• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, June 14, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ತನ್ನ ಅನೈತಿಕ  ಸಂಬಂದಕ್ಕೆ ಅಡ್ಡಿಪಡಿಸಿದ ಗಂಡನನ್ನೇ ಕೊಲೆ ಮಾಡಿಸಿ ಚಟ್ಟ ಕಟ್ಟಿದ ಖತರ್ನಾಕ್ ಪತ್ನಿ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 6, 2022
in ಕ್ರೈಮ್ ನ್ಯೂಸ್
0
ತನ್ನ ಅನೈತಿಕ  ಸಂಬಂದಕ್ಕೆ ಅಡ್ಡಿಪಡಿಸಿದ ಗಂಡನನ್ನೇ ಕೊಲೆ ಮಾಡಿಸಿ ಚಟ್ಟ ಕಟ್ಟಿದ ಖತರ್ನಾಕ್ ಪತ್ನಿ
0
SHARES
540
VIEWS
WhatsappTelegram Share on FacebookShare on TwitterLinkedin

ತನ್ನ ಅನೈತಿಕ  ಸಂಬಂದಕ್ಕೆ ಅಡ್ಡಿಪಡಿಸಿದ ಗಂಡನನ್ನೇ ಕೊಲೆ ಮಾಡಿಸಿ ಚಟ್ಟ ಕಟ್ಟಿದ ಖತರ್ನಾಕ್ ಪತ್ನಿ


ಚಿಕ್ಕಬಳ್ಳಾಪುರ: ಗಂಡ ಹಾಗೂ ಮೂವರು ಮಕ್ಕಳಿದ್ರೂ, ಇಲ್ಲೊಬ್ಬ ವಿವಾಹಿತ ಮಹಿಳೆ ಪರಪುರುಷನೊಂದಿಗೆ ಅನೈತಿಕ ಸಂಬಂಧ ಬೆಳೆಸಿದ್ದಳು. ಆದ್ರೆ ತನ್ನ ಅನೈತಿಕ ಸಂಬಂಧಕ್ಕೆ ಗಂಡನೇ ಅಡ್ಡಿಯಾಗಿದ್ದನೆಂದು ಭಾವಿಸಿ, ಪ್ರಿಯಕರನ ಕೈಯಲ್ಲಿ ಗಂಡನನ್ನೇ ಕೊಲೆ ಮಾಡಿಸಿದ್ದಾಳೆ.

ಗಂಡನನ್ನು ಕೊಂದು, ಹೂತುಹಾಕಿ, ಏನೂ ಗೊತ್ತಿಲ್ಲದಂತೆ ಪೊಲೀಸ್ ಠಾಣೆಗೆ ಹೋಗಿ `ಸ್ವಾಮಿ ನನ್ನ ಗಂಡ ಕಾಣಿಸುತ್ತಿಲ್ಲ ಹುಡುಕಿಕೊಡಿ’ ಎಂದು ಸುಳ್ಳು ಕಂಪ್ಲೇಂಟ್ ಕೊಟ್ಟಿದ್ದಾಳೆ. ಕೊನೆಗೆ ನೌಟಂಕಿ ರಾಣಿಯ ಆಸಲಿಯತ್ತನ್ನ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ಪೊಲೀಸರು ಬಯಲು ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಪೋಲನಾಯಕನಪಲ್ಲಿ ನಿವಾಸಿ ನರಸಿಂಹಪ್ಪ ಕೊಲೆಯಾದ ವ್ಯಕ್ತಿ. ಅಲಮೇಲಮ್ಮ ಕೊಲೆ ಮಾಡಿಸಿದ ಪತ್ನಿ.

ಅಲಮೇಲಮ್ಮ – ನರಸಿಂಹಪ್ಪ ದಂಪತಿಗೆ ಮೂವರು ಮಕ್ಕಳು (ಇಬ್ಬರು ಹೆಣ್ಣು, ಓರ್ವ ಗಂಡು ಮಗ) ಇದ್ದಾರೆ. ಇಬ್ಬರು ಕೂಲಿ ಮಾಡಿಕೊಂಡು, ನೆಮ್ಮದಿಯ ಜೀವನ ನಡೆಸುತ್ತಿದ್ದರು. ಆದರೆ ನವೆಂಬರ್ 24ರಂದು ಈಕೆಯ ಗಂಡ ನರಸಿಂಹಪ್ಪ ಅಂಗಡಿಗೆ ಹೋಗಿ ಬರ್ತೀನಿ ಅಂತ ಹೋರಟವನೇ 5 ದಿನಗಳಾದ್ರೂ ಮನೆಗೆ ವಾಪಸ್ ಬರಲಿಲ್ಲ. ಇದರಿಂದ ಆತಂಕಗೊಂಡ ಅಲಮೇಲು ನೇರವಾಗಿ ಚೇಳೂರು ಪೊಲೀಸ್ ಠಾಣೆಗೆ ಹೋಗಿ ನವೆಂಬರ್ 29 ರಂದು ಗಂಡ ಮಿಸ್ಸಿಂಗ್ ದೂರು ನೀಡಿದ್ದಳು.

