• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, May 9, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಬಾಬರಿ ಮಸೀದಿ ನಿರ್ನಾಮ ಮಾಡಿದ ರೀತಿಯಲ್ಲೇ ಭಟ್ಕಳದ ಚಿನ್ನದ ಪಳ್ಳಿ ನಿರ್ನಾಮ ಮಾಡುತ್ತೆವೆ- ಉತ್ತರ ಕನ್ನಡ ಎಂ.ಪಿ ಅನಂತ ಕುಮಾರ ಹೆಗಡೆ

Kannada News Desk by Kannada News Desk
January 14, 2024
in ರಾಜಕೀಯ ಸುದ್ದಿ
0
ಬಾಬರಿ ಮಸೀದಿ ನಿರ್ನಾಮ ಮಾಡಿದ ರೀತಿಯಲ್ಲೇ ಭಟ್ಕಳದ ಚಿನ್ನದ ಪಳ್ಳಿ ನಿರ್ನಾಮ ಮಾಡುತ್ತೆವೆ- ಉತ್ತರ ಕನ್ನಡ ಎಂ.ಪಿ ಅನಂತ ಕುಮಾರ ಹೆಗಡೆ
0
SHARES
477
VIEWS
WhatsappTelegram Share on FacebookShare on TwitterLinkedin

ಬಾಬರಿ ಮಸೀದಿ ನಿರ್ನಾಮ ಮಾಡಿದ ರೀತಿಯಲ್ಲೇ ಭಟ್ಕಳದ ಚಿನ್ನದ ಪಳ್ಳಿ ನಿರ್ನಾಮ ಮಾಡುತ್ತೆವೆ- ಉತ್ತರ ಕನ್ನಡ ಎಂ.ಪಿ ಅನಂತ ಕುಮಾರ ಹೆಗಡೆ

ಕುಮಟಾ- ಭಟ್ಕಳ, ಶಿರಸಿ ಹಾಗೂ ಶ್ರೀರಂಗಪಟ್ಟಣದಲ್ಲಿ ಇರುವ ಮಸೀದಿಗಳು ಹಿಂದೊಮ್ಮೆ ದೇವಸ್ಥಾನಗಳೇ ಆಗಿದ್ದವು. ಇದನ್ನು ಥ್ರೆಟ್‌ ಅಂತ ಬೇಕಾದರೂ ಅಂದುಕೊಳ್ಳಲಿ ಈ ಮಸೀದಿಗಳನ್ನು ಕಿತ್ತು ಹಾಕುವವರೆಗೆ ಹಿಂದೂ ಸಮಾಜ ಕುಳಿತುಕೊಳ್ಳಲಾರದು ಎಂದು ಹಿಂದೂ ಫೈರ್ ಬ್ರ್ಯಾಂಡ್ ಸಂಸದ ಅನಂತಕುಮಾರ ಬೆಂಕಿಯುಗಳಿದ್ದಾರೆ.

ಕುಮಟಾದಲ್ಲಿ ಶನಿವಾರ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಭಟ್ಕಳದ ಚಿನ್ನದಪಳ್ಳಿಯ ಮಸೀದಿ ಹಿಂದೂ ದೇವಸ್ಥಾನವಾಗಿತ್ತು. ಶಿರಸಿಯ ಸಿಪಿ ಬಜಾರ್‌ನಲ್ಲಿರುವ ದೊಡ್ಡ ಮಸೀದಿಯೇನಿದೆ ಅದು ವಿಜಯ ವಿಠ್ಠಲ ದೇವಸ್ಥಾನವಾಗಿತ್ತು. ಶ್ರೀರಂಗಪಟ್ಟಣದಲ್ಲಿರುವ ದೊಡ್ಡ ಮಸೀದಿ ಮಾರುತಿ ದೇವಸ್ಥಾನ, ಇವತ್ತು ಹೋದರೂ ಅಲ್ಲಿ ಮಾರುತಿ ಮೂರ್ತಿ ಕಾಣುತ್ತದೆ. ದೇಶದ ಮೂಲೆ ಮೂಲೆಗಳಲ್ಲಿ, ಹಳ್ಳಿಯ ಮೂಲೆ ಮೂಲೆಗಳಲ್ಲಿ ಅಪಮಾನಗೊಂಡ ಸಂಕೇತಗಳಿವೆ. ಅದನ್ನು ಕಿತ್ತು ಹಾಕುವ ತನಕ ಹಿಂದೂ ಸಮಾಜ ಮತ್ತೆ ವಾಪಾಸ್ ಕುಳಿತುಕೊಳ್ಳಲ್ಲ. ನಮಗೇನೂ ಮುಲಾಜು ಗಿಲಾಜು ಇಲ್ಲ, ಪತ್ರಿಕೆಯವರು ನೇರವಾಗಿ ಬರೆದುಕೊಳ್ಳಲಿ, ಕೆಲವರು ಇದನ್ನು ಥ್ರೆಟ್ ಅಂತಾನೂ ಅಂದುಕೊಳ್ಳಲಿ. ನಾವು ಮಾಡೋದು ಗ್ಯಾರಂಟಿಯೇ. ಇದು ಹಿಂದೂ ಸಮಾಜದ ತೀರ್ಮಾನ, ಅನಂತ ಕುಮಾರ್ ಹೆಗಡೆಯ ತೀರ್ಮಾನವಲ್ಲ ಎಂದು ಹೇಳಿದ್ದಾರೆ.

