• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, June 6, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಧರ್ಮಸ್ಥಳದ ಕುಮಾರಿ ಸೌಜನ್ಯ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಕೆ.ಆರ್.ಎಸ್ ಪಕ್ಷದಿಂದ ರಾಜ್ಯಾಧ್ಯಕ್ಷ ರವಿಕೃಷ್ಣ ನೇತೃತ್ವದಲ್ಲಿ ಬೆಳ್ತಂಗಡಿಯಿಂದ – ಬೆಂಗಳೂರು ವರಿಗೆ 330 ಕಿ.ಮಿ ಬ್ರಹತ ಪಾದಯಾತ್ರೆ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
August 20, 2023
in ರಾಜ್ಯ ಸುದ್ದಿ
0
ಧರ್ಮಸ್ಥಳದ ಕುಮಾರಿ ಸೌಜನ್ಯ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಕೆ.ಆರ್.ಎಸ್ ಪಕ್ಷದಿಂದ ರಾಜ್ಯಾಧ್ಯಕ್ಷ ರವಿಕೃಷ್ಣ ನೇತೃತ್ವದಲ್ಲಿ ಬೆಳ್ತಂಗಡಿಯಿಂದ – ಬೆಂಗಳೂರು ವರಿಗೆ 330 ಕಿ.ಮಿ ಬ್ರಹತ ಪಾದಯಾತ್ರೆ
0
SHARES
206
VIEWS
WhatsappTelegram Share on FacebookShare on TwitterLinkedin

ಧರ್ಮಸ್ಥಳದ ಕುಮಾರಿ ಸೌಜನ್ಯ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಕೆ.ಆರ್.ಎಸ್ ಪಕ್ಷದಿಂದ ರಾಜ್ಯಾಧ್ಯಕ್ಷ ರವಿಕೃಷ್ಣ ನೇತೃತ್ವದಲ್ಲಿ ಬೆಳ್ತಂಗಡಿಯಿಂದ – ಬೆಂಗಳೂರು ವರಿಗೆ 330 ಕಿ.ಮಿ ಬ್ರಹತ ಪಾದಯಾತ್ರೆ

ಮಂಗಳೂರು-ಕೆ ಆರ್ ಎಸ್ ಪಕ್ಷದಿಂದ ಧರ್ಮಸ್ಥಳದ ಸೌಜನ್ಯ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂದಿಸಿದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ಗಳು ಹಾಗೂ ದಕ್ಷಿಣ ಕನ್ನಡದ ಉಸ್ತುವಾರಿಗಳಾದ ರಘುಪತಿ ಭಟ್ ಮತ್ತು ರಾಜ್ಯ ಉಪಾಧ್ಯಕ್ಷರಾದ್ ಲಿಂಗೇಗೌಡರು ಭಾಗವಹಿಸಿ ಮಾತನಾಡಿದದರು.ರಘುಪತಿ ಭಟ್ಟರು ಸೌಜನ್ಯ ಕೇಸಿಗೆ ಇಂದಿಗೂ ನ್ಯಾಯ ಸಿಕ್ಕಿಲ್ಲಾ ಹಾಗು ನಿರಾಪರಾದಿಯಾದ ಸಂತೋಷ ರಾವ್ ರವರಿಗೆ ಮಾನಸಿಕ ನೋವಾಗಿದೆ ಇವು ಹತ್ಯೆಗಳಲ್ಲ ವು, ವ್ಯವಸ್ತಿತವಾದ ಸಂಚುಗಳು ಇವುಗಳ ವಿರುದ್ದ ನಾವು ರಾಜ್ಯದ್ಯಾಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು .

