• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, May 19, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅವೈಜ್ಞಾನಿಕ ಹತ್ತು ಅಂಶ ಸರ್ಕಾರಕ್ಕೆ ಬಿಡುಗಡೆ-ರವೀಂದ್ರ ನಾಯ್ಕ.

Kannada News Desk by Kannada News Desk
September 19, 2024
in ಉತ್ತರ ಕನ್ನಡ
0
ಅವೈಜ್ಞಾನಿಕ ಹತ್ತು ಅಂಶ ಸರ್ಕಾರಕ್ಕೆ ಬಿಡುಗಡೆ-ರವೀಂದ್ರ ನಾಯ್ಕ.
0
SHARES
234
VIEWS
WhatsappTelegram Share on FacebookShare on TwitterLinkedin


ಶಿರಸಿ: ಕೇಂದ್ರ ಸರ್ಕಾರ ಕಸ್ತೂರಿರಂಗನ್ ವರದಿ ಮೂಲಕ ಅತೀ ಸೂಕ್ಷö್ಮ ಪ್ರದೇಶ ಘೋಷಣೆ ಮೂಲಕ ಪರಿಸರ ಸಂರಕ್ಷಣೆಗೆದೊAದಿಗೆ  ಮಾನವನ ದಿನನಿತ್ಯ ಚಟುವಟಿಕೆ ಮತ್ತು ಮೂಲಭೂತ ಸೌಕರ್ಯ ನಿಯಂತ್ರಿಸುವ ಉದ್ದೇಶದಿಂದ ಜಾರಿಗೆ ತರಲು ಉದ್ದೇಶಿಸಿರುವ ಕರಡು  ಕಸ್ತೂರಿರಂಗನ್ ವರದಿಯಲ್ಲಿನ  ಅವೈಜ್ಞಾನಿಕ  ಪ್ರಮುಖ ಹತ್ತು ಅಂಶಗಳನ್ನ ರಾಜ್ಯ ಸರ್ಕಾರಕ್ಕೆ ಇಂದು  ಬಿಡುಗಡೆಗೊಳಿಸಿದರು ಎಂದು ರಾಜ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅವರು ಇಂದು ಕರ್ನಾಟಕ ಸರ್ಕಾರದ- ಮಂತ್ರಿ ಹಾಗೂ ಕಸ್ತೂರಿರಂಗನ್ ವರದಿ ಪರಿಶೀಲನಾ ಸಚಿವ ಸಂಪುಟದ ಉಪಸಮಿತಿಯ ಸದ್ಯಸರಾದ ಡಾ.ಎಚ್.ಸಿ.ಮಾದೇವಪ್ಪ  ಇವರಿಗೆ ಇಂದು  ಅವರು  ಗೃಹ ಕಛೇರಿಯಲ್ಲಿ ಮನವಿ ನೀಡಿ ಮೇಲಿನಂತೆ ಹೇಳಿದರು.

ಕಸ್ತೂರಿ ರಂಗನ್ ವರದಿಯು ಅವೈಜ್ಞಾನಿಕವಾಗಿದ್ದು, ಸೆಟಲೈಟ್ ಚಿತ್ರಣದ ಆಧಾರದ ಮೇಲೆ  ವಾಸ್ತವಿಕ ಮತ್ತು ನೈಜತೆಯ ಚಿತ್ರಣಕ್ಕೆ ವ್ಯತಿರಿಕ್ತವಾಗಿದೆ, ಗ್ರಾಮದ ಶೇ. ೨೦ ಕ್ಕಿಂತ ಹೆಚ್ಚು ಭೌಗೋಳಿಕ ಪ್ರದೇಶವನ್ನು ಜೀವವೈವಿಧ್ಯ ಪರಿಸರ ಸೂಕ್ಷö್ಮ ಪ್ರದೇಶವನ್ನಾಗಿ ಸೇರಿಸಲ್ಪಟ್ಟಿದೆ, ಘೋಷಿಸಿದ ಸೂಕ್ಷö್ಮ ಪ್ರದೇಶ ವ್ಯಾಪ್ತಿಯ ಗ್ರಾಮ ಮಟ್ಟದ ಜನಾಭಿಪ್ರಾಯ ಅಥವಾ ಭೌತಿಕ ಸರ್ವೇ ಮಾಡಿ ವಿಷಯ ಸಂಗ್ರಹ ಮಾಡಿದ್ದು ಇರುವುದಿಲ್ಲ, ಪಶ್ಚಿಮ ಘಟ್ಟ ಪ್ರದೇಶವನ್ನ ರಕ್ಷಣೆ ಹಾಗೂ ಸಂರಕ್ಷಿಸಲು ಅಸ್ತಿತ್ವದಲ್ಲಿರುವ ಕಾನೂನು, ನೀತಿ- ನಿಯಮ ಇರುವುದರಿಂದ ಹೊಸಮಾನದಂಡದ ಅವಶ್ಯಕತೆ ಇರುವುದಿಲ್ಲ, ಸೂಕ್ಷö್ಮ ಪ್ರದೇಶ ಘೋಷಿಸುವುದರಿಂದ ಗ್ರಾಮಸ್ಥರ ಮತ್ತು ಅರಣ್ಯವಾಸಿಗಳ ಜೀವನ   ವ್ಯವಸ್ಥೆ ಮೇಲೆ ಗಂಭೀರ ಪರಿಣಾಮ ಆಗುವುದನ್ನ ಅವಲೋಕನ ತೆಗೆದುಕೊಂಡದ್ದು ಇರುವುದಿಲ್ಲ ಎಂಬ ಅಂಶವನ್ನ ಮನವಿಯಲ್ಲಿ ಪ್ರಸ್ತಾಪಿಸಿದ್ದಾರೆ.

