• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, May 9, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಕಲ್ಲಡ್ಕ ಭಜರಂಗದಳ ಮುಖಂಡ ರಾಜೇಶ ಪೂಜಾರಿ ಶವ ಪತ್ತೆ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
January 12, 2023
in ಬ್ರೇಕಿಂಗ್ ನ್ಯೂಸ್
0
ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಕಲ್ಲಡ್ಕ ಭಜರಂಗದಳ ಮುಖಂಡ ರಾಜೇಶ ಪೂಜಾರಿ ಶವ ಪತ್ತೆ
0
SHARES
792
VIEWS
WhatsappTelegram Share on FacebookShare on TwitterLinkedin

ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಕಲ್ಲಡ್ಕ ಭಜರಂಗದಳ ಮುಖಂಡ ರಾಜೇಶವ ಪೂಜಾರಿ ಶವ ಪತ್ತೆ

ಬಂಟ್ವಾಳ- ಯುವಕನೋರ್ವನ ಶವ ನೇತ್ರಾವತಿ ನದಿಯಲ್ಲಿ ಪತ್ತೆಯಾದ ಘಟನೆ ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಸಜೀಪ ನಿವಾಸಿ ರಾಜೇಶ್‌ ಪೂಜಾರಿ ಎಂದು ಗುರುತಿಸಲಾಗಿದೆ. ಅವರ ಸಾವಿಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.


ಹಿಂದುಪರ ಸಂಘಟನೆಗಳ ಮುಖಂಡ ರಾಜೇಶ್ ಸುವರ್ಣ ಅವರ ದ್ವಿಚಕ್ರವಾಹನ ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಇಂದು ಬೆಳಗ್ಗೆ ಅನಾಥ ಸ್ಥಿತಿಯಲ್ಲಿ ಬಿದ್ದುಕೊಂಡಿತು. ಈ ಬಗ್ಗೆ ಸಂಶಯಗೊಂಡ ಸಾರ್ವಜನಿಕರು ಯಾರೋ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಗ್ನಿಶಾಮಕ ದಳವನ್ನು ಕರೆಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗು ತಜ್ಞರು ನದಿಯಲ್ಲಿ ಹುಡುಕಾಟ ನಡೆಸಿದಾಗ ರಾಜೇಶ್ ಪೂಜಾರಿಯ‌ ಮೃತದೇಹ ಪತ್ತೆಯಾಗಿದೆ.

ರಾಜೇಶ್ ಅವರು ಕಳೆದ ರಾತ್ರಿ ತನ್ನ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಸೇತುವೆಯಲ್ಲಿ ಅಪಘಾತಕ್ಕೀಡಾಗಿ ಅವರು ನದಿಗೆಸೆಯಲ್ಪಟ್ಟಿರುವ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಪೋಲಿಸರು ಈ ನಿಟ್ಟಿನಲ್ಲಿ ತನಿಖೆ ಆರಂಭಿಸಿದ್ದಾರೆ. ರಾಜೇಶ್ ಪೂಜಾರಿ ಭಜರಂಗದಳ ಕಲ್ಲಡ್ಕ ಪ್ರಖಂಡದ ಗೋ ರಕ್ಷಾ ಪ್ರಮುಖ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

Related

Previous Post

ಶಾಸಕ ಸುನೀಲ್ ನಾಯ್ಕರಿಂದ ಭಟ್ಕಳ ಪುರಸಭಾ ವ್ಯಾಪ್ತಿಯಲ್ಲಿ ನಗರೋತ್ಥಾನ ಯೋಜನೆ ಅಡಿ .6.14 ಕೋಟಿ ರೂಪಾಯಿ ಕಾಮಗಾರಿ ಉದ್ಘಾಟನೆ- ಪುರಸಭೆ ಅಧ್ಯಕ್ಷ ಪರ್ವೇಜ್ ಕಾಶೀಂಜಿ ಅವರ ಕಾರ್ಯವೈಖರಿ ಹಾಡಿ ಹೊಗಳಿದ ಶಾಸಕ ಸುನೀಲ್ ನಾಯ್ಕ

Next Post

ವನ್ಯಜೀವಿ ಅಭಯಾರಣ್ಯದಿಂದ ಮೂಲಭೂತ ಹಕ್ಕಿನಿಂದ ವಂಚಿತ; ಜ.೧೫ ರಂದು ಮುಖ್ಯಮಂತ್ರಿಗಳ ಮೇಲೆ ಸಭಾಧ್ಯಕ್ಷರು ಒತ್ತಡ ತರಲಿ- ರವೀಂದ್ರ ನಾಯ್ಕ.

Kannada News Desk

Kannada News Desk

Next Post
ನವಂಬರ್ ೨೫ ರಂದು ಶಿರಸಿ ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆ.

ವನ್ಯಜೀವಿ ಅಭಯಾರಣ್ಯದಿಂದ ಮೂಲಭೂತ ಹಕ್ಕಿನಿಂದ ವಂಚಿತ; ಜ.೧೫ ರಂದು ಮುಖ್ಯಮಂತ್ರಿಗಳ ಮೇಲೆ ಸಭಾಧ್ಯಕ್ಷರು ಒತ್ತಡ ತರಲಿ- ರವೀಂದ್ರ ನಾಯ್ಕ.

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.