• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, May 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿಗರ ಕೈವಾಡವಿದೆ ಎಂದ ಸಚಿವ ಮಾಂಕಳ ವೈದ್ಯರ ಹೇಳಿಕೆಗೆ ಭಟ್ಕಳ ಬಿಜೆಪಿ ಘಟಕ ಖಂಡನೆ

Kannada News Desk by Kannada News Desk
March 6, 2024
in ಉತ್ತರ ಕನ್ನಡ
0
ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿಗರ ಕೈವಾಡವಿದೆ ಎಂದ ಸಚಿವ ಮಾಂಕಳ ವೈದ್ಯರ ಹೇಳಿಕೆಗೆ ಭಟ್ಕಳ ಬಿಜೆಪಿ ಘಟಕ ಖಂಡನೆ
0
SHARES
561
VIEWS
WhatsappTelegram Share on FacebookShare on TwitterLinkedin

ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿಗರ ಕೈವಾಡವಿದೆ ಎಂದ ಸಚಿವ ಮಾಂಕಳ ವೈದ್ಯರ ಹೇಳಿಕೆಗೆ ಭಟ್ಕಳ ಬಿಜೆಪಿ ಘಟಕ ಖಂಡನೆ

ಭಟ್ಕಳ : ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿಗರ ಕೈವಾಡವಿದೆ ಎಂಬ ಸಚಿವರ ಬೇಜವಾಬ್ದಾರಿ ಹೇಳಿಕೆ ಅವರ ಗೌರವಕ್ಕೆ ಶೋಭೆ ತರುವುದಿಲ್ಲ ಎಂದು ಭಟ್ಕಳ ಬಿಜೆಪಿ ಮಂಡಲ ಅಧ್ಯಕ್ಷ ಲಕ್ಶ್ಮೀ ನಾರಾಯಣ ನಾಯ್ಕ ಹೇಳಿದ್ದಾರೆ.

ಅವರು ಇಲ್ಲಿನ ಮಣ್ಕುಳಿ ಬಿಜೆಪಿ ಕಚೇರಿಯಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಸಚಿವ ಮಂಕಾಳ್ ವೈದ್ಯರ ಹೇಳಿಕೆ ವಿರೋಧಿಸಿ ಮಾತನಾಡಿದರು. ಕೆಲವು ತಿಂಗಳುಗಳ ಹಿಂದಷ್ಟೇ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರಿ ಹಾಗೂ ಭಯೋತ್ಪಾಕರಿಗೆ ಬೆಂಬಲ ನೀಡಿತ್ತಾ ಬಂದಿದೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಬಿಜೆಪಿಗರೇ ಮಾಡಿದ್ದಾರೆ ಎನ್ನುವುದಾದರೆ ರಾಜ್ಯದಲ್ಲಿ ಇರುವ ತಮ್ಮದೇ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ತನಿಖೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಲಿ ಎಂದು ಸವಾಲೆಸೆದಿದ್ದಾರೆ.

ಬಿಜೆಪಿಗರು ಯಾವತ್ತಿಗೂ ಭಯೋತ್ಪಾದರ ಬೆಂಬಲಕ್ಕೆ ನಿಂತಿಲ್ಲ. ನಾವು ಧರ್ಮದ ರಕ್ಷಣೆ ಹಾಗೂ ದೇಶದ ರಕ್ಷಣೆ ವಿರುದ್ಧ ಯಾರು ನಡೆಯುತ್ತಾರೋ ಅವರ ವಿರುದ್ಧ ಹೋರಾಟ ನಡೆಸುತ್ತೇವೆ. ರಾಜ್ಯ ಸಭಾ ಸದಸ್ಯರ ಬೆಂಬಲಿಗರು ವಿಧಾನಸಭಾ ಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದರು ಕೂಡ ನಮ್ಮ ಸಚಿವರು ಹಾಗೂ ಕಾಂಗ್ರೆಸ್ ಸರ್ಕಾರ ಅವರು ಘೋಷಣೆ ಕೂಗಿಲ್ಲ ಎಂದು ಹೇಳಿಕೆ ನೀಡಿದ್ದರು. ಇಂತಹ ಹೇಳಿಕೆ ಸಮರ್ಥಿಸಿಕೊಳ್ಳುವುದರ ಜೊತೆಯಲ್ಲಿ ರಾಜ್ಯದಲ್ಲಿ ಉಗ್ರಗಾಮಿ ಹಾಗೂ ಕುಕೃತ್ಯ ಮಾಡುವವರಿಗೆ ಕಾಂಗ್ರೆಸ್ ಬೆಂಬಲವಾಗಿ ನಿಂತಂತೆ ಕಾಣುತ್ತದೆ. ಜವಾಬ್ದಾರಿ ಸ್ಥಾನದಲ್ಲಿರುವ ಸಚಿವರು ತಮ್ಮ ಹೇಳಿಕೆ ನೀಡುವಾಗ ಎಚ್ಚರಿಕೆಯಿಂದ ಇರಬೇಕು. ಹೇಳಿಕೆ ನೀಡುವ ಭರದಲ್ಲಿ ಒಂದು ಸಮುದಾಯದ ಓಲೈಕೆಯ ರಾಜಕಾರಣ ಮಾಡುತ್ತಿರುವುದು ಕಂಡುಬರುತ್ತದೆ. ಇದನ್ನು ಭಟ್ಕಳ ಬಿಜೆಪಿ ಮಂಡಲ ತೀರ್ವವಾಗಿ ಖಂಡಿಸುತ್ತದೆ ಎಂದರು.

