• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ- ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಟಿಕೆಟ್ ಸಿಗದಿದ್ದರೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧೆ- ಹಿಂದೂ ಮುಖಂಡ ಶಂಕರ ನಾಯ್ಕ ಚೌತನಿ ಘೋಷಣೆ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
January 26, 2023
in ನಮ್ಮ ಕರಾವಳಿ
0
ಭಟ್ಕಳ- ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಟಿಕೆಟ್ ಸಿಗದಿದ್ದರೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧೆ- ಹಿಂದೂ ಮುಖಂಡ ಶಂಕರ ನಾಯ್ಕ ಚೌತನಿ ಘೋಷಣೆ
0
SHARES
672
VIEWS
WhatsappTelegram Share on FacebookShare on TwitterLinkedin

ಭಟ್ಕಳ- ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಟಿಕೆಟ್ ಸಿಗದಿದ್ದರೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧೆ- ಹಿಂದೂ ಮುಖಂಡ ಶಂಕರ ನಾಯ್ಕ ಚೌತನಿ ಘೋಷಣೆ

ಭಟ್ಕಳ- ಬಿಜೆಪಿ ಪಕ್ಷದ ಭಟ್ಕಳ – ಹೊನ್ನಾವರ ವಿಧಾನಸಭಾ ಕ್ಷೇತ್ರದ ಎಂ.ಎಲ್.ಎ ಟಿಕೆಟ್ ಪ್ರಬಲ ಆಕಾಂಕ್ಷಿ , ಹಿಂದೂ ಸಂಘಟನೆ ಮುಖಂಡ ಶಂಕರ ನಾಯ್ಕ ಚೌತನಿ ತನಗೆ ಬಿಜೆಪಿ ಪಕ್ಷದ ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ 2023 ರ ವಿಧಾನಸಭಾ ಚುನಾವಣೆಯಲ್ಲಿ ಭಟ್ಕಳ- ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದಾರೆ. ಈ ಹಿಂದೆ ಅವರು ಬಿಜೆಪಿ ರಾಜ್ಯ , ಜಿಲ್ಲಾ ಮತ್ತು ತಾಲೂಕ ಅಧ್ಯಕ್ಷರುಗಳಿಗೆ ಪತ್ರ ಬರೆದು ತನಗೆ ತನಗೆ ಟಿಕೆಟ್ ನೀಡುವಂತೆ ಈ ರೀತಿ ಮನವಿ ಮಾಡಿದ್ದರು.ನನ್ನ ಬಿಜೆಪಿ ಸದಸ್ಯತ್ವದ ಸಂಖ್ಯೆ ೧೦೯೬೪೩೩೭೪೬ ಆಗಿದ್ದು,
ನಾನು ಕಳೆದ ೨೦ ವರ್ಷಗಳಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಿಸ್ತಿನ ಸಿಪಾಯಿ ಆಗಿದ್ದು ಸಂಘ ಪರಿವಾರದ ಹಲವಾರು ಸಂಘಟನೆಗಳಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಿರುತ್ತೇನೆ.
ಒಂದು ಅವಧಿಯಲ್ಲಿ ಭಾರತೀಯ ಜನತಾ ಪಕ್ಷದ ಭಟ್ಕಳ ತಾಲೂಕು ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷನಾಗಿ ಕೆಲಸ ಮಾಡಿದ್ದೂ ಇರುತ್ತದೆ.ಹಿಂದುತ್ವ,ರಾಷ್ಟ್ರೀಯತೆ,ಸಾಮಾಜಿಕ ನ್ಯಾಯ,ಸಾಮಾಜಿಕ ಹೋರಾಟ ಮತ್ತು ನಾಡು ನುಡಿಯ ರಕ್ಷಣೆಗಾಗಿ ಪರಿವಾರದ ಸಂಘಟನೆಗಳು ಮತ್ತು ಪಕ್ಷ ಕರೆ ಕೊಟ್ಟಾಗ ನಿಸ್ವಾರ್ಥದಿಂದ ಆ ಹೋರಾಟದಲ್ಲಿ ಭಾಗಿಯಾಗಿ ಕೇಸ್ ಕೋರ್ಟ್ ಜೈಲು ವಾಸವನ್ನು ಅನುಭವಿಸಿದ್ದೂ ಇರುತ್ತದೆ.
ಇದೇ ನನ್ನ ವಿನಂತಿ ಪತ್ರವೆಂದು ಪರಿಗಣಿಸಿ ಮತ್ತು ನನ್ನ ಎಲ್ಲಾ ಹೋರಾಟವನ್ನು ಸಾಮಾಜಿಕ ಸೇವೆಯನ್ನು ಹಾಗೂ ಪಕ್ಷ ಸಂಘಟನೆಗಾಗಿ ನಾನು ನಿಭಾಯಿಸಿದ ಕರ್ತವ್ಯವನ್ನು ಪರಿಗಣಿಸಿ ಮತ್ತು ಹಿಂದುತ್ವ ರಾಷ್ಟ್ರವಾದ ಮತ್ತು ಅಭಿವೃದ್ಧಿ ಆಧಾರದ ಮೇಲೆ
ವಿಶೇಷವಾಗಿ ನನ್ನ ವೈಯಕ್ತಿಕ ಚಾರಿತ್ರ್ಯವನ್ನು ಹಾಗೂ ನನ್ನ ಕಳಂಕ ರಹಿತ ವ್ಯಕ್ತಿತ್ವವನ್ನು ಪರಿಗಣಿಸಿ ಈ ಬಾರಿಯ ೨೦೨೩ ರ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಬಿಜೆಪಿ ಪಕ್ಷದ ಎಮ್.ಎಲ್.ಎ ಟಿಕೆಟ್ ತನಗೆ ನೀಡಬೇಕು ಎಂದು ಹಿಂದೂ ಸಂಘಟನೆ ಕಾರ್ಯಕರ್ತ ಶಂಕರ ನಾಯ್ಕ ಚೌತನಿ ಬಿಜೆಪಿ ಹೈಕಮಾಂಡ್ ಗೆ ಪತ್ರ ಬರೆದು ಮನವಿ ಮಾಡಿದ್ದರು.

 

Related

Previous Post

ಭಟ್ಕಳದ ತಾಲೂಕ ಕ್ರೀಡಾಂಗಣದಲ್ಲಿ ವಿಜೃಂಭಣೆಯಿಂದ 74 ನೆ ಗಣರಾಜ್ಯೋತ್ಸವ ಆಚರಣೆ

Next Post

ಭಟ್ಕಳÀದಲ್ಲಿ ಜ. ೨೯ ರಂದು ಅರಣ್ಯ ಅತಿಕ್ರಮಣದಾರರ ಸಭೆ.

Kannada News Desk

Kannada News Desk

Next Post
ನವಂಬರ್ ೨೫ ರಂದು ಶಿರಸಿ ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆ.

ಭಟ್ಕಳÀದಲ್ಲಿ ಜ. ೨೯ ರಂದು ಅರಣ್ಯ ಅತಿಕ್ರಮಣದಾರರ ಸಭೆ.

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.