Day: October 14, 2024

ಪ್ರವಾದಿ    ಮುಹಮ್ಮದ್ ಪೈಗಂಬರರನ್ನು ನಿಂದನೆ ಮಾಡಿರುವ ಯತಿ ನರಸಿಂಹನಂದಾ ಸ್ವಾಮಿಜಿಯವರನ್ನು ಬಂಧಿಸುವಂತೆ ಆಗ್ರಹಿಸಿ ಭಟ್ಕಳ ತಂಝೀಮ್ ನೇತೃತ್ವದಲ್ಲಿ ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆ ಮತ್ತು ಮನವಿ

ಭಟ್ಕಳ: ಪ್ರವಾದಿ ಮುಹಮ್ಮದ್ ಪೈಗಂಬರರನ್ನು ಅತ್ಯಂತ ಅಸಭ್ಯವಾಗಿ ನಿಂದಿಸಿದ ಮನುಷ್ಯ ವಿರೋಧಿ ಯತಿ ನರಸಿಂಹನಂದಾ ಸರಸ್ವತಿ ಸ್ವಾಮಿಜಿಯವರನ್ನು  ಕೂಡಲೇ ಬಂಧಿಸುವಂತೆ ಆಗ್ರಹಿಸಿ ಭಟ್ಕಳದ ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ ...

Read moreDetails

ನಟ ದರ್ಶನ್‌ ಮತ್ತು ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ

ಬೆಂಗಳೂರು: ನಟ ದರ್ಶನ್‌ ಮತ್ತು ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್‌ ನ್ಯಾಯಾಲಯ ವಜಾಗೊಳಿಸಿದೆ. ಆದರೆ ಪ್ರಕರಣದ A13 ಆರೋಪಿ ದೀಪಕ್‌ಗೆ ಕೋರ್ಟ್‌ ಜಾಮೀನು ...

Read moreDetails

ಆಕ್ಟೊಬರ 15 ಮಂಗಳವಾರದಂದು ಭಟ್ಕಳ ಬಂದ್ ಗೆ ಕರೆ ನೀಡಿದ ತಂಜಿಮ್ ಸಂಸ್ಥೆ

ಭಟ್ಕಳ: ಯತಿ ನರಸಿಂಹಾನಂದ್ ಅವರು ಹಜ್ರತ್ ಮುಹಮ್ಮದ್ ಮುಸ್ತಫಾ (ಸ.) ಅವರ ವಿರುದ್ಧ ನೀಡಲಾದ ಅವಮಾನಕರ ಹೇಳಿಕೆ ಬಗ್ಗೆ ಭಟ್ಕಳದ ರಾಜಕೀಯ ಮತ್ತು ಸಮಾಜಿಕ ಸಂಸ್ಥೆ ಮಜ್ಲಿಸ್ ...

Read moreDetails

ಕ್ಯಾಲೆಂಡರ್

October 2024
M T W T F S S
 123456
78910111213
14151617181920
21222324252627
28293031  

Welcome Back!

Login to your account below

Retrieve your password

Please enter your username or email address to reset your password.