Month: November 2024

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಶ ಕಾರ್ಯಕ್ರಮ ದಡಿಯಲ್ಲಿ ಮುರ್ಡೇಶ್ವರದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಕಾರ್ಯಕ್ರಮ

ಭಟ್ಕಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಶ ಕಾರ್ಯಕ್ರಮ ದಡಿಯಲ್ಲಿ ಜನತಾ ವಿದ್ಯಾಲಯ ಹೈಸ್ಕೂಲ್ ಮುರ್ಡೇಶ್ವರದಲ್ಲಿ SSLC ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ...

Read moreDetails

ಸಾಲದ ಭಾದೆ ತಾಳಲಾರದೆ ಯುವಕ ಲಾಡ್ಜ್ ನಲ್ಲಿ ನೇಣಿಗೆ ಶರಣು

ಭಟ್ಕಳ: ಸಾಲ ಮರುಪಾವತಿ ಮಾಡಲು ಸಾಧ್ಯವಾಗದ ಕಾರಣ ಅಲ್ ಮನಲ್ ಲಾಡ್ಜಿನಲ್ಲಿ ಕೆಲಸ ಮಾಡುವ ಸಂದೀಪ ನಾಯ್ಕ ಆತ್ಮಹತ್ಯೆಗೆ ಶರಣಾಗಿದ್ದಾರೆ.ಹೆಬಳೆ ಹೊನ್ನೆಗದ್ದೆಯ ಸಂದೀಪ ತಿಮ್ಮಯ್ಯ ನಾಯ್ಕ ಶಂಸುದ್ದಿನ್ ...

Read moreDetails

ಶಿಕ್ಷಕಿ ಡಾ. ವಿದ್ಯಾ. ಕೆ ಗೆ ರಾಷ್ಟ್ರಮಟ್ಟದ ಗಾನಕೋಗಿಲೆ ಪ್ರಶಸ್