• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, May 21, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ನಾಲ್ಕು ದಶಕದ ಮೀಸಲಾತಿ ಹೋರಾಟದ ಮೆಲುಕು ; ಮೀಸಲಾತಿ ಸೌಲಭ್ಯದ ಸಮಾಜಕ್ಕೆ ಸಾಮಾಜಿಕ ನ್ಯಾಯ- ರವೀಂದ್ರ ನಾಯ್ಕ.

Kannada News Desk by Kannada News Desk
January 7, 2024
in ನಮ್ಮ ಕರಾವಳಿ
0
ನಾಲ್ಕು ದಶಕದ ಮೀಸಲಾತಿ ಹೋರಾಟದ ಮೆಲುಕು ; ಮೀಸಲಾತಿ ಸೌಲಭ್ಯದ ಸಮಾಜಕ್ಕೆ ಸಾಮಾಜಿಕ ನ್ಯಾಯ- ರವೀಂದ್ರ ನಾಯ್ಕ.
0
SHARES
124
VIEWS
WhatsappTelegram Share on FacebookShare on TwitterLinkedin

ನಾಲ್ಕು ದಶಕದ ಮೀಸಲಾತಿ ಹೋರಾಟದ ಮೆಲುಕು ;
ಮೀಸಲಾತಿ ಸೌಲಭ್ಯದ ಸಮಾಜಕ್ಕೆ ಸಾಮಾಜಿಕ ನ್ಯಾಯ- ರವೀಂದ್ರ ನಾಯ್ಕ.

Video Player
https://kannadatodaynews.net/wp-content/uploads/2024/01/VID-20240107-WA0171.mp4

Media error: Format(s) not supported or source(s) not found

Download File: https://kannadatodaynews.net/wp-content/uploads/2024/01/VID-20240107-WA0171.mp4?_=1
00:00
00:00
00:00
Use Up/Down Arrow keys to increase or decrease volume.

 

ಶಿರಸಿ: ಅನಕ್ಷರಸ್ಥ, ಆರ್ಥೀಕವಾಗಿ ದುರ್ಬಲ, ಸಾಮಾಜಿಕ ಅಸಮತೋಲನಕ್ಕೆ ಒಳಗೊಂಡು, ಮೀಸಲಾತಿ ವಂಚಿತ ಜಾತಿಯ ಸದಸ್ಯರಲ್ಲಿ ಸಾಮಾಜಿಕ ಪ್ರಜ್ಞೆ ಮತ್ತು ಜಾಗೃತೆ ಮೂಡಿಸುವ ಮೂಲಕ ಮೀಸಲಾತಿ ಹಕ್ಕಿಗೆ ಕಳೆದ ನಾಲ್ಕು ದಶಕಗಳಲ್ಲಿ ಮೀಸಲಾತಿ ವಂಚಿತಗೊAಡಿರುವ ಸಾಮಾಜಿಕ ನ್ಯಾಯ ಕೊಡಿಸಲಾಗಿದೆ ಎಂದು ಸಾಮಾಜಿಕ ಹೋರಾಟಗಾರ, ಹಿರಿಯ ವಕೀಲ ರವೀಂದ್ರ ನಾಯ್ಕ ಅವರು ಹೇಳಿದರು.

ಅವರು ನಾಲ್ಕು ದಶಕಗಳ ಸಾಮಾಜಿಕ ಹೋರಾಟದಲ್ಲಿನ ಶೈಕ್ಷಣಿಕ, ಆರ್ಥೀಕ ಮತ್ತು ಸಾಮಾಜಿಕವಾಗಿ ಹಿಂದುಳಿದ ಸೌಲಭ್ಯ ವಂಚಿತ ಸಮಾಜವನ್ನ ಗುರುತಿಸಿ ಮೀಸಲಾತಿ ನೀಡಿದ ಹೋರಾಟದ ಹಿನ್ನೆಲೆಯನ್ನ ದಾಖಲೆಯ ಮೂಲಕ ಪ್ರಸ್ತುತ ಪಡಿಸುತ್ತಾ ಮೇಲಿನಂತೆ ಹೇಳಿದರು.

