• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, May 9, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಫೇಬ್ರವರಿ ೧೦ ಬೆಂಗಳೂರು ಚಲೋ; ಬೆಂಗಳೂರಿನ ಶಕ್ತಿ ಕೇಂದ್ರದ ಮುಂದೆ ಅರಣ್ಯವಾಸಿಗಳ ಶಕ್ತಿ ಪ್ರದರ್ಶನ.

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
February 4, 2023
in ನಮ್ಮ ಕರಾವಳಿ
0
ಫೇಬ್ರವರಿ ೧೦ ಬೆಂಗಳೂರು ಚಲೋ; ಬೆಂಗಳೂರಿನ ಶಕ್ತಿ ಕೇಂದ್ರದ ಮುಂದೆ ಅರಣ್ಯವಾಸಿಗಳ ಶಕ್ತಿ ಪ್ರದರ್ಶನ.
0
SHARES
188
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2023/02/VID-20230204-WA0278.mp4

ಫೇಬ್ರವರಿ ೧೦ ಬೆಂಗಳೂರು ಚಲೋ;
ಬೆಂಗಳೂರಿನ ಶಕ್ತಿ ಕೇಂದ್ರದ ಮುಂದೆ ಅರಣ್ಯವಾಸಿಗಳ ಶಕ್ತಿ ಪ್ರದರ್ಶನ.

ಕುಮಟಾ: ಅರಣ್ಯವಾಸಿಗಳ ಸಮಸ್ಯೆಗಳಿಗೆ ಸ್ಫಂದಿಸುವ ಉದ್ದೇಶದಿಂದ ಫೇಬ್ರವರಿ ೧೦ ರಂದು ಸಂಘಟಿಸಿದ ಬೆಂಗಳೂರು ಚಲೋದ ಸಂದರ್ಭದಲ್ಲಿ ಬೆಂಗಳೂರು ಶಕ್ತಿ ಕೇಂದ್ರವಾದ ವಿಧಾನ ಸೌಧದ ಏದುರು ಅರಣ್ಯವಾಸಿಗಳ ಒಗ್ಗಟ್ಟಿನ ಶಕ್ತಿ ಪ್ರದರ್ಶಿಸಲು ನಿರ್ಧರಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಅರಣ್ಯವಾಸಿಗಳು ಭಾಗವಹಿಸಬೇಕೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

ಅವರು ಇಂದು ಕುಮಟಾ ತಾಲೂಕಿನ ಮಹಾಸತಿ ದೇವಾಲಯದ ಸಭಾಂಗಣದಲ್ಲಿ ಫೇಬ್ರವರಿ ೧೦ ಬೆಂಗಳೂರು ಚಲೋ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಉದ್ಧೇಶಿಸಿ ಮೇಲಿನಂತೆ ಮಾತನಾಡುತ್ತಿದ್ದರು.
ನಿರಂತರ ಸಾಂಘಿಕ ಮತ್ತು ಕಾನೂನು ಹೋರಾಟ ಕಳೆದ ೩೨ ವರ್ಷಗಳಿಂದ ವಿವಿಧ ರೀತಿಯಲ್ಲಿ ಜರುಗಿಸದಲ್ಲೂ ಸರಕಾರದ ಸ್ಪಂದನೆ ದೊರಕದಿರುವುದು ವಿಷಾದಕರ ಎಂದು ಅವರು ಹೇಳಿದರು. ಜನಪ್ರತಿನಿಧಿಗಳ ಇಚ್ಛಾಶಕ್ತಿ ಹಾಗೂ ಕಾನೂನು ಜ್ಞಾನದ ಕೊರತೆಯಿಂದ ಅರಣ್ಯ ಹಕ್ಕು ಕಾಯ್ದೆ ಅನುಷ್ಠಾಣದಲ್ಲಿ ವೈಫಲ್ಯವಾಗಿದೆ. ಸರಕಾರದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಅಧ್ಯಕ್ಷತೆಯನ್ನು ಕುಮಟಾ ತಾಲೂಕ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ಮಂಜುನಾಥ ಮರಾಠಿ ವಹಿಸಿದರು. ಸಭೆಯಲ್ಲಿ ಸುರೇಶ ಜಿ. ಭಟ್ ನಾಗೂರು, ಜಗದೀಶ ನಾಯ್ಕ ಕತಗಾಲ, ಯಾಕೂಬ ಸಾಬ ಬೆಟ್ಕುಳಿ, ಸಾರಂಬಿ ಬೆಟ್ಕುಳಿ, ವೆಂಕಟ್ರಮಣ ಪಟಗಾರ ಮಾಸೂರು ಕ್ರಾಸ್, ಶಾಂತಿ ಮುಕ್ರಿ ಮಿರ್ಜಾನ, ಮಾದೇವ ಅಗೇರ ಬರ್ಗಿ, ಶ್ರೀರಾಮ ಹಳ್ಳೇರ ಮೊರಬ, ಗಣು ಗೌಡ ಗೋಕರ್ಣ, ಚಿದಂಬರ ಶೆಟ್ಟಿ ಚಂದಾವರ.

