• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕಳ್ಳರ ಜೊತೆ ಕೈ ಜೋಡಿಸಿ ಕಳ್ಳತನಕ್ಕೆ ಬೆನ್ನೆಲುಬಾಗಿ ನಿಂತು ಕಳ್ಳರಿಂದ 9ಲಕ್ಷ 91 ಸಾವಿರ ರೂಪಾಯಿ ಪಡೆದ ಪೊಲೀಸ ಹೆಡ್ ಕಾನ್ಸ್‌ಟೇಬಲ್ ಮೆಹಬೂಬ್ ಪಾಷಾ ಅರೆಸ್ಟ್

Kannada News Desk by Kannada News Desk
September 22, 2024
in ಕ್ರೈಮ್ ನ್ಯೂಸ್
0
ಕಳ್ಳರ ಜೊತೆ ಕೈ ಜೋಡಿಸಿ ಕಳ್ಳತನಕ್ಕೆ ಬೆನ್ನೆಲುಬಾಗಿ ನಿಂತು ಕಳ್ಳರಿಂದ 9ಲಕ್ಷ 91 ಸಾವಿರ ರೂಪಾಯಿ ಪಡೆದ ಪೊಲೀಸ ಹೆಡ್ ಕಾನ್ಸ್‌ಟೇಬಲ್ ಮೆಹಬೂಬ್ ಪಾಷಾ ಅರೆಸ್ಟ್
0
SHARES
3.2k
VIEWS
WhatsappTelegram Share on FacebookShare on TwitterLinkedin

 

ಬಳ್ಳಾರಿ : ಬಳ್ಳಾರಿಯ ಬ್ರೂಸ್‌ಪೇಟೆ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಹಣ, ಆಭರಣ ದರೋಡೆ ಪ್ರಕರಣದಲ್ಲಿ ಅರೆಸ್ಟ್ ಆದ ಘಟನೆ ನಡೆದಿದೆ.ಬ್ರೂಸ್‌ಪೇಟೆ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಮೆಹಬೂಬ್ ಪಾಷಾ ಅರೆಸ್ಟ್ ಆಗಿದ್ದಾರೆ

ತೌಸೀಫ್, ಜಾವೀದ್, ಪೀರ್, ದಾದಾ ಖಲಂದರ್, ಮುಸ್ತಕಾ ಅಲಿ ರೆಹಮಾನ್, ಆರೀಫ್ ಎಂಬುವವರು ಸಹ ಅರೆಸ್ಟ್ ಆಗಿದ್ದಾರೆ.ಈ ದರೋಡೆ ಟೀಮ್ ಜೊತೆಗೆ ಸೇರಿ ಹೆಡ್ ಕಾನ್ಸ್​ಟೇಬಲ್ ಮೆಹಬೂಬ್ ಪಾಷಾ ಹಣ ಕೊಳ್ಳೆ ಹೊಡೆದಿದ್ದ. ಇನ್ನು ಹೆಡ್ ಕಾನ್ಸಟೇಬಲ್ ಮಹಬೂಬ್ ಪಾಷ ಮತ್ತು ಪ್ರಮುಖ ಆರೋಪಿ ಅಸೀಫ್ ಆತ್ಮೀಯ ಗೆಳೆಯರು.ವ್ಯಕ್ತಿಯೊಬ್ಬರು ಸೆ. 12 ರಂದು ಬೆಳಗಿನ ಜಾವ ರಾಯದುರ್ಗ ಬಸ್ ನಿಲ್ದಾಣದ ಕಡೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಕಾರದ ಪುಡಿ ಎರಚಿ 22 ಲಕ್ಷ 99 ಸಾವಿರ ನಗದು ಮತ್ತು 318 ಗ್ರಾಂ ಬಂಗಾರ ಕಳ್ಳತನ ಮಾಡಲಾಗಿತ್ತು.

ಕಳ್ಳತನ ಮಾಡಿದ ಹಣದಲ್ಲಿ ಹೆಡ್ ಕಾನ್ಸಟೇಬಲ್ ಮೆಹಬೂಬ್ ಒಂಭತ್ತು ಲಕ್ಷ ಹಣವನ್ನು ಪಡೆದಿದ್ದ. ಸದ್ಯ 15 ಲಕ್ಷ 91 ಸಾವಿರ ನಗದು, 116 ಗ್ರಾಂ ರಿಕವರಿ ಮಾಡಲಾಗಿದೆ.ಘಟನೆ ಸಂಬಂಧ ಬ್ರೂಸ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬ್ರೂಸ್ ಪೇಟೆ ಕಾನಸ್ಟೇಬಲ್ ಮೆಹಬೂಬ್ ಪಾಷಾ ಅರೆಸ್ಟ್ ಮಾಡಿ ಸಸ್ಪೆಂಡ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Related

Previous Post

ಗಂಗೊಳ್ಳಿ ಶ್ರೀಮಹಾಂಕಾಳಿ ಅಮ್ಮನವರ ದೇವಸ್ಥಾನ ದೇವರ 21 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ದೇವಸ್ಥಾನದ ಅರ್ಚಕ ಶಿರಸಿ ಮೂಲದ ನರಸಿಂಹ ಭಟ್ ನನ್ನು ಅರೆಸ್ಟ್ ಮಾಡಿದ ಪೋಲಿಸರು

Next Post

ಡಿಸೆಂಬರ್ 20 ರಿಂದ 22 ರವರೆಗೆ ಮಂಡ್ಯ ಜಿಲ್ಲೆಯಲ್ಲಿ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆಗೆ ಸಿದ್ದಾಪುರ ದಲ್ಲಿ ಚಾಲನೆ ನೀಡಿದ ಸಚಿವ ಮಂಕಾಳ ಎಸ್.ವೈದ್ಯ

Kannada News Desk

Kannada News Desk

Next Post
ಡಿಸೆಂಬರ್ 20 ರಿಂದ 22 ರವರೆಗೆ ಮಂಡ್ಯ ಜಿಲ್ಲೆಯಲ್ಲಿ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆಗೆ ಸಿದ್ದಾಪುರ ದಲ್ಲಿ ಚಾಲನೆ ನೀಡಿದ ಸಚಿವ ಮಂಕಾಳ ಎಸ್.ವೈದ್ಯ

ಡಿಸೆಂಬರ್ 20 ರಿಂದ 22 ರವರೆಗೆ ಮಂಡ್ಯ ಜಿಲ್ಲೆಯಲ್ಲಿ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆಗೆ ಸಿದ್ದಾಪುರ ದಲ್ಲಿ ಚಾಲನೆ ನೀಡಿದ ಸಚಿವ ಮಂಕಾಳ ಎಸ್.ವೈದ್ಯ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.