• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, July 3, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸಾರ್ವಜನಿಕ ರಸ್ತೆ, ಕಡಲತೀರ ಹಾಗೂ ಸರ್ಕಾರಿ ಭೂಮಿ ಅತಿಕ್ರಮಿಸಿರುವ ಅಕ್ರಮ ರೆಸಾರ್ಟ ಹಾಗೂ ಹೋಂ ಸ್ಟೇ ಗಳ ಪತ್ತೆ ಗೆ ಮುಂದಾದ ಅಧಿಕಾರಿಗಳು

Kannada News Desk by Kannada News Desk
January 3, 2025
in ಉತ್ತರ ಕನ್ನಡ
0
ಸಾರ್ವಜನಿಕ ರಸ್ತೆ, ಕಡಲತೀರ ಹಾಗೂ ಸರ್ಕಾರಿ ಭೂಮಿ ಅತಿಕ್ರಮಿಸಿರುವ ಅಕ್ರಮ ರೆಸಾರ್ಟ ಹಾಗೂ ಹೋಂ ಸ್ಟೇ ಗಳ ಪತ್ತೆ ಗೆ ಮುಂದಾದ ಅಧಿಕಾರಿಗಳು
0
SHARES
495
VIEWS
WhatsappTelegram Share on FacebookShare on TwitterLinkedin

 


ಕುಮಟಾ: ಸಾರ್ವಜನಿಕ ರಸ್ತೆ, ಕಡಲತೀರ ಹಾಗೂ ಸರ್ಕಾರಿ ಭೂಮಿ ಅತಿಕ್ರಮಿಸಿ ರೆಸಾರ್ಟ ಹಾಗೂ ಹೋಂ ಸ್ಟೇ ನಡೆಸುತ್ತಿರುವವರ ವಿರುದ್ಧ ಗುರುವಾರ ನಾಡುಮಾಸ್ಕೇರಿ ಗ್ರಾ ಪಂ ಸದಸ್ಯರು ಕಿಡಿಕಾರಿದ ಬೆನ್ನಲ್ಲೆ ಅಧಿಕಾರಿಗಳು ಸ್ಥಳ ಭೇಟಿ ನಡೆಸಿದ್ದಾರೆ. ಉಪವಿಭಾಗಾಧಿಕಾರಿ ಕಲ್ಯಾಣಿ ಕಾಂಬ್ಳೆ ಹಾಗೂ ತಹಶೀಲ್ದಾರ್ ಸತೀಶ ಗೌಡ ಕಡಲತೀರಗಳಿಗೆ ತೆರಳಿ ಅನಧಿಕೃತ ಮಳಿಗೆಗಳನ್ನು ಲೆಕ್ಕ ಮಾಡಿದರು.

ಭಾವಿಕೊಡ್ಲ ಗ್ರಾಮದ ದುಬ್ಬನಸಶಿ, ಗಂಗೆಕೊಳ್ಳ ಹಾಗೂ ನಾಡುಮಾಸ್ಕೇರಿಯಲ್ಲಿ ಅಧಿಕಾರಿಗಳು ಸಂಚಾರ ನಡೆಸಿದರು. ಯಾವ ಯಾವ ರೆಸಾರ್ಟ ಎಷ್ಟು ಕ್ಷೇತ್ರದಲ್ಲಿದೆ? ಯಾರ ಹೆಸರಿನಲ್ಲಿ ನೊಂದಣಿ ಆಗಿದೆ? ಎಂದು ಮಾಹಿತಿ ಪಡೆದರು. ಈ ಬಗ್ಗೆ ಖಚಿತ ಮಾಹಿತಿ ಸಿಗದ ಕಾರಣ ಕ್ಷೇತ್ರದ ಸರ್ವೇ ನಡೆಸಿ ಎರಡು ದಿನದಲ್ಲಿ ವರದಿ ನೀಡುವಂತೆ ಭೂ ಮಾಪನಾ ಇಲಾಖೆಗೆ ಸೂಚಿಸಿದರು. `ಸರ್ಕಾರಿ ಜಾಗದಲ್ಲಿ ಖಾಸಗಿ ಕಟ್ಟಡಗಳಿದ್ದರೆ ಅದನ್ನು ತೆರವು ಮಾಡಲಾಗುವುದು’ ಎಂದು ಈ ವೇಳೆ ತಿಳಿಸಿದರು.

ಅಕ್ರಮ ರೆಸಾರ್ಟ ಹಾಗೂ ಹೋಂ ಸ್ಟೇ’ಗಳು ರಸ್ತೆಯನ್ನು ಆಕ್ರಮಿಸಿಕೊಂಡಿವೆ. ಜನರ ಓಡಾಟಕ್ಕೂ ಇದರಿಂದ ಸಮಸ್ಯೆಯಾಗಿದೆ’ ಎಂದು ಗ್ರಾಮ ಪಂಚಾಯತಗೆ ಅನೇಕರು ದೂರು ಸಲ್ಲಿಸಿದ್ದರು. ಹೀಗಾಗಿ ಗ್ರಾಮ ಪಂಚಾಯತ ಸದಸ್ಯರು ಈ ಬಗ್ಗೆ ವಿವಿಧ ಇಲಾಖೆಗೆ ಪತ್ರ ಬರೆದಿದ್ದು, ಗುರುವಾರ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಸಮಸ್ಯೆ ಬಗೆಹರಿಯದೇ ಇದ್ದರೆ ಸಾಮೂಹಿಕ ರಾಜಿನಾಮೆ ನೀಡುವುದಾಗಿ ಎಚ್ಚರಿಸಿದ್ದರು.

Related

Previous Post

ಕರ್ನಾಟಕ ಮಾಧ್ಯಮ ಅಕಾಡೆಮಿ ಕೊಡ ಮಾಡುವ ಜೀವಮಾನ ಸಾಧನೆ ವಿಶೇಷ ವಾರ್ಷಿಕ ಪ್ರಶಸ್ತಿಗೆ ಪತ್ರಕರ್ತ ಸಂದೀಪ ಸಾಗರ ಆಯ್ಕೆ

Next Post

ಭ್ರಷ್ಟರ ಬೇಟೆ ಪತ್ರಿಕೆಯ ಹೊಸ ವರ್ಷದ ಸಂಚಿಕೆ ಸ್ವೀಕರಿಸಿ ಶುಭ ಹಾರೈಸಿದ ರಾಜ್ಯ ಮೀನುಗಾರಿಕೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ

Kannada News Desk

Kannada News Desk

Next Post
ಭ್ರಷ್ಟರ ಬೇಟೆ ಪತ್ರಿಕೆಯ ಹೊಸ ವರ್ಷದ ಸಂಚಿಕೆ ಸ್ವೀಕರಿಸಿ ಶುಭ ಹಾರೈಸಿದ ರಾಜ್ಯ ಮೀನುಗಾರಿಕೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ

ಭ್ರಷ್ಟರ ಬೇಟೆ ಪತ್ರಿಕೆಯ ಹೊಸ ವರ್ಷದ ಸಂಚಿಕೆ ಸ್ವೀಕರಿಸಿ ಶುಭ ಹಾರೈಸಿದ ರಾಜ್ಯ ಮೀನುಗಾರಿಕೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.