• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, July 8, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕಳೆದ ತಿಂಗಳ   ಕುಂದಾಪುರ ಪೊಲೀಸರಿಗೆ  ಚಳ್ಳೆಹಣ್ಣು ತಿನ್ನಿಸಿ ತಪ್ಪಿಸಿ ಕೊಂಡು ಪರಾರಿಯಾಗಿದ್ದ ಮೊಬೈಲ್ ಅಂಗಡಿ ಕಳವು ಆರೋಪಿ ಭಟ್ಕಳ ಮೂಲದ ಮುಹಮ್ಮದ್ ರಾಹೀಕ್ ಗೆ ನ್ಯಾಯಾಂಗ ಬಂಧನ

ಪ್ರಧಾನ ಸಂಪಾದಕರು- ಕುಮಾರ ನಾಯ್ಕ, ಭಟ್ಕಳ

Kannada News Desk by Kannada News Desk
November 7, 2022
in ಕ್ರೈಮ್ ನ್ಯೂಸ್
0
ಕಳೆದ ತಿಂಗಳ   ಕುಂದಾಪುರ ಪೊಲೀಸರಿಗೆ  ಚಳ್ಳೆಹಣ್ಣು ತಿನ್ನಿಸಿ ತಪ್ಪಿಸಿ ಕೊಂಡು ಪರಾರಿಯಾಗಿದ್ದ ಮೊಬೈಲ್ ಅಂಗಡಿ ಕಳವು ಆರೋಪಿ ಭಟ್ಕಳ ಮೂಲದ ಮುಹಮ್ಮದ್ ರಾಹೀಕ್ ಗೆ ನ್ಯಾಯಾಂಗ ಬಂಧನ
0
SHARES
680
VIEWS
WhatsappTelegram Share on FacebookShare on TwitterLinkedin

ಕುಂದಾಪುರ : ಮೊಬೈಲ್ ಅಂಗಡಿ ಕಳವು ಆರೋಪಿ ಕಳೆದ ತಿಂಗಳ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಪ್ಪಿಸಿ ಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಮುಂಬೈಯಲ್ಲಿ ಬಂಧಿಸಿದ್ದಾರೆ.
ಮುಹಮ್ಮದ್ ರಾಹೀಕ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮುಹಮ್ಮದ್ ರಾಹೀಕ್ ಕುಂದಾಪುರ ನಗರ ಠಾಣೆ ವ್ಯಾಪ್ತಿಯ ಬೀಜಾಡಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿಯ ಮೊಬೈಲ್ ಅಂಗಡಿ ಕಳವು ಪ್ರಕರಣಕ್ಕೆ ಕುಂದಾಪುರ ಪೊಲೀಸರು ಅ.19ರಂದು ಬಂಧಿಸಿದ್ದರು.

ಮುಹಮ್ಮದ್ ರಾಹೀಕ್ಅ .20 ರಂದು ಕುಂದಾಪುರದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.ಹೆಡ್‌ಕಾನ್ಸ್‌ಟೇಬಲ್ ಮಂಜುನಾಥ್ ಹಾಗೂ ಸಿಬ್ಬಂದಿ ಬಸನಗೌಡ ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಕುಂದಾಪುರದಿಂದ ಹೊರಟು ರಾತ್ರಿ 8.25ಕ್ಕೆ ಹಿರಿಯಡ್ಕ ಅಂಜಾರು ಕಾಜರಗುತ್ತು ಎಂಬಲ್ಲಿರುವ ಜಿಲ್ಲಾ ಕಾರಾಗೃಹದ ಮುಖ್ಯ ದ್ವಾರದ ಬಳಿ ತಲುಪಿ ವಾಹನ ನಿಲ್ಲಿಸಿದ್ದರು. ಜೈಲಿನ ಮುಖ್ಯ ದ್ವಾರದ ಬಳಿ ಜೀಪಿನಿಂದ ಇಳಿಯುವಾಗ ಈತ ಪೊಲೀಸರನ್ನು ಹೊಟ್ಟೆಗೆ ಹೊಡೆದು ದೂಡಿ ಹಾಕಿ ಕಾಡಿನ ಕಡೆ ಪರಾರಿಯಾಗಿದ್ದನು.

