Month: August 2024

ಭಟ್ಕಳದ ಕರಿಕಲ್ ಧ್ಯಾನ ಮಂದಿರದಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚಾರಣೆ ಕಾರ್ಯಕ್ರಮ

    ಭಟ್ಕಳ: ಇಲ್ಲಿನ ಕರಿಕಲ್ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ಕೊನೆಯ ದಿನದ ಸೀಮೋಲ್ಲಂಘನ ಕಾರ್ಯಕ್ರಮ ಶುಕ್ರವಾರ ಯಶಸ್ವಿಯಾಗಿ ನಡೆಯಿತು. ...

Read more

ಯುರೋಪಿನ ಹಂಗೇರಿಯಲ್ಲಿ ನಡೆದ ಯೂತ್ ವಲ್ಡ್ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ ಭಟ್ಕಳದ ಧನ್ವಿತಾ ವಾಸು ಮೊಗೇರ

ಭಟ್ಕಳ- ಪ್ರಪ್ರಥಮ ಬಾರಿಗೆ ಕಿಕ್ ಬಾಕ್ಸಿಂಗ್ ಕ್ಷೇತ್ರದಲ್ಲಿ ಉತ್ತರ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು *ವಾಕೊ ಯೂಥ್ ವರ್ಲ್ಡ್ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ -2024* ರಲ್ಲಿ ಭಾರತಪ್ರತಿನಿಧಿಸಿದ್ದರು.ಯುರೋಪಿನ ...

Read more

ದಾಂಡೇಲಿ ಪತ್ರಕರ್ತರ ಮೇಲೆ ಸಿಪಿಐ ಅನುಚಿತ ವರ್ತನೆ, ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಖಂಡನೆ ಮತ್ತು ಸೂಕ್ತ ಕ್ರಮಕ್ಕೆ ಆಗ್ರಹ.

ಭಟ್ಕಳ : ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಪತ್ರಕರ್ತರೂ ಆದ ಬಿಎನ್ ವಾಸರೆ ಹಾಗೂ ಇತರೆ ಪತ್ರಕರ್ತರ ಮೇಲೆ ಮೊನ್ನೆ ದಾಂಡೇಲಿಯ ಅಬ್ದುಲ್ ...

Read more

ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು ಹೇಳಿಕೊಂಡು 8 ಮದುವೆಯಾಗಿ 38 ಕೋಟಿ ರೂಪಾಯಿ ವಂಚನೆ ಮಾಡಿದ ತಬುಸುಮ್ ತಾಜ್

ಉಡುಪಿ: ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು ಹೇಳಿಕೊಂಡು ಹಲವರನ್ನು ಮದುವೆಯಾಗಿ ವಂಚಿಸಿದ ಪ್ರಕರಣ ಬಳ್ಳಾರಿಯಲ್ಲಿ ನಡೆದಿದೆ. ಅಲ್ಲದೇ ಹಲವಾರು ಜನರಿಗೆ ಲೋನ್ ಕೊಡಿಸುವುದಾಗಿ ಮಹಿಳೆ ...

Read more

ಹಿಂದೂ ಯುವತಿಗೆ ತನನ್ನು ಲವ್ ಮಾಡುವಂತೆ ಒತ್ತಾಯಿಸಿ ನಡು ರಸ್ತೆಯಲ್ಲಿ ಹಲ್ಲೆ ಮಾಡಿದ ಮುಸ್ಲಿಂ ಯುವಕ ಅರ್ಷಾದ್ ಅರೆಸ್ಟ್

ಮೂಡುಬಿದ್ರಿ: ತನ್ನನ್ನು ಪ್ರೀತಿಸುವಂತೆ ಒತ್ತಾಯಿಸಿ ಯುವತಿಯೊಬ್ಬಳಿಗೆ ಹಲ್ಲೆಗೈದ ಘಟನೆ ಮೂಡುಬಿದಿರೆ ಪೊಲೀಸ್ ಠಾಣೆ ರಸ್ತೆಯಲ್ಲಿ ಗುರುವಾರ ರಾತ್ರಿ 8:00 ಗಂಟೆಗೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಮೂಡುಬಿದಿರೆ ...

