Day: October 2, 2024

ರಾಜ್ಯ ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರ ದ ಉಪ ಚುನಾವಣೆ ಗೆ ಕಾಂಗ್ರೆಸ್ ಪಕ್ಷದಿಂದ ಬೈಂದೂರಿನ ಕೆ. ರಾಜು ಪೂಜಾರಿ ಗೆ ಟಿಕೆಟ್

  ಬೈಂದೂರು: ರಾಜ್ಯ ವಿಧಾನ ಪರಿಷತ್‌ನ ದ.ಕ. ಸ್ಥಳೀಯ ಪ್ರಾಧಿಕಾರ ಕ್ಷೇತ್ರಕ್ಕೆ ಅ.21ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಬೈಂದೂರಿನ ಕೆ. ರಾಜು ಪೂಜಾರಿ ಅವರಿಗೆ ...

Read more

ಸಿದ್ದಾಪುರದ ಅನಾಥ ರಕ್ಷಕ , ಪತ್ರಕರ್ತ ನಾಗರಾಜ ನಾಯ್ಕ ಮೇಲಿನ ಹಲ್ಲೆಯನ್ನು ಕರ್ನಾಟಕ ರಣಧೀರರ ವೇಧಿಕೆ ಉತ್ತರ ಕನ್ನಡ ಜಿಲ್ಲಾಧ್ಯಕ್ಷ , ಪತ್ರಕರ್ತ ಸೂರಜ್ ನಾಯ್ಕ ಅಂಕೋಲಾ ಖಂಡನೆ-ಕೂಡಲೇ ಆರೋಪಿಗಳ ಬಂಧನಕ್ಕೆ ಆಗ್ರಹ

ಕಾರವಾರ ದಿನಾಂಕ 29-09-2024 ರಂದು ಸಿದ್ದಾಪೂರ ತಾಲೂಕಾ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಹಲ್ಲೆಗೆ ಒಳಗಾದ ಸಿದ್ದಾಪುರ ಮುಗದೂರಿನ ಪುನೀತ್ ರಾಜಕುಮಾರ ಆಶ್ರಯಧಾಮ ಅನಾಥಾಶ್ರಮದ ಮುಖ್ಯಸ್ಥರು, ಪತ್ರಕರ್ತ ನಾಗರಾಜ ...

Read more

ಭಟ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಮಹಾತ್ಮ ಗಾಂಧೀಜಿಯವರು 155 ನೇ ಜನ್ಮ ದಿನಾಚಾರಣೆ ಆಚರಣೆ

  ಭಟ್ಕಳ-ಭಟ್ಕಳ ಅರ್ಬನ್ ಬ್ಯಾಂಕ್ ಸಭಾಂಗಣದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನಡೆದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಯವರ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ...

Read more

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ ಶ್ರೀ ಎಚ್.ಜಿ.ರಮೇಶ್ ಕುಣಿಗಲ್ ಆಯ್ಕೆ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ ಶ್ರೀ ಎಚ್.ಜಿ.ರಮೇಶ್ ಕುಣಿಗಲ್ ಆಯ್ಕೆ ಕಾರವಾರ-ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ...

Read more

ಕ್ಯಾಲೆಂಡರ್

October 2024
M T W T F S S
 123456
78910111213
14151617181920
21222324252627
28293031  

Welcome Back!

Login to your account below

Retrieve your password

Please enter your username or email address to reset your password.