• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಕೇಸ್: ಆರೋಪಿ ಪ್ರವೀಣ ಅರೆಸ್ಟ್

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
November 14, 2023
in ಬ್ರೇಕಿಂಗ್ ನ್ಯೂಸ್
0
ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಕೇಸ್: ಆರೋಪಿ ಪ್ರವೀಣ ಅರೆಸ್ಟ್
0
SHARES
1.5k
VIEWS
WhatsappTelegram Share on FacebookShare on TwitterLinkedin

ಉಡುಪಿ : ಮಲ್ಪೆ ಪೊಲಿಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ ಹೃದಯ ವಿದ್ರಾವಕ ಘಟನೆಯೊಂದು ನಡೆದಿತ್ತು. ಈ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಉಡುಪಿಯಲ್ಲಿ ಕೆಲ ದಿನಗಳ ಹಿಂದೆ ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಂತ ಘಟನೆ ನಡೆದಿತ್ತು.

ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಹತ್ಯೆ ಮಾಡಲಾಗಿತ್ತು. ಕೊಲೆಯಾದವರನ್ನು ಹಸೀನಾ (46 ), ಅಫ್ನಾನ್ (23 ), ಅಯ್ನಾಝ್ (21 ), ಆಸಿಂ (12 ) ಎಂದು ಗುರುತಿಸಲಾಗಿತ್ತು.

ಈ ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿದ್ದು, ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ ಸಹಿತ, ಮಾಹಿತಿ ಸಂಗ್ರಹಿಸುತ್ತಿದ್ದರು. ಏಕಾಏಕಿ ಮನೆಗೆ ನುಗ್ಗಿ ಮಾತಿನ ಚಕಮಕಿ ನಡೆದ ಬಳಿಕ ಮೊದಲು ಮಹಿಳೆ ಹಾಗೂ ಮಕ್ಕಳಾದ ಹಸಿನಾ, ಅಫ್ನಾನ್, ಐನಾಜ್ ಗೆ ಇರಿದ ದುಷ್ಕರ್ಮಿ, ಬಳಿಕ ಅಲ್ಲೇ ಆಟವಾಡುತ್ತಿದ್ದ ಆಸೀಮ್ ಸದ್ದು ಕೇಳಿ ಒಳ ಬರುತ್ತಿದ್ದಂತೆ ಆತನನ್ನು ಕೂಡ ದುಷ್ಕರ್ಮಿ ಇರಿದುಕೊಂದಿದ್ದಾನೆ ಎನ್ನಲಾಗಿತ್ತು.

ಬೊಬ್ಬೆ ಕೇಳಿ ಹೊರಗಡೆ ಬಂದ ಪಕ್ಕದ ಮನೆ ಯುವತಿಯನ್ನು ಬೆದರಿಸಿ ದುಷ್ಕರ್ಮಿ ಅಲ್ಲಿಂದ ಕಾಲ್ಕಿತ್ತಿದ್ದನು. ಇನ್ನು ಜೀವಾಂತ್ಯಗೊಳಿಸಿದ ಮಹಿಳೆಯ ಅತ್ತೆಗೂ ತೀವ್ರ ತರಹದ ಗಾಯಗಳಾಗಿದ್ದವು. ಈ ಘಟನೆಯ ಕುರಿತಂತೆ ತನಿಖೆಗೆ ಇಳಿದಂತ ಪೊಲೀಸರು, ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಆರೋಪಿ ಪ್ರವೀಣ್ ಅರುಣ್ ಚೌಗಲೆ ಎಂಬಾತನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿ ಮಂಗಳೂರು ಏರ್ ಪೋರ್ಟ್ ನಲ್ಲಿ ಸೆಕ್ಯುರಿಟಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದನು ಎಂದು ಹೇಳಲಾಗುತ್ತಿದ್ದು ಈತನ ಹೆಸರು ಪ್ರವೀಣ್ ಎಂದು ತಿಳಿದು ಬಂದಿದೆ.ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಚಾಕುವಿನಿಂದ ಇರಿದು ಪರಾರಿಯಾಗಿದ್ದನು. ಈಗ ಆತನನ್ನ ಕೂಡಚಿಯಲ್ಲಿ ಬಂಧಿಸಿದ್ದು, ಉಡುಪಿಗೆ ಕರೆತರಲಾಗುತ್ತಿದೆ.

Related

Previous Post

ಸರ್ವರಿಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು- ಶುಭಕೋರುವವರು:- ಶ್ರೀ ಈರಾ ನಾಯ್ಕ ಚೌತನಿ , ಸಾಮಾಜಿಕ ಹೋರಾಟಗಾರರು ಭಟ್ಕಳ

Next Post

ವಿಶ್ವ ಕಪ್ ಫೈನಲ್ ತಲುಪಿದ ಭಾರತ – ನ್ಯೂಜಿಲ್ಯಾಂಡ್ ವಿರುದ್ಧ ಐತಿಹಾಸಿಕ ವಿಜಯ! 70 ರನ್ ಗೆಲುವು: ಶಮಿ 7 ವಿಕೆಟ್ ಸಾಧನೆ- ವಿರಾಟ್ ಕೊಹ್ಲಿ ಶತಕ.. ಎರಡು ವಿಶ್ವ ದಾಖಲೆ!

Kannada News Desk

Kannada News Desk

Next Post
ವಿಶ್ವ ಕಪ್ ಫೈನಲ್ ತಲುಪಿದ ಭಾರತ – ನ್ಯೂಜಿಲ್ಯಾಂಡ್ ವಿರುದ್ಧ ಐತಿಹಾಸಿಕ ವಿಜಯ!  70 ರನ್ ಗೆಲುವು: ಶಮಿ 7 ವಿಕೆಟ್ ಸಾಧನೆ- ವಿರಾಟ್ ಕೊಹ್ಲಿ ಶತಕ.. ಎರಡು ವಿಶ್ವ ದಾಖಲೆ!

ವಿಶ್ವ ಕಪ್ ಫೈನಲ್ ತಲುಪಿದ ಭಾರತ - ನ್ಯೂಜಿಲ್ಯಾಂಡ್ ವಿರುದ್ಧ ಐತಿಹಾಸಿಕ ವಿಜಯ! 70 ರನ್ ಗೆಲುವು: ಶಮಿ 7 ವಿಕೆಟ್ ಸಾಧನೆ- ವಿರಾಟ್ ಕೊಹ್ಲಿ ಶತಕ.. ಎರಡು ವಿಶ್ವ ದಾಖಲೆ!

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.