• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, June 17, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳದ  ಒಂದೇ ಕಟುಂಬದ ನಾಲ್ವರ ಮರ್ಡರ್ ಕೇಸ ನ ಪ್ರಮುಖ ಆರೋಪಿ ಬ್ರಾಹ್ಮಣ ಯುವಕ ವಿನಯ ಭಟ್ ಬಂಧನ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
February 27, 2023
in ಬ್ರೇಕಿಂಗ್ ನ್ಯೂಸ್
0
ಭಟ್ಕಳದ  ಒಂದೇ ಕಟುಂಬದ ನಾಲ್ವರ ಮರ್ಡರ್ ಕೇಸ ನ ಪ್ರಮುಖ ಆರೋಪಿ ಬ್ರಾಹ್ಮಣ   ಯುವಕ  ವಿನಯ ಭಟ್ ಬಂಧನ
0
SHARES
4k
VIEWS
WhatsappTelegram Share on FacebookShare on TwitterLinkedin

ಭಟ್ಕಳದ  ಒಂದೇ ಕಟುಂಬದ ನಾಲ್ವರ ಮರ್ಡರ್ ಕೇಸ ನ ಪ್ರಮುಖ ಆರೋಪಿ ಬ್ರಾಹ್ಮಣ  ಯುವಕ ವಿನಯ ಭಟ್ ಬಂಧನ

ಭಟ್ಕಳ- ಹಾಡುಹಗಲೇ ಕತ್ತಿಯಿಂದ ಕಡಿದು ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದಿರುವ ಪ್ರಮುಖ ಆರೋಪಿ ವಿನಯ ಭಟ್ ಅನ್ನು ಭಟ್ಕಳದ ಪೊಲೀಸರು ರವಿವಾರ ಶಿವಮೊಗ್ಗದಲ್ಲಿ ಬಂಧಿಸಿದ್ದಾರೆ. ಆರೋಪಿಗಳು ಶಿವಮೊಗ್ಗದ ಬಳಿ ದೇವಸ್ಥಾನ ಒಂದರಲ್ಲಿ ಅಡಗಿ ಕುಳಿತುಕೊಂಡಿದ್ದರು ಎನ್ನುವ ಮಾಹಿತಿ ಇತ್ತು .ಶುಕ್ರವಾರ ಭಟ್ಕಳ ತಾಲೂಕಿನ ಹಾಡುವಳ್ಳಿ ಗ್ರಾಮದ ಸಮೀಪ ಶಂಭು ಭಟ್(65), ಅವರ ಪತ್ನಿ ಮಾದೇವಿ ಭಟ್(40), ಮಗ ರಾಜೀವ್ ಭಟ್(34) ಹಾಗೂ ಸೊಸೆ ಕುಸುಮಾ ಭಟ್(30) ಅವರನ್ನು ಕತ್ತಿಯಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಆಸ್ತಿ ವಿಚಾರಕ್ಕೆ ಸಂಬಂಧಿಯಿಂದಲೆ ಹತ್ಯೆ ನಡೆದಿರಬಹುದು ಶಂಕೆ ವ್ಯಕ್ತವಾಗಿತ್ತು. ಕೊಲೆಯಾದ ದೇಹಗಳು ಛಿದ್ರ ಛಿದ್ರವಾಗಿದೆ ನೋಡುವುದರಲ್ಲಿ ಭಯ ಹುಟ್ಟಿಸುವಂತಿತ್ತು. ಪೋಲಿಸರ ತನಿಖಾ ತಂಡ ಅಜ್ಞಾತ ಸ್ಥಳದಲ್ಲಿ ಪ್ರಮುಖ ಅರೋಪಿ ವಿನಯ ಭಟ್ಟ ನನ್ನು ವಿಚಾರಣೆ ನಡೆಸುತ್ತಿದೆ. ಸೋಮವಾರ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರಿಪಡಿಸುವ ಸಾಧ್ಯತೆಗಳಿವೆ.