ದೂರಿನ ಆಧಾರದ ಮೇಲೆ ಕೇಸ್ ದಾಖಲಿಸಿ, ತನಿಖೆ ನಡೆಸಿದ್ದ ಪೊಲೀಸರು ಹೆಂಡತಿ ಅಲಮೇಲಮ್ಮನ ಮೇಲೆ ಅನುಮಾನ ಪಟ್ಟಿದ್ದರು. ಬಳಿಕ ಠಾಣೆಗೆ ಕರೆತಂದು ವಿಚಾರಣೆ ಮಾಡಿದಾಗ ಸತ್ಯ ಬಾಯ್ದಿಟ್ಟಿದ್ದಾಳೆ.

ಅಲಮೇಲಮ್ಮನ ಅಸಲಿ ಆಟ ಏನು? ಹೌದು.. ಅಲಮೇಲಮ್ಮನಿಗೆ ಪೋಲನಾಯಕನಪಲ್ಲಿ ಗ್ರಾಮದ ವೆಂಕಟೇಶ ಎನ್ನುವವನೊಂದಿಗೆ ಅನೈತಿಕ ಸಂಬಂಧವಿತ್ತು. ಇದೇ ವಿಚಾರಕ್ಕೆ ಮನೆಯಲ್ಲಿ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಇದರಿಂದ ರೊಚ್ಚಿಗೆದ್ದ ಅಲಮೇಲು ತನ್ನ ಗಂಡನ ಕಥೆ ಮುಗಿಸುವಂತೆ ಹೇಳಿದ್ದಾಳೆ. ನಂತರ ಪಕ್ಕಾ ಸ್ಕೆಚ್ ಹಾಕಿದ ವೆಂಕಟೇಶ ಸ್ನೇಹಿತ ಶ್ರೀನಾಥ್ ಜೊತೆಗೂಡಿ ನರಸಿಂಹಪ್ಪನಿಗೆ ಮದ್ಯ ಕುಡಿಸಲು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಮದ್ಯ ಕುಡಿಸಿ ಅಲ್ಲೇ ಕತ್ತು ಹಿಸುಕಿ ಕೊಂದು, ಪೊದೆಯೊಂದರಲ್ಲಿ ಶವವನ್ನ ಹೂತುಹಾಕಿದ್ದಾರೆ ಎಂಬ ಸತ್ಯವನ್ನ ಅಲಮೇಲು ತನಿಖೆ ವೇಳೆ ಬಾಯ್ದಿಟ್ಟಿದ್ದಾಳೆ.

ಸದ್ಯ ಶವ ಹೊರತೆಗೆಸಿರುವ ಪೊಲೀಸರು ಕಿಲಾಡಿ ಪತ್ನಿ ಅಲಮೇಲಮ್ಮ, ಪ್ರಿಯಕರ ವೆಂಕಟೇಶ್ ಹಾಗೂ ಕೊಲೆಗೆ ಸಾಥ್ ನೀಡಿದ ಸ್ನೇಹಿತ ಶ್ರೀನಾಥ್‌ನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಆದರೆ ತಮ್ಮದಲ್ಲದ ತಪ್ಪಿಗೆ ಮೂವರು ಮಕ್ಕಳು ಅನಾಥರಾಗುವಂತಾಗಿದೆ.

Related

Previous Post

ಮಹಿಳಾ ಡಾಕ್ಟರ ಅನುಮಾನಾಸ್ಪದ ಸಾವು

Next Post

ಸರಕಾರಿ ನೌಕರರು ಲಂಚ ಕೇಳಿದ್ರೆ ತಪ್ಪಲ್ಲ, ಲಂಚ ಸ್ವೀಕರಿಸಿದರೆ ತಪ್ಪು-ಹೈಕೋರ್ಟ್ ಸ್ಪಷ್ಟನೆ

Kannada News Desk

Kannada News Desk

Next Post
ಸರಕಾರಿ ನೌಕರರು ಲಂಚ ಕೇಳಿದ್ರೆ ತಪ್ಪಲ್ಲ, ಲಂಚ ಸ್ವೀಕರಿಸಿದರೆ ತಪ್ಪು-ಹೈಕೋರ್ಟ್ ಸ್ಪಷ್ಟನೆ

ಸರಕಾರಿ ನೌಕರರು ಲಂಚ ಕೇಳಿದ್ರೆ ತಪ್ಪಲ್ಲ, ಲಂಚ ಸ್ವೀಕರಿಸಿದರೆ ತಪ್ಪು-ಹೈಕೋರ್ಟ್ ಸ್ಪಷ್ಟನೆ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.