• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, May 9, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮುರುಡೇಶ್ವರ ತಲುಪಿದ ಅನಂತಮೂರ್ತಿ ಹೆಗಡೆ ಸ್ವಾಭಿಮಾನಿ ಪಾದಯಾತ್ರೆ:- ದಾರಿಯುದ್ದಕ್ಕೂ ಅಪಾರ ಜನಬೆಂಬಲ* *ನಾಳೆ ಭಟ್ಕಳದಲ್ಲಿ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಕೆ*

Kannada News Desk by Kannada News Desk
February 6, 2024
in ಉತ್ತರ ಕನ್ನಡ
0
ಮುರುಡೇಶ್ವರ ತಲುಪಿದ ಅನಂತಮೂರ್ತಿ ಹೆಗಡೆ ಸ್ವಾಭಿಮಾನಿ ಪಾದಯಾತ್ರೆ:- ದಾರಿಯುದ್ದಕ್ಕೂ ಅಪಾರ ಜನಬೆಂಬಲ* *ನಾಳೆ ಭಟ್ಕಳದಲ್ಲಿ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಕೆ*
0
SHARES
734
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2024/02/VID-20240206-WA1007.mp4

 

ಮುರುಡೇಶ್ವರ ತಲುಪಿದ ಅನಂತಮೂರ್ತಿ ಹೆಗಡೆ ಸ್ವಾಭಿಮಾನಿ ಪಾದಯಾತ್ರೆ:- ದಾರಿಯುದ್ದಕ್ಕೂ ಅಪಾರ ಜನಬೆಂಬಲ*
*ನಾಳೆ ಭಟ್ಕಳದಲ್ಲಿ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಕೆ*

*ಹೊನ್ನಾವರ:-* ಶಿರಸಿ ಸಾಮಾಜಿಕ ಹೋರಾಟಗಾರ ಹಾಗೂ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಕುಮಟಾದಲ್ಲಿ ಘೋಷಣೆಯಾದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮುಂಬರುವ ಬಜೆಟ್ ಅಧಿವೇಶನದಲ್ಲಿ ಹಣ ಬಿಡುಗಡೆ ಹಾಗೂ ಜಿಲ್ಲೆಯ ಯುವಕರಿಗೆ ಉದ್ಯೋಗ ನೀಡುವ ಕೈಗಾರಿಕೆಗಳನ್ನು‌ ಸ್ಥಾಪಿಸುವಂತೆ ಆಗ್ರಹಿಸಿ ಕುಮಟಾದಿಂದ ಭಟ್ಕಳದವರೆಗೆ ನಡೆಯುತ್ತಿರುವ ಪಾದಯಾತ್ರೆ ಇಂದು ಹೊನ್ನಾವರದಿಂದ ಆರಂಭವಾಗಿ ಸಂಜೆ ಮುರುಡೇಶ್ವರ ತಲುಪಿದ್ದು ದಾರಿಯುದ್ದಕ್ಕೂ ಅಪಾರ ಜನ ಬೆಂಬಲ ವ್ಯಕ್ತವಾಗಿದೆ. ನಾಳೆ ಭಟ್ಕಳ ತಲುಪಲಿದ್ದು, ಉಸ್ತುವಾರಿ ಸಚಿವ ಮಾಂಕಾಳ ವೈದ್ಯ ರವರ ಕಛೇರಿಗೆ ತೆರಳಿ ಮನವಿ ಸಲ್ಲಿಸಲಿದ್ದಾರೆ.

https://kannadatodaynews.net/wp-content/uploads/2024/02/VID-20240206-WA1006.mp4

 

