• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕನ್ನಡ ಟುಡೇ ನ್ಯೂಸ್ * ಪ್ರಕಟಿಸಿದ ಅಂಕೋಲಾ ತಾಲೂಕಿನ ಸರ್ವೆ ಇಲಾಖೆಯಲ್ಲಿ ಸಾರ್ವಜನಿಕರ ಕೆಲಸಗಳು ವಿಳಂಬವೋ- ವಿಳಂಬ.. ಸುದ್ದಿ ಫಲ ಶ್ರುತಿ, ಅಂಕೋಲದಲ್ಲಿ ಕಡ್ಡಾಯವಾಗಿ ಎ.ಡಿ.ಎಲ್.ಆರ್ ವಾರದಲ್ಲಿ ಮೂರು ದಿನ ಆಫೀಸ್ ನಲ್ಲಿ ಹಾಜರಿರ ಬೇಕು ಎಂದು ಭೂ ದಾಖಲೆಗಳ ಉಪನಿರ್ದೇಶಕ ಸಂದೀಪ್ ಉಪ್ಪಾರ ಆದೇಶ* .

Kannada News Desk by Kannada News Desk
February 4, 2025
in ಉತ್ತರ ಕನ್ನಡ
0
ಕನ್ನಡ ಟುಡೇ ನ್ಯೂಸ್ * ಪ್ರಕಟಿಸಿದ ಅಂಕೋಲಾ ತಾಲೂಕಿನ ಸರ್ವೆ ಇಲಾಖೆಯಲ್ಲಿ ಸಾರ್ವಜನಿಕರ ಕೆಲಸಗಳು ವಿಳಂಬವೋ- ವಿಳಂಬ.. ಸುದ್ದಿ ಫಲ ಶ್ರುತಿ, ಅಂಕೋಲದಲ್ಲಿ ಕಡ್ಡಾಯವಾಗಿ ಎ.ಡಿ.ಎಲ್.ಆರ್ ವಾರದಲ್ಲಿ ಮೂರು ದಿನ ಆಫೀಸ್ ನಲ್ಲಿ ಹಾಜರಿರ ಬೇಕು ಎಂದು ಭೂ ದಾಖಲೆಗಳ ಉಪನಿರ್ದೇಶಕ ಸಂದೀಪ್ ಉಪ್ಪಾರ ಆದೇಶ* .
0
SHARES
178
VIEWS
WhatsappTelegram Share on FacebookShare on TwitterLinkedin

 

ಅಂಕೋಲಾ-ಅಂಕೋಲ ತಾಲೂಕಿನ ಸರ್ವೆ ಇಲಾಖೆಯಲ್ಲಿ ( ಎ.ಡಿ.ಎಲ್.ಆರ ಆಫೀಸ್ )ನಲ್ಲಿ ಸಾರ್ವಜನಿಕ ಕೆಲಸಗಳು ವಿಳಂಬವೋ -ವಿಳಂಬ ಎಂಬ ಶಿರೋನಾಮೆಯಲ್ಲಿ ಕನ್ನಡ ಟುಡೇ ನ್ಯೂಸ್ ನಲ್ಲಿ ದಿನಾಂಕ 1-02-2025 ರಂದು ಸುದ್ದಿ ಪ್ರಕಟವಾಗಿತ್ತು.. ಅಂಕೋಲ ತಾಲೂಕಿನಲ್ಲಿ ಸಾರ್ವಜನಿಕರಿಗೆ ಸಕಾಲದಲ್ಲಿ ಸರ್ವೇ ದಾಖಲೆಗಳು ದೊರಕದೇ ಇರುವುದು.11 ಈ ನಕ್ಷೆಗಳು ಸಿದ್ಧಪಡಿಸಲು ವಿಳಂಬ ಆಗಿರುತ್ತಿರುವುದು. ತಾಲೂಕಿನಲ್ಲಿ ಸರ್ವೇ ಅಧಿಕಾರಿಗಳ ಕೊರತೆ. ವಾರಕ್ಕೆ 1 ಸಲ ಬಂದು ಹೋಗುವ ಭೂ ದಾಖಲೆಗಳ ಸಹಾಯ ನಿರ್ದೇಶಕರಿಂದ ಕಡತಗಳು ಸಮಯಕ್ಕೆ ವಿಲೇವಾರಿಯಾಗುತ್ತಿಲ್ಲ. ಮುಂತಾದ ವಿಷಯಗಳ ಕುರಿತು ಸಾರ್ವಜನಿಕರು ಹೈರಾಣಾಗುತ್ತಿರುವ ಬಗ್ಗೆ ಸುದ್ದಿ ಪ್ರಕಟಿಸಲಾಗಿತ್ತು.