ಚೆನ್ನಪ್ಪ ರೆಡ್ಡಿ ಮೀಸಲಾತಿ ಆಯೋಗದಲ್ಲಿ, ಗುನಗಿ ಪಡ್ತಿ, ಉಪನಾಡವರ, ಕುಳವಡಿ ಮರಾಠಿ ಮುಂತಾದ ಜಾತಿಗಳು ಮೀಸಲಾತಿ ಪಟ್ಟಿಯಿಂದ ಕೈಬಿಟ್ಟಿರುವುದನ್ನ ಅಂದಿನ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಗಮನಕ್ಕೆ ತಂದು ನ್ಯಾಯ ಒದಗಿಸಿ ಕೊಡಲಾಗಿದ್ದು ೯೦ ರ ದಶಕದಲ್ಲಿ ರಾಷ್ಟಿçÃಯ ಹಿಂದುಳಿದ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಪಿ.ಕೆ ಶ್ಯಾಮಸುಂದರ ನೇತ್ರತ್ವದ ಆಯೋಗಕ್ಕೆ ಕೇಂದ್ರ ಸರಕಾರದ ಮೀಸಲಾತಿಯಿಂದ ವಂಚಿತರಾಗಿರುವ ಶೇರುಗಾರ್, ಸಿದ್ಧಿ, ಗುನಗಿ ಮತ್ತು ಕುಳವಾಡಿ ಮರಾಠಿ ಸಮಾಜವನ್ನ ತಾಂತ್ರಿಕ ದೋಷದಿಂದ ಮೀಸಲಾತಿ ವಂಚಿತವಾಗಿರುವ ಸಮಾಜದ ಪರವಾಗಿ ಕಾರ್ಯ ನಿರ್ವಹಿಸಲಾಗಿದೆ ಎಂದು ಅವರು ತಿಳಿಸಿದರು.

ಶಾಶ್ವತ ರಾಜ್ಯ ಹಿಂದುಳಿದ ಆಯೋಗದ ಪ್ರಥಮ ಅಧ್ಯಕ್ಷ ಪ್ರೋ. ರವಿವರ್ಮ ಕುಮಾರ್ ಆಯೋಗದ ಮುಂದೆ ಕುಂಬ್ರಿ ಮರಾಠಿ, ಪಾಗಿ (ಮಿನುಗಾರರ ಉಪಜಾತಿ) ಹಾಗೂ ತಾಂತ್ರಿಕ ದೋಷದ ಸಮಸ್ಯೆಯಿಂದ ಮೀಸಲಾತಿ ವಂಚಿತರಾಗಿರುವ ಕುಳವಾಡಿ ಮತ್ತು ಗುನಗಿ ಸಮಾಜಕ್ಕೆ ಮೀಸಲಾತಿ ಕುರಿತು ವಾದಮಂಡಿಸಿ ಮೀಸಲಾತಿ ಪಟ್ಟಿಗೆ ಸೇರಿಸಲ್ಪಟ್ಟಿರುವುದು ದಾಖಲಾರ್ಹ ಕ್ರಮ ಎಂದು ಅವರು ಉಲ್ಲೇಖಿಸಿದರು.