ಲೋಕಸಭೆ ಚುನಾವಣೆಯ ಜಿಲ್ಲಾ ಸಂಚಾಲಕ ಗೋವಿಂದ ನಾಯ್ಕ ಮಾತನಾಡಿ, ಉತ್ತರ ಕನ್ನಡ ಉಸ್ತುವಾರಿ ಸಚಿವರಾದ ಮಂಕಾಳು ವೈದ್ಯ ರವರು ಹಾಸ್ಯಾಸ್ಪದ ಹೇಳಿಕೆಯನ್ನು ನೀಡಿದ್ದಾರೆ. ಯಾಕೆ ಈ ಹೇಳಿಕೆ ನೀಡುತ್ತಿದ್ದೇನೆ ಎನ್ನುವ ಬಗ್ಗೆ ಯೋಚಿಸಿ ಹೇಳಿಕೆ ನೀಡಬೇಕಾಗಿತ್ತು. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದ ನಂತರ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ ಬಳಿಕ ತಕ್ಷಣ ಕ್ರಮ ಕೈಗೊಂಡರೆ ಈ ರಾಮೇಶ್ವರ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಆಗುತ್ತಿರಲಿಲ್ಲ. ಕಾಂಗ್ರೆಸ್ಸಿನ ಈ ಮೃದು ಧೋರಣೆಯಿಂದಲೇ ರಾಮೇಶ್ವರದಲ್ಲಿ ಬಾಂಬ್ ಸ್ಫೋಟ ಆಗಿದೆ. ಬಳಿಕ ಬಿಜೆಪಿ ಕಾರ್ಯಕರ್ತರು ಬಾಂಬ್ ಸ್ಪೋಟ ಮಾಡಿದ್ದಾರೆ ಎಂಬ ಹೇಳಿಕೆಯನ್ನು ಸಚಿವರು ನೀಡಿದ್ದಾರೆ. ಸಚಿವರಿಗೆ ಭಟ್ಕಳದ ಬಗ್ಗೆ ಅರಿವೇ ಇಲ್ಲವೇ? ಈ ದೇಶದಲ್ಲಿ ಎಲ್ಲೇ ಒಂದು ಕೃತ್ಯ ನಡೆದರೂ ಅದರ ಮೂಲ ಜಾಗವನ್ನು ಹುಡುಕುತ್ತಾ ಬಂದರೆ ಭಟ್ಕಳ ಎನ್ನುವುದು ಜಗಜ್ಜಾಹೀರಾಗುತ್ತದೆ. ಮಂಕಾಳ ವೈದ್ಯರು ಸಚಿವರಾಗಿ ಒಂದು ಕೋಮುವಿನ ಓಲೈಕೆಗಾಗಿ ಇಂಥ ಹೇಳಿಕೆ ನೀಡುವುದು ನೋವಿನ ಸಂಗತಿ. ಚುನಾವಣೆ ಸಂದರ್ಭದಲ್ಲಿ ತೆಗೆದುಕೊಂಡ ಒಂದು ಲಕ್ಷದ ಮೂವತ್ತು ಸಾವಿರ ಮತದಲ್ಲಿ 80000 ಮತವನ್ನು ಹಿಂದುಗಳು ನೀಡಿದ್ದಾರೆ. ಇದನ್ನು ಯೋಚನೆ ಮಾಡಬೇಕು ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಾನಿ ಶಾಂತರಾಮ್, ಬಿಜೆಪಿ ಮುಖಂಡರಾದ ಸುಬ್ರಾಯ ದೇವಡಿಗ, ಭಾಸ್ಕರ, ಶ್ರೀನಿವಾಸ್ ನಾಯ್ಕ್ ಮುಂತಾದವರು ಉಪಸ್ಥಿತರಿದ್ದರು.

Related

Previous Post

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಸ್ಪರ್ಧೆ?

