Day: September 24, 2024

ಶಿರಸಿಯ ಗ್ರಾಮೀಣ ಬಿಜೆಪಿ ಅಧ್ಯಕ್ಷೆ , ಮಾಜಿ ಜಿಲ್ಲಾ ಪಂಚಾಯತ ಸದಸ್ಯೆ ಉಷಾ ಹೆಗಡೆ ಯ ಲೋಕಾಯುಕ್ತ ಭ್ರಷ್ಟಾಚಾರದ ಕೇಸ ಸಾಬೀತು- ಭ್ರಷ್ಟ ಬಿಜೆಪಿ ನಾಯಕಿ ಉಷಾ ಹೆಗಡೆಗೆ ಶಿಕ್ಷೆ ವಿಧಿಸಿದ ಕೋರ್ಟ್

ಶಿರಸಿ-ಉತ್ತರ ಕನ್ನಡ ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ಉಷಾ ಹೆಗಡೆ ಅವರಿಗೆ ಕಾರವಾರ ಜಿಲ್ಲಾ ನ್ಯಾಯಾಲಯ 1 ವರ್ಷದ ಜೈಲು ಶಿಕ್ಷೆ ವಿಧಿಸಿದೆ. ಜೊತೆಗೆ 5 ಸಾವಿರ ...

Read moreDetails

ಒಂದು ದಶಕದಿಂದ ಭಟ್ಕಳದ ಲ್ಲಿ ಬೀಡು ಬಿಟ್ಟಿರುವ ಸರ್ಕಾರಿ ನೌಕರರನ್ನು ವರ್ಗಾಯಿಸಿ ಎಂದು ಆಗ್ರಹಿಸಿ ರಾಜ್ಯ ಮಾಹಿತಿ ಹಕ್ಕು ಕಾಯ್ದೆ ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ ಕಂದಾಯ ಸಚಿವರಿಗೆ ಮನವಿ

ಭಟ್ಕಳ: ಒಂದು ದಶಕದಿಂದ ಭಟ್ಕಳದ ಲ್ಲಿ ಬೀಡು ಬಿಟ್ಟಿರುವ ಸರ್ಕಾರಿ ನೌಕರರನ್ನು ವರ್ಗಾಯಿಸಿ ಎಂದು ಆಗ್ರಹಿಸಿ ಸೋಮವಾರ ರಾಜ್ಯ ಮಾಹಿತಿ ಹಕ್ಕು ಕಾಯ್ದೆ ಸಾಮಾಜಿಕ ಕಾರ್ಯಕರ್ತರ ವೇದಿಕೆ ...

Read moreDetails

ಬೆಂಗ್ರೆಯಲ್ಲಿ ಭಾರಿ ಗಾಳಿಮಳೆಯ ಪರಿಣಾಮ ಗೀತಾ ದೇವಾಡಿಗ ರವರ ಮನೆಗೆ ತೀರಾ ಹಾನಿ- ಧನ ಸಹಾಯ ಮಾಡಿದ ಎಸ್.ಕೆ.ಡಿ.ಆರ್.ಪಿ ಅವರ ಕಾರ್ಯವನ್ನು ಶ್ಲಾಘಿಸಿದ ಭಟ್ಕಳ ಪತ್ರಕರ್ತರ ಸಂಘದ ಅಧ್ಯಕ್ಷ ವಿಷ್ಣು ದೇವಾಡಿಗ

ಭಟ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಭಟ್ಕಳ ತಾಲೂಕಿನ ಬೆಂಗ್ರೆ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಸುರಿದ ಬಾರಿ ಗಾಳಿಮಳೆಯ ಪರಿಣಾಮ ಗೀತಾ ಗೋವಿಂದ ದೇವಾಡಿಗ ರವರ ಮನೆ ...

Read moreDetails

ಕ್ಯಾಲೆಂಡರ್

September 2024
M T W T F S S
 1
2345678
9101112131415
16171819202122
23242526272829
30  

Welcome Back!

Login to your account below

Retrieve your password

Please enter your username or email address to reset your password.