• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, July 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಹಣ ಕಟ್ಟಿ ಅಂದರ್ ಬಾಹರ್ ಇಸ್ಪೀಟ್ ಆಟ ಆಡುತ್ತಿದ್ದ 15 ಜನರ ಮೇಲೆ ಪೋಲಿಸರ ದಾಳಿ , ಮೂವರ ಬಂಧನ

Kannada News Desk by Kannada News Desk
June 1, 2025
in ಉತ್ತರ ಕನ್ನಡ
0
ಭಟ್ಕಳದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಹಣ ಕಟ್ಟಿ  ಅಂದರ್ ಬಾಹರ್ ಇಸ್ಪೀಟ್ ಆಟ ಆಡುತ್ತಿದ್ದ 15 ಜನರ ಮೇಲೆ ಪೋಲಿಸರ ದಾಳಿ , ಮೂವರ ಬಂಧನ
0
SHARES
1.1k
VIEWS
WhatsappTelegram Share on FacebookShare on TwitterLinkedin

 

ಭಟ್ಕಳ-ಭಟ್ಕಳದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಆಡುತ್ತಿದ್ದ 15 ಜನರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಮೂವರು ಮಾತ್ರ ಸಿಕ್ಕಿ ಬಿದ್ದಿದ್ದು, ಉಳಿದವರು ಕಾಡಿನಲ್ಲಿ ಓಡಿ ಪರಾರಿಯಾಗಿದ್ದಾರೆ.

ಭಟ್ಕಳದ ನೂಜ್ ಗ್ರಾಮದ ಅರಣ್ಯ ಪ್ರದೇಶದಲ್ಲಿ ಮೇ 30ರ ರಾತ್ರಿ 15 ಜನ ಅಂದರ್ ಬಾಹರ್ ಆಡುತ್ತಿದ್ದರು. ಭಟ್ಕಳ ಡಿವೈಎಸ್‌ಪಿ ಮಹೇಶ ಎಂ ಕೆ ಅವರಿಗೆ ಈ ಬಗ್ಗೆ ಮಾಹಿತಿ ಬಂದಿದ್ದು, ಅವರು ಸಿಪಿಐ ಮಂಜುನಾಥ ಲಿಂಗರೆಡ್ಡಿ ಹಾಗೂ ಪಿಎಸ್‌ಐ ಬರಮಪ್ಪ ಬೆಳಗಲಿ ಜೊತೆ ಕಾಡಿಗೆ ತೆರಳಿದರು. ಪೊಲೀಸ್ ಸಿಬ್ಬಂದಿ ಶಿವಾನಂದ್ಪ ವಡ್ಡರ್, ಶ್ರೀಪಾದ ನಾಯ್ಕ, ವೀರಣ್ಣ ಬಳ್ಳಾರಿ, ಮದಾರಸಾಬ ಚಕ್ಕೇರಿ, ಮಂಜುನಾಥ ನಾಯ್ಕ ಹಾಗೂ ವಾಹನ ಚಾಲಕ ಸಂತೋಷ ನಾಯ್ಕ ಅವರ ಜೊತೆಯಾದರು.

ಈ ಎಲ್ಲರೂ ಸೇರಿ ಹಣ ಕಟ್ಟಿ ಅಂದರ್ ಬಾಹರ್ ಆಡುತ್ತಿದ್ದವರ ಮೇಲೆ ಮುಗಿ ಬಿದ್ದರು. ಆಗ ಬೈಂದೂರಿನ ಬೋಟಿಯಲ್ಲಿ ಕೆಲಸ ಮಾಡುವ ಗೋಪಾಲ ಖಾರ್ವಿ ಸಿಕ್ಕಿ ಬಿದ್ದರು. ಅವರ ಜೊತೆ ಭಟ್ಕಳ ಉತ್ತರಕೊಪ್ಪ ಕೊಳಗೇರಿಯ ರೈಸ್ ಮಿಲ್ ಕಾರ್ಮಿಕ ನಾರಾಯಣ ನಾಯ್ಕ ಹಾಗೂ ರವೀಂದ್ರ ಸಿದ್ದಾಪುರದ ಜಬ್ಬಾರ ಸಾಬ್‌ರನ್ನು ಪೊಲೀಸರು ಹಿಡಿದರು. ಈ ದಾಳಿಯ ವೇಳೆ ಉಳಿದವರು ಕಾಡಿನ ಕಡೆ ದಿಕ್ಕಾಪಾಲಾಗಿ ಓಡಿದರು.