ರಣಭೈರವ ಎದ್ದಾಗಿದೆ, ಮತ್ತೆ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ. ಇದು ಸೇಡು, ಸೇಡು, ಸೇಡು… ಸಾವಿರ ವರ್ಷದ ಸೇಡು ತೀರಿಸಿಕೊಳ್ಳದಿದ್ರೆ ಇದು ಹಿಂದೂ ರಕ್ತವಲ್ಲ ಎಂದು ಹಿಂದೂ ಸಮಾಜ ಹೇಳುತ್ತಿದೆ. ನಮ್ಮದು ಋಣವಿಟ್ಟುಕೊಂಡಿರುವ ಸಮಾಜವಲ್ಲ, ಋಣವನ್ನು ತೀರಿಸಿಯೇ ತೀರಿಸ್ತೇವೆ. ಸಾವಿರ ವರ್ಷಗಳ ಋಣವಿದೆ ನಮಗೆ, ಅದನ್ನು ತೀರಿಸದೇ ಸುಮ್ಮನೆ ಕುಳಿತರೆ ಅದಕ್ಕೆ ಹಿಂದೂ ರಕ್ತ ಅಂತಾ ಕರಿಯೋದೆ ಇಲ್ಲ ರಾಮಜನ್ಮಭೂಮಿಯ ಜತೆ ಮೊದಲ ಪ್ರಾರಂಭ ಶುರುವಾಗಿದೆ. ಇಡೀ ಹಿಂದೂ ಸಮಾಜವನ್ನು ಜಾತಿ, ಪ್ರಾದೇಶಿಕ, ಭಾಷೆ ಹೆಸರಿನಲ್ಲಿ ಒಡೆದರು. ಮೂರ್ಖರಾಮಯ್ಯನಂತವರು (ಸಿದ್ದರಾಮಯ್ಯ) ಇನ್ನೂ ಒಡೆಯುತ್ತಲೇ ಇದ್ದಾರೆ. ಆದರೂ ಇಂದು ಹಿಂದೂ ಸಮಾಜ ಒಟ್ಟಾಗಿ ನಿಂತುಕೊಂಡಿದೆ. ಹೊಸ ಗೆಲುವನ್ನು ಮುಂದಿನ ಶತಮಾನದಲ್ಲಿ ಕಾಣುವಂತಾಗಬೇಕು ಎಂದು ಹೇಳಿದ್ದಾರೆ.

Related

Previous Post

ಅನಂತ ಕುಮಾರ್ ಹೆಗಡೆಗೆ ಅರಳು ಮರುಳೇ ? ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಆರ್.ಎಚ್.ನಾಯ್ಕ ಕುಮಟಾ

Next Post

ನಾಡಿನ ಸಮಸ್ತ ಜನತೆಗೆ ಸಂಕ್ರಾಂತಿ ಹಬ್ಬದ ಹಾರ್ಧಿಕ ಶುಭಾಶಯಗಳು ಶುಭಕೋರುವವರು: ಶ್ರೀಮತಿ ವಿಜಯಲಕ್ಷ್ಮಿ ಅಂಜನಪ್ಪ ಹಾಸನ ನಗರ ಬಿ ಜೆ ಪಿ ನಗರ ಮಂಡಲ ಉಪಾಧ್ಯಕ್ಷರು, ಕರ್ನಾಟಕ ರಾಜ್ಯ ಮಡಿವಾಳರ ಮಹಿಳಾ ರಾಜ್ಯಾಧ್ಯಕ್ಷರು.

Kannada News Desk

Kannada News Desk

Next Post
ನಾಡಿನ ಸಮಸ್ತ ಜನತೆಗೆ ಸಂಕ್ರಾಂತಿ ಹಬ್ಬದ ಹಾರ್ಧಿಕ ಶುಭಾಶಯಗಳು  ಶುಭಕೋರುವವರು: ಶ್ರೀಮತಿ ವಿಜಯಲಕ್ಷ್ಮಿ ಅಂಜನಪ್ಪ ಹಾಸನ ನಗರ ಬಿ ಜೆ ಪಿ ನಗರ ಮಂಡಲ ಉಪಾಧ್ಯಕ್ಷರು, ಕರ್ನಾಟಕ ರಾಜ್ಯ ಮಡಿವಾಳರ ಮಹಿಳಾ ರಾಜ್ಯಾಧ್ಯಕ್ಷರು.

ನಾಡಿನ ಸಮಸ್ತ ಜನತೆಗೆ ಸಂಕ್ರಾಂತಿ ಹಬ್ಬದ ಹಾರ್ಧಿಕ ಶುಭಾಶಯಗಳು ಶುಭಕೋರುವವರು: ಶ್ರೀಮತಿ ವಿಜಯಲಕ್ಷ್ಮಿ ಅಂಜನಪ್ಪ ಹಾಸನ ನಗರ ಬಿ ಜೆ ಪಿ ನಗರ ಮಂಡಲ ಉಪಾಧ್ಯಕ್ಷರು, ಕರ್ನಾಟಕ ರಾಜ್ಯ ಮಡಿವಾಳರ ಮಹಿಳಾ ರಾಜ್ಯಾಧ್ಯಕ್ಷರು.

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.