ನಂತರ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಲಿಂಗೇಗೌಡರು ಸೌಜನ್ಯ ದುರ್ಬಲರು ಹಾಗು ಶೋಷಿತರ. ವಿರುದ್ದ ದೊಡ್ಡ ದೊಡ್ಡ ಬಲವಂತರು ಹಣವಂತರು ಅಧಿಕಾರಸ್ತರು ಪ್ರಭಾವಿಗಳು ಎನನ್ನಾದರೂ ಮಾಡಿ ಜಯಿಸಬಹುದು ಎನ್ನುವ ರೀತಿಯಲ್ಲಿ ವರ್ತಿಸುತ್ತಿರುವುದು ದುರಾದೃಷ್ಟಕರವಾದ ಸಂಗತಿಯಾಗಿದ್ದೆ .ಇಂದು ಕರ್ನಾಟಕ ರಾಜ್ಯದಲ್ಲಿ ಸೌಜನ್ಯ ಕೋಲೆ ಯ ಪರ ಬಂದಿರುವ ತೀರ್ಪನ್ನು ನೀಡಿ ಜನರು ಹಾಗಿದ್ದರೆ ಸೌಜನ್ಯಳನ್ನು ಕೊಂದವರು ಯಾರು, ಇವರನ್ನು ರಕ್ಷಿಸುತ್ತಿರುವವರು ಯಾರು ,ಇಂದು ಕರ್ನಾಟಕ ರಾಜ್ಯದಲ್ಲಿ ಬಹುಮತದಿಂದ ಸರ್ಕಾರ ನಡೆಸುತ್ತಿರುವವರು ಈ ಒಂದು ಪ್ರಕರಣವನ್ನು ಮರುತೆನಿಖೆಗೆ ಯಾಕೆ ಒಳಪಡಿಸುತ್ತಿಲ್ಲಾ ಹಾಗು ರಾಜ್ಯ ಬಿ ಜೆ ಪಿ ಪಕ್ಷದವರು ಇಂದಿಗೂ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡದೆ ಇರುವುದು ತುಂಬಾ ಬೇಜಾರದ ಸಂಗತಿ ಎಂದು ತಿಳಿಸಿದರು . ಸೌಜನ್ಯ ಪ್ರಕರಣಕ್ಕೆ ಸಂಬಂದಿಸಿದ , ಅಲ್ಲದೆ ಯಾವುದೇ ಒಂದು ಹೆಣ್ಣು ಮಗುವಿನ ಮೇಲೆ ಯಾವುದೇ ರೀತಿಯ ದೌಜನ್ಯ ನಡೆದರು ಅದಕ್ಕೆ ಸರ್ಕಾರದ ಕಡೆಯಿಂದ ಸೂಕ್ತವಾದ ರೀತಿಯಲ್ಲಿ ರಕ್ಷಣೆ ನೀಡಬೇಕು ಎಂದು ತಿಳಿಸಿದರು. ಈ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಆಗಸ್ಟ್ 26 ರಿಂದ ಬೆಳ್ತಂಗಡಿಯಿಂದ ಬೆಂಗಳೂರು ವಿಧಾನಸೌಧ ವರೆಗೆ 330 ಕಿ.ಮಿ ಪಾದಯಾತ್ರೆ ಮಾಡುತ್ತಿರುವುದಾಗಿ ತಿಳಿಸಿದರು. ತಮ್ಮ‌ಹೋರಾಟಕ್ಕೆ ತಮ್ಮ ಬೆಂಬಲವನ್ನು ಸೂಚಿಸಿ ಸೌಜನ್ಯ ತಾಯಿಯವರಿಗೆ ಆಮಂತ್ರಣ ಪತ್ರವನ್ನು ನೀಡಿದರು. ಕೆ.ಆರ್.ಎಸ್ ಪಕ್ಷದ ರಾಜ್ಯ ಅಧ್ಯಕ್ಷ , ಸಾಮಾಜಿಕ ಹೋರಾಟಗಾರ ರವಿ ಕೃಷ್ಣ ರೆಡ್ಡಿ ಅವರ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯುವುದಾಗಿ ತಿಳಿಸಿದರು. ಸಾವಿರಾರು ಜನ ಈ ಪಾದಯಾತ್ರೆಯಲ್ಲಿ ಪಾಲ್ಗೊಳುವುದಾಗಿ ತಿಳಿಸಿದರು.

Related

Tags: bjp KarnatakaC.M siddaramayyaD.k shivkumarDr. Virendra hegade dharmstalaH.D kumarswami
Previous Post

ಭಟ್ಕಳ ತಾಲೂಕಾ ಕಸಾಪದಿಂದ ದೇಶಭಕ್ತಿಗೀತೆ ಸ್ಪರ್ಧೆ -ಬಹುಮಾನ ವಿತರಣೆ.

Next Post

ವಿದ್ಯಾರ್ಥಿಗಳು ತಮ್ಮೊಳಗಿನ ಆಸಕ್ತಿಯ ಕ್ಷೇತ್ರವನ್ನು ಗುರುತಿಸಿಕೊಂಡು ನಿರ್ದಿಷ್ಟ ಗುರಿಯೊಂದಿಗೆ ಸಮಯದ ಮಹತ್ವವನ್ನು ಅರಿತು ಕಾರ್ಯಪ್ರವೃತ್ತರಾದಾಗ ಯಶಸ್ಸು ಸಾಧ್ಯ- ಗಂಗಾಧರ ನಾಯ್ಕ.

Kannada News Desk

Kannada News Desk

Next Post
ವಿದ್ಯಾರ್ಥಿಗಳು ತಮ್ಮೊಳಗಿನ ಆಸಕ್ತಿಯ ಕ್ಷೇತ್ರವನ್ನು ಗುರುತಿಸಿಕೊಂಡು ನಿರ್ದಿಷ್ಟ ಗುರಿಯೊಂದಿಗೆ ಸಮಯದ ಮಹತ್ವವನ್ನು ಅರಿತು ಕಾರ್ಯಪ್ರವೃತ್ತರಾದಾಗ ಯಶಸ್ಸು ಸಾಧ್ಯ- ಗಂಗಾಧರ ನಾಯ್ಕ.

ವಿದ್ಯಾರ್ಥಿಗಳು ತಮ್ಮೊಳಗಿನ ಆಸಕ್ತಿಯ ಕ್ಷೇತ್ರವನ್ನು ಗುರುತಿಸಿಕೊಂಡು ನಿರ್ದಿಷ್ಟ ಗುರಿಯೊಂದಿಗೆ ಸಮಯದ ಮಹತ್ವವನ್ನು ಅರಿತು ಕಾರ್ಯಪ್ರವೃತ್ತರಾದಾಗ ಯಶಸ್ಸು ಸಾಧ್ಯ- ಗಂಗಾಧರ ನಾಯ್ಕ.

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.