• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, September 12, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಉ. ಕ. ಜಿಲ್ಲಾ ಬ್ರಹ್ಮಶ್ರೀ ನಾರಾಯಣ ಗುರುಗಳ ಹಿಂದುಳಿದ ವರ್ಗಗಳ ವೇದಿಕೆಯಿಂದ ಬ್ರಹ್ಮರ್ಷಿ ನಾರಾಯಣ ಗುರು ಜಯಂತಿ : ನಿವೃತ್ತ ಶಿಕ್ಷಕ ಡಿ. ಬಿ. ನಾಯ್ಕ ಹಾಗೂ ಇಂಜಿನಿಯರ್  ಶಿವಾನಂದ ನಾಯ್ಕರಿಗೆ ಸನ್ಮಾನ

Kannada News Desk by Kannada News Desk
September 10, 2025
in ಉತ್ತರ ಕನ್ನಡ
0
ಉ. ಕ. ಜಿಲ್ಲಾ ಬ್ರಹ್ಮಶ್ರೀ ನಾರಾಯಣ ಗುರುಗಳ ಹಿಂದುಳಿದ ವರ್ಗಗಳ ವೇದಿಕೆಯಿಂದ ಬ್ರಹ್ಮರ್ಷಿ ನಾರಾಯಣ ಗುರು ಜಯಂತಿ : ನಿವೃತ್ತ ಶಿಕ್ಷಕ ಡಿ. ಬಿ. ನಾಯ್ಕ ಹಾಗೂ ಇಂಜಿನಿಯರ್  ಶಿವಾನಂದ ನಾಯ್ಕರಿಗೆ ಸನ್ಮಾನ
0
SHARES
316
VIEWS
WhatsappTelegram Share on FacebookShare on TwitterLinkedin

ಹೊನ್ನಾವರ : ಉತ್ತರ ಕನ್ನಡ ಜಿಲ್ಲಾ ಬ್ರಹ್ಮಶ್ರೀ ನಾರಾಯಣ ಗುರುಗಳ ಹಿಂದುಳಿದ ವರ್ಗಗಳ ವೇದಿಕೆಯ ವತಿಯಿಂದ ಹೊನ್ನಾವರದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಕಾರ್ಯಕ್ರಮದಲ್ಲಿ ಭಟ್ಕಳ ಹಾಗೂ ಹೊನ್ನಾವರ ತಾಲೂಕಿನ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಟ್ಕಳ ತಾಲೂಕಿನ ನಿವೃತ್ತ ಶಿಕ್ಷಕ, ಸಹಕಾರಿ ಧುರೀಣ, ಸಮಾಜ ಸೇವಕ, ಹಾಗೂ ನಾಮಧಾರಿ ಸಮಾಜದ ಹಿರಿಯರಾದ ಡಿ. ಬಿ. ನಾಯ್ಕ ಅವರ ಸಾಮಾಜಿಕ, ಶೈಕ್ಷಣಿಕ ಹಾಗೂ ಸಹಕಾರಿ ಕ್ಷೇತ್ರಕ್ಕೆ ನೀಡಿದ ಸೇವೆಗಾಗಿ ಸನ್ಮಾನಿಸಿ ಗೌರವಿಸಲಾಯಿತು. ಹಾಗೆಯೇ ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿದ ಸೇವೆಗಾಗಿ ಮುರ್ಡೇಶ್ವರದ ಶಿವಾನಂದ ಡಿ.ನಾಯ್ಕ ಇವರುಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೊನ್ನಾವರದ ನಾಮಧಾರಿತ ಹಿತ ರಕ್ಷಣಾ ವೇದಿಕೆಯ ಅಧ್ಯಕ್ಷ ನ್ಯಾಯವಾದಿ ವಿಕ್ರಮ ನಾಯ್ಕ ವಹಿಸಿದ್ದರು. ವೇದಿಕೆಯಲ್ಲಿ ನೀಲಗೋಡು ಯಕ್ಷ ಚೌಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ಮಾಧವ ಸ್ವಾಮಿ, ನಾರಾಯಣಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಕಾರವಾರದ ನ್ಯಾಯವಾದಿ ನಾಗರಾಜ ನಾಯಕ, ಶಿರಾಲಿ ಹೊಳೆಕೋಟೆ ಹನುಮಂತ ದೇವಸ್ಥಾನದ ಅಧ್ಯಕ್ಷ ಆರ್ ಕೆ ನಾಯ್ಕ, ಭಟ್ಕಳ ತಾಲೂಕ ನಾಮಧಾರಿ ಸೇವಾ ಸಮಿತಿ ಅಧ್ಯಕ್ಷ ಭವಾನಿ ಶಂಕರ್ ನಾಯ್ಕ, ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಗೌಡ, ಬೆಂಗಳೂರು ವಿಶ್ವವಿದ್ಯಾಲಯದ ರಾಸಾಯನಶಾಸ್ತ್ರದ ಪ್ರಾಧ್ಯಾಪಕ ಡಾ.ಬಾಬು ಗಿರಿಯ ಗೌಡ, ಭಟ್ಕಳದ ನಾರಾಯಣ ಗುರು ಸಮಿತಿಯ ಸಂಚಾಲಕ ಸತೀಶ್ ಕುಮಾರ್ ನಾಯ್ಕ, ಮಂಕಿಯ ಗೋಲ್ ಇಂಟರ್ನ್ಯಾಷನಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಣ್ಣಪ್ಪ ನಾಯ್ಕ, ಭಟ್ಕಳದ ದೇವಾಡಿಗರ ಸಂಘದ ಕಾರ್ಯದರ್ಶಿ ಸುರೇಶ್ ದೇವಾಡಿಗ, ಬೆಳಕೊಂಡ ಮೀನುಗಾರರ ಸಂಘದ ಅಧ್ಯಕ್ಷ ಉಮೇಶ್ ಮೇಸ್ತ, ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Related

