Day: October 12, 2024

ಕರಾವಳಿಯ ಉಡುಪಿಯ ಮಲ್ಪೆಯಲ್ಲಿ ಮೀನುಗಾರಿಕೆ ಕಾರ್ಮಿಕರಾಗಿ ಬಂದಿದ್ದ 7 ಮಂದಿ ಬಾಂಗ್ಲಾದೇಶಿಯರನ್ನು ಅರೆಸ್ಟ್ ಮಾಡಿದ ಪೋಲಿಸರು

ಉಡುಪಿ: ಇಲ್ಲಿನ ಮಲ್ಪೆ ವಡಬಾಂಡೇಶ್ವರ ಬಸ್‌ ನಿಲ್ದಾಣ ಬಳಿ ಮೀನುಗಾರಿಕೆ ಕಾರ್ಮಿಕರಾಗಿ ಬಂದಿದ್ದ ಏಳು ಮಂದಿ ಬಾಂಗ್ಲಾದೇಶಿಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಲ್ಪೆ ಬಂದರಿನಲ್ಲಿ ಮೀನುಗಾರಿಕಾ ಕೆಲಸಕ್ಕೆಂದು ...

Read more

ಚಿಕ್ಕಮಗಳೂರು ಜಿಲ್ಲೆಯ ಶಕಟಪುರ ದಲ್ಲಿ ಭಕ್ತಿಯ ಸಿಂಚನಗೈದ ಉಮೇಶ ಮುಂಡಳ್ಳಿ ಗಾಯನ

ಭಟ್ಕಳ - ನವರಾತ್ರಿ ಕೊನೆಯ ದಿನವಾದ ಶುಕ್ರವಾರ ಚಿಕ್ಕಮಗಳೂರು ಜಿಲ್ಲೆಯ ಶ್ರೀ ಜಗದ್ಗುರು ಬದರಿ ಶಂಕರಾಚಾರ್ಯ ಮಹಾಸಂಸ್ಥಾನಂ ಶಕಟಪುರಂ ( ಮಠ) ನಲ್ಲಿ ನಿನಾದ ಸಂಗೀತ ಸಂಚಯದಿಂದ ...

Read more

ಮುರ್ಡೇಶ್ವರದಿಂದ ತಿರುಪತಿಗೆ ಸಂಪರ್ಕ ಕಲ್ಪಿಸುವ ವಿಶೇಷ ರೈಲು ಇಂದಿನಿಂದ ಪ್ರಾರಂಭವಾಗಿದ್ದು ಭಟ್ಕಳದಲ್ಲಿ ಕೊಂಕಣ ರೈಲ್ವೇ ಹೋರಾಟ ಸಮಿತಿಯ ಸದಸ್ಯರು ಮತ್ತು ಭಾರತೀಯ ಜನತಾ ಪಕ್ಷ ಭಟ್ಕಳ ಮಂಡಲದ ಪದಾಧಿಕಾರಿಗಳಿಂದ ಸ್ವಾಗತ

ಭಟ್ಕಳ-ಕೇಂದ್ರ ಸರ್ಕಾರದಿಂದ ಹೊಸದಾಗಿ ಮಂಜೂರಿದೊರೆತಿರುವ ಮುರ್ಡೇಶ್ವರದಿಂದ ತಿರುಪತಿಗೆ ಸಂಪರ್ಕ ಕಲ್ಪಿಸುವ ವಿಶೇಷ ರೈಲು ಇಂದಿನಿಂದ ಪ್ರಾರಂಭವಾಗಿದ್ದು, ಇಂದು ಮದ್ಯಾಹ್ನ 3-30ಕ್ಕೆ ಮುರ್ಡೇಶ್ವರದಿಂದ ಹೊರಟು, ಭಟ್ಕಳ ರೇಲ್ವೆ ನಿಲ್ದಾಣದಲ್ಲಿ ...

Read more

ಕ್ಯಾಲೆಂಡರ್

October 2024
M T W T F S S
 123456
78910111213
14151617181920
21222324252627
28293031  

Welcome Back!

Login to your account below

Retrieve your password

Please enter your username or email address to reset your password.