• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, July 15, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಎಂ.ಎಲ್.ಎ ಟಿಕೆಟ್ ಪ್ರಬಲ ಆಕಾಂಕ್ಷಿ  ಶ್ರೀಧರ ನಾಯ್ಕ ಕೈಕಿಣಿ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
January 2, 2023
in ಉತ್ತರ ಕನ್ನಡ
0
ಭಟ್ಕಳ-ಹೊನ್ನಾವರ  ವಿಧಾನಸಭಾ ಕ್ಷೇತ್ರದ ಸಮಸ್ತ ಜನತೆಗೆ ಕಾಂಗ್ರೆಸ್ ಪಕ್ಷದ ಎಂ.ಎಲ್.ಎ ಟಿಕೆಟ್ ಆಕಾಂಕ್ಷಿಗಳಾದ ಶ್ರೀ ಶ್ರೀಧರ ನಾಯ್ಕ ,ಕೈಕಿಣಿ ಅವರಿಂದ ಹೊಸ ವರುಷದ ಹಾರ್ದಿಕ ಶುಭಾಶಯಗಳು
0
SHARES
423
VIEWS
WhatsappTelegram Share on FacebookShare on TwitterLinkedin

ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಎಂ.ಎಲ್.ಎ ಟಿಕೆಟ್ ಪ್ರಬಲ ಆಕಾಂಕ್ಷಿ  ಶ್ರೀಧರ ನಾಯ್ಕ ಕೈಕಿಣಿ

ಭಟ್ಕಳ- ಯುವಕರ ಆಶಾಕಿರಣ , ಕಾಂಗ್ರೆಸ್ ಮುಖಂಡ ಶ್ರೀಧರ ನಾಯ್ಕ ಕೈಕಿಣಿ ಅವರು 2023 ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಸ್ಫರ್ಧೆ ಮಾಡಲು ಬಯಸಿ ಭಟ್ಕಳ -ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಎಂ.ಎಲ್.ಎ
ಟಿಕೆಟಗಾಗಿ ಪಕ್ಷದ ವರಿಷ್ಠರಿಗೆ ನಿಯಮದಂತೆ ಅರ್ಜಿ ಸಲ್ಲಿಸಿದ್ದಾರೆ.