ಹಿರಿಯಡ್ಕ ಠಾಣೆಯಲ್ಲಿ ಅ.ಕ್ರ. 66/2022 ಕಲಂ 353 224 ಐಪಿಸಿಯಂತೆ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಆರೋಪಿಯ ತಲಾಶೆ ಬಗ್ಗೆ ಮಾನ್ಯ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಅಕ್ಷಯ ಎಂ.ಹೆಚ್.ಐ.ಪಿ.ಎಸ್. ರವರ ನಿರ್ದೇಶನದಲ್ಲಿ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಎಸ್.ಟಿ.ಸಿದ್ದಲಿಂಗಪ್ಪ ಮತ್ತು ಪೊಲೀಸ್ ಉಪಾಧೀಕ್ಷಕರಾದ ಶ್ರೀಕಾಂತ್.ಕೆ. ಕುಂದಾಪುರ ಉಪವಿಭಾಗ ರವರ ಮಾರ್ಗದರ್ಶನದಲ್ಲಿ ಕುಂದಾಪುರ ವೃತ್ತ ನಿರೀಕ್ಷಕರಾದ ಗೋಪಿಕೃಷ್ಣ ಕೆ.ಆರ್ ರವರ ಮುಂದಾಳತ್ವದಲ್ಲಿ, ಕುಂದಾಪುರ ಪಿ.ಎಸ್.ಐ. ಸದಾಶಿವ ಗವರೋಜಿ ಮತ್ತು ಪಿ.ಎಸ್.ಐ. ಪ್ರಸಾದ್ ಕೆ.ರವರ ನೇತೃತ್ವದಲ್ಲಿ 2 ತಂಡಗಳನ್ನು ರಚಿಸಿ ವಿಶೇಷ ಕರ್ತವ್ಯಕ್ಕೆ ನೇಮಿಸಿ ಕಳುಹಿಸಲಾಗಿತ್ತು. ಪಿ.ಎಸ್.ಐ. ಪ್ರಸಾದ್ ಕೆ. ರವರ ನೇತೃತ್ವದ ತಂಡವು ಆರೋಪಿ ರಾಹೀಕ್ ನನ್ನು ನ. 5 ರಂದು ಮುಂಬಯಿಯ ಮಾಂಡೋವಿಯಲ್ಲಿ ವಶಕ್ಕೆ ಪಡೆದುಕೊಂಡು ನ. 6ರಂದು ಕುಂದಾಪುರಕ್ಕೆ ಕರೆತಂದಿದ್ದು, ಆರೋಪಿಯನ್ನು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Related

Tags: DSP kundapurSP udupi
Previous Post

ಹೊನ್ನಾಳಿ ಬಿಜೆಪಿ ಶಾಸಕ ಎಂ. ಪಿ. ರೇಣುಕಾಚಾರ್ಯ ಅವರ ಸಹೋದರನ ಪುತ್ರ  ಚಂದ್ರು ಸಾವಿನ ಕುರಿತ ಡಯಾಟಮ್‌ ಪರೀಕ್ಷಾ ವರದಿ ಸಹಜ ಸಾವು

Next Post

ಮುರುಘಾ ಶ್ರೀಗಳ ಕರಾಳ ಮುಖ ಬಯಲು; ಪ್ರತಿದಿನ ಚೀಟಿಯಲ್ಲಿ ಮಕ್ಕಳ ಹೆಸರು ಬರೆದುಕೊಡ್ತಿದ್ದ ಸ್ವಾಮೀಜಿ, ಮಠದಲ್ಲಿ ಹಲವು ಮಕ್ಕಳ ಅತ್ಯಾಚಾರ ಸೇರಿ ಕೊಲೆ;

Kannada News Desk

Kannada News Desk

Next Post
ಮುರುಘಾ ಶ್ರೀಗಳ ಕರಾಳ ಮುಖ ಬಯಲು; ಪ್ರತಿದಿನ ಚೀಟಿಯಲ್ಲಿ ಮಕ್ಕಳ ಹೆಸರು ಬರೆದುಕೊಡ್ತಿದ್ದ ಸ್ವಾಮೀಜಿ, ಮಠದಲ್ಲಿ ಹಲವು ಮಕ್ಕಳ ಅತ್ಯಾಚಾರ ಸೇರಿ ಕೊಲೆ;

ಮುರುಘಾ ಶ್ರೀಗಳ ಕರಾಳ ಮುಖ ಬಯಲು; ಪ್ರತಿದಿನ ಚೀಟಿಯಲ್ಲಿ ಮಕ್ಕಳ ಹೆಸರು ಬರೆದುಕೊಡ್ತಿದ್ದ ಸ್ವಾಮೀಜಿ, ಮಠದಲ್ಲಿ ಹಲವು ಮಕ್ಕಳ ಅತ್ಯಾಚಾರ ಸೇರಿ ಕೊಲೆ;

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.