ಉಪಗ್ರಹ ಆಧಾರಿತ ಸರ್ವೇ ಆಗಿರುವುದರಿಂದ ಅಡಿಕೆ, ತೆಂಗಿನ ತೋಟ ಹಾಗೂ ಇನ್ನೀತರ ಕೃಷಿ ತೋಟಗಾರಿಕೆ ಬೆಳೆಗಳಿಂದ ಹಸಿರು ಪ್ರದೇಶವನ್ನು ಸಹಿತ ಅರಣ್ಯ ಪ್ರದೇಶವೆಂದು ಪರಿಗಣಿಸಿರುವುದು ನೈಸರ್ಗಿಕ ವಿರೋಧವಾದ ಕ್ರಮ, ಘೋಷಿಸಲ್ಪಟ್ಟ ಸೂಕ್ಷö್ಮ ಪ್ರದೇಶದಲ್ಲಿ ಹಸಿರುಕರಣದ ಪ್ರದೇಶದಿಂದ ಖಾಸಗಿ ಮತ್ತು ಅರಣ್ಯವಾಸಿಗಳ ತೋಟಗಾರಿಕೆ ಕೃಷಿ ಚಟುವಟಿಕೆಯ ಹಸಿರುಕರಣ ಪ್ರದೇಶವನ್ನ ಭೌತಿಕ ಸರ್ವೇ ಮೂಲಕ ನೈಸರ್ಗಿಕ ಅರಣ್ಯ ಗಡಿ ಗುರುತಿಸಿರುವದಿಲ್ಲ, ಘೋಷಿಸಿದ ಹಳ್ಳಿ(ಗ್ರಾಮದ) ನಿರ್ದಿಷ್ಟ ಸರ್ವೇ ನಂ ಪ್ರದೇಶ ವ್ಯಾಖ್ಯಾಯಿಸದೇ ಇರುವುದು ಅವೈಜ್ಞಾನಿಕ ಇವುಗಳನ್ನು ಪ್ರಮುಖ ಅವೈಜ್ಞಾನಿಕ ಅಂಶಗಳಾಗಿದೆ ಎಂದು ಮನವಿಯಲ್ಲಿ ಅವರು ಪ್ರಸ್ತಾಪಿಸಿದ್ದಾರೆ.

ಕೇರಳ ಮಾದರಿ:
ವರದಿಯನ್ನ ವೈಜ್ಞಾನಿಕ ಮತ್ತು ಭೌತಿಕ ಸರ್ವೇ ಜರುಗಿಸದೇ ಅರಣ್ಯೀಕರಣ ಭೂಮಿ ಹೊರತಾಗಿ ಜನವಸತಿ ಪ್ರದೇಶವನ್ನ ಸಹಿತ ಸೂಕ್ಷö್ಮ ಪ್ರದೇಶ ದಾಖಲಿಸಿರುವ ಅಂಶಕ್ಕೆ ಕೇರಳ ಸರ್ಕಾರ ಆಕ್ಷೇಪಿಸಿದ ಮಾದರಿಯಂತೆ ರಾಜ್ಯ ಸರ್ಕಾರವು ಸಹಿತ ಆಕ್ಷೇಪಿಸಬೇಕೆಂದು ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದ್ದಾರೆ.