ಶ್ರೀಧರ ನಾಯ್ಕ ಕೈಕಿಣಿ ಅವರು ಹಾಲಿ ಕೈಕಿಣಿ ಗ್ರಾಮ ಪಂಚಾಯತ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ
ನಿಷ್ಠಾವಂತ ಕಾರ್ಯಕರ್ತರಾಗಿದ್ದು , ಕಳೆದ 22 ವರುಷಗಳಿಂದ ಪಕ್ಷಾಂತರ ಮಾಡದೆ ಕಾಂಗ್ರೆಸ್ ಪಕ್ಷದಲಿದ್ದಾರೆ. ಇವರು ಕಾಂಗ್ರೆಸ್ ಪಕ್ಷದ ಸರ್ವೋಚ್ಚ ನಾಯಕರಾದ ದಿ.ಇಂದಿರಾಗಾಂಧಿ , ದಿ.ರಾಜೀವ್ ಗಾಂಧಿ, ಮಾಜಿ ಮುಖ್ಯಮಂತ್ರಿ ಗಳಾದ ದೇವರಾಜ ಅರಸು, ಬಂಗಾರಪ್ಪ ನವರ ಆದರ್ಶ, ಕಾರ್ಯವೈಖರಿ ಮತ್ತು ರಾಜಕೀಯ ನಡೆಯನ್ನು ಮೇಚ್ಚಿ ಕಾಂಗ್ರೆಸ್ ಅಭಿಮಾನಿಯಾಗಿ 2001-02 ನೆ ಸಾಲಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರಾಗಿ ಕಾಂಗ್ರೆಸ್ ಪಕ್ಷ ಸೇರಿರುತ್ತಾರೆ. ಇವರ ಪಕ್ಷ ನಿಷ್ಠೆ ಮತ್ತು ಅಂದಿನ ಕಾರ್ಯ ವೈಖರಿ ಕಂಡು 2002-03 ರಲ್ಲಿ ಅಂದಿನ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ನಾರ್ವೆಕರ ಅವರು ಶ್ರೀಧರ್ ನಾಯ್ಕ ಅವರಿಗೆ ಜಿಲ್ಲಾ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ನೀಡಿರುತಾರೆ. ಕೊಟ್ಟ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿ ಸೈಎನಿಸಿಕೊಂಡಿರುತ್ತಾರೆ.
ಇವರು ತನ್ನ ಸ್ವಂತ ಶಕ್ತಿ ಮೇಲೆ 2010-2020 ರ ವರೆಗೆ ಸತತವಾಗಿ 3 ಬಾರಿ ಗ್ರಾಮ ಪಂಚಾಯತ ಸದಸ್ಯರಾಗಿ ಆಯ್ಕೆ ಆಗುವುದರ ಜೊತೆಗೆ ಹಲವಾರು ಸದಸ್ಯರನ್ನು ಗೆಲ್ಲಿಸಿಕೊಂಡು ಬಂದಿರುತ್ತಾರೆ. ಇವರು 2020-21 ರ ಕೋವಿಡ್ ಸಂಕಷ್ಟ ಪರಿಸ್ಥಿತಿ ಸಂದರ್ಭದಲ್ಲಿ ತಮ್ಮ ಕ್ಷೇತ್ರದ ಸಾವಿರಾರು ಜನರಿಗೆ ಆಹಾರದ ಕಿಟ್ ಹಾಗೂ ಹಣಕಾಸು ಸಹಾಯ ಸಹಕಾರ ನೀಡಿದ್ದಾರೆ.