ಸಹಸ್ರ ಸಂಖ್ಯೆಯಲ್ಲಿ ಬೆಂಗಳೂರು ಚಲೋ:
ಅರಣ್ಯ ಭೂಮಿ ಹಕ್ಕು ಪ್ರತಿಪಾದನೆಗಾಗಿ ಸಹಸ್ರ ಸಂಖ್ಯೆಯಲ್ಲಿ ಐತಿಹಾಸಿಕ ಬೆಂಗಳೂರು ಚಲೋ ಜರುಗಲಿದ್ದು, ಅರಣ್ಯವಾಸಿಗಳು ಹೋರಾಟಕ್ಕೆ ಶಕ್ತಿ ನೀಡಬೇಕೆಂದು ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು

Related

Previous Post

ಎರಡನೇ ತರಗತಿಯ ವಿದ್ಯಾರ್ಥಿಯೋರ್ವನಿಗೆ ಕೋಲಿನಿಂದ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕ

Next Post

ಇನ್ ಸ್ಟ್ರಾಗ್ರಾಮ್ ನಲ್ಲಿ ಯುವತಿಯರ ನಂಬಿಕೆಗಳಿಸಿ ಅವರಿಂದ ನಗ್ನ ಚಿತ್ರ ಪಡೆದು , ಬ್ಲ್ಯಾಕ್ ಮೇಲ್ ಮಾಡಿ, ಬೇರೆಯವರೊಂದಿಗೆ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದ ವ್ಯಕ್ತಿಯ ಬಂಧನ

Kannada News Desk

Kannada News Desk

Next Post
ಇನ್ ಸ್ಟ್ರಾಗ್ರಾಮ್ ನಲ್ಲಿ ಯುವತಿಯರ ನಂಬಿಕೆಗಳಿಸಿ ಅವರಿಂದ ನಗ್ನ ಚಿತ್ರ ಪಡೆದು , ಬ್ಲ್ಯಾಕ್ ಮೇಲ್ ಮಾಡಿ, ಬೇರೆಯವರೊಂದಿಗೆ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದ ವ್ಯಕ್ತಿಯ ಬಂಧನ

ಇನ್ ಸ್ಟ್ರಾಗ್ರಾಮ್ ನಲ್ಲಿ ಯುವತಿಯರ ನಂಬಿಕೆಗಳಿಸಿ ಅವರಿಂದ ನಗ್ನ ಚಿತ್ರ ಪಡೆದು , ಬ್ಲ್ಯಾಕ್ ಮೇಲ್ ಮಾಡಿ, ಬೇರೆಯವರೊಂದಿಗೆ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದ ವ್ಯಕ್ತಿಯ ಬಂಧನ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.