• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, July 5, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅರಣ್ಯ ಅಧಿಕಾರಿ ಹುದ್ದೆಯ ನೇಮಕಾತಿ ; ಅರಣ್ಯಶಾಸ್ತç ಪದವಿದಯರನ್ನ ನೇಮಿಸಲು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಗ್ರಹ.

Kannada News Desk by Kannada News Desk
February 15, 2024
in ಉತ್ತರ ಕನ್ನಡ
0
ಅರಣ್ಯ ಅಧಿಕಾರಿ ಹುದ್ದೆಯ ನೇಮಕಾತಿ ; ಅರಣ್ಯಶಾಸ್ತç ಪದವಿದಯರನ್ನ ನೇಮಿಸಲು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಗ್ರಹ.
0
SHARES
599
VIEWS
WhatsappTelegram Share on FacebookShare on TwitterLinkedin

ಅರಣ್ಯ ಅಧಿಕಾರಿ ಹುದ್ದೆಯ ನೇಮಕಾತಿ ;
ಅರಣ್ಯಶಾಸ್ತç ಪದವಿದಯರನ್ನ ನೇಮಿಸಲು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಗ್ರಹ.

ಶಿರಸಿ: ಅರಣ್ಯ ಅಧಿಕಾರಿ ಹುದ್ದೆಯ ನೇಮಕಾತಿಯಲ್ಲಿ, ಅರಣ್ಯಶಾಸ್ತç ಪದವಿಯನ್ನೇ ಕನಿಷ್ಟ ವಿದ್ಯಾರ್ಹತೆಯನ್ನಾಗಿ ಪರಿಗಣಿಸಬೇಕೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ಸರ್ಕಾರಕ್ಕೆ ಆಗ್ರಹಿಸಿದೆ.

ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಅವರು ಇಂದು ದಿ. ೧೫ ರಂದು ಬೆಂಗಳೂರಿನಲ್ಲಿ ಅರಣ್ಯ ಸಚಿವರನ್ನ ಭೇಟ್ಟಿಯಾಗಿ ಮೇಲಿನಂತೆ ಮನವಿ ನೀಡಿ ಆಗ್ರಹಿಸಿದರು.

ಅರಣ್ಯ ಅಧಿಕಾರಿಗಳನ್ನ ನೇಮಿಸುವಲ್ಲಿ, ಅರಣ್ಯಶಾಸ್ತç ಪಧವಿಧರರನ್ನ ಅರಣ್ಯಶಾಸ್ತçದಲ್ಲಿ ವಿಶೇಷ ಪರಿಣಿತಿ ಹೊಂದಿರುವ ಪದವಿಧರ ಜ್ಞಾನ ಮತ್ತು ಅನುಭೋಗಗೊಳಿಸುವುದು ಅವಶ್ಯವಿದೆ. ಈ ಹಿನ್ನೆಲೆಯಲ್ಲಿ ಭಾರತದ ಅರಣ್ಯ ನೀತಿ ಸಹ ವೃತ್ತಿ ಪರ ಅರಣ್ಯ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕಾಗಿದ್ದು, ಅಲ್ಲದೇ ವೈಜ್ಞಾನಿಕವಾಗಿ ಅರಣ್ಯ ಸಂರಕ್ಷಿಸಲು ತಾಂತ್ರಿಕ ಅರಣ್ಯ ಶಿಕ್ಷಣದ ಮಹತ್ವ ಅವಶ್ಯವಿರುವುದರಿಂದ ಅರಣ್ಯ ಪದವಿಧರರನ್ನೇ ಅರಣ್ಯಾಧಿಕಾರಿಗಳನ್ನಾಗಿ ನೇಮಿಸಬೇಕೆಂದು ಅವರು ಮನವಿಯಲ್ಲಿ ಪ್ರಸ್ತಾಪಿಸಿದ್ದಾರೆ.

ಈ ಸಂದರ್ಭದಲ್ಲಿ ಹೋರಾಟಗಾರರ ವೇದಿಕೆಯ ಪ್ರಧಾನ ಸಂಚಾಲಕರಾದ ಜಿ ಎಮ್ ಶೆಟ್ಟಿ ಅಚಿವೆ ಮತ್ತು ರಾಮ ಮೊಗೇರ್ ಅಳ್ವೆಕೋಡಿ ಅವರು ಉಪಸ್ಥಿತರಿದ್ದರು.

ಹೋರಾಟಕ್ಕೆ ಬೆಂಬಲ:
ಅರಣ್ಯಶಾಸ್ತç ಪದವಿಧರರನ್ನ ಅರಣ್ಯ ಅಧಿಕಾರಿಗಳ ನೇಮಕಾತಿಯಲ್ಲಿ ಪೂರ್ಣ ಪ್ರಮಾಣದಲ್ಲಿ ಪರಿಗಣಿಸಬೇಕೆಂದು ಆಗ್ರಹಿಸಿ, ಅರಣ್ಯಶಾಸ್ತç ಪದವಿ ವಿದ್ಯಾರ್ಥೀಗಳು ಇತ್ತೀಚಿನ ದಿನಗಳಿಂದ ಜರಗಿಸುತ್ತಿರುವ ಹೋರಾಟಕ್ಕೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ಸಂಪೂರ್ಣವಾಗಿ ಬೆಂಬಲಿಸುತ್ತಿದೆ ಎಂದು ಅಧ್ಯಕ್ಷ ರವೀಂದ್ರ ನಾಯ್ಕ ಅವರು ತಿಳಿಸಿದರು.

Related

Previous Post

ಕ್ಯೂಆರ್ ಕೋಡ್ ಮೂಲಕ ಹಣ ಪಾವತಿಸುವ ವ್ಯವಸ್ಥೆಗೆ ಅಂಕೋಲಾ ಬಸ್ ನಿಲ್ದಾಣದಲ್ಲಿ ವಿಭಾಗಿಯ ನಿಯಂತ್ರಣ ಅಧಿಕಾರಿ ಕೆ.ಹೆಚ್. ಶ್ರೀನಿವಾಸ್ ರವರಿಂದ ಚಾಲನೆ.

Next Post

ಬಜೆಟ್ ನಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಹಣ ಘೋಷಣೆಯಾಗದಿದ್ದಲ್ಲಿ ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ:- ಅನಂತಮೂರ್ತಿ ಹೆಗಡೆ ಆಗ್ರಹ

Kannada News Desk

Kannada News Desk

Next Post
ಬಜೆಟ್ ನಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಹಣ ಘೋಷಣೆಯಾಗದಿದ್ದಲ್ಲಿ ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ:- ಅನಂತಮೂರ್ತಿ ಹೆಗಡೆ ಆಗ್ರಹ

ಬಜೆಟ್ ನಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಹಣ ಘೋಷಣೆಯಾಗದಿದ್ದಲ್ಲಿ ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ:- ಅನಂತಮೂರ್ತಿ ಹೆಗಡೆ ಆಗ್ರಹ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.