ಶಿಧರ ನಾಯ್ಕ ಕೈಕಿಣಿ ಅವರು ಸತತ 22 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಪ್ರಾಮಾಣಿಕ ನಿಷ್ಠಾವಂತ ಕಾರ್ಯಕರ್ತರಾಗಿ, ಯಾವುದೇ ಪ್ರತಿಪಾಲಾಪೇಕ್ಷೆ ಇಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ದುಡಿದಿದ್ದಾರೆ. 2004 ,2009, 2013ರ ವಿಧಾನಸಭಾ ಚುನಾವಣೆಯಲ್ಲಿ ಅಂದಿನ ಕಾಂಗ್ರೆಸ್ ಪಕ್ಷದ ಅಬ್ಯರ್ಥಿ ಜೆ.ಡಿ.ನಾಯ್ಕರ ಪರವಾಗಿ ಪಕ್ಷ ನಿಷ್ಠೆಯಿಂದ ಕಾರ್ಯ ನಿರ್ವಹಿಸಿರುತ್ತಾರೆ. 2018 ರಲ್ಲಿ ಅಂದಿನ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಂಕಾಳ ವೈದ್ಯ ಅವರ ಪರ ಪ
ಪ್ರಾಮಾಣಿಕವಾಗಿ ಪಕ್ಷ ನಿಷ್ಠೆಯಿಂದ ಕಲಸ ಮಾಡಿರುತ್ತಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಬ್ಯರ್ಥಿ ಪರ ಪಕ್ಷ ನಿಷ್ಠೆಯಿಂದ ದುಡಿದಿರುತ್ತಾರೆ.ಸದ್ಯ ಪ್ರಸ್ತಕ ವರ್ಷ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಮಾಡಿಸುವ ವಿಚಾರದಲ್ಲಿ 5000 ಕಾಂಗ್ರೆಸ್ ಸದಸ್ಯತ್ವ ಮಾಡಿಸಿ, ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರಿಂದ ಬಹುಮಾನ ಪಡೆದುಕೊಂಡಿರುತ್ತಾರೆ. ಸದ್ಯ ಕಳೆದ ಹಲವಾರು ತಿಂಗಳುಗಳಿಂದ ಶ್ರೀಧರ್ ನಾಯ್ಕ ಕೈಕಿಣಿ ಅವರು ಕಾಲಿಗೆ ಚಕ್ರ ಕಟ್ಟಿಕೊಂಡು, ಕಾಂಗ್ರೆಸ್ ಕಾರ್ಯಕರ್ತರ ಪಡೆ ಕಟ್ಟಿಕೊಂಡು ಭಟ್ಕಳ-ಹೊನ್ನವಾರ ವಿಧಾನ ಸಭಾ ಕ್ಷೇತ್ರದಾದ್ಯಂತ ಧಾನ , ಧರ್ಮಗಳನ್ನು ಮಾಡುತ್ತ , ಬಡವರಿಗೆ ಸಹಾಯ ಸಹಕಾರ ನೀಡುತ್ತಾ ಸಭೆ , ಸಮಾರಂಭಗಳಲ್ಲಿ ಭಾಗವಹಿಸುತ್ತ ಪಕ್ಷ ಸಂಘಟನೆಯಲ್ಲಿ ನಿರಂತರವಾಗಿ ಬಿಡುವಿಲ್ಲದೆ ತೊಡಗಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ತಮ್ಮ ಪಕ್ಷ ನಿಷ್ಠೆ , ಪ್ರಾಮಾಣಿಕತನ ಮತ್ತು ಸತತ 22 ವರುಷಗಳ ನಿರಂತರ ಕಾಂಗ್ರೆಸ್ ಪಕ್ಷದ ಸೇವೆಯನ್ನು ಪರಿಗಣಿಸಿ ತನಗೆ ಈ ಭಾರಿ ಭಟ್ಕಳ -ಹೊನ್ನವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಎಂ.ಎಲ್.ಎ ಟಿಕೆಟ್ ನೀಡಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಒಬ್ಬರು ಮಾಜಿ ಸಚಿವರು ಮತ್ತು ಇಬ್ಬರು ಮಾಜಿ ಶಾಸಕರು ಸೇರಿದಂತೆ ಹಲವರು ಅರ್ಜಿ ಸಲ್ಲುಸಿರುತ್ತಾರೆ, ಪಕ್ಷ ಯಾರಿಗೆ ಮಣೆ ಹಾಕಲಿದೆ ಕಾದು ನೋಡಬೇಕು.

Related

Previous Post

ಸಿ.ಟಿ ರವಿ ಗಾಂಜಾ ಸೇವಿಸಿ ಮತ್ತು ಕುಡಿದ ಅಮಲಿನಲ್ಲಿ ಹೇಳಿಕೆ ನೀಡುತ್ತಿದ್ದಾರೆ , ಬಿಜೆಪಿ ಪಕ್ಷ ಇರುವುದೇ ಕುದುರೆ ವ್ಯಾಪಾರಕ್ಕೆ : ಬಿ .ಕೆ. ಹರಿಪ್ರಸಾದ ಲೇವಡಿ

Next Post

ಆಕಳು ಕರುವಿನ ಮೇಲೆ ಅತ್ಯಾಚಾರ ಮಾಡಿದ ಯುವಕ ಮುಸ್ಲಿಂ ಇಮ್ತಿಯಾಜ್ ಅರೆಸ್ಟ್

Kannada News Desk

Kannada News Desk

Next Post
ಆಕಳು ಕರುವಿನ ಮೇಲೆ ಅತ್ಯಾಚಾರ ಮಾಡಿದ ಯುವಕ ಮುಸ್ಲಿಂ ಇಮ್ತಿಯಾಜ್ ಅರೆಸ್ಟ್

ಆಕಳು ಕರುವಿನ ಮೇಲೆ ಅತ್ಯಾಚಾರ ಮಾಡಿದ ಯುವಕ ಮುಸ್ಲಿಂ ಇಮ್ತಿಯಾಜ್ ಅರೆಸ್ಟ್

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.