ನಿನ್ನೆ ಕುಮಟಾ ಮಹಾಸತಿ ದೇವಾಲಯದಿಂದ ಆರಂಭವಾದ ಪಾದಯಾತ್ರೆಯೂ ಹೊನ್ನಾವರ ತಲುಪಿ ಇಂದು ಬೆಳಿಗ್ಗೆ ಹೊನ್ನಾವರದಿಂದ ಆರಂಭವಾದ ಪಾದಯಾತ್ರೆಗೆ ಸ್ಥಳೀಯ ಬಿಜೆಪಿ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ಕೃಷ್ಣ ಜೋಶಿ ಸಂಕೋಳ್ಳಿ, ಹಾಗೂ ಸಂದೀಪ್ ಪೂಜಾರಿ, ಸತ್ಯನಾರಾಯಣ ಶೇಟ್, ಅಶೋಕ ಜಾದೂಗಾರ, ಕಾಸರಕೋಡನ ಲೋಕೇಶ ಪಾಲೇಕರ್, ಗಜಾನನ ಕಾಸರಕೋಡ, ಗೋಪಾಲ‌ ಕಾಸರಕೋಡ, ಪ್ರವೀಣ ಕಾಸರಕೋಡ, ನಾಗರಾಜ ಕಾಸರಕೋಡ, ರಾಜೇಶ ಕಾಸರಕೋಡ ಪಾದಯಾತ್ರೆಯನ್ನು ಕಾಸರಕೋಡನಲ್ಲಿ ಸ್ವಾಗತಿಸಿ ಬೆಂಬಲ ಸೂಚಿಸಿ ಪಾದಯಾತ್ರೆಯಲ್ಲಿ ಭಾಗಿಯಾದರು. ನಂತರ ಹಾಗೆ ಸಾಗಿದ ಪಾದಯಾತ್ರೆಗೆ ಮಾರ್ಗಮಧ್ಯ ಮಧ್ಯಪ್ರದೇಶದ ಉಜ್ಜಯಿನಿಯಿಂದ ಬಂದ ನಾಗಾಸಾಧುಗಳು ಪಾದಯಾತ್ರೆ ರೂವಾರಿ ಅನಂತಮೂರ್ತಿ ಗೆ ರುದ್ರಾಕ್ಷಿಯನ್ನು ನೀಡಿ, ಆಸ್ಪತ್ರೆ ನಿರ್ಮಾಣ ಆಗುವುದು ನಿಶ್ಚಿತ ಎಂದು ಆಶೀರ್ವದಿಸಿ ಘಟನೆ ನಡೆಯಿತು.

ನಂತರ ಮಧ್ಯಾಹ್ನ ಗುಣವಂತೆ ತಲುಪಿದ ಪಾದಯಾತ್ರೆಯನ್ನು ಸ್ಥಳೀಯ ನಾಗರೀಕರಾದ ಮಾಧವ ಪಂಡಿತ್, ಗೋವಿಂದ ಗೌಡ, ಎಂ.‌ಆರ್.‌ಹೆಗಡೆ, ರಾಮು ಪಿ. ನಾಯ್ಕ, ಶಿವಾನಂದ ಗೌಡ ಅವರು ಅದ್ದೂರಿ ಸ್ವಾಗತ ಕೋರಿ, ಜಿಲ್ಲೆಯ ಜನರಿಗಾಗಿ ತಾವು ಮಾಡುತ್ತಿರುವ ಪಾದಯಾತ್ರೆ ಪ್ರಶಂಸನೀಯ. ನಿಮ್ಮ ಈ ಪಾದಯಾತ್ರೆಗೆ ನಮ್ಮ ಬೆಂಬಲವಿದೆ ಹಾಗೂ ನಿಮ್ಮ ಉದ್ದೇಶಗಳು ಈಡೇರಲಿ ಎನ್ನುವ ಮಾತುಗಳನ್ನು ವ್ಯಕ್ತಪಡಿಸಿದರು. ನಂತರ ಪಾದಯಾತ್ರೆಯಲ್ಲಿ ಹೆಜ್ಜೆಹಾಕಿದರು. ನಂತರ ಮಂಕಿ ಮೂಲಕದ ಮುರುಡೇಶ್ವರ ತಲುಪಿ ಅಲ್ಲಿ ವಾಸ್ತವ್ಯ ಹೂಡಿದ್ದಾರೆ. ಪಾದಯಾತ್ರೆಯಲ್ಲಿ ರಾಜ್ಯ ಅನ್ನದಾತ ರೈತ ಸಂಘದ ರಾಜ್ಯಾಧ್ಯಕ್ಷ ಚಿದಾನಂದ ಹರಿಜನ, ಕರವೇ ಜನಧ್ವನಿಯ ಜಿಲ್ಲಾಧ್ಯಕ್ಷ ಉಮೇಶ ಹರಿಕಾಂತ, ಸಂತೋಷ ನಾಯ್ಕ‌ ಬ್ಯಾಗದ್ದೆ, ಅಹೀಶ ಹೆಗಡೆ ಸೇರಿದಂತೆ ನೂರಾರು ಜನರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

