• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, July 8, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಆಸ್ತಿಗಾಗಿ ಜನ್ಮಕೊಟ್ಟ ತಂದೆಯನ್ನೇ ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಮಹಾನುಭಾವ ಮಕ್ಕಳು

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 12, 2022
in ಕ್ರೈಮ್ ನ್ಯೂಸ್
0
ಆಸ್ತಿಗಾಗಿ ಜನ್ಮಕೊಟ್ಟ ತಂದೆಯನ್ನೇ ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಮಹಾನುಭಾವ ಮಕ್ಕಳು
0
SHARES
433
VIEWS
WhatsappTelegram Share on FacebookShare on TwitterLinkedin

ಆಸ್ತಿಗಾಗಿ ಜನ್ಮಕೊಟ್ಟ ತಂದೆಯನ್ನೇ ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಮಹಾನುಭಾವ ಮಕ್ಕಳು

ಶಿವಮೊಗ್ಗ – ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಆಸ್ತಿಗಾಗಿ ಸುಪಾರಿ ಕೊಟ್ಟು ತಂದೆಯನ್ನೇ ಮಕ್ಕಳು ಕೊಲೆ ಮಾಡಿಸಿದ ಘಟನೆ ನಡೆದಿದೆ.
ಕೊಲೆಯಾದ ವ್ಯಕ್ತಿ ಕೆಎಸ್‍ಆರ್‌ಪಿಯ ನಿವೃತ್ತ ಎಆರ್‌ಎಸ್‍ಐ ಶಿರಾಳಕೊಪ್ಪದ ಬೋವಿ ಗ್ರಾಮದ ನಿವಾಸಿ ನಾಗೇಂದ್ರಪ್ಪ ಎಂದು ತಿಳಿದು ಬಂದಿದೆ.

ಈತನ ಶವ ಶಿರಾಳಕೊಪ್ಪದಲ್ಲಿ ನ. 29 ರಂದು ಚರಂಡಿಯಲ್ಲಿ ಪತ್ತೆ ಆಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಶಿರಾಳಕೊಪ್ಪ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಈ ವೇಳೆ ಕೆಲವು ರಹಸ್ಯಗಳು ಬಯಲಾಗಿದೆ.

ನಾಗೇಂದ್ರಪ್ಪಗೆ ಐದೂವರೆ ಎಕರೆ ಭೂಮಿಯಲ್ಲಿ ಐದು ಎಕರೆ ತೋಟವಿದೆ. ಉತ್ತಮ ಫಸಲು ಬರುತ್ತಿದ್ದರಿಂದ ಆದಾಯವೂ ಹೆಚ್ಚಿತ್ತು. ಅಷ್ಟೇ ಅಲ್ಲದೇ ನಾಗೇಂದ್ರಪ್ಪನ ಮೊದಲ ಪತ್ನಿಗೆ ಐವರು ಮಕ್ಕಳಿದ್ದರು. ಮೊದಲ ಪತ್ನಿ ನಿಧನದ ಹಿನ್ನೆಲೆಯಲ್ಲಿ ಎರಡು ವರ್ಷಗಳ ಹಿಂದೆ ವಿಧವೆಯನ್ನು ನಾಗೇಂದ್ರಪ್ಪ ಮದುವೆಯಾಗಿದ್ದ. ಈ ಮದುವೆಯನ್ನು ಮಕ್ಕಳೇ ನಿಂತು ಮಾಡಿಸಿದ್ದರು.

ನಾಗೇಂದ್ರಪ್ಪನ ಮೊದಲ ಪತ್ನಿಯ ಮಕ್ಕಳು ಆಸ್ತಿ ಪಾಲು ಮಾಡುವಂತೆ ಹಿಂದಿನಿಂದಲೂ ಒತ್ತಾಯವಿತ್ತು. ಆದರೆ ನಾಗೇಂದ್ರಪ್ಪ ಆಸ್ತಿ ಪಾಲಿಗೆ ನಿರಾಕರಿಸಿದ್ದ. ಈ ಮಧ್ಯೆ ಎರಡನೇ ಪತ್ನಿಗೂ ಗಂಡು ಮಗು ಜನಿಸಿತ್ತು. ಇದರಿಂದಾಗಿ ನಾಗೇಂದ್ರಪ್ಪನ ಮೊದಲ ಪತ್ನಿಯ ಮಕ್ಕಳಾದ ಮಂಜುನಾಥ್, ಉಮೇಶ್ ಸಿಟ್ಟಾಗಿದ್ದರು. ಆಸ್ತಿ ಕೈ ತಪ್ಪಿ ಹೋಗುತ್ತದೆ ಎಂದು ಅಪ್ಪನನ್ನೇ ಮುಗಿಸಲು ಈ ಇಬ್ಬರು ಮಕ್ಕಳು ಯೋಜನೆ ಹಾಕಿದ್ದಾರೆ. ಯೋಜನೆಯ ಪ್ರಕಾರವಾಗಿಯೇ ಬೋಗಿ ಗ್ರಾಮದ ಮೂವರಿಗೆ ತಂದೆಯ ಕೊಲೆಗೆ ಸುಪಾರಿ ಕೊಟ್ಟು, ಅಪ್ಪನನ್ನು ಕೊಲೆ ಮಾಡಿದರೆ ಐದು ಲಕ್ಷ ಕೊಡುವುದಾಗಿ ವಾಗ್ದಾನ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸುಪಾರಿ ತೆಗೆದುಕೊಂಡ ಬೋವಿ ಗ್ರಾಮದ ರಿಜ್ವಾನ್, ಹಬೀಬುಲ್ಲಾ, ಸುಹೇಲ್ ಮೂವರು ನಾಗೇಂದ್ರಪ್ಪ ಭದ್ರಾವತಿ ಕೋರ್ಟ್‍ಗೆ ಹೋಗಿ ಶಿಕಾರಿಪುರಕ್ಕೆ ಬರುವುದನ್ನು ನೋಡಿದ್ದಾರೆ. ಇದೇ ಸರಿಯಾದ ಸಮಯವೆಂದು ಆರೋಪಿಗಳಾದ ಬೋವಿ ಗ್ರಾಮದ ರಿಜ್ವಾನ್, ಹಬೀಬುಲ್ಲಾ, ಸುಹೇಲ್ ಮೂವರು ನಾಗೇಂದ್ರಪ್ಪನನ್ನು ತಮ್ಮ ಆಟೋದಲ್ಲಿ ಹತ್ತಿಸಿಕೊಂಡಿದ್ದರು