ಸದರಿ ಕನ್ನಡ ಟುಡೇ ನ್ಯೂಸ್ ಬಿತ್ತರವಾಗಿರುವ ಅಂಕೋಲಾ, ಸರ್ವೆ ಇಲಾಖೆಯ ಸುದ್ದಿ ಯನ್ನು ಗಂಭೀರವಾಗಿ ಪರಿಗಣಿಸಿದ ಕನ್ನಡ ಟುಡೇ ನ್ಯೂಸ್ ಸುದ್ದಿ ಆಧಾರದಲ್ಲಿ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ್ ಭೂ ದಾಖಲೆಗಳ
ಉಪನಿರ್ದೇಶಕರಾದ ಸಂದೀಪ್ ಉಪ್ಪಾರ್ ರವರು ಸೂಕ್ತ ಆದೇಶವನ್ನು ಹೊರಡಿಸಿದ್ದು.ಅಂಕೋಲಾ ತಾಲೂಕಿನಲ್ಲಿ ಪ್ರಭಾರಿ ಭೂ ದಾಖಲೆಗಳ ಸಹಾಯಕ ನಿರ್ದೇಶಕ ರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ ಪ್ರಸನ್ನ ಜೈ ಕುಮಾರ ರವರು ಅಂಕೋಲಾ ತಾಲೂಕ ಕೇಂದ್ರ ಸ್ಥಾನದಲ್ಲಿ 03 ದಿನ ಕಡ್ಡಾಯವಾಗಿ ಹಾಜರಿರಬೇಕು.ಸಾರ್ವಜನಿಕರಿ ಗೆ ಸರಿಯಾದ ಮಾಹಿತಿ ನೀಡುವ ಬಗ್ಗೆ ಕಟ್ಟು ನಿಟ್ಟಿನ ಕ್ರಮ ವಹಿಸಬೇಕು . ದುರ್ನಡತೆ/ ಕರ್ತವ್ಯ ನಿರ್ಲಕ್ಷತನ ತೋರುವ ನೌಕರರ ಮೇಲೆ ಶಿಸ್ತು ಕ್ರಮ ಜರುಗಿಸಲು ಸೂಕ್ತ ದಾಖಲೆಗಳೊಂದಿಗೆ ಪ್ರಸ್ತಾವನೆ ಸಲ್ಲಿಸಲು ಅಂಕೋಲಾ ಸರ್ವೆ ಇಲಾಖೆಗೆ ನಿರ್ದೇಶಿಸಲಾಗಿದೆ.ಅಂಕೋಲಾ ಸರ್ವೇ ಇಲಾಖೆಯ ಲ್ಲಿ ಈಗಾಗಲೇ ಭಾಕಿ ಇರುವ ಕಡತಗಳ ಬಗ್ಗೆ ವರದಿ ಕೇಳಲಾಗಿದೆ.

ಭೂ ದಾಖಲೆಗಳ ಉಪ ನಿರ್ದೇಶಕರ ಆದೇಶ ಬರುತಿದ್ದಂತೆಯೇ ಅಂಕೋಲಾ ಸರ್ವೆ ಇಲಾಖೆಯಲ್ಲಿ ಸಾರ್ವಜನಿಕರ ಕೆಲಸಗಳು ವಿಳಂಬದ ಬಗ್ಗೆ ಕಾರಣಗಳು ಹಾಗೂ ಪರಿಹಾರ ಕ್ರಮದ ಬಗ್ಗೆ ಭೂ ದಾಖಲೆಗಳ ಸಹಾಯಕ ನಿರ್ದೇಶಕರು ಇಂದು ಮಧ್ಯಾಹ್ನ 3 ಗಂಟೆಗೆ ಎಲ್ಲಾ ಸಿಬ್ಬಂದಿಗಳಿಗೆ ಸಭೆಗೆ ಕರೆದಿದ್ದಾರೆ ಎನ್ನಲಾಗಿದ್ದು.. ಇನ್ನು ಮುಂದಿನ ದಿನಗಳಲ್ಲಿ ಅಂಕೋಲಾ ಸರ್ವೆ ಇಲಾಖೆ ಅಧಿಕಾರಿಗಳ ಕಾರ್ಯ ಮತ್ತು ಸಾರ್ವಜನಿಕರೊಂದಿಗೆ ಅವರ ನಡೆ ಸುಧಾರಿಸಬಹುದೇ ಎಂದು ಕಾದು ನೋಡಬೇಕಾಗಿದೆ.

Related

Previous Post

ಭಟ್ಕಳ ಅರ್ಬನ್ ಕೋ ಓಪರೇಟಿವ್ ಬ್ಯಾಂಕ್ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವ ರಾಮ.ಟಿ.ನಾಯ್ಕ ಚೌತನಿ ಅವರಿಗೆ ಕನ್ನಡ ಟುಡೇ ನ್ಯೂಸ್ ವತಿಯಿಂದ ಹಾರ್ದಿಕ ಅಭಿನಂದನೆಗಳು

Next Post

ಕನ್ನಡಿಗರ ಉದ್ಯೋಗ ಮೀಸಲಾತಿ ಕಾಯ್ದೆಗೆ ಆಗ್ರಹಿಸಿ ಕರ್ನಾಟಕ ರಣಧೀರ ರ ವೇಧಿಕೆ ನೇತೃತ್ವದಲ್ಲಿ ಪ್ರತಿಭಟನೆ

Kannada News Desk

Kannada News Desk

Next Post
ಕನ್ನಡಿಗರ ಉದ್ಯೋಗ ಮೀಸಲಾತಿ ಕಾಯ್ದೆಗೆ ಆಗ್ರಹಿಸಿ ಕರ್ನಾಟಕ ರಣಧೀರ ರ ವೇಧಿಕೆ ನೇತೃತ್ವದಲ್ಲಿ ಪ್ರತಿಭಟನೆ

ಕನ್ನಡಿಗರ ಉದ್ಯೋಗ ಮೀಸಲಾತಿ ಕಾಯ್ದೆಗೆ ಆಗ್ರಹಿಸಿ ಕರ್ನಾಟಕ ರಣಧೀರ ರ ವೇಧಿಕೆ ನೇತೃತ್ವದಲ್ಲಿ ಪ್ರತಿಭಟನೆ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.