• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ದೊಡ್ಡಬಳ್ಳಾಪುರದಲ್ಲಿ ಕಿಡಿಗೇಡಿಗಳಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮರ ಮತ್ತು ಫಸಲಿಗೆ ಬೆಂಕಿ

Kannada News Desk by Kannada News Desk
March 18, 2024
in ರಾಜ್ಯ ಸುದ್ದಿ
0
ದೊಡ್ಡಬಳ್ಳಾಪುರದಲ್ಲಿ ಕಿಡಿಗೇಡಿಗಳಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮರ ಮತ್ತು ಫಸಲಿಗೆ ಬೆಂಕಿ
0
SHARES
67
VIEWS
WhatsappTelegram Share on FacebookShare on TwitterLinkedin
Video Player
https://kannadatodaynews.net/wp-content/uploads/2024/03/VID-20240318-WA0291.mp4

Media error: Format(s) not supported or source(s) not found

Download File: https://kannadatodaynews.net/wp-content/uploads/2024/03/VID-20240318-WA0291.mp4?_=1
00:00
00:00
00:00
Use Up/Down Arrow keys to increase or decrease volume.

ದೊಡ್ಡಬಳ್ಳಾಪುರದಲ್ಲಿ ಕಿಡಿಗೇಡಿಗಳಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮರ ಮತ್ತು ಫಸಲಿಗೆ ಬೆಂಕಿ

Video Player
https://kannadatodaynews.net/wp-content/uploads/2024/03/VID-20240318-WA0295.mp4

Media error: Format(s) not supported or source(s) not found

Download File: https://kannadatodaynews.net/wp-content/uploads/2024/03/VID-20240318-WA0295.mp4?_=2
00:00
00:00
00:00
Use Up/Down Arrow keys to increase or decrease volume.

ದೊಡ್ಡಬಳ್ಳಾಪುರ-ದೊಡ್ಡಬಳ್ಳಾಪುರ ತಾಲೂಕು ಕಾಡನೂರು ಗ್ರಾಮದ ಅಬ್ದುಲ್ ಗಫರ್ ಶರೀಫ್ ಎಂಬುವವರ ಜಮೀನಿನಲ್ಲಿ ಇದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮರದ ತುಂಡುಗಳಿಗೆ ಯಾರೋ ಕಿಡಿಗೇಡಿಗಳು ಬೇಕಂತಲೇ ಬೆಂಕಿ ಹಚ್ಚಿದ್ದಾರೆ ಇದರ ಪರಿಣಾಮವಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಮರದ ತುಂಡುಗಳು ಹುರಿದು ಭಸ್ಮವಾಗಿದ್ದು ಇವತ್ತು ಪಕ್ಕದಲ್ಲಿ ಇದ್ದ ಹುಣಸೆಹಣ್ಣಿನ ರಾಶಿ ಕೂಡ ಉರಿದು ಭಸ್ಮವಾಗಿದ್ದು ಅಲ್ಲದೆ ತುಂಬು ಫಸಲಿನಿಂದ ಮೈತುಂಬಿದ ಹುಣಸೆ ಮರವು ಕೂಡ ಸುಟ್ಟು ಹಾಳಾಗಿದೆ, ಅಬ್ದುಲ್ ಗಫರ್ ಶರೀಫ್ ಮಾಧ್ಯಮದೊಂದಿಗೆ ಮಾತನಾಡಿ ನಾನು ಅನೇಕ ಕಾಯಿಲೆಗಳಿಂದ ಅನಾರೋಗ್ಯ ಪಡಿತರಾಗಿದ್ದು ಎದ್ದು ಓಡಾಡಲು ಕೂಡ ಸಾಧ್ಯವಾಗದ ಪರಿಸ್ಥಿತಿಯಲ್ಲಿದ್ದೇನೆ, ಇದನ್ನು ಕಂಡ ಯಾರೋ ಕಿಡಿಗೇಡಿಗಳು ಈ ರೀತಿಯ ಹಿನಾ ಕೃತ್ಯ ಮಾಡಿದ್ದಾರೆ, ಸಂಬಂಧಪಟ್ಟ ಇಲಾಖೆಗಳು ಇಂತಹ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಾಧ್ಯಮದ ಮೂಲಕ ಮನವಿ ಮಾಡುತ್ತೇನೆ ಮತ್ತು ಸಂಬಂಧಪಟ್ಟ ಇಲಾಖೆಗಳಿಂದ ನನಗೆ ಸಹಾಯ ಮಾಡುವಂತೆ ಮಾಧ್ಯಮದ ಮೂಲಕ ವಿನಂತಿಕೊಳ್ಳುತ್ತೇನೆ ಎಂದು ಎಂದು ತಮ್ಮ ಅಳಲನ್ನು ತೋಡಿಕೊಂಡರು.