*ನಾಳೆ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಗೆ ಮನವಿ ಸಲ್ಲಿಕೆ*
ಇಂದು ಮುರುಡೇಶ್ವರ ತಲುಪಿದ ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ನೇತೃತ್ವದ ಪಾದಯಾತ್ರೆ ನಾಳೆ ಮಧ್ಯಾಹ್ನ ಭಟ್ಕಳ ತಲುಪಲಿದ್ದು, ನಗರದಾದ್ಯಂತ ಪ್ರತಿಭಟನಾ ಮೆರವಣಿಗೆ ಮಾಡಿ, ನಂತರ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರ ಕಛೇರಿಗೆ ತೆರಳಿ ಉಸ್ತುವಾರಿ ಸಚಿವ ಮಂಕಾಳ‌ ವೈದ್ಯರಿಗೆ ಮನವಿ ಸಲ್ಲಿಸಲಿದ್ದಾರೆ.

Related

Previous Post

ಅಂಕೋಲ ದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಟಕಾ ದಂದೆ ಮತ್ತು ಕೋಳಿ ಅಂಕ, ಜೂಜು ಇನ್ನಿತರ ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕುವರೇ ನೂತನ ಸಿಪಿಐ ಶ್ರೀಕಾಂತ ತೌಟಗಿ .

Next Post

ಅಂಕೋಲ ಬಸ್ ನಿಲ್ದಾಣದಲ್ಲಿ ಮಧ್ಯ ಕುಡಿದ ನಶೆಯಲ್ಲಿ ಅಂಕೋಲಾ ಬಸ್ ನಿಲ್ದಾಣದ ಮೆಟ್ಟಿಲ ಮೇಲಿಂದ ಬಿದ್ದು ವ್ಯಕ್ತಿ ಒಬ್ಬನ ತಲೆಯಿಂದ ರಕ್ತಸ್ರಾವ- ಆಸ್ಪತ್ರೆಗೆ ದಾಖಲು

Kannada News Desk

Kannada News Desk

Next Post
ಅಂಕೋಲ ಬಸ್ ನಿಲ್ದಾಣದಲ್ಲಿ ಮಧ್ಯ ಕುಡಿದ ನಶೆಯಲ್ಲಿ ಅಂಕೋಲಾ ಬಸ್ ನಿಲ್ದಾಣದ ಮೆಟ್ಟಿಲ ಮೇಲಿಂದ ಬಿದ್ದು ವ್ಯಕ್ತಿ ಒಬ್ಬನ ತಲೆಯಿಂದ ರಕ್ತಸ್ರಾವ- ಆಸ್ಪತ್ರೆಗೆ ದಾಖಲು

ಅಂಕೋಲ ಬಸ್ ನಿಲ್ದಾಣದಲ್ಲಿ ಮಧ್ಯ ಕುಡಿದ ನಶೆಯಲ್ಲಿ ಅಂಕೋಲಾ ಬಸ್ ನಿಲ್ದಾಣದ ಮೆಟ್ಟಿಲ ಮೇಲಿಂದ ಬಿದ್ದು ವ್ಯಕ್ತಿ ಒಬ್ಬನ ತಲೆಯಿಂದ ರಕ್ತಸ್ರಾವ- ಆಸ್ಪತ್ರೆಗೆ ದಾಖಲು

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.