Related

Previous Post

ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕ ಸಾವು

Next Post

ಪೋಲ್ ವಾಲ್ಟ್ ಸ್ಪರ್ದೆಯಲ್ಲಿ ದ್ವಿತೀಯ ಸ್ಥಾನ* ಪಡೆದು ವಿಶೇಷ ಸಾಧನೆಗೈದ ಸರಕಾರಿ ಪ್ರೌಢಶಾಲೆ ಚಿತ್ತಾರದ ವಿದ್ಯಾರ್ಥಿನಿ ಕುಮಾರಿ ಚಿತ್ರಾಕ್ಷೀ ಮರಾಠಿ ಇವರಿಗೆ ಗ್ರಾಮಸ್ಥರಿಂದ ಸನ್ಮಾನ

Kannada News Desk

Kannada News Desk

Next Post
ಪೋಲ್ ವಾಲ್ಟ್ ಸ್ಪರ್ದೆಯಲ್ಲಿ ದ್ವಿತೀಯ ಸ್ಥಾನ* ಪಡೆದು ವಿಶೇಷ ಸಾಧನೆಗೈದ ಸರಕಾರಿ ಪ್ರೌಢಶಾಲೆ ಚಿತ್ತಾರದ ವಿದ್ಯಾರ್ಥಿನಿ ಕುಮಾರಿ ಚಿತ್ರಾಕ್ಷೀ ಮರಾಠಿ ಇವರಿಗೆ ಗ್ರಾಮಸ್ಥರಿಂದ ಸನ್ಮಾನ

ಪೋಲ್ ವಾಲ್ಟ್ ಸ್ಪರ್ದೆಯಲ್ಲಿ ದ್ವಿತೀಯ ಸ್ಥಾನ* ಪಡೆದು ವಿಶೇಷ ಸಾಧನೆಗೈದ ಸರಕಾರಿ ಪ್ರೌಢಶಾಲೆ ಚಿತ್ತಾರದ ವಿದ್ಯಾರ್ಥಿನಿ ಕುಮಾರಿ ಚಿತ್ರಾಕ್ಷೀ ಮರಾಠಿ ಇವರಿಗೆ ಗ್ರಾಮಸ್ಥರಿಂದ ಸನ್ಮಾನ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

ಭಟ್ಕಳದಲ್ಲಿ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ 2 ವರುಷದ ಮಗು ಕಾಲುವೆಗೆ ಬಿದ್ದು ನೀರಿನಲ್ಲಿ ಮುಳುಗಿ ಸಾವು.
ಭಟ್ಕಳದಲ್ಲಿ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ 2 ವರುಷದ ಮಗು ಕಾಲುವೆಗೆ ಬಿದ್ದು ನೀರಿನಲ್ಲಿ ಮುಳುಗಿ ಸಾವು.
ಅಂಕೋಲಾ ಮಾರುಕಟ್ಟೆ ಸಂಚಾರ ದಟ್ಟಣೆ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಣಧೀರರ ವೇದಿಕೆಯಿಂದ ಅಧಿಕಾರಿಗಳಿಗೆ ಮನವಿ
ಪ್ರೀತಿ-ಪ್ರೇಮದ ಹೆಸರಿನಲ್ಲಿ ಹೈಸ್ಕೂಲು ಹುಡುಗಿಯರನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ `ಸ್ಟಿಂಗ್ ಆಪರೇಶನ್' ಮಾಡಿದ ಸಂತೋಷ್ ನಾಯ್ಕ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರಿಂದ ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ವಿಚಾರಣೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಯ ಉಡುಪಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಪಬ್ಲಿಕ್ ನೆಕ್ಸ್ಟ್ ವರದಿಗಾರ ದಾಮೋದರ್ ಮೊಗವೀರ ನಾಯಕವಾಡಿ ಆಯ್ಕೆ
ಹೊನ್ನಾವರದ ಗೇರುಸೊಪ್ಪ ರಸ್ತೆಯ ಬಳಿ ಬಸ್ಸು ಹಾಗೂ ಬೈಕಿನ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು
ಭಟ್ಕಳದಲ್ಲಿ ಗೋ ಹತ್ಯೆ ಮಾಡಿದವನ ಮನೆಗೆ ಪೊಲೀಸರ ದಾಳಿ: ಪ್ರಕರಣ ದಾಖಲು
ಅಕ್ರಮ ಗೋ ಸಾಗಾಟ ತಡೆಯಲು ಬಂದ ಪೊಲೀಸರ ಮೇಲೆ ಕಾರು ನುಗ್ಗಿಸುವ ಪ್ರಯತ್ನ ನಡೆಸಿದ ದುಷ್ಕರ್ಮಿಗಳನ್ನು ಅರೆಸ್ಟ್ ಮಾಡಿದ ಅಂಕೋಲಾ ಪೊಲೀಸರು
ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ ನಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನಾಚರಣೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ದ ಅಕ್ಷತಾ ಪೈ ಸಾವು
ಅಂತರ ಜಿಲ್ಲಾ ಹೈಟೆಕ್ ಗೋ ಕಳ್ಳರನ್ನು ಅರೆಸ್ಟ್ ಮಾಡಿದ ಶಿರಸಿ ಪೊಲೀಸರು
03:46