Month: September 2024

4.5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯ ಇಬ್ಬರು ಭ್ರಷ್ಟ ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ

ಮಾಲೂರು : ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನಲ್ಲಿ ಭೂ ಪರಿವರ್ತನೆಗೆ ಲಂಚ ಸ್ವೀಕರಿಸುತ್ತಿದ್ದ ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯ ಇಬ್ಬರು ಸಿಬ್ಬಂದಿಯನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜಿಲ್ಲಾಧಿಕಾರಿ ...

Read moreDetails

ಬೈಕ್ ಗೆ ಮಿನಿಲಾರಿ ಡಿಕ್ಕಿ ನಾಲ್ವರು ಸಾವು

ಕಾರ್ಕಳ-ಬೈಕ್ ಗೆ ಮಿನಿಲಾರಿ ಡಿಕ್ಕಿಹೊಡೆದ ಪರಿಣಾಮ ಬೈಕ್ ನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಉಡುಪಿಯ ಕಾರ್ಕಳ ತಾಲೂಕಿನ ಧರ್ಮಸ್ಥಳ ಹೆದ್ದಾರಿಯ ಪಾಜೆಗುಡ್ಡೆ ಬಳಿ ನಡೆದಿದೆ. ನಾಲ್ವರು ಮೃತರು ...

Read moreDetails

ಅಕ್ಟೊಬರ್.೧ ರಂದು ನಾಳೆ ಶಿರಸಿಯಲ್ಲಿ ಅರಣ್ಯ ಅತಿಕ್ರಮಣಧಾರರ ತುರ್ತು ಸಭೆ:

  ಶಿರಸಿ: ರಾಜ್ಯ ಸರ್ಕಾರವು ಕಸ್ತೂರಿರಂಗನ್ ವರದಿ ಸಂಪೂರ್ಣವಾಗಿ ತಿರಸ್ಕರಿಸಲು ತೀರ್ಮಾನಿಸುವ ಹಿನ್ನಲೆಯಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಗ್ರೀನ್ ಕಾರ್ಡ ಹೊಂದಿರುವ ಪ್ರಮುಖರ ತುರ್ತು ...

Read moreDetails

ಎರಡು ಬೈಕ ನಡುವೆ ಭೀಕರ ಅಪಘಾತ :ಓರ್ವ ಬೈಕ ಸವಾರ ಸಾವು

ಕುಂದಾಪುರ: ದ್ವಿಚಕ್ರ ವಾಹನಗಳೆರಡು ಮುಖಮುಖಿ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ನಗರ ಸಮೀಪದ ಹಂಗಳೂರಿನ ನಗು ಪ್ಯಾಲೇಸ್ ಎದುರುಗಡೆಯ ಸರ್ವೀಸ್ ರಸ್ತೆಯಲ್ಲಿ ಸೆ. 28 ರಂದು ಶನಿವಾರ ...

Read moreDetails

ಇಂದು ಕೇರಳ ತಲುಪಿದ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ನಡೆದ ಗುಡ್ಡಕುಸಿತದಿಂದ ಮೃತಪಟ್ಟ ಕೇರಳ ಮೂಲದ ಅರ್ಜುನರ ಶವ

ಕಾರವಾರ-ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ದ ಶಿರೂರು ಗುಡ್ಡ ಕುಸಿತದಲ್ಲಿ ಮೃತನಾದ ಕೇರಳದ ಮೂಲದ ಅರ್ಜುನ ಇವರ ಶವವನ್ನು ಪೊಲೀಸ್‌ ಸೂಕ್ತ ಬೆಂಗಾವಲಿನೊಂದಿಗೆ ಕೇರಳದ ಕೋಝಿಕ್ಕೂಡ್ ನ ...

Read moreDetails

ಎರಡು ಬೈಕ್‌ಗಳ ಮಧ್ಯೆ ಅಪಘಾತ ವೇಳೆ ರಸ್ತೆಯಲ್ಲಿ ಬಿದ್ದ ಬೈಕ ಸವಾರ ಚಂದನ ಮೇಲೆ ಬಸ ಹರಿದು ಸಾವು

  ಮಂಗಳೂರು : ಎರಡು ಬೈಕ್‌ಗಳ ಮಧ್ಯೆ ಅಪಘಾತ ಸಂಭವಿಸಿದ ವೇಳೆ ಬಸ್ಸೊಂದು ಹರಿದ ಪರಿಣಾಮ ಬೈಕೊಂದರ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಮಂಗಳೂರು ನಗರದ ...

Read moreDetails

ಮಸೀದಿ ಮುಂದೆ ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗಿದರೆ ಅದು ಅಪರಾಧವಲ್ಲ -ಹೈಕೋರ್ಟ್ ಅಭಿಪ್ರಾಯ

ಮಂಗಳೂರು-ಭಾರತ್‌ ಮಾತಾ ಕಿ ಜೈ ಘೋಷಣೆ ಸಾಮರಸ್ಯವನ್ನು ಉತ್ತೇಜಿಸುತ್ತದೆಯೇ ಹೊರತು ವೈಷಮ್ಯ ಹರಡುವುದಿಲ್ಲ’ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಮಂಗಳೂರಿನಲ್ಲಿ ಮಸೀದಿ ಮುಂದೆ ಪ್ರತಿಭಟನೆ ನಡೆಸಿ ‘ಭಾರತ್ ಮಾತಾ ...

Read moreDetails

ಅಂಕೋಲಾ ತಾಲೂಕಿನ ಶಿರೂರಿನಲ್ಲಿ ನಡೆದ ಗುಡ್ಡಕುಸಿತದಿಂದ ಮೃತಪಟ್ಟ ಕೇರಳ ಮೂಲದ ಅರ್ಜುನರ ಶವ ಜಿಲ್ಲಾಡಳಿತ ದಿಂದ ಇಂದು ಕುಟುಂಬ ಕ್ಕೆ ಹಸ್ತಾಂತರ

ಕಾರವಾರ-ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ನಡೆದ ಗುಡ್ಡಕುಸಿತದಿಂದ ಮೃತಪಟ್ಟ ಕೇರಳಾ ಮೂಲದ ಅರ್ಜುನ ಇವರ ಶವವನ್ನು ಇಂದು ದಿನಾಂಕ: 27-09-2024 ರಂದು ಜಿಲ್ಲಾ ಆಸ್ಪತ್ರೆ ...

Read moreDetails

ಅರಣ್ಯವಾಸಿಗಳೊಂದಿಗೆ ಅರಣ್ಯವಾಸಿಗಳ ಚರ್ಚೆ:ಅರಣ್ಯ ಸಿಬ್ಬಂದಿಗಳ ಕಾನೂನು ಭಾಹಿರ ಕೃತ್ಯಕ್ಕೆ ತೀವ್ರ ಆಕ್ರೋಶ:ಲಿಖಿತ ಉತ್ತರಕ್ಕೆ ಒಂದು ವಾರ ಗಡವು.

ಕುಮಟ: ಇತ್ತೀಚಿನ ದಿನಗಳಲ್ಲಿ ಅರಣ್ಯವಾಸಿಗಳ ಮೇಲೆ ಕಾನೂನು ಭಾಹಿರವಾಗಿ ಅರಣ್ಯ ಸಿಬ್ಬಂದಿಗಳು ಅರಣ್ಯವಾಸಿಗಳ ಸಾಗುವಳಿ ಕ್ಷೇತ್ರಕ್ಕೆ ಆತಂಕ ಮತ್ತು ಕಿರುಕುಳ ನೀಡುವ ಹಿನ್ನಲೆಯಲ್ಲೆ, ಹಿರಿಯ ಅರಣ್ಯ ಅಧಿಕಾರಿಗಳ ...

Read moreDetails

ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನ, ಸಾಮಾಜಿಕ ಜಾಲತಾಣಗಳನ್ನು ಸರಿಯಾಗಿ ಬಳಸಿಕೊಳ್ಳಿ-ಎಸ್.ಪಿ ಎಂ.ನಾರಾಯಣ ಕಿವಿಮಾತು

  ಭಟ್ಕಳ: ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನ, ಸಾಮಾಜಿಕ ಜಾಲತಾಣಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ಎಷ್ಟು ಉಪಯೋಗವಿದೆಯೊ ಅಷ್ಟೆ ಹಾನಿಯೂ ಇದ್ದು ಸದಾ ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾ ...

Read moreDetails
Page 1 of 10 1 2 10

ಕ್ಯಾಲೆಂಡರ್

September 2024
M T W T F S S
 1
2345678
9101112131415
16171819202122
23242526272829
30  

Welcome Back!

Login to your account below

Retrieve your password

Please enter your username or email address to reset your password.