Video Player
https://kannadatodaynews.net/wp-content/uploads/2024/03/VID-20240318-WA0294.mp4

Media error: Format(s) not supported or source(s) not found

Download File: https://kannadatodaynews.net/wp-content/uploads/2024/03/VID-20240318-WA0294.mp4?_=3
00:00
00:00
00:00
Use Up/Down Arrow keys to increase or decrease volume.

ಅನಾರೋಗ್ಯ ಪೀಡಿತರಾಗಿ ಯಾವುದೇ ರೀತಿಯ ಸಹಕಾರವಿಲ್ಲದ ಅಮಾಯಕರಾದ ಇಂಥ ರೈತರಿಗೆ ಸರ್ಕಾರ ಯಾವ ರೀತಿ ಸಹಕಾರ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ ಏನೇ ಆಗಲಿ ಇಂತ ಕಿಡಿಗೇಡಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವುದು ಸೂಕ್ತ ಸಂಬಂಧಪಟ್ಟ ಪೊಲೀಸ್ ಇಲಾಖೆ ಕಂದಾಯ ಇಲಾಖೆ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ

Related

Previous Post

ಈಶ್ವರಪ್ಪ ಮನೆಗೆ ಸಂಧಾನಕ್ಕೆ ಹೋದ ಬಿಜೆಪಿ ಕೇಂದ್ರ ನಾಯಕರಿಗೆ ತೀವ್ರ ನಿರಾಸೆ, ರೆಬಲ್ ಸ್ಟಾರ್ ಆಗಿ ಸ್ಪರ್ಧೆ ಖಚಿತ ಎಂದು ಬದಲಾದ ಖಟ್ಟರ್ ಹಿಂದುತ್ವ ಪ್ರತಿಪಾದಕ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ

Next Post

ಅಂಕೋಲ ಬಸ್ ನಿಲ್ದಾಣದಲ್ಲಿಟ್ಟ ಬುಲೆಟ್ ಬೈಕ್ ಕಳ್ಳತನ… ಡ್ಯೂಟಿಗೆ ಹೋಗಿ ಬರುವಷ್ಟರಲ್ಲಿ ಬುಲೆಟ್ ಬೈಕ್ ಹೊತ್ತೊಯ್ದ ಕಳ್ಳರು ಯಾರು?. ಸಿಸಿಟಿವಿಯನ್ನು ಅಳವಡಿಸಲು ನಿರ್ಲಕ್ಷ ವಹಿಸಿದ ಸಾರಿಗೆ ಸಂಸ್ಥೆ… ಈ ಬಗ್ಗೆ ಗಮನಹರಿಸುವರೆ ಮಾನ್ಯ ಶಾಸಕರು.

Kannada News Desk

Kannada News Desk

Next Post
ಅಂಕೋಲ ಬಸ್ ನಿಲ್ದಾಣದಲ್ಲಿಟ್ಟ ಬುಲೆಟ್ ಬೈಕ್ ಕಳ್ಳತನ… ಡ್ಯೂಟಿಗೆ ಹೋಗಿ ಬರುವಷ್ಟರಲ್ಲಿ ಬುಲೆಟ್ ಬೈಕ್ ಹೊತ್ತೊಯ್ದ ಕಳ್ಳರು ಯಾರು?. ಸಿಸಿಟಿವಿಯನ್ನು ಅಳವಡಿಸಲು ನಿರ್ಲಕ್ಷ ವಹಿಸಿದ ಸಾರಿಗೆ ಸಂಸ್ಥೆ… ಈ ಬಗ್ಗೆ ಗಮನಹರಿಸುವರೆ ಮಾನ್ಯ ಶಾಸಕರು.

