• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, May 9, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅಂಕೊಲಾದಲ್ಲಿ ಯಾರ ಭಯವಿಲ್ಲದೇ ರಾಜಾರೋಷವಾಗಿ ಹಲವು ಗ್ರಾಮಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಚಿರೇಕಲ್ಲು ಅಕ್ರಮ ಗಣಿಗಾರಿಕೆ*: ಗೊತ್ತಿದ್ಫು ಕಣ್ಣ್ ಮುಚ್ಚಿ ಕುಳಿತ ಗಣಿ ಮತ್ತು ಭೂ ವಿಜ್ಞಾನ ಇಲಾಖೆ.?

ವರದಿ- ಸುಪ್ರಿಯಾ ನಾಯ್ಕ ಅಂಕೋಲಾ

Kannada News Desk by Kannada News Desk
March 9, 2024
in ನಮ್ಮ ಕರಾವಳಿ
0
ಅಂಕೊಲಾದಲ್ಲಿ ಯಾರ ಭಯವಿಲ್ಲದೇ ರಾಜಾರೋಷವಾಗಿ ಹಲವು ಗ್ರಾಮಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಚಿರೇಕಲ್ಲು ಅಕ್ರಮ ಗಣಿಗಾರಿಕೆ*: ಗೊತ್ತಿದ್ಫು ಕಣ್ಣ್ ಮುಚ್ಚಿ ಕುಳಿತ ಗಣಿ ಮತ್ತು ಭೂ ವಿಜ್ಞಾನ ಇಲಾಖೆ.?
0
SHARES
767
VIEWS
WhatsappTelegram Share on FacebookShare on TwitterLinkedin

*ಅಂಕೊಲಾದಲ್ಲಿ ಯಾರ ಭಯವಿಲ್ಲದೇ ರಾಜಾರೋಷವಾಗಿ ಹಲವು ಗ್ರಾಮಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಚಿರೇಕಲ್ಲು ಅಕ್ರಮ ಗಣಿಗಾರಿಕೆ*: ಗೊತ್ತಿದ್ಫು ಕಣ್ಣ್ ಮುಚ್ಚಿ ಕುಳಿತ ಗಣಿ ಮತ್ತು ಭೂ ವಿಜ್ಞಾನ ಇಲಾಖೆ?

ವರದಿ- ಸುಪ್ರಿಯಾ ನಾಯ್ಕ ಅಂಕೋಲಾ

ಅಂಕೋಲಾ :ಕರ್ನಾಟಕದ ಬಾಡೋಲಿ ಇನ್ನು ಕೆಲವು ದಿನಗಳಲ್ಲಿ ಅಕ್ರಮ ದಂದೆಗಳ ಬೀಡು ಎಂದು ಕರೆಯಲ್ಪಡುವುದರಲ್ಲಿ ಆಶ್ಚರ್ಯವಿಲ್ಲ.

ಯಾಕೆಂದರೆ ಇಲ್ಲಿ ದಿನದಿಂದ ದಿನಕ್ಕೆ ಅಕ್ರಮದಂದೆಗಳು ಹಾಗೂ ಅಕ್ರಮ ದಂದೆಕೋರರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬರುತ್ತಿದೆ.

ಸರ್ಕಾರದಿಂದ ಕಲ್ಲು ಗಣಿಗಾರಿಕೆಗೆ ನಿರ್ಬಂಧ ವಿದ್ದರೂ ಸಹ ಹಾಡು ಹಗಲಲ್ಲೆ ತಾಲೂಕಿನ ಹಲವು ಗ್ರಾಮಾಂತರ ಪ್ರದೇಶಗಳಲ್ಲಿ ನಡೆಯುತ್ತಿದೆ ಅಕ್ರಮ ಚಿರೆಕಲ್ಲು ಗಣಿಗಾರಿಕೆ..

ಜನಸಾಮಾನ್ಯರ ಕಣ್ಣಿಗೆ ಕಾಣುತ್ತಿರುವ ಈ ಅಕ್ರಮ ಗಣಿಗಾರಿಕೆಗೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಯವರ ಗಮನಕ್ಕೆ ಬಾರದೆ ಇರುವುದು ಜನಸಾಮಾನ್ಯರಿಗೆ ಆಶ್ಚರ್ಯವನ್ನುಂಟು ಮಾಡಿದೆ.

ಅಧಿಕಾರಿಗಳು ಸಹ ಅಕ್ರಮದಂದೆಕೋರರಿಗೆ ಮಾರುಹೋಗಿದ್ದಾರೆಯೋ?ಏನೋ ಎಂದು ಜನಸಾಮಾನ್ಯರು ಪ್ರಶ್ನೆ ಮಾಡುವಂತೆ ಮಾಡಿದೆ.

ಅಂಕೋಲಾದಲ್ಲಿ ನಡೆಯುತ್ತಿರುವ ಅಕ್ರಮ ದಂಧೆಗಳ ಪಟ್ಟಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ತುಂಬಾ ಖೇದನಿಯ ವಿಷಯ.

ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಶಾಸಕರು ಏನು ಮಾಡದೇ ಇರುವುದು ಜನರಿಗೆ ಸರ್ಕಾರದ ಮೇಲೂ ನಂಬಿಕೆ ಕಳೆದು ಕೊಳ್ಳುವಂತೆ ಮಾಡಿದೆ.

