• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಪರ ಜಾತಿ ಯುವಕನನ್ನು ಪ್ರೀತಿ ಮಾಡಿದಕ್ಕೆ ತಂದೆಯಿಂದಲೇ ಮಗಳ ರುಂಡ ಕಡಿದು ಬರ್ಬರ ಕೊಲೆ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
February 25, 2023
in ದೇಶಿ ಸುದ್ದಿ
0
ಪರ ಜಾತಿ ಯುವಕನನ್ನು ಪ್ರೀತಿ ಮಾಡಿದಕ್ಕೆ ತಂದೆಯಿಂದಲೇ ಮಗಳ ರುಂಡ ಕಡಿದು ಬರ್ಬರ ಕೊಲೆ
0
SHARES
1.1k
VIEWS
WhatsappTelegram Share on FacebookShare on TwitterLinkedin

ಪರ ಜಾತಿ ಯುವಕನನ್ನು ಪ್ರೀತಿ ಮಾಡಿದಕ್ಕೆ ತಂದೆಯಿಂದಲೇ ಮಗಳ ರುಂಡ ಕಡಿದು ಬರ್ಬರ ಕೊಲೆ

ಆಂಧ್ರಪ್ರದೇಶ- ಆ ಪಾಪಿ ತಂದೆಗೆ ತನ್ನ ಜಾತಿಯ ಮೇಲೆ, ತನ್ನ ಪ್ರತಿಷ್ಠೆಯ ಮೇಲಿರುವ ಪ್ರೀತಿ, ತನ್ನ ರಕ್ತವಾಗಿರುವ ಮಗಳ ಮೇಲಿರಲಿಲ್ಲ, ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಾಳೆ ಅನ್ನೋ ಒಂದೇ ಕಾರಣಕ್ಕೆ ಮಗಳ ರುಂಡವನ್ನೇ ಕತ್ತರಿಸಿರುವ ಪಾಪಿ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಈ ಘಟನೆ ನಡೆದಿರೋದು ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಪಾಣ್ಯ ಮಂಡಲದಲ್ಲಿ. ಪ್ರಸನ್ನ(21) ತನ್ನ ತಂದೆಯಿಂದಲೇ ಹತ್ಯೆಗೀಡಾದ ಪುತ್ರಿಯಾಗಿದ್ದಾಳೆ. ದೇವೇಂದ್ರ ರೆಡ್ಡಿ ಎಂಬಾತ ಮಗಳನ್ನು ಹತ್ಯೆ ಮಾಡಿದ ಪಾಪಿ ತಂದೆಯಾಗಿದ್ದಾನೆ.

ಪ್ರಸನ್ನಗೆ ಎರಡು ವರ್ಷಗಳ ಹಿಂದೆ ಮದುವೆ ಮಾಡಲಾಗಿತ್ತು. ಆದರೆ ಮದುವೆಗೂ ಮುನ್ನ ಆಕೆಗೆ ಬೇರೆ ಜಾತಿಯ ಯುವಕನೊಂದಿಗೆ ಪ್ರೇಮ ಇತ್ತು. ಈ ವಿಚಾರ ಗೊತ್ತಾಗುತ್ತಿದ್ದಂತೆಯೇ ಆಕೆಗೆ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬನ ಜೊತೆಗೆ ಬಲವಂತವಾಗಿ ತಂದೆ ಮದುವೆ ಮಾಡಿಸಿದ್ದ. ಮದುವೆಯ ಬಳಿಕ ಪ್ರಸನ್ನ ಹೈದರಾಬಾದ್ ನಲ್ಲಿ ವಾಸಿಸುತ್ತಿದ್ದರು.

ಇತ್ತ ಮದುವೆಯಾದರೂ ಪ್ರಸನ್ನಗೆ ತಾನು ಪ್ರೀತಿಸಿದ ಯುವಕನನ್ನು ಮರೆಯಲು ಸಾಧ್ಯವಾಗಲಿಲ್ಲ. ಹೀಗಾಗಿ ಎರಡು ವರ್ಷ ಬಳಿಕ ಊರಿಗೆ ಮರಳಿದ ಆಕೆ, ತಾನು ಮೊದಲು ಪ್ರೀತಿಸಿದ್ದ ಯುವಕನ ಸ್ನೇಹ ಬೆಳೆಸಿದ್ದಳು. ಅತ್ತ ತಂದೆ ಹೈದರಾಬಾದ್ ಗೆ ಹೋಗು ಎಂದರೂ ಹೋಗದೇ ಇದ್ದಾಗ, ತಂದೆಗೆ ಕೋಪ ಬಂದಿತ್ತು. ಮದುವೆಯಾದ ಬಳಿಕವೂ ಬೇರೆ ಜಾತಿಯ ಪ್ರಿಯಕರನೊಂದಿಗೆ ಮಗಳು ಹೋದರೆ, ತನ್ನ ಮರ್ಯಾದೆಗೆ ತೊಂದರೆಯಾಗುತ್ತದೆ ಎಂದು ಯೋಚಿಸಿದ ತಂದೆ ದೇವೇಂದ್ರ ರೆಡ್ಡಿ, ಮಗಳನ್ನು ಹತ್ಯೆ ಮಾಡಲು ಯೋಜನೆ ರೂಪಿಸಿದ್ದಾನೆ.

