• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, July 3, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ರಾಷ್ಟ್ರೀಯ ಹೆದ್ದಾರಿಯ  ಕೋಡಿಭಾಗ ಕಾಳಿ ನೂತನ ಸೇತುವೆಯ ಬದಿಯಲ್ಲಿರುವ  ಈ ತಡೆಗೋಡೆ ಸ್ವಲ್ಪ ಎತ್ತರಕ್ಕೆ ಏರಿಸಬೇಕೇಂದು ಆಗ್ರಹಿಸಿ  ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷರಾದ ರಾಜಾ ನಾಯ್ಕ ಅವರಿಂದ ಉತ್ತರಕನ್ನಡ ಜಿಲ್ಲಾಧಿಕಾರಿಗೆ ಮನವಿ

Kannada News Desk by Kannada News Desk
September 2, 2024
in ಉತ್ತರ ಕನ್ನಡ
0
ರಾಷ್ಟ್ರೀಯ ಹೆದ್ದಾರಿಯ  ಕೋಡಿಭಾಗ ಕಾಳಿ ನೂತನ ಸೇತುವೆಯ ಬದಿಯಲ್ಲಿರುವ  ಈ ತಡೆಗೋಡೆ ಸ್ವಲ್ಪ ಎತ್ತರಕ್ಕೆ ಏರಿಸಬೇಕೇಂದು ಆಗ್ರಹಿಸಿ  ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷರಾದ ರಾಜಾ ನಾಯ್ಕ ಅವರಿಂದ ಉತ್ತರಕನ್ನಡ ಜಿಲ್ಲಾಧಿಕಾರಿಗೆ ಮನವಿ
0
SHARES
117
VIEWS
WhatsappTelegram Share on FacebookShare on TwitterLinkedin

ಕಾರವಾರ-ರಾಷ್ಟ್ರೀಯ ಹೆದ್ದಾರಿಯ  ಕೋಡಿಭಾಗ ಕಾಳಿ ನೂತನ ಸೇತುವೆಯ ಬದಿಯಲ್ಲಿರುವ  ಈ ತಡೆಗೋಡೆ ಸ್ವಲ್ಪ ಎತ್ತರಕ್ಕೆ ಏರಿಸಬೇಕೇಂದು ಆಗ್ರಹಿಸಿ  ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷರಾದ ರಾಜಾ ನಾಯ್ಕ ಅವರು ಉತ್ತರಕನ್ನಡ ಜಿಲ್ಲಾಧಿಕಾರಿಗೆ ವಾಟ್ಸಾಪ್ ಹಾಗೂ ಇಮೇಲ್ ಮೂಲಕ ಮನವಿ ಶನಿವಾರ ಸಲ್ಲಿಸಿದರು.ರಾಷ್ಟ್ರೀಯ ಹೆದ್ದಾರಿ 66 ರ ಕಾರವಾರ ಗೋವಾ ಮಾರ್ಗದ ಕಾರವಾರ ನಗರದ  ಹೊರವಲಯದಲ್ಲಿರುವ ಕಾಳಿ ಹಳೆಯ ಸೇತುವೆ ಕೆಲವು ದಿನಗಳ ಹಿಂದೆ ಮುರಿದು ಬಿದ್ದ ಕಾರಣ ಪಕ್ಕದ ನೂತನ ಸೇತುವೆ ಮೇಲಿಂದ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಇದನ್ನು ಬಿಟ್ಟರೆ ಬೇರೇನೂ ಸಧ್ಯ ಮಾಡಲು ಸಾಧ್ಯವಿಲ್ಲ.ಆದರೆ   ಪಾದಚಾರಿಗಳಿಗೆ ಸೈಕಲ್ ಬೈಕ್ ವಾಹನ ಸವಾರರಿಗೆ ಅಪಾಯ ಕಟ್ಟಿಟ್ಟ ಬುತ್ತಿ ಎಂಬಂತಾಗಿದೆ. ಏಕೆಂದರೆ  ಕಾರು ಲಾರಿ ಖಾಸಗಿ ವಾಹನ ಚಾಲಕರು ವೇಗವಾಗಿ  ಸೇತುವೆಯ ಮೇಲಿಂದ ತಮ್ಮ ವಾಹನಗಳನ್ನು ಓಡಿಸುತ್ತಿದ್ದಾರೆ.  ಇದರಿಂದಾಗಿ ಸೈಕಲ್ ಬೈಕ್ ಕಿರು ವಾಹನ ಓಡಿಸುವರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಅಷ್ಟೆಯಲ್ಲದೇ ಸೇತುವೆ ದಾಟುವ ಪಾದಚಾರಿಗಳು   ಶಾಲೆಗೆ ತೆರಳುವ ಮಕ್ಕಳು ಕೂಡಾ ತಂತಿ ಮೇಲಿನ ದಾರಿ ಎಂಬಂತೆ ಪ್ರಯಾಣ ಮಾಡುತ್ತಿದ್ದಾರೆ. ಮತ್ತು ಈ ಸೇತುವೆಯ ಎರಡೂ ಕಡೆಯಿಂದ ಓಡಾಡುವ ಎಲ್ಲಾ ವಾಹನಗಳು ವೇಗದ ಮಿತಿ ಕಡಿಮೆ ಮಾಡದೇ ತುಂಬಾ ವೇಗವಾಗಿ ಚಲಿಸುತ್ತಿದ್ದಾರೆ. ಇದ್ದರಿಂದ  ತೀವ್ರ ಇಕ್ಕಟ್ಟಾದ ಕಾಳಿ ಸೇತುವೆಯ ಮೇಲೆ  ಸೈಕಲ್ ಬೈಕ್ ತಡೆಗೋಡೆಗೆ ಬದ್ದರೆ   ಕಾಳಿ ನದಿಯ ಕೆಳಗಿನ ಆಳ ಕಾಣುತ್ತದೆ. ಅಷ್ಟೆಯಲ್ಲದೇ ಬಾರಿ ಗಾಳಿ ಮಳೆ ಸುರಿಯುತ್ತಿರುವಾಗ  ಹೆದರಿಕೆ ಆಗುತ್ತಿದೆ. ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಐಆರ್ ಬಿ ಕಂಪನಿಯವರು ಕೂಡಾ ನೂತನ ಸೇತುವೆಯ ಕುರಿತು ಎಚ್ಚೆತ್ತುಕೊಳ್ಳಬೇಕು.    ಈ ಸೇತುವೆಯ ತಡೆಗೋಡೆ ಚಿಕ್ಕದಾಗಿದ್ದು  ಮುಖ್ಯ ಕಾರಣವಾಗಿದ್ದಲ್ಲದೇ  ಈ ಸೇತುವೆ ಭವಿಷ್ಯದಲ್ಲಿ ಒನ್ ವೇವ್ ಗೆ ಮಾತ್ರ ಐ ಆರ್ ಬಿ ಕಂಪನಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಮಾಡಿದಂತಿದೆ.ಈ ಸೇತುವೆಯ ತಡೆಗೋಡೆ ಮಾನವನ ಸೊಂಟದ ಮಟ್ಟದಲ್ಲಿ ಇದೆ. ಆದ್ದರಿಂದ ಈ ನೂತನ ಸೇತುವೆ ತಡೆಗೋಡೆ ಸ್ವಲ್ಪ ಎತ್ತರ ಮಾಡಬೇಕಾಗಿದೆ.

ಸಧ್ಯ ಮಟ್ಟಿಗೆ  ತಡೆಗೋಡೆ ಮೇಲೆ ಕಬ್ಬಿಣದ ದೊಡ್ಡ ಪೈಪ್ ಗಳಿಂದ ತಡೆಗೋಡೆ ಎತ್ತರಕ್ಕೆ ಮಾಡಲು ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡುತ್ತೇವೆ.ಆದ್ದರಿಂದ  ಮತ್ತೊಂದು ದಿನ ಆಗುವ ಅಪಾಯ ತಪ್ಪಿಸಬೇಕಾಗಿದೆ. ಎಂದು  ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷರಾದ ರಾಜಾ ನಾಯ್ಕ ಅವರು ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

Related

Previous Post

ಕಾರವಾರ ತಾಲೂಕ ಮಟ್ಟದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಕಚೇರಿಯನ್ನು ಉದ್ಘಾಟಿಸಿ ದ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ

Next Post

ಭಟ್ಕಳದ ಹಿಂದೂಪರ ಹೋರಾಟಗಾರ ರಾಘವೇಂದ್ರ ನಾಯ್ಕ್ ಗೆ ಬಸ್ ಚಾಲಕನಿಂದ ಹಲ್ಲೆ ಮತ್ತು ಜೀವಬೆದರಿಕೆ

Kannada News Desk

Kannada News Desk

Next Post
ಭಟ್ಕಳದ ಹಿಂದೂಪರ ಹೋರಾಟಗಾರ ರಾಘವೇಂದ್ರ ನಾಯ್ಕ್ ಗೆ ಬಸ್ ಚಾಲಕನಿಂದ ಹಲ್ಲೆ ಮತ್ತು ಜೀವಬೆದರಿಕೆ

ಭಟ್ಕಳದ ಹಿಂದೂಪರ ಹೋರಾಟಗಾರ ರಾಘವೇಂದ್ರ ನಾಯ್ಕ್ ಗೆ ಬಸ್ ಚಾಲಕನಿಂದ ಹಲ್ಲೆ ಮತ್ತು ಜೀವಬೆದರಿಕೆ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.