ಅದಾದ ಬಳಿಕ ನಾಗೇಂದ್ರಪ್ಪನನ್ನು ಪುಣೇದಹಳ್ಳಿ ಗ್ರಾಮದ ಬಳಿ ಕರೆದೊಯ್ದಿದ್ದಾರೆ. ಅಲ್ಲಿ ನಾಗೇಂದ್ರಪ್ಪನಿಗೆ ಬಲವಂತದಿಂದ ನಶೆ ಬರುವ ಔಷಧಿ ಕುಡಿಸಿದ್ದಾರೆ. ಅದಾದ ಬಳಿಕ ಉಸಿರುಗಟ್ಟಿಸಿ ಸಾಯಿಸಿ ಅದೇ ಆಟೋದಲ್ಲಿ ಶವ ಸಾಗಿಸಿದ್ದಾರೆ. ಅದಾದ ಬಳಿಕ ಉಡುಗಣಿ ಗ್ರಾಮದಿಂದ ಕುಸೂರು ಗ್ರಾಮಕ್ಕೆ ಹೋಗುವ ಮಣ್ಣಿನ ರಸ್ತೆಯ ಪಕ್ಕದಲ್ಲಿನ ಚರಂಡಿಗೆ ಶವ ಎಸೆದಿದ್ದಾರೆ.

ಮಕ್ಕಳಾದ ಮಂಜುನಾಥ್, ಉಮೇಶ್‌ನನ್ನು ಹಾಗೂ ಸುಪಾರಿ ತೆಗೆದುಕೊಂಡಿದ್ದ ರಿಜ್ವಾನ್, ಹಬೀಬುಲ್ಲಾ, ಸುಹೇಲ್‌ನನ್ನು ಘಟನೆಗೆ ಸಂಬಂಧಿಸಿ ಬಂಧಿಸಿದ್ದಾರೆ.

Related

Previous Post

ಮದುವೆ ತೆರಳುತ್ತಿದ್ದ ಇನ್ನೋವಾ ಕಾರು ಸ್ಕಿಡ್ ಆಗಿ ಚಾಲಕನ ನಿಯಂತ್ರಣ ತಪ್ಪಿ  ಮರಕ್ಕೆ ಗುದ್ದಿದ ಕಾರು ತಾಯಿ , ಮಗು ಸ್ಥಳದಲ್ಲೇ ಸಾವು

Next Post

ಮುರುಡೇಶ್ವರ ದೇವಸ್ಥಾನದಲ್ಲಿ ಭಕ್ತಾದಿಗಳಿಗೆ ವಸ್ತ್ರ ಸಂಹಿತೆಯನ್ನು ಜಾರಿ ಮಾಡುವಂತೆ ಹಿಂದೂ ಜನಜಾಗೃತಿ ಸಮಿತಿ ಮತ್ತು ಹಿಂದೂ ಸಂಘಟನೆಗಳಿಂದ ಮುರ್ಡೇಶ್ವರ ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ

Kannada News Desk

Kannada News Desk

Next Post
ಮುರುಡೇಶ್ವರ ದೇವಸ್ಥಾನದಲ್ಲಿ ಭಕ್ತಾದಿಗಳಿಗೆ ವಸ್ತ್ರ ಸಂಹಿತೆಯನ್ನು ಜಾರಿ ಮಾಡುವಂತೆ ಹಿಂದೂ ಜನಜಾಗೃತಿ ಸಮಿತಿ ಮತ್ತು ಹಿಂದೂ ಸಂಘಟನೆಗಳಿಂದ ಮುರ್ಡೇಶ್ವರ ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ

ಮುರುಡೇಶ್ವರ ದೇವಸ್ಥಾನದಲ್ಲಿ ಭಕ್ತಾದಿಗಳಿಗೆ ವಸ್ತ್ರ ಸಂಹಿತೆಯನ್ನು ಜಾರಿ ಮಾಡುವಂತೆ ಹಿಂದೂ ಜನಜಾಗೃತಿ ಸಮಿತಿ ಮತ್ತು ಹಿಂದೂ ಸಂಘಟನೆಗಳಿಂದ ಮುರ್ಡೇಶ್ವರ ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.