Read more

ಶ್ರೀ ಅರುಣಾನಂದ ಸ್ವಾಮಿಜೀ ಅವರಿಂದ ಅಂಕೊಲಾದ ಶಿರೂರು ದುರಂತದಲ್ಲಿ ಸಾವು ನೋವು ಸಂಭವಿಸಿ ನೊಂದ ಕುಟುಂಬಗಳಿಗೆ ಹಣಕಾಸು ನೆರವು

ಅಂಕೋಲಾ-ಶ್ರೀ ಅರುಣಾನಂದ ಸ್ವಾಮಿಜೀ ಯವರು ಅಂಕೊಲಾದ ಶಿರೂರು ದುರಂತದಲ್ಲಿ ಸಾವು ನೋವು ಸಂಭವಿಸಿ ನೊಂದ ಕುಟುಂಬಗಳ ಮನೆಗಳಿಗೆ ತೆರಳಿಹಣಕಾಸು ರೂಪದಲ್ಲಿ ನೆರವಿನ ಹಸ್ತ ನೀಡಿದರು. ಈ ಸಂದರ್ಬದಲ್ಲಿ ...

Read more

ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿದ ದಾಂಡೇಲಿ ಸಿಪಿಐ ಅವರ ನಡೆಗೆ ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾ ಘಟಕ ಖಂಡನೆ- ದಾಂಡೇಲಿ ಸಿಪಿಐ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಎಸ್.ಪಿ ಗೆ ಆಗ್ರಹ

ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿದ ದಾಡೆಲಿ ಸಿಪಿಐ ಅವರ ನಡೆಗೆ ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾ ಘಟಕ ಖಂಡನೆ- ದಾಂಡೇಲಿ ಸಿಪಿಐ ಮೇಲೆ ಸೂಕ್ತ ಕ್ರಮ ...

Read more

ಸೌಜನ್ಯ ಅತ್ಯಾಚಾರ ಮತ್ತು ಭೀಕರ ಕೊಲೆ ಪ್ರಕರಣಕ್ಕೆ ಸಂಬಂದಸಿದಂತೆ ಸಲ್ಲಿಸಿದ ಮೂರು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – ಸಂತೋಷ್ ರಾವ್ ನಿರ್ದೋಷಿ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಬೆಳ್ತಂಗಡಿ-ಸೌಜನ್ಯ ಅತ್ಯಾಚಾರ ಮತ್ತು ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಹಾಗೂ ನ್ಯಾ.ಜೆ.ಎಂ.ಖಾಜಿ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಇಂದು ಮಹತ್ವದ ತೀರ್ಪು ನೀಡಿದೆ.ಪ್ರಕರಣಕ್ಕೆ ...

Read more

ಭಾರಿ ಗಾಳಿಮಳೆಯ ಪರಿಣಾಮ ಮುಂಡಳ್ಳಿ ಯ ಆಶಾ ಶ್ರೀಧರ ಮೋಗೆರ ರವರ ಮನೆ ಮತ್ತು ದೋಣಿಯ ಮೇಲೆ ಮರ ಬಿದ್ದು ಹಾನಿ- ಎಸ್.ಕೆ.ಡಿ.ಆರ್.ಪಿ (ರಿ) ಅವರಿಂದ ಆರ್ಥಿಕ ಧನ ಸಹಾಯ

ಭಟ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಭಟ್ಕಳ ತಾಲೂಕಿನ ಮುಂಡಳ್ಳಿ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸುರಿದ ಬಾರಿ ಗಾಳಿಮಳೆಯ ಪರಿಣಾಮ ಆಶಾ ಶ್ರೀಧರ ಮೋಗೆರ ರವರ ...

Read more

ಭಟ್ಕಳದಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಧರ್ಮಸ್ಥಳದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ

ಭಟ್ಕಳ-ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಧರ್ಮಸ್ಥಳದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ...

Read more
Page 1 of 11 1 2 11

ಕ್ಯಾಲೆಂಡರ್

Welcome Back!

Login to your account below

Retrieve your password

Please enter your username or email address to reset your password.