• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, July 30, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳದ *ಜಾಲಿ ಪಟ್ಟಣ ಪಂಚಾಯತ್ ನ ಅನುದಾನ ಹಂಚಿಕೆಯಲ್ಲಿ 3 ಬಿಜೆಪಿ ಸದಸ್ಯರ ವಾರ್ಡ್ ಗೆ ತಾರತಮ್ಯ ಜಿಲ್ಲಾಧಿಕಾರಿ ಗೆ ದೂರು

Kannada News Desk by Kannada News Desk
September 4, 2024
in ನಮ್ಮ ಕರಾವಳಿ
0
ಭಟ್ಕಳದ *ಜಾಲಿ ಪಟ್ಟಣ ಪಂಚಾಯತ್ ನ ಅನುದಾನ ಹಂಚಿಕೆಯಲ್ಲಿ 3 ಬಿಜೆಪಿ ಸದಸ್ಯರ ವಾರ್ಡ್ ಗೆ ತಾರತಮ್ಯ ಜಿಲ್ಲಾಧಿಕಾರಿ ಗೆ ದೂರು
0
SHARES
571
VIEWS
WhatsappTelegram Share on FacebookShare on TwitterLinkedin

 

ಭಟ್ಕಳ- ಭಟ್ಕಳದ *ಜಾಲಿ ಪಟ್ಟಣ ಪಂಚಾಯತ್ ನ ಅನುದಾನ ಹಂಚಿಕೆಯಲ್ಲಿ 20 ವಾರ್ಡಗಳಲ್ಲಿ 3 ಬಿಜೆಪಿ ಸದಸ್ಯರ ವಾರ್ಡ್ ಗಳಿಗೆ ಬಿಡಿಗಾಸು ಅನುದಾನ ನೀಡದೆ ತಾರತಮ್ಯ ಮಾಡಿ ಕ್ರಿಯಾ ಯೋಜನೆ ಮಾಡಿರುವ ಪಟ್ಟಣ ಪಂಚಾಯತ್ ನ ಮುಖ್ಯಾಧಿಕಾರಿ ವಿರುದ್ಧ ದೂರು ಸಲ್ಲಿಸುವುದರ ಜೊತೆಗೆ ಅನುದಾನ ಹಂಚಿಕೆಯಲ್ಲಿ ಮುಖ್ಯಾಧಿಕಾರಿಯಿಂದ ಆಗಿರುವ ತಾರತಮ್ಯವನ್ನು ಸರಿಪಡಿಸಿ ಅನುದಾನ ನೀಡುವಂತೆ ಆಗ್ರಹಿಸಿ ಭಟ್ಕಳ ದ ಜಾಲಿ ಪಟ್ಟಣ ಪಂಚಾಯತ್ ಸದಸ್ಯರಾದ ದಯಾನಂದ ನಾಯ್ಕ ಅವರು ಗ್ರಾಮದ ಪ್ರಮುಖರೊಂದಿಗೆ ಮಂಗಳವಾರ ಕಾರವಾರಕ್ಕೆ ತೆರಳಿ ಜಿಲ್ಲಾಧಿಕಾರಿಗಳಗೆ ಮನವಿ ದೂರು ಸಲ್ಲಿಸಿದರು..

ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ (ವಾರ್ಡ್. 9)ದೇವಿನಗರ,(ವಾರ್ಡ್.2) ಕಾರಗದ್ದೆ,(ವಾರ್ಡ್. 8)ದೊಡ್ಮನೆ ಭಾಗದ ಸದಸ್ಯರಾಗಿದ್ದು ನಮ್ಮ ವಾರ್ಡಿಗೆ ಅನುದಾನ ಒದಗಿಸಲು ತಾರತಮ್ಯ ಮಾಡಿದ್ದಾರೆ. ಮೂರು ವಾರ್ಡಿನಲ್ಲಿ ಕಡು ಬಡವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ಜನರೆ ಅಧಿಕವಾಗಿದ್ದು ಮೂಲಭೂತ ಸೌಕರ್ಯಗಳು ಇಲ್ಲದೆ ತೀರ ಹಿಂದುಳಿದಿದೆ.ರಸ್ತೆ,ಚರಂಡಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಬಹಳ ಇದ್ದು ಕಡು ಬಡವರಿಗೆ ಮೂಲಭೂತ ಸೌಕರ್ಯಗಳು ಸಿಗುತ್ತಿಲ್ಲ.ಇತ್ತೀಚಿಗೆ ಬಿಡುಗಡೆಯಾದ ಅನುದಾನ ಹಂಚಿಕೆಯಲ್ಲಿ ಮುಂದುವರಿದ ವಾರ್ಡಿಗೆ ಹಣ ನೀಡಿದ್ದು ನಮ್ಮ ವಾರ್ಡಿಗೆ ತಾರತಮ್ಯ ಆಗಿದೆ.ಊರಿನ ಸಮಸ್ಯೆ ಮನಗೊಂಡು ತಾವುಗಳು ಕೂಡಲೇ ಸ್ಪಂದಿಸುತ್ತಾರೆಂದು ನಂಬಿದ್ದೇವೆ. ನಮ್ಮ ವಾರ್ಡಿನಲ್ಲಿ ಮುಖ್ಯವಾಗಿ ಅಭಿವೃದ್ಧಿ ಪ್ರಸ್ತಾಪಗಳ ಅಡಿಯಲ್ಲಿ ಹಲವಾರು ಯೋಜನೆಗಳನ್ನು ಆರಂಭಿಸಬೇಕಾಗಿವೆ. ಈ ಯೋಜನೆಗಳು ನಮ್ಮ ಗ್ರಾಮದ ಆರ್ಥಿಕ ಪರಿಸ್ಥಿತಿ ಹಾಗೂ ಜೀವನಮಟ್ಟವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಆದ್ದರಿಂದ, ಈ ಯೋಜನೆಗಳನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಲು ಅನುದಾನವನ್ನು ಅನುಮೋದಿಸುವಂತೆ ವಿನಂತಿಸುತ್ತೇವೆ.


ಈಗಾಗಲೇ 2023 ಹಾಗೂ 2024 ಸಾಲಿನಲ್ಲಿ ಸಾಲು ಸಾಲು ಅನುದಾನಗಳು ಬಿಡುಗಡೆಯಾಗಿದ್ದು ಲಕ್ಷ ಲಕ್ಷ ವೆಚ್ಚದಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಆದರೆ ಮೇಲೆ ತಿಳಿಸಿದ ಹಾಗೆ ನಮ್ಮ ಮೂರು ವಾರ್ಡನ್ನು ಬಿಟ್ಟು ಉಳಿದ ಎಲ್ಲಾ ವಾರ್ಡಿಗೂ 2023 2024 ಸಾಲಿನಲ್ಲಿ ಬಂದ ಪೂರ್ತಿ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ ಸೌಜನ್ಯಕ್ಕೂ ಚುನಾಯಿತ ಸದಸ್ಯರಾದ ನಮ್ಮಗಳನ್ನು ಕರೆದು ಈ ಅನುದಾನ ಹಂಚಿಕೆಯಲ್ಲಿ ಗಣನೆಗೆ ತೆಗೆದುಕೊಳ್ಳದಿರುವುದು ವಿಷಾದವಾಗಿದೆ ಜನರಿಂದ ಆಯ್ಕೆ ಆದ ನಾವುಗಳು ಸರ್ಕಾರದಿಂದ ಬಂದ ಅನುದಾನಗಳನ್ನ ಜನರಿಗೆ ತಲುಪಿಸುವ ಕೆಲಸ ಮಾಡಬೇಕಾಗಿರುತ್ತದೆ ಆದರೆ ಅಧಿಕಾರದಲ್ಲಿರುವ ಈ ವ್ಯವಸ್ಥೆಯಲ್ಲಿ ಬಿಜೆಪಿಯ ಬೆಂಬಲಿತ ಅಭ್ಯರ್ಥಿಗಳೆಂದು ನಮ್ಮನ್ನು ಪರಿಗಣಿಸಿ ಈ ಅನುದಾನದಲ್ಲಿ ತಾರತಮ್ಯ ಮಾಡುತ್ತಿರುವುದು ಕಾನೂನಿಗೆ ವಿರುದ್ಧವಾಗಿದೆ.

2023 ರಲ್ಲಿ ಎಸ್ ಎಫ್ ಸಿ ಅನುದಾನದಲ್ಲಿ ಕೋಟಿ ಹತ್ತಿರ ಅನುದಾನ ಬಂದಿದೆ 2024ರಲ್ಲಿ 15ನೇ ಹಣಕಾಸು ಅನುದಾನದಲ್ಲಿ ಕೋಟಿ ಹತ್ತಿರ ಅಭಿವೃದ್ಧಿ ಕಾಮಗಾರಿಗೆ ಹಣ ಬಂದಿದೆ. ಅಂದಾಜು ಮೊತ್ತ ಎರಡು ಕೋಟಿ ಹೆಚ್ಚು ಅಭಿವೃದ್ದಿ ಕಾಮಗಾರಿಗೆ ಸರ್ಕಾರ ಹಣ ಬಿಡುಗಡೆ ಮಾಡಿದ್ದು ಯಾವುದೇ ಒಂದು ಕಾಮಗಾರಿ ನಮ್ಮ ಈ ಮೂರು ಮೇಲೆ ತಿಳಿಸಿದ ವಾರ್ಡಿಗೆ ಹಾಕಿರುವುದಿಲ್ಲ.ಇದು ದ್ವೇಷ ಪೂರಿತ ವ್ಯವಸ್ಥಿತ ಷಡ್ಯಂತರ ಎಂದು ನಾವು ಭಾವಿಸಬೇಕಾಗುತ್ತದೆ.

ಇದಕ್ಕೆ ಸಂಬಂಧಿಸಿದ ದಾಖಲೆ ಹಾಗೂ ಮಾಹಿತಿಯನ್ನು ಈ ಮನವಿ ಪತ್ರದ ಜೊತೆಗೆ ನೀಡಲಾಗಿದ್ದು .ಈ ಕೂಡಲೇ ತಾವುಗಳು ಇಲ್ಲಿ ನಡೆದಿರುವ ತಾರತಮ್ಯ ಅನುಧಾನ ಹಂಚಿಕೆ ಹಾಗೂ ಕಾನೂನು ಬಾಹಿರ ಎಂದು ಪರಿಗಣಿಸಿ ಕೂಡಲೇ ಎಲ್ಲ ವಾರ್ಡಿಗೂ ನ್ಯಾಯ ಒದಗಿಸುವ ಕೆಲಸ ಮಾಡಬೇಕಾಗಿ ವಿನಂತಿಸಿಕೊಳ್ಳುತ್ತಿದ್ದೇವೆ.

ಈ ಬಗ್ಗೆ ಮಾತನಾಡಿದ ದೇವಿ ನಗರ ವಾರ್ಡ್ ನಂ -09 ಸದಸ್ಯ ದಯಾನಂದ ನಾಯ್ಕ ಮಾತನಾಡಿ 2023-24 ಶಾಲಿನಲ್ಲಿ ಜಾಲಿ ಪಟ್ಟಣ ಪಂಚಾಯತಿಗೆ ನಾಲ್ಕು ಬಾರಿ ಅನುದಾನ ಬಂದು ಅದರ ಕ್ರಿಯಾ ಯೋಜನೆ ಕೂಡ ಮಾಡಲಾಗಿದೆ. ಆದರೆ ವಾರ್ಡ್ ನಂಬರ 02, 08, 09ಕ್ಕೆ ಯಾವುದೇ ಅನುದಾನ ನೀಡದೆ ತಾರತಮ್ಯ ಮಾಡಿದ್ದಾರೆ. ಕಳೆದ 2 ವರ್ಷದಲ್ಲಿ ನಾಲ್ಕು ಬಾರಿ ಅನುದಾನ ಬಂದಿದ್ದು. 2 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.

ಎಸ್.ಎಫ್.ಸಿ ಯಲ್ಲಿ ಎರಡು ಬಾರಿ ಹಾಗೂ 15ನೇ ಹಣಕಾಸು ಯೋಜನೆಯಲ್ಲಿ ಎರಡು ಬಾರಿ ಅನುದಾನ ಬಂದಿದೆ. ಈ ಅನುದಾನದಲ್ಲಿ ಬಿಜೆಪಿ ಬೆಂಬಲಿತ 3 ಸದಸ್ಯರಿಗೆ ಯಾವುದೇ ಅನುದಾನ ನೀಡದೆ ತಾರತಮ್ಯ .ಮಾಡಿದ್ದಾರೆ. ಈ ಬಗ್ಗೆ ಅಧಿಕಾರಿಗಳ ಬಳಿ ಕೇಳಿಕೊಂಡಾಗ. ಇದು ನಾವು ಮಾಡಿಲ್ಲ ಆಡಳಿತ ಅಧಿಕಾರಿಗಳಾದ ತಹಶೀಲ್ದಾರ್ ಮಾಡಿದ್ದಾರೆ ಎಂದು ಹೇಳಿ ನುಣುಚಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾವು ಇಂದು ಜಾಲಿ ಪಟ್ಟಣ ಪಂಚಾಯತ ಮುಂಭಾಗದಲ್ಲಿ ಧರಣಿ ಕುಳಿತುಕೊಂಡಿದ್ದು ನಮಗೆ ನ್ಯಾಯ ದೊರಕಿಸಿಕೊಡಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಲೀಲಾವತಿ ಗಜಾನನ ಆಚಾರಿ ಹಾಗು ಪದ್ಮಾವತಿ ಸುಬ್ರಾಯ್ ನಾಯ್ಕ ಮುಂತಾದವರು ಉಪಸ್ಥಿತರಿದ್ದರು

Related

Previous Post

ಮುರುಡೇಶ್ವರ ದ ಬಸ್ತಿಮಕ್ಕಿಯ  ಹೈ ಲ್ಯಾಂಡ್ ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೆಶ್ಯಾವಾಟಿಕೆ ದಂಧೆ ಮತ್ತು ಮುರುಡೇಶ್ವರ ದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳನ್ನು ತಡೆಯಲು ವಿಫಲವಾದ ಮುರುಡೇಶ್ವರ ಪಿ.ಎಸ್.ಐ ಮಂಜುನಾಥ ಅಮಾನತು(ಸಸ್ಪೆನ್ಡ್)

Next Post

ಭಟ್ಕಳದ ಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಬಿ ಸಿ ಟ್ರಸ್ಟ್‌ (ರಿ) ಭಟ್ಕಳ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಶಿಷ್ಯವೇತನದ ಮಂಜೂರಾತಿ ಪತ್ರ ವಿತರಣೆ

Kannada News Desk

Kannada News Desk

Next Post
ಭಟ್ಕಳದ ಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಬಿ ಸಿ ಟ್ರಸ್ಟ್‌ (ರಿ) ಭಟ್ಕಳ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಶಿಷ್ಯವೇತನದ  ಮಂಜೂರಾತಿ  ಪತ್ರ  ವಿತರಣೆ

ಭಟ್ಕಳದ ಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಬಿ ಸಿ ಟ್ರಸ್ಟ್‌ (ರಿ) ಭಟ್ಕಳ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಶಿಷ್ಯವೇತನದ ಮಂಜೂರಾತಿ ಪತ್ರ ವಿತರಣೆ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.