ಪೊಲೀಸರು ಉಳಿದವರ ಬೆನ್ನಟ್ಟಿದರೂ ಅವರು ಸಿಗಲಿಲ್ಲ. ಕೊನೆಗೆ ಮುರುಡೇಶ್ವರದ ಜಯಂತ ನಾಯ್ಕ, ಶಿರಾಲಿಯ ಬಾಬು ನಾಯ್ಕ, ಕೋಟೆಬಾಗಿಲಿನ ದತ್ತಾ ನಾಯ್ಕ, ಮುರುಡೇಶ್ವರದ ಇರ್ಫಾನ್, ಉತ್ತರಕೊಪ್ಪದ ಕುಮಾರ ಗೌಡ ಹಾಗೂ ಬೈಂದೂರಿನ ರಾಜೇಶ ಜೊತೆ ಮತ್ತೆ 6 ಜನ ಕಾಡಿನಲ್ಲಿ ಓಡಿ ಪರಾರಿಯಾದದನ್ನು ಪೊಲೀಸರು ಖಚಿತಪಡಿಸಿಕೊಂಡರು.

ಸಿಕ್ಕಿ ಬಿದ್ದವರ ಜೊತೆ ಓಡಿ ಹೋದವರ ಹೆಸರು-ವಿಳಾಸವನ್ನುಪಡೆದು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದರು. ಇನ್ನೂ ಸಿಕ್ಕಿ ಬಿದ್ದವರ ಬಳಿಯಿದ್ದ 9700ರೂ ಹಣ ಹಾಗೂ 8075ರೂ ಸ್ವತ್ತುಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Related

Previous Post

ಲಂಚ ಪಡೆಯುವಾಗ 1 ವರ್ಷದಲ್ಲಿ 2 ನೆ ಭಾರಿಗೆ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕಿ ಲಂಚಬಾಕಿ ಭ್ರಷ್ಟ ಕೃಷ್ಣವೇಣಿ

Next Post

ಚಿತ್ರಸಂತೆ ಸಿನಿ ಪತ್ರಿಕೆ   ವತಿಯಿಂದ  ಉಮೇಶ ಮುಂಡಳ್ಳಿ ಅವರಿಗೆ ವರ್ಷದ ಕನ್ನಡಿಗ ೨೦೨೫ ಕರ್ನಾಟಕ ಅಚೀವರ್ಸ್ ಅವಾರ್ಡ್ ಪ್ರಧಾನ

Kannada News Desk

Kannada News Desk

Next Post
ಚಿತ್ರಸಂತೆ ಸಿನಿ ಪತ್ರಿಕೆ   ವತಿಯಿಂದ  ಉಮೇಶ ಮುಂಡಳ್ಳಿ ಅವರಿಗೆ ವರ್ಷದ ಕನ್ನಡಿಗ ೨೦೨೫ ಕರ್ನಾಟಕ ಅಚೀವರ್ಸ್ ಅವಾರ್ಡ್ ಪ್ರಧಾನ

ಚಿತ್ರಸಂತೆ ಸಿನಿ ಪತ್ರಿಕೆ   ವತಿಯಿಂದ  ಉಮೇಶ ಮುಂಡಳ್ಳಿ ಅವರಿಗೆ ವರ್ಷದ ಕನ್ನಡಿಗ ೨೦೨೫ ಕರ್ನಾಟಕ ಅಚೀವರ್ಸ್ ಅವಾರ್ಡ್ ಪ್ರಧಾನ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.