Related

Previous Post

ಕಂಟೈನರ್ ಲಾರಿ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ – ಸ್ಕೂಟರ್ ಸಹ ಸವಾರೆ ಸಾವು

Next Post

ಸಂಘದಿಂದ ಸಾಲ ಪಡೆದ ಮಹಿಳೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಪ್ರತಿನಿದಿಯಿಂದ ಕಿರುಕುಳ- ನೇಣು ಹಾಕಿಕೊಂಡು ಮಹಿಳೆ ಆತ್ಮಹತ್ಯೆ

Kannada News Desk

Kannada News Desk

Next Post
ಸಂಘದಿಂದ ಸಾಲ ಪಡೆದ ಮಹಿಳೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಪ್ರತಿನಿದಿಯಿಂದ ಕಿರುಕುಳ- ನೇಣು ಹಾಕಿಕೊಂಡು ಮಹಿಳೆ ಆತ್ಮಹತ್ಯೆ

ಸಂಘದಿಂದ ಸಾಲ ಪಡೆದ ಮಹಿಳೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಪ್ರತಿನಿದಿಯಿಂದ ಕಿರುಕುಳ- ನೇಣು ಹಾಕಿಕೊಂಡು ಮಹಿಳೆ ಆತ್ಮಹತ್ಯೆ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

ಭಟ್ಕಳದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ನೇತೃತ್ವದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಸಮಸ್ಯೆಗಳ ಸುರಿಮಳೆ
ಭಟ್ಕಳದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ನೇತೃತ್ವದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಸಮಸ್ಯೆಗಳ ಸುರಿಮಳೆ
ಆರ್.ಟಿ.ಐ ಕಾರ್ಯಕರ್ತರು ಮಾಹಿತಿ ಹಕ್ಕು ಕಾಯ್ದೆ ಅಡಿ ಹೊಟ್ಟೆಪಾಡಿಗಾಗಿ ಅರ್ಜಿ ಹಾಕುತ್ತಾರೆ ಎಂದು ಸಚಿವ ಮಂಕಾಳ ವೈದ್ಯ ಹೇಳಿದ್ದು ಯಾಕೆ ಅಸಲಿ ವಿಷಯ ಇಲ್ಲಿದೆ ನೋಡಿ
ಮಂಗಳೂರಿನಲ್ಲಿ ಲಂಚ ಪಡೆಯುವಾಗ ರೆಡ್ ಹ್ಯಾಂಡ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಖಜಾನೆ ಇಲಾಖೆಯ ಭ್ರಷ್ಟರು
ಕಳೆದ ವರ್ಷ ನವಂಬರನಲ್ಲಿ ಭಟ್ಕಳದಲ್ಲಿ ನಡೆದ ಮೀನು ಮೇಳ ಕ್ಕೆ ಆರ್ಥಿಕ ಇಲಾಖೆ ಅನುಮೋದನೆ ಪಡೆಯದೇ 9 ಕೋಟಿ 85 ಲಕ್ಷ ರೂಪಾಯಿ ಖರ್ಚು ಮಾಡಿದ ಅಧಿಕಾರಿಗಳು.
ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಹೆಗ್ಗುರುತು : ಡಾ. ಆರ್. ವಿ. ಸರಾಫ್
ನಾಳೆ ಶಿರಾಲಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ*
ಭಟ್ಕಳದ ಹಾಡುವಳ್ಳಿ ಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ ಶ್ರೀಧರ ಭಟ್ಟ ಹಾಗೂ ವಿನಯ ಭಟ್ಟ ದೋಷಿ ಎಂದು ಜಿಲ್ಲಾ ನ್ಯಾಯಾಲಯದಿಂದ ಘೋಷಣೆ
ಮೋಸ್ಟ್ ವಾಂಟೆಡ್ ಕ್ರಿಮಿನಲ್ ಹಾಗೂ ಉಗ್ರ ಮೋಸಿನ್ ಯಾನೆ ಇಮ್ತಿಯಾಜ್ ತಂದೆ ಅಬ್ದುಲ್ ಶಕೂರ್ ಅರೆಸ್ಟ್
ಮಲೆನಾಡು ಮಡಿಲಲ್ಲಿ ಕರ್ನಾಟಕ ರಣಧೀರರ ವೇದಿಕೆಯ ಕನ್ನಡ ಕಲರವ..* *ಕರ್ನಾಟಕ ರಣಧೀರರ ವೇದಿಕೆ ಸಿದ್ದಾಪುರ ತಾಲೂಕು ಘಟಕ ಉದ್ಘಾಟನೆ..*
ನಾಳೆ ಸಿದ್ದಾಪುರ ದಲ್ಲಿ ಕರ್ನಾಟಕ ರಣಧೀರರ ವೇಧಿಕೆಯ ತಾಲೂಕು ಘಟಕ ಉದ್ಘಾಟನೆ ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
03:15