ಅಂಕೋಲ ಬಸ್ ನಿಲ್ದಾಣದಲ್ಲಿಟ್ಟ ಬುಲೆಟ್ ಬೈಕ್ ಕಳ್ಳತನ... ಡ್ಯೂಟಿಗೆ ಹೋಗಿ ಬರುವಷ್ಟರಲ್ಲಿ ಬುಲೆಟ್ ಬೈಕ್ ಹೊತ್ತೊಯ್ದ ಕಳ್ಳರು ಯಾರು?. ಸಿಸಿಟಿವಿಯನ್ನು ಅಳವಡಿಸಲು ನಿರ್ಲಕ್ಷ ವಹಿಸಿದ ಸಾರಿಗೆ ಸಂಸ್ಥೆ... ಈ ಬಗ್ಗೆ ಗಮನಹರಿಸುವರೆ ಮಾನ್ಯ ಶಾಸಕರು.

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

ಭಟ್ಕಳದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಹಣ ಕಟ್ಟಿ ಅಂದರ್ ಬಾಹರ್ ಇಸ್ಪೀಟ್ ಆಟ ಆಡುತ್ತಿದ್ದ 15 ಜನರ ಮೇಲೆ ಪೋಲಿಸರ ದಾಳಿ , ಮೂವರ ಬಂಧನ
ಭಟ್ಕಳದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಹಣ ಕಟ್ಟಿ ಅಂದರ್ ಬಾಹರ್ ಇಸ್ಪೀಟ್ ಆಟ ಆಡುತ್ತಿದ್ದ 15 ಜನರ ಮೇಲೆ ಪೋಲಿಸರ ದಾಳಿ , ಮೂವರ ಬಂಧನ
ಲಂಚ ಪಡೆಯುವಾಗ 1 ವರ್ಷದಲ್ಲಿ 2 ನೆ ಭಾರಿಗೆ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕಿ ಲಂಚಬಾಕಿ ಭ್ರಷ್ಟ ಕೃಷ್ಣವೇಣಿ
ಗರುಡಾ ಗ್ಯಾಂಗ್'ನ ಕ್ಯಾಪ್ಟನ್ ಸಹಿತ ಮೂವರನ್ನು ಅರೆಸ್ಟ್ ಮಾಡಿದ ಭಟ್ಕಳ ಪೊಲೀಸರು
ಯಲ್ಲಾಪುರ-ಮುಂಡಗೋಡು ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ
ಹೊನ್ನಾವರದಲ್ಲಿ ಅಕ್ರಮ ಮರಳು ದಂಧೆಯ ಟಿಪ್ಪರ್ ನದಿಗೆ ಬಿದ್ದ ವಿಡಿಯೋ ವೈರಲ್ ಆಗಿ ಮುಜುಗರಕ್ಕೆ ಒಳಗಾದ ಬಳಿಕ ಪೊಲೀಸ ಇಲಾಖೆಯಿಂದ ಸುಮೋಟೋ ಪ್ರಕರಣ ದಾಖಲು
ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಓಪನ್
ಹೊನ್ನಾವರ ದ ಶರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಕಣ್ಮುಚ್ಚಿ ಕುಳಿತ ಅಧಿಕಾರಿಗಳು
ಕರ್ನಾಟಕ ರಣಧೀರರ ವೇಧಿಕೆ (ರಿ) ಬೆಂಗಳೂರು ಸಂಘಟನೆಯ ಭಟ್ಕಳ ತಾಲೂಕ ಅಧ್ಯಕ್ಷರಾಗಿ ಸಾಮಾಜಿಕ ಹೋರಾಟಗಾರ ಮಂಜುನಾಥ.ಎಸ್. ನಾಯ್ಕ ಮುಂಡಳ್ಳಿ ಆಯ್ಕೆ
ಶಿರಸಿಯ ಪಂಚಾಯತ ರಾಜ್ ಇಂಜಿನಿಯರಿಂಗ್ ಕಚೇರಿಯ ಉಪವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಲೆಕ್ಕಾಧಿಕಾರಿ ಸುರೇಶ ಬೀಳಗಿ 10 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರು: ಜಿಲ್ಲಾಧಿಕಾರಿಗಳಿಂದ ಅಂಗನವಾಡಿಗಳಿಗೆ ನಾಳೆ ರಜೆ ಘೋಷಣೆ
17:11