• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, July 3, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ನಾಳೆ ಭಟ್ಕಳದಲ್ಲಿ ಕ್ಯಾನ್ಸರ್ ಜಾಗ್ರತಿ ಅರಿವು ಮೂಡಿಸಲು 5 ಕಿ.ಮಿ ಮ್ಯಾರಥಾನ್ ಓಟ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
February 4, 2023
in ಉತ್ತರ ಕನ್ನಡ
0
ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ನಾಳೆ ಭಟ್ಕಳದಲ್ಲಿ ಕ್ಯಾನ್ಸರ್ ಜಾಗ್ರತಿ ಅರಿವು ಮೂಡಿಸಲು 5 ಕಿ.ಮಿ ಮ್ಯಾರಥಾನ್ ಓಟ
0
SHARES
56
VIEWS
WhatsappTelegram Share on FacebookShare on TwitterLinkedin

ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ನಾಳೆ ಭಟ್ಕಳದಲ್ಲಿ
ಕ್ಯಾನ್ಸರ್ ಜಾಗ್ರತಿ ಅರಿವು ಮೂಡಿಸಲು 5 ಕಿ.ಮಿ ಮ್ಯಾರಥಾನ್ ಓಟ


ಭಟ್ಕಳ-ಭಟ್ಕಳದಲ್ಲಿ ಹಲವು ಸಮಾಜಮುಖಿ ಕಾರ್ಯಗಳ ಮೂಲಕ ಜನಜನಿತವಾಗಿರುವ *ಕ್ರಿಯಾಶೀಲ ಗೆಳೆಯರ ಸಂಘ* ಕ್ಯಾನ್ಸರ್ ಅರಿವು ಮೂಡಿಸುವ ಸಲುವಾಗಿ ಪ್ರಪ್ರಥಮ ಬಾರಿಗೆ ಭಟ್ಕಳ್ದಲ್ಲಿ *5 km ಮ್ಯಾರಥಾನ್ ಓಟವನ್ನು* ಹಮ್ಮಿಕೊಂಡಿದ್ದು, ಆರೋಗ್ಯ ಇಲಾಖೆ ಭಟ್ಕಳ, ಪೋಲಿಸ್ ಇಲಾಖೆ ಭಟ್ಕಳ ಜೊತೆಯಾಗಿ ಇತರೇ ಸರಕಾರಿ, ಅರೆಸರಕಾರಿ ಇಲಾಖೆಗಳು, ತಾಲೂಕಿನ ಎಲ್ಲ ಯುವಕ ಸಂಘಗಳು, ಸ್ಪೋರ್ಟ್ಸ ಕ್ಲಬ್, ಯೂಥ್ ಕ್ಲಬ್ ಗಳು, ಶಾಲಾ ಕಾಲೇಜುಗಳು, ಜೊತೆಗೆ ಭಟ್ಕಳದ ಸಮಸ್ತ ನಾಗರೀಕರು ಜೊತೆಯಾಗಿ ಈ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ.

*ಫೆಬ್ರವರಿ 4 ವಿಶ್ವ ಕ್ಯಾನ್ಸರ್ ದಿನ*

ಇತ್ತೀಚಿನ ದಿನಗಳಲ್ಲಿ ಮಹಾಮಾರಿಯಂತೆ ಹಬ್ಬುತ್ತಿರುವ ಕ್ಯಾನ್ಸರ್ ಕಾಯಿಲೆಯ ಕುರಿತು ಅರಿವು ಮೂಡಿಸುವ ಸಲುವಾಗಿ ಫೆಬ್ರವರಿ 5 ಭಾನುವಾರ ಈ ಮ್ಯಾರಥಾನ್ ಓಟ ನಡೆಯಲಿದ್ದು ಬೆಳಿಗ್ಗೆ 6:30ಕ್ಕೆ *ಸರ್ಪನಕಟ್ಟೆಯ ಪಿಯು ಕಾಲೇಜ ಆವರಣದಿಂದ* ಚಾಲನೆಗೊಂಡು ಪುರವರ್ಗ, ಕಾಳಿಕಾಂಬಾ ದೇವಸ್ಥಾನ, ಚೌಥನಿ, ಹೂವಿನಪೇಟೆ, ಮಾರಿಕಟ್ಟೆ, ರಾಜಾಂಗಣ, ಅರ್ಬನ ಬ್ಯಾಂಕ್, ಪಿಎಲ್ ಡಿ ಬ್ಯಾಂಕ್, ಸರ್ಕಲ್ ಮೂಲಕ ಹಾದು ಸಾಗರರಸ್ತೆಯ ಪೋಲಿಸ್ ಮೈದಾನದಲ್ಲಿ ಸೇರಲಿದೆ.
*ವಿಶೇಷ ಆಮಂತ್ರಿತರಾಗಿ ಕ್ಯಾನ್ಸರ್ ತಜ್ಞರಾದ ಡಾ. ರಾಮನಾಥ ಶೆಣೈ ಅವರಿಂದ ಕ್ಯಾನ್ಸರ್ ತಡೆಗಟ್ಟುವದರ ಜೊತೆಗೆ ಕ್ಯಾನ್ಸರ್ ಎದುರಿಸುವ ಕುರಿತು ತಮ್ಮ ಸಲಹೆ ನೀಡಲಿದ್ದು ಭಟ್ಕಳದ ಜನತೆ ಇದರ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕಾಗಿ ಸಂಘಟಕರು ವಿನಂತಿಸಿಕೊಂಡಿದ್ದಾರೆ.

Related

Previous Post

ಇನ್ ಸ್ಟ್ರಾಗ್ರಾಮ್ ನಲ್ಲಿ ಯುವತಿಯರ ನಂಬಿಕೆಗಳಿಸಿ ಅವರಿಂದ ನಗ್ನ ಚಿತ್ರ ಪಡೆದು , ಬ್ಲ್ಯಾಕ್ ಮೇಲ್ ಮಾಡಿ, ಬೇರೆಯವರೊಂದಿಗೆ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದ ವ್ಯಕ್ತಿಯ ಬಂಧನ

Next Post

ಮನೆಯಿಂದ ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆ-ಪ್ರಕರಣ ದಾಖಲು

Kannada News Desk

Kannada News Desk

Next Post
ಮನೆಯಿಂದ ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆ-ಪ್ರಕರಣ ದಾಖಲು

ಮನೆಯಿಂದ ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆ-ಪ್ರಕರಣ ದಾಖಲು

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.