• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, July 2, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಲೋಕಾಯುಕ್ತರ ದಾಳಿಗೆ ಹೆದರಿ ತಾನು ಪಡೆದ ಲಂಚದ ಹಣವನ್ನು ಸುಟ್ಟುಹಾಕಿದ ಪಟ್ಟಣ ಪಂಚಾಯಿತ ಸದಸ್ಯ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
November 21, 2022
in ರಾಜ್ಯ ಸುದ್ದಿ
0
ಲೋಕಾಯುಕ್ತರ  ದಾಳಿಗೆ ಹೆದರಿ ತಾನು ಪಡೆದ ಲಂಚದ ಹಣವನ್ನು ಸುಟ್ಟುಹಾಕಿದ ಪಟ್ಟಣ ಪಂಚಾಯಿತ ಸದಸ್ಯ
0
SHARES
821
VIEWS
WhatsappTelegram Share on FacebookShare on TwitterLinkedin

ಲೋಕಾಯುಕ್ತರ ದಾಳಿಗೆ ಹೆದರಿ ತಾನು ಪಡೆದ ಲಂಚದ ಹಣವನ್ನು ಸುಟ್ಟುಹಾಕಿದ ಪಟ್ಟಣ ಪಂಚಾಯಿತ ಸದಸ್ಯ

ಶಿವಮೊಗ್ಗ- ತಾನು ಲಂಚದ ಹಣವನ್ನು ಪಡೆಯುತ್ತಿರುವುದನ್ನು ಹಿಡಿಯಲು ಲೋಕಾಯುಕ್ತರು ತನ್ನ ಮನೆಗೆ ಬರುತ್ತಿರುವುದನ್ನು ಕಂಡ ಪಟ್ಟಣ ಪಂಚಾಯತಿ ಸದಸ್ಯನೊಬ್ಬ ತನ್ನಲ್ಲಿದ್ದ ಆ ಹಣವನ್ನು ಮನೆಯ ಗ್ಯಾಸ್ ಸ್ಟವ್ ಹಚ್ಚಿ ಸುಟ್ಟುಹಾಕಿದ ವಿಚಿತ್ರ ಘಟನೆ ಜೋಗದಲ್ಲಿ ಸಂಭವಿಸಿದೆ.

ಲೋಕಾಯುಕ್ತರು ಹಣ ಸುಟ್ಟಿರುವ ಪಪಂ ಸದಸ್ಯ ಕೆ. ಸಿ. ಹರೀಶ್ (48) ನನ್ನು ಬಂಧಿಸಿದ್ದಾರೆ.

ಘಟನೆಯ ವಿವರ:

ಜೋಗದ ಬಜಾರ್ ಲೈನಿನ ನಿವಾಸಿ ಅಹ್ಮದ್ ಅಬ್ದುಲ್ ಬಿನ್ ಉನ್ನಿನ್ ಕುಟ್ಟಿ ಇವರು ಪಪಂ ಜಾಗದಲ್ಲಿ 15 ವರ್ಷದಿಂದ ಕೋಳಿ ಮಾಂಸ ಮಾರಾಟ ಮಾಡುತ್ತಿದ್ದು, ಈ ಅಂಗಡಿಗೆ ಲೈಸೆನ್ಸ್ ಇರಲಿಲ್ಲ. ಇತ್ತೀಚೆಗೆ ಪಪಂನವರು ಅಂಗಡಿ ತೆರವುಗೊಳಿಸಲು ಸೂಚನೆ ಕೊಟ್ಟಿದ್ದರು. ಆದರೆ ತನಗೆ ಪರವಾನಿಗೆ ಕೊಡುವಂತೆ ಅಬ್ದುಲ್ ನ. 14 ರಂದು ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದ್ದರು. ಆದರೆ ಪರವಾನಿಗೆ ಕೊಟ್ಟಿರಲಿಲ್ಲ. ಮತ್ತೆ ಅಂಗಡಿ ತೆರವುಗೊಳಿಸಲು ಮುಂದಾದ ವೇಳೆ ಆ ವಾರ್ಡಿನ ಸದಸ್ಯ ಕೆ. ಸಿ ಹರೀಶ್ ಎನ್ನುವವರಲ್ಲಿಗೆ ಹೋಗಿ ಈ ವಿಚಾರ ಪ್ರಸ್ತಾಪಿಸಿದ್ದನು.