ಹಿಂದಿನ ಪ್ರಧಾನ ಮಂತ್ರಿ ವಿ.ಪಿ ಸಿಂಗ್ ಜೊತೆ ಹಿಂದುಳಿದ ಸಮಾಜಗಳ ಮೀಸಲಾತಿ ಕುರಿತು ಮಂಡಲ ವರದಿ ಜ್ಯಾರಿಯಲ್ಲಿ ಪಾಲ್ಗೊಂಡಿರುವುದು ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ವಾಸಿಸುತ್ತಿರುವ ಹಾಲಕ್ಕಿ, ಗೌಳಿ, ಕುಣಬಿ, ಸಿದ್ಧಿ, ಕುಂಬ್ರಿ ಮರಾಠಿ, ಹಿರಿಯ ಕುಳವಾಡಿ ಮರಾಠಿ ಸಮಾಜವನ್ನ ಪರಿಶಿಷ್ಟ ವರ್ಗಕ್ಕೆೆ್ಕ ಸೇರಿಸಲು ಆಗ್ರಹಿಸಿ ೧೯೯೩ ರಲ್ಲಿ ಕಾರವಾರದಲ್ಲಿ ಬೃಹತ್ ಪ್ರತಿಭಟನೆ ಮೂಲಕ ಸರಕಾರದ ಗಮನ ಸೆಳೆಯಿಲಾಗಿತ್ತು ಆದರೇ, ಇಂದಿಗೂ ಸಿದ್ಧಿ ಸಮಾಜವನ್ನ ಬಿಟ್ಟು ಇನ್ನಾವ ಸಮಾಜವು ಪರಿಶಿಷ್ಟ ವರ್ಗಕ್ಕೆ ಸೇರದಿರುವುದು ವಿಷಾದಕರ ಎಂದು ಅವರು ವಿಷಾದಿಸಿದ್ದಾರೆ.

ವಿಶೇಷ ಕಾರ್ಯ:
ಮೀಸಲಾತಿ ವಂಚಿತ ಸಮಾಜದ ಅಧ್ಯಯನ, ಜಾತಿಯ ಮೂಲ, ಸಂಶೋಧನೆ ಸಂಪ್ರದಾಯ ಮತ್ತು ಸ್ಥಿತಿ-ಗತಿಯಗಳ ಕುರಿತು ಸರ್ವೇ ಮಾಡಿಸಿ, ಮೀಸಲಾತಿ ಸೌಲಭ್ಯ ವಂಚಿತ ಸಮಾಜಕ್ಕೆ ಸಾಮಾಜಿಕ ನ್ಯಾಯ ಕೊಟ್ಟಿರುವುದು, ನಾಲ್ಕು ದಶಕದ ಸಾಮಾಜಿಕ ಹೋರಾಟದ ವಿಶೇಷ ಕಾರ್ಯವಾಗಿದೆ ಎಂದು ರವೀಂದ್ರ ನಾಯ್ಕ ಹೇಳಿದರು.

Related

Previous Post

ನಾಲ್ಕು ದಶಕದ ಮೀಸಲಾತಿ ಹೋರಾಟದ ಮೆಲುಕು

Next Post

ಹಿಂದೂ ಕಾರ್ಯಕರ್ತರನ್ನು ಬಂಧಿಸಿದ ಸರ್ಕಾರದ ನಡೆಯನ್ನು ವಿರೋಧಿಸಿ, ನಾನು ಹಿಂದೂ ಕಾರ್ಯಕರ್ತ ನನ್ನನ್ನು ಬಂಧಿಸಿ ಎಂದು ಹಿಂದೂ ಮುಖಂಡ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಶಿರಸಿ ಡಿ.ವೈ.ಎಸ್.ಪಿ ಕಚೇರಿ ಎದುರು ಪ್ರತಿಭಟನೆ

Kannada News Desk

Kannada News Desk

Next Post
ಹಿಂದೂ ಕಾರ್ಯಕರ್ತರನ್ನು ಬಂಧಿಸಿದ ಸರ್ಕಾರದ ನಡೆಯನ್ನು ವಿರೋಧಿಸಿ, ನಾನು ಹಿಂದೂ ಕಾರ್ಯಕರ್ತ ನನ್ನನ್ನು ಬಂಧಿಸಿ ಎಂದು ಹಿಂದೂ ಮುಖಂಡ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಶಿರಸಿ ಡಿ.ವೈ.ಎಸ್.ಪಿ ಕಚೇರಿ ಎದುರು ಪ್ರತಿಭಟನೆ

