• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, May 9, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ಗ್ರಾಮೀಣ ಪೊಲೀಸ ಠಾಣೆಯ ಪೊಲೀಸ ಇನ್ಸ್ಪೆಕ್ಟರ್ ಗೋಪಿಚಂದನ ನೇತೃತ್ವದಲ್ಲಿ ಆರೋಪಿಗಳ ಸಹಿತ ಸರ್ಕಾರದ ಅನ್ನಭಾಗ್ಯ ಯೋಜನೆಯ 6000 ಕೆ.ಜಿ ಅಕ್ರಮ ಅಕ್ಕಿ ವಶ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
August 18, 2023
in ನಮ್ಮ ಕರಾವಳಿ
0
ಭಟ್ಕಳ ಗ್ರಾಮೀಣ ಪೊಲೀಸ ಠಾಣೆಯ ಪೊಲೀಸ ಇನ್ಸ್ಪೆಕ್ಟರ್ ಗೋಪಿಚಂದನ ನೇತೃತ್ವದಲ್ಲಿ ಆರೋಪಿಗಳ ಸಹಿತ ಸರ್ಕಾರದ ಅನ್ನಭಾಗ್ಯ ಯೋಜನೆಯ 6000 ಕೆ.ಜಿ ಅಕ್ರಮ ಅಕ್ಕಿ ವಶ
0
SHARES
1.9k
VIEWS
WhatsappTelegram Share on FacebookShare on TwitterLinkedin

ಭಟ್ಕಳ ಗ್ರಾಮೀಣ ಪೊಲೀಸ ಠಾಣೆಯ ಪೊಲೀಸ ಇನ್ಸ್ಪೆಕ್ಟರ್ ಗೋಪಿಚಂದನ ನೇತೃತ್ವದಲ್ಲಿ
ಆರೋಪಿಗಳ ಸಹಿತ ಸರ್ಕಾರದ ಅನ್ನಭಾಗ್ಯ ಯೋಜನೆಯ 6000 ಕೆ.ಜಿ ಅಕ್ರಮ ಅಕ್ಕಿ ವಶ

ಭಟ್ಕಳ-ಭಟ್ಕಳ ತಾಲೂಕಿನ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಜಾಗಟೆಬೈಲ್ ಮೆಂಗೋ ಫಾರ್ಮ್ ಎದುರುಗಡೆ ಇರುವ ಗೋಡೊನ ನಲ್ಲಿ ಸಂಗ್ರಹಿಸಿರುವ ಸರ್ಕಾರದ ಅನ್ನ ಭಾಗ್ಯ ಯೋಜನೆಯ 6000 ಕೆ.ಜಿ ಅಕ್ರಮ ಅಕ್ಕಿಯನ್ನು ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.ಭಟ್ಕಳ ಡಿ.ಎಸ್.ಪಿ ಕೆ ಶ್ರೀಕಾಂತ್ ಮಾರ್ಗದರ್ಶನದಲ್ಲಿ ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಗೋಪಿಚಂದನ ಅವರು ತಮ್ಮ ಸಿಬ್ಬಂದಿಗಳೊಂದಿಗೆ ಗುರುವಾರ ಮಧ್ಯಾಹ್ನ ದಾಳಿ ನಡೆಸಿ 6000 ಕೆ.ಜಿ ಅಕ್ರಮ ಅಕ್ಕಿ ವಶಪಡಿಸಿಕೊಂಡು , ಆರೋಪಿಗಳಾದ ಗುಲ್ಷನ್ ಶಾಬ್, ರೆಹಮಾನ್ ಮತ್ತು ಇಮ್ತಿಯಾಜ್ ನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಗೋಡೊನಲ್ಲಿ ಸಂಗ್ರಹಿಸಿದ 6000 ಕೆ.ಜಿ ಅನ್ನಭಾಗ್ಯದ ಅಕ್ರಮ ಅಕ್ಕಿ ಕುಂದಾಪುರದ ನಿಶಾನ ಎನ್ನುವವರಿಗೆ ಸೇರಿದ ಎಂದು ತಿಳಿದುಬಂದಿದೆ.ಇದರಲ್ಲಿ 50ಕೆ.ಜಿ ಯ ಒಟ್ಟು 125 ಚೀಲಗಳಿವೆ. ನಂತರ ಆಹಾರ ನಿರೀಕ್ಷರಾದ ಪಾಂಡು ನಾಯ್ಕ ಸ್ಥಳಕ್ಕೆ ಭೇಟಿ ನೀಡಿ ಪೊಲೀಸರೊಂದಿಗೆ ಪಂಚನಾಮೇ ನಡೆಸಿ ವಶಪಡಿಸಿಕೊಂಡ 6000 ಕೆ.ಜಿ ಅಕ್ಕಿಯನ್ನು ಸರಕಾರಿ ಆಹಾರ ಗೋಡೊನ ಗೆ ಸಾಗಿಸುವ ಕ್ರಮ ಕೈ ಕೊಂಡಿದ್ದಾರೆ.ಭಟ್ಕಳ ಗ್ರಾಮೀಣ ಪೋಲಿಸರು ಇನ್ನು ಆರೋಪಿಗಳಿನಿಂದ ಇನ್ನು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಸಂದರ್ಭದಲ್ಲಿ ಪಂಚರಾದ ರಾಮ ನಾಯ್ಕ ಮತ್ತು ಶಫೀ ಹಾಜರಿದ್ದರು.

Related

Tags: AC BhatkalDC uttar kannadaDSP bhatkalSP karwar
Previous Post

ಡೇಕನ್ ವೆಲ್ಫೇರ್ ಅಸೋಸಿಯೇಷನ್( ರಿ)ಭಟ್ಕಳ ವತಿಯಿಂದ ವಿಜೃಂಬಣೆಯಿಂದ ನಡೆದ 77 ನೆ ಸ್ವಾತಂತ್ರ್ಯ ದಿನಾಚರಣೆ

Next Post

ಭಟ್ಕಳ ತಾಲೂಕಾ ಕಸಾಪದಿಂದ ದೇಶಭಕ್ತಿಗೀತೆ ಸ್ಪರ್ಧೆ -ಬಹುಮಾನ ವಿತರಣೆ.

Kannada News Desk

Kannada News Desk

Next Post
ಭಟ್ಕಳ ತಾಲೂಕಾ ಕಸಾಪದಿಂದ ದೇಶಭಕ್ತಿಗೀತೆ ಸ್ಪರ್ಧೆ -ಬಹುಮಾನ ವಿತರಣೆ.

ಭಟ್ಕಳ ತಾಲೂಕಾ ಕಸಾಪದಿಂದ ದೇಶಭಕ್ತಿಗೀತೆ ಸ್ಪರ್ಧೆ -ಬಹುಮಾನ ವಿತರಣೆ.

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.