ಆಗ ಹರೀಶ್ ಪ್ರತಿ ತಿಂಗಳು ತನಗೆ 3 ಸಾವಿರ ರೂ ಕೊಟ್ಟರೆ ಉಳಿಸುವುದಾಗಿ ಹೇಳಿದ್ದರು. ಇಷ್ಟು ಹಣ ಕೊಡುತ್ತಾ ಹೋಗಲು ಸಾಧ್ಯವಿಲ್ಲ ಎಂದಾಗ ಒಮ್ಮೆಲೆ 50 ಸಾವಿರ ರೂ. ಕೊಡು. ಯಾರೂ ನಿನ್ನ ತಂಟೆಗೆ ಬಾರದಂತೆ ಮಾಡುತ್ತೇನೆ ಎಂದಿದ್ದರು. ಈ ವಿಷಯವನ್ನು ಅಬ್ದುಲ್ ಲೋಕಾಯುಕ್ತರಿಗೆ ತಿಳಿಸಿದ್ದರು.

ಸೋಮವಾರದಂದು ಅಬ್ದುಲ್ ಅವರಿಂದ ಹರೀಶ್ ತನ್ನ ಮನೆಯಲ್ಲಿ 50 ಸಾವಿರ ರೂ. ನಗದು ಹಣ ಪಡೆಯುತ್ತಿರುವಾಗ ಲೋಕಾಯುಕ್ತರು ದಾಳಿ ಮಾಡಲು ಬರುತ್ತಿರುವದನ್ನು ಕಂಡ ಹರೀಶ್ ಗ್ಯಾಸ್ ಸ್ಟವ್ ಆನ್ ಮಾಡಿ ಎಲ್ಲ ಹಣವನ್ನು ಸುಟ್ಟಿದ್ದಾನೆ. ಕೂಡಲೇ ಆತನನ್ನು ಬಂಧಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ.

ಲೋಕಾಯುಕ್ತ ಇನ್ಸ್‌ಪೆಕ್ಟರ್ ರಾಧಾಕೃಷ್ಣ ಪ್ರಕರಣ ದಾಖಲಿಸಿದ್ದಾರೆ. ಡಿಎಸ್ಪಿ ಮೃತ್ಯುಂಜಯ, ಇನ್ಸಪೆಕ್ಟರ್ ಜಗನ್ನಾಥ, ಸಿಬ್ಬಂದಿಗಳಾದ ಪ್ರಸನ್ನ, ಲೋಕೇಶಪ್ಪ, ಮಹಾಂತೇಶ್, ಚನ್ನೇಶ್, ಪ್ರಶಂತ್‌ಕುಮಾರ್ ಮೊದಲಾದವರಿದ್ದರು.

Related

Tags: Lokayukta DSP shimogaLokayukta SP shimoga
Previous Post

ವರದಕ್ಷಿಣೆ ಕಿರುಕುಳದಿಂದ ಬೇಸತ್ತು ತನ್ನ 3 ವರ್ಷದ ಮಗುವಿನೊಂದಿಗೆ ಮಹಿಳೆ ನಾಲೆಗೆ ಹಾರಿ ಆತ್ಮಹತ್ಯೆ

Next Post

ಮುಸ್ಲಿಂ ವ್ಯಕ್ತಿಯೊಂದಿಗೆ ಪುತ್ತೂರಿನ ಹಿಂದೂ ಯುವತಿ ವಿವಾಹವನ್ನು ಲವ್ ಜಿಹಾದ್ ಎಂದು ಆರೋಪಿಸಿ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ

Kannada News Desk

Kannada News Desk

Next Post
ಮುಸ್ಲಿಂ ವ್ಯಕ್ತಿಯೊಂದಿಗೆ ಪುತ್ತೂರಿನ ಹಿಂದೂ ಯುವತಿ ವಿವಾಹವನ್ನು ಲವ್ ಜಿಹಾದ್ ಎಂದು ಆರೋಪಿಸಿ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ

ಮುಸ್ಲಿಂ ವ್ಯಕ್ತಿಯೊಂದಿಗೆ ಪುತ್ತೂರಿನ ಹಿಂದೂ ಯುವತಿ ವಿವಾಹವನ್ನು ಲವ್ ಜಿಹಾದ್ ಎಂದು ಆರೋಪಿಸಿ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.