ಫೆಬ್ರವರಿ 10ರಂದು ಮಗಳನ್ನು ಮನೆಯಲ್ಲೇ ನಿರ್ದಾಕ್ಷಿಣ್ಯವಾಗಿ ಕತ್ತು ಹಿಸುಕಿ ಕೊಂದು ದೇಹದಿಂದ ರುಂಡವನ್ನು ಕತ್ತರಿಸಿ, ನಂದ್ಯಾಲ—ಗಿದ್ದಲೂರು ಮಾರ್ಗದ ಅರಣ್ಯ ಪ್ರದೇಶದ ವಿವಿಧ ಜಾಗಗಳಲ್ಲಿ ಎಸೆದು, ಏನೂ ನಡೆದಿಲ್ಲ ಎಂಬಂತೆ ಮನೆಗೆ ಮರಳಿದ್ದನು.

ದೇವೇಂದ್ರ ರೆಡ್ಡಿಯ ತಂದೆ ಶಿವಾರೆಡ್ಡಿ, ನನ್ನ ಮೊಮ್ಮಗಳು ಎಲ್ಲಿದ್ದಾಳೆ ಎಂದು ಪ್ರಶ್ನಿಸಿದಾಗ ಕೊಲೆ ಮಾಡಿರುವ ವಿಚಾರವನ್ನು ದೇವೇಂದ್ರ ಒಪ್ಪಿಕೊಂಡಿದ್ದಾನೆ.

ಮಗಳು ತಾನು ಇಷ್ಟಪಟ್ಟ ಯುವಕನೊಂದಿಗೆ ಮದುವೆ ಮಾಡದೇ ಮೊದಲು ತಪ್ಪು ಮಾಡಿದ ದೇವೇಂದ್ರ ರೆಡ್ಡಿ, ನಂತರ ಆಕೆಗೆ ತನ್ನ ಜೀವನ ನರಕ ಎನಿಸಿ ಮತ್ತೆ ತಾನು ಪ್ರೀತಿಸಿದ ಯುವಕನನ್ನೇ ಹುಡುಕಿಕೊಂಡು ಬಂದಾಗಲೂ ಆತನಿಗೆ ತನ್ನ ಮಗಳ ನೆಮ್ಮದಿಗಿಂತಲೂ ತನ್ನ ಜಾತಿಯ ಮರ್ಯಾದೆಯೇ ಮುಖ್ಯವಾಗಿತ್ತು. ಅಷ್ಟಕ್ಕೂ ಈ ಜಾತಿ ಅನ್ನೋ ಮೂಢನಂಬಿಗೆ ಇಂತಹ 5ಜಿ ಯುಗದಲ್ಲೂ ಮರೆಯಾಗದೇ ಯುವ ಜನರ ಬಾಳನ್ನು ನರಕವಾಗಿಸುತ್ತಿರುವುದು ನಿಜಕ್ಕೂ ದುರಂತವಾಗಿದೆ.

ಇದೀಗ ಮಗಳನ್ನೇ ಕೊಂದ ತಂದೆಯನ್ನು ಪೊಲೀಸರು ಬಂಧಿಸಿದ್ದು, ಮುಂದಿನ ಕಾನೂನು ಕ್ರಮಕೈಗೊಂಡಿದ್ದಾರೆ. ಜಾತಿಯ ಕಾರಣಕ್ಕಾಗಿ ನಡೆಯುವ ಹತ್ಯೆಗಳಿಗೆ ಗಂಭೀರವಾದ ಶಿಕ್ಷೆಗಳನ್ನು ವಿಧಿಸದ ವಿನಃ ಜಾತಿ ಅನ್ನೋ ಮೂಢನಂಬಿಕೆ ದೇಶವನ್ನು ಬಿಟ್ಟು ಹೋಗಲು ಸಾಧ್ಯವಿಲ್ಲ ಅನ್ನೋ ಮಾತುಗಳು ಕೇಳಿ ಬಂದಿವೆ.

Related

Previous Post

ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮಾ.1ರಂದು ರಾಜ್ಯದ ಸಮಸ್ತ ಸರಕಾರಿ ನೌಕರರಿಂದ ಕರ್ತವ್ಯಕ್ಕೆ ಗೈರಾಗಿ ಅನಿರ್ದಿಷ್ಟಾವಧಿ ಮುಷ್ಕರ

Next Post

ಮೀನುಗಾರಿಕೆಗೆ ತೆರಳಿದ ಸಂದರ್ಭದಲ್ಲಿ ಸಮುದ್ರದಲ್ಲಿ ದೋಣಿ ಮಗುಚಿ ಮೀನುಗಾರ ಸಾವು

Kannada News Desk

Kannada News Desk

Next Post
ಮೀನುಗಾರಿಕೆಗೆ ತೆರಳಿದ ಸಂದರ್ಭದಲ್ಲಿ ಸಮುದ್ರದಲ್ಲಿ ದೋಣಿ ಮಗುಚಿ ಮೀನುಗಾರ ಸಾವು

ಮೀನುಗಾರಿಕೆಗೆ ತೆರಳಿದ ಸಂದರ್ಭದಲ್ಲಿ ಸಮುದ್ರದಲ್ಲಿ ದೋಣಿ ಮಗುಚಿ ಮೀನುಗಾರ ಸಾವು

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.