Next Post

ಸರಾಬಿ ಹೊಳೆ ಹೋರಾಟ ಸಮಿತಿಯಿಂದ ಸಹಾಯಕ ಆಯುಕ್ತರ ಭೇಟಿ; ನದಿ ನೈರ್ಮಲ್ಯಕ್ಕೆ ಒತ್ತು ನೀಡುವಂತೆ ಆಗ್ರಹ*

Kannada News Desk

Kannada News Desk

Next Post
ಸರಾಬಿ ಹೊಳೆ ಹೋರಾಟ ಸಮಿತಿಯಿಂದ ಸಹಾಯಕ ಆಯುಕ್ತರ ಭೇಟಿ; ನದಿ ನೈರ್ಮಲ್ಯಕ್ಕೆ ಒತ್ತು ನೀಡುವಂತೆ ಆಗ್ರಹ*

ಸರಾಬಿ ಹೊಳೆ ಹೋರಾಟ ಸಮಿತಿಯಿಂದ ಸಹಾಯಕ ಆಯುಕ್ತರ ಭೇಟಿ; ನದಿ ನೈರ್ಮಲ್ಯಕ್ಕೆ ಒತ್ತು ನೀಡುವಂತೆ ಆಗ್ರಹ*

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

ಶಿರಸಿಯ ಪಂಚಾಯತ ರಾಜ್ ಇಂಜಿನಿಯರಿಂಗ್ ಕಚೇರಿಯ ಉಪವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಲೆಕ್ಕಾಧಿಕಾರಿ ಸುರೇಶ ಬೀಳಗಿ 10 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ
ಶಿರಸಿಯ ಪಂಚಾಯತ ರಾಜ್ ಇಂಜಿನಿಯರಿಂಗ್ ಕಚೇರಿಯ ಉಪವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಲೆಕ್ಕಾಧಿಕಾರಿ ಸುರೇಶ ಬೀಳಗಿ 10 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರು: ಜಿಲ್ಲಾಧಿಕಾರಿಗಳಿಂದ ಅಂಗನವಾಡಿಗಳಿಗೆ ನಾಳೆ ರಜೆ ಘೋಷಣೆ
ಸಚಿವ ಮಂಕಾಳ ವೈದ್ಯ ಪರಿಶಿಷ್ಟ ಎಂದು ಸುಳ್ಳು ಹೇಳಿ ಅಧಿಕಾರ ಅನುಭವಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ರಕ್ಷಣಾ ವೇದಿಕೆಯಿಂದ ರಾಜ್ಯಪಾಲರಿಗೆ ದೂರು
ಭಟ್ಕಳದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ನೇತೃತ್ವದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಸಮಸ್ಯೆಗಳ ಸುರಿಮಳೆ
ಆರ್.ಟಿ.ಐ ಕಾರ್ಯಕರ್ತರು ಮಾಹಿತಿ ಹಕ್ಕು ಕಾಯ್ದೆ ಅಡಿ ಹೊಟ್ಟೆಪಾಡಿಗಾಗಿ ಅರ್ಜಿ ಹಾಕುತ್ತಾರೆ ಎಂದು ಸಚಿವ ಮಂಕಾಳ ವೈದ್ಯ ಹೇಳಿದ್ದು ಯಾಕೆ ಅಸಲಿ ವಿಷಯ ಇಲ್ಲಿದೆ ನೋಡಿ
ಮಂಗಳೂರಿನಲ್ಲಿ ಲಂಚ ಪಡೆಯುವಾಗ ರೆಡ್ ಹ್ಯಾಂಡ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಖಜಾನೆ ಇಲಾಖೆಯ ಭ್ರಷ್ಟರು
ಕಳೆದ ವರ್ಷ ನವಂಬರನಲ್ಲಿ ಭಟ್ಕಳದಲ್ಲಿ ನಡೆದ ಮೀನು ಮೇಳ ಕ್ಕೆ ಆರ್ಥಿಕ ಇಲಾಖೆ ಅನುಮೋದನೆ ಪಡೆಯದೇ 9 ಕೋಟಿ 85 ಲಕ್ಷ ರೂಪಾಯಿ ಖರ್ಚು ಮಾಡಿದ ಅಧಿಕಾರಿಗಳು.
ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಹೆಗ್ಗುರುತು : ಡಾ. ಆರ್. ವಿ. ಸರಾಫ್
ನಾಳೆ ಶಿರಾಲಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ*
ಭಟ್ಕಳದ ಹಾಡುವಳ್ಳಿ ಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ ಶ್ರೀಧರ ಭಟ್ಟ ಹಾಗೂ ವಿನಯ ಭಟ್ಟ ದೋಷಿ ಎಂದು ಜಿಲ್ಲಾ ನ್ಯಾಯಾಲಯದಿಂದ ಘೋಷಣೆ
22:52