ಇಂತಹ ಅಕ್ರಮ ದಂದೆಕೋರರು ಅಕ್ರಮ ಹಣ ದಿಂದಲೇ ರಾಜರಾಗಿ ಮೆರೆದು, ಅಂಕೋಲದಲ್ಲಿ ದೊಡ್ಡ ದೊಡ್ಡ ಪ್ಲಾನ್ಸ್ ಅನ್ನು ಹಾಕಿ ತಾನೊಬ್ಬ ಸಮಾಜ ಸೇವಕನೆಂದು ಪೋಸು ಕೊಟ್ಟು ಮೆರೆಯುತ್ತಿದ್ದಾರೆ.
ಅಂಕೋಲಾದಲ್ಲಿ ಅಕ್ರಮಕಲ್ಲುಗಾಣಿಗಾರಿಕೆ ಅಷ್ಟೇ ಅಲ್ಲದೆ, ಮಟ್ಕಾ, ಕೋಳಿ ಅಂಕ, ರಾಜ ರೋಷವಾಗಿ ನಡೆಯುತ್ತಾ ಬಂದಿದೆ.

ಎಷ್ಟೋ ವರ್ಷಗಳು ಕಳೆದರೂ, ಎಷ್ಟೋ ಅಧಿಕಾರಿಗಳು ಬಂದು-ಹೋದರು ಸಹ ಇಂತಹ ಅಕ್ರಮ ದಂದೆಗಳನ್ನು ತಡೆಯಲಾಗದೆ ಇರುವುದು ಅಧಿಕಾರಿಗಳ ಕಾರ್ಯಕ್ಷಮತೆ ಹಿಡಿದ ಕೈಗನ್ನಡಿಯಾಗಿದೆ.

ಅಕ್ರಮ ಗಣಿಗಾರಿಕೆಗೆ ಮೇಲಾಧಿಕಾರಗಳ ಅಥವಾ ಪ್ರಭಾವಿ ರಾಜಕಾರಣಿಗಳ ಕೈವಾಡವೇ ಅಥವಾ ಒತ್ತಡವೇ?!! ಎಂದು ಪ್ರಶ್ನಿಸುವಂತೆ ಮಾಡಿದೆ.

ಅಕ್ರಮ ದಂದೆ ಮಾಡುವವರಿಗೆ ಕಾನೂನು ಪ್ರಕಾರ ಶಿಕ್ಷೆಗಳಿದ್ದರೂ ಸಹ ಇಂತಹ ಅಕ್ರಮದಂದೆಕೋರರಿಗೆ ಬೆನ್ನೆಲುಬಾಗಿ ನಿಂತಿರುವವರು ಯಾರು ಎನ್ನುವುದೇ ಯಕ್ಷಪ್ರಶ್ನೆಯಾಗಿದೆ. ಇಂತಹ ಅಕ್ರಮ ದಂದೆಗಳಿಂದ ಸರಕಾರದ ರಾಜಧನ ಬೊಕ್ಕಸಕ್ಕೆ ಹೊಡೆತ ಬೀಳುತ್ತಿದ್ದರೂ ಸಹ ಅಧಿಕಾರಿಗಳ ಮೌನಕ್ಕೆ ಕಾರಣ ಅಧಿಕಾರಿಗಳಿಗೆ ಸಿಗುತ್ತಿರುವ ಹಫ್ತಾವೋ?! ಅಥವಾ ಅಧಿಕಾರಿಗಳ ನಿರ್ಲಕ್ಷ್ಯವೋ?! ಅದೇನೇ ಇದ್ದರೂ ಸಹ, ಅಕ್ರಮವಾಗಿ ಭೂಮಾತೆಯನ್ನು ಅಗೆದು ಬಗೆದು ತಿನ್ನುತ್ತಿರುವ ಇಂತಹ ಭೂಭಕ್ಷಕರಿಗೆ, ಹಾಗೂ ಅವರಿಗೆ ಸಹಕರಿಸುತ್ತಿರುವ ಭ್ರಷ್ಟ ಅಧಿಕಾರಿಗಳಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕೆನ್ನುವುದು ಪ್ರಜ್ಞಾವಂತ ಜನಸಾಮಾನ್ಯರ ಅಭಿಪ್ರಾಯವಾಗಿದೆ.

Related

Previous Post

ಮಂಗಳೂರಿನಲ್ಲಿ ಲಂಚ ತೆಗೆದುಕೊಳ್ಳುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ

Next Post

ಮುರ್ಡೇಶ್ವರದಲ್ಲಿ ಪ್ರತಿವರ್ಷ ಮಹಾ ಶಿವರಾತ್ರಿ ಜಾಗರಣೆ ಉತ್ಸವ ಕಾರ್ಯಕ್ರಮ ಆಚರಿಸಲಾಗುವುದು-ಸಚಿವ ಮಾಂಕಳ ವೈದ್ಯ

Kannada News Desk

Kannada News Desk

Next Post
ಮುರ್ಡೇಶ್ವರದಲ್ಲಿ ಪ್ರತಿವರ್ಷ ಮಹಾ ಶಿವರಾತ್ರಿ ಜಾಗರಣೆ ಉತ್ಸವ ಕಾರ್ಯಕ್ರಮ ಆಚರಿಸಲಾಗುವುದು-ಸಚಿವ ಮಾಂಕಳ ವೈದ್ಯ

ಮುರ್ಡೇಶ್ವರದಲ್ಲಿ ಪ್ರತಿವರ್ಷ ಮಹಾ ಶಿವರಾತ್ರಿ ಜಾಗರಣೆ ಉತ್ಸವ ಕಾರ್ಯಕ್ರಮ ಆಚರಿಸಲಾಗುವುದು-ಸಚಿವ ಮಾಂಕಳ ವೈದ್ಯ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.