Previous Post

ನೂರಾರು ವರ್ಷಗಳ ಇತಿಹಾಸ ಹೊಂದಿರುವ ಹಳೆ ಬಸ್ ನಿಲ್ದಾಣದ ಹಳೆ ಮೀನು ಮಾರುಕಟ್ಟೆಯ ಬಗ್ಗೆ ಸ್ವಚ್ಛತೆಯ ಹೆಸರಿನಲ್ಲಿ ಅಪಪ್ರಚಾರ ಮಾಡುತ್ತಿರುವ ವ್ಯಕ್ತಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ಹಿ.ಜಾ.ವೇ ಭಟ್ಕಳ ಘಟಕದಿಂದ ಪೊಲೀಸ್ ದೂರು

Next Post

ಪತ್ರಕರ್ತ, ಶಿಕ್ಷಕ , ಪ್ರಗತಿಪರ ಚಿಂತಕ ಎಂ.ಆರ್. ಮಾನ್ವಿಯವರಿಗೆ ಅಂಕೋಲಾದಲ್ಲಿ ಬಾರ್ಡೋಲಿ ಗೌರವ ಪ್ರಶಸ್ತಿ ಪ್ರದಾನ

Kannada News Desk

Kannada News Desk

Next Post
ಪತ್ರಕರ್ತ, ಶಿಕ್ಷಕ , ಪ್ರಗತಿಪರ ಚಿಂತಕ ಎಂ.ಆರ್. ಮಾನ್ವಿಯವರಿಗೆ ಅಂಕೋಲಾದಲ್ಲಿ ಬಾರ್ಡೋಲಿ ಗೌರವ ಪ್ರಶಸ್ತಿ ಪ್ರದಾನ

ಪತ್ರಕರ್ತ, ಶಿಕ್ಷಕ , ಪ್ರಗತಿಪರ ಚಿಂತಕ ಎಂ.ಆರ್. ಮಾನ್ವಿಯವರಿಗೆ ಅಂಕೋಲಾದಲ್ಲಿ ಬಾರ್ಡೋಲಿ ಗೌರವ ಪ್ರಶಸ್ತಿ ಪ್ರದಾನ

Please login to join discussion

ಕ್ಯಾಲೆಂಡರ್

September 2025
M T W T F S S
1234567
891011121314
15161718192021
22232425262728
2930  
« Aug    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.