ಹಿಂದೂ ಕಾರ್ಯಕರ್ತರನ್ನು ಬಂಧಿಸಿದ ಸರ್ಕಾರದ ನಡೆಯನ್ನು ವಿರೋಧಿಸಿ, ನಾನು ಹಿಂದೂ ಕಾರ್ಯಕರ್ತ ನನ್ನನ್ನು ಬಂಧಿಸಿ ಎಂದು ಹಿಂದೂ ಮುಖಂಡ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಶಿರಸಿ ಡಿ.ವೈ.ಎಸ್.ಪಿ ಕಚೇರಿ ಎದುರು ಪ್ರತಿಭಟನೆ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

ಶಿರಸಿಯ ಪಂಚಾಯತ ರಾಜ್ ಇಂಜಿನಿಯರಿಂಗ್ ಕಚೇರಿಯ ಉಪವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಲೆಕ್ಕಾಧಿಕಾರಿ ಸುರೇಶ ಬೀಳಗಿ 10 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ
ಶಿರಸಿಯ ಪಂಚಾಯತ ರಾಜ್ ಇಂಜಿನಿಯರಿಂಗ್ ಕಚೇರಿಯ ಉಪವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಲೆಕ್ಕಾಧಿಕಾರಿ ಸುರೇಶ ಬೀಳಗಿ 10 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರು: ಜಿಲ್ಲಾಧಿಕಾರಿಗಳಿಂದ ಅಂಗನವಾಡಿಗಳಿಗೆ ನಾಳೆ ರಜೆ ಘೋಷಣೆ
ಸಚಿವ ಮಂಕಾಳ ವೈದ್ಯ ಪರಿಶಿಷ್ಟ ಎಂದು ಸುಳ್ಳು ಹೇಳಿ ಅಧಿಕಾರ ಅನುಭವಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ರಕ್ಷಣಾ ವೇದಿಕೆಯಿಂದ ರಾಜ್ಯಪಾಲರಿಗೆ ದೂರು
ಭಟ್ಕಳದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ನೇತೃತ್ವದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಸಮಸ್ಯೆಗಳ ಸುರಿಮಳೆ
ಆರ್.ಟಿ.ಐ ಕಾರ್ಯಕರ್ತರು ಮಾಹಿತಿ ಹಕ್ಕು ಕಾಯ್ದೆ ಅಡಿ ಹೊಟ್ಟೆಪಾಡಿಗಾಗಿ ಅರ್ಜಿ ಹಾಕುತ್ತಾರೆ ಎಂದು ಸಚಿವ ಮಂಕಾಳ ವೈದ್ಯ ಹೇಳಿದ್ದು ಯಾಕೆ ಅಸಲಿ ವಿಷಯ ಇಲ್ಲಿದೆ ನೋಡಿ
ಮಂಗಳೂರಿನಲ್ಲಿ ಲಂಚ ಪಡೆಯುವಾಗ ರೆಡ್ ಹ್ಯಾಂಡ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಖಜಾನೆ ಇಲಾಖೆಯ ಭ್ರಷ್ಟರು
ಕಳೆದ ವರ್ಷ ನವಂಬರನಲ್ಲಿ ಭಟ್ಕಳದಲ್ಲಿ ನಡೆದ ಮೀನು ಮೇಳ ಕ್ಕೆ ಆರ್ಥಿಕ ಇಲಾಖೆ ಅನುಮೋದನೆ ಪಡೆಯದೇ 9 ಕೋಟಿ 85 ಲಕ್ಷ ರೂಪಾಯಿ ಖರ್ಚು ಮಾಡಿದ ಅಧಿಕಾರಿಗಳು.
ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಹೆಗ್ಗುರುತು : ಡಾ. ಆರ್. ವಿ. ಸರಾಫ್
ನಾಳೆ ಶಿರಾಲಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ*
ಭಟ್ಕಳದ ಹಾಡುವಳ್ಳಿ ಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ ಶ್ರೀಧರ ಭಟ್ಟ ಹಾಗೂ ವಿನಯ ಭಟ್ಟ ದೋಷಿ ಎಂದು ಜಿಲ್ಲಾ ನ್ಯಾಯಾಲಯದಿಂದ ಘೋಷಣೆ
22:37