• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, July 15, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮಾ.25ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಭಟ್ಕಳಸಜ್ಜು- ಬಿಇಓ ವಿ.ಡಿ.ಮೊಗೇರ್ ೧೧೭೯ ಗಂಡು, ೧೧೫೭ ಹೆಣ್ಣು ಸೇರಿದಂತೆ ಒಟ್ಟು೨೩೩೬ ವಿದ್ಯಾರ್ಥಿಗಳು

Kannada News Desk by Kannada News Desk
March 23, 2024
in ಉತ್ತರ ಕನ್ನಡ
0
ಮಾ.25ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಭಟ್ಕಳಸಜ್ಜು- ಬಿಇಓ ವಿ.ಡಿ.ಮೊಗೇರ್ ೧೧೭೯ ಗಂಡು, ೧೧೫೭ ಹೆಣ್ಣು ಸೇರಿದಂತೆ ಒಟ್ಟು೨೩೩೬ ವಿದ್ಯಾರ್ಥಿಗಳು
0
SHARES
168
VIEWS
WhatsappTelegram Share on FacebookShare on TwitterLinkedin

ಮಾ.25ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಭಟ್ಕಳಸಜ್ಜು- ಬಿಇಓ ವಿ.ಡಿ.ಮೊಗೇರ್
೧೧೭೯ ಗಂಡು, ೧೧೫೭ ಹೆಣ್ಣು ಸೇರಿದಂತೆ ಒಟ್ಟು೨೩೩೬ ವಿದ್ಯಾರ್ಥಿಗಳು

ಭಟ್ಕಳ: ಮಾ.೨೫ರಿಂದ ಆರಂಭಗೊಳ್ಳುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು ಈ ವರ್ಷ ಹೊಸ ಹಾಗೂ ಪುನಾರಾವರ್ತಿತರು ಸೇರಿದಂತೆ ೧೧೭೯ ಗಂಡು, ೧೧೫೭ ಹೆಣ್ಣು, ಒಟ್ಟು೨೩೩೬ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಯನ್ನು ಎದುರಿಸಲಿದ್ದಾರೆ ಎಂದು ಭಟ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಡಿ.ಮೊಗೇರ್ ಮಾಹಿತಿ ನೀಡಿದ್ದಾರೆ.
ತಾಲೂಕಿನ ೮ ಪರೀಕ್ಷಾ ಕೇಂದ್ರಗಳು ಹೊಂದಿದ್ದು ಎಲ್ಲ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯ ಸೇರಿದಂತೆ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಮೂರು ತಾಲೂಕು ಜಾಗೃತ ದಳವನ್ನು ನಿಯೋಜಿಸಿದ್ದು, ೮ ಮಂದಿ ಸಿಟಿಂಗ್ ಸ್ಕ್ವಾಡ್, ೮ಮಂದಿ ಮುಖ್ಯ ಅಧೀಕ್ಷಕರು, ೮ ಮಂದಿ ಪೇಪರ್ ಕಸ್ಟೋಡಿಯನ್, ೮ ಮಂದಿ ಮೊಬೈಲ್ ಸ್ವಾಧೀನಾಧಿಕಾರಿಗಳು, ೧೯೦ ಕೊಠಡಿ ಮೇಲ್ವಿಚಾರಕರನ್ನು ನೇಮಿಸಲಾಗಿದೆ.
ಈಗಾಗಲೇ ತಾಲೂಕಿನ ಎಲ್ಲ ವಿದ್ಯಾರ್ಥಿಗಳು ಪರೀಕ್ಷೆ ಸಂಬಂಧ ಸಂಪೂರ್ಣ ಸಿದ್ದತೆಯನ್ನೂ ಮಾಡಿಕೊಂಡಿದ್ದಾರೆ. ವಿಷಯವಾರು ಮಾರ್ಗದರ್ಶಿ ತರಗತಿಗಳು, ಪಾಲಕರ ಸಭೆ, ವಿದ್ಯಾರ್ಥಿಗಳ ಕಾರ್ಯಗಾರ, ಶಿಕ್ಷಕರ ಕಾರ್ಯಗಾರಗಳನ್ನು ನಡೆಲಾಗಿದ್ದು ಈ ವರ್ಷ ಒಳ್ಳೆಯ ಫಲಿತಾಂಶ ದಾಖಲಿಸುವ ನಿರೀಕ್ಷೆ ಇದೆ ಎಂದು ವಿ.ಡಿ.ಮೊಗೇರ್ ತಿಳಿಸಿದ್ದಾರೆ.
ತಾಲೂಕಿನ ಸಹಾಯಕ ಆಯುಕ್ತರು ಹಾಗೂ ತಹಸಿಲ್ದಾರರು ಕಾಲಕಾಲಕ್ಕೆ ಮಾರ್ಗದರ್ಶನ ನೀಡುತ್ತಿದ್ದು ತಾಲೂಕಿನ ಅಧಿಕಾರಿಗಳೊಂದಿಗೆ ಉತ್ತಮ ಕೋ-ಆರ್ಡಿನೇಶನ್ ಇದೆ ಹಾಗಾಗಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವ ವ್ಯವಸ್ಥೆಯನ್ನು ಮಾಡಲಾಗಿದೆ. ಈ ವರ್ಷ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟದ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಖಾಸಗಿ ವಿದ್ಯಾರ್ಥಿಗಳಿಗೆ ಶುಭಸುದ್ದಿ: ಭಟ್ಕಳ ತಾಲೂಕಿನಲ್ಲಿ ೨೭೭ ಗಂಡು, ೬೬ ಹೆಣ್ಣು ಸೇರಿದಂತೆ ಒಟ್ಟು ೩೪೩ ವಿದ್ಯಾರ್ಥಿಗಳು ಖಾಸಗಿಯಾಗಿ ಪರೀಕ್ಷೆಯನ್ನು ಬರೆಯುತ್ತಿದ್ದಾರೆ. ಪ್ರತಿ ವರ್ಷ ಇವರು ಕಾರವಾರಕ್ಕೆ ಹೋಗಿ ಪರೀಕ್ಷೆ ಬರೆಯಬೇಕಾಗಿತ್ತು. ಆದರೆ ಈ ಬಾರಿ ಖಾಸಗಿ ವಿದ್ಯಾರ್ಥಿಗಳಿಗೆ ಹೊಸ ವಿದ್ಯಾರ್ಥಿಗಳೊಂದಿಗೆ ಭಟ್ಕಳದಲ್ಲೇ ಪರೀಕ್ಷೆ ಬರೆಯುವ ಅವಕಾಶ ನೀಡಲಾಗಿದೆ ಎಂದು ಭಟ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಡಿ.ಮೊಗೇರ್ ತಿಳಿಸಿದ್ದಾರೆ.
೧೦೦ ಕ್ಕೆ ೧೦೦% ಫಲಿತಾಂಶ ಹೊಂದುವ ಗುರಿ: ಭಟ್ಕಳ ತಾಲೂಕಿನಲ್ಲಿ ಇದುವರೆಗೂ ಯಾವುದೇ ವಿದ್ಯಾರ್ಥಿಯ ಫಲಿತಾಂಶ ಶೇ.೧೦೦ಕ್ಕೆ ೧೦೦ ಆಗಿದ್ದಿಲ್ಲ. ಈ ಬಾರಿ ಶಾಲಾ ಪರೀಕ್ಷೆಗಳಲ್ಲಿ ಶೇ.೯೮, ೯೯ ಅಂಕ ತೆಗೆದುಕೊಳ್ಳುವ ೧೦೦ಕ್ಕು ಹೆಚ್ಚು ವಿದ್ಯಾರ್ಥಿಗಳನ್ನು ಗುರುತಿಸಲಾಗಿದೆ. ಆ ಎಲ್ಲ ವಿದ್ಯಾರ್ಥಿಗಳಿಗೆ ವಿಶೇಷ ಮಾರ್ಗದರ್ಶನ ಹಾಗೂ ತರಬೇತಿಯನ್ನು ನೀಡಲಾಗಿದೆ. ಹಾಗಾಗಿ ಈ ಬಾರಿ ಶೇ.೧೦೦ಕ್ಕೆ ೧೦೦% ಅಂಕಗಳನ್ನು ಪಡೆದು ಉತ್ತೀರ್ಣರಾಗುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಲಿದೆ.

Related

Previous Post

ವ್ಯಕ್ತಿಯೋರ್ವನ ಮೃತದೇಹ ಸುಟ್ಟ ಅವಸ್ಥೆಯಲ್ಲಿ ಪತ್ತೆ-ಪ್ರಕರಣ ದಾಖಲು

Next Post

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ -ಶಂಕಿತನ ಗುರುತು ಪತ್ತೆ ಮಾಡಿದ ಎನ್.ಐ. ಎ?

Kannada News Desk

Kannada News Desk

Next Post
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ -ಶಂಕಿತನ ಗುರುತು ಪತ್ತೆ ಮಾಡಿದ ಎನ್.ಐ. ಎ?

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ -ಶಂಕಿತನ ಗುರುತು ಪತ್ತೆ ಮಾಡಿದ ಎನ್.ಐ. ಎ?

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.