Day: October 17, 2024

ನ. 7 ರ ಬೆಂಗಳೂರು ಚಲೋ: ರಾಜ್ಯ ಮಟ್ಟದ ಅರಣ್ಯವಾಸಿಗಳ ಬೃಹತ್ ಶಕ್ತಿ ಪ್ರದರ್ಶನಕ್ಕೆ ತೀರ್ಮಾನ- ರಾಜ್ಯಾಧ್ಯಕ್ಷ ರವೀಂದ್ರ ನಾಯ್ಕ.

ಹೊನ್ನಾವರ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಬೇಕು ಮತ್ತು ಅರಣ್ಯ ಭೂಮಿ ಹಕ್ಕು ನೀಡುವಲ್ಲಿ ಇರುವ ತಾಂತ್ರಿಕ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ನ. ೭ ರಂದು ಬೆಂಗಳೂರು ...

Read more

ಶಿರಸಿ ಪ್ರತ್ಯೇಕ ಜಿಲ್ಲೆಯಾಗುವುದು ಅನಿವಾರ್ಯ , ಬ್ರಹತ ಹೋರಾಟ ಶುರು- ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ

ಶಿರಸಿ-ನಮ್ಮ ಬಹು ದಿನಗಳ ಆಗ್ರಹವಾಗಿರುವ ಶಿರಸಿಯಲ್ಲಿ ಮೆಡಿಕಲ್ ಕಾಲೇಜು ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆಗಬೇಕಿದ್ದಲ್ಲಿ ಶಿರಸಿ ಪ್ರತ್ಯೇಕ ಜಿಲ್ಲೆಯಾಗುವುದು ಅನಿವಾರ್ಯ ಆಗಿದ್ದು, ಆ ಹಿನ್ನಲೆಯಲ್ಲಿ ಶಿರಸಿ ...

Read more

ಕ್ಯಾಲೆಂಡರ್

October 2024
M T W T F S S
 123456
78910111213
14151617181920
21222324252627
28293031  

Welcome Back!

Login to your account below

Retrieve your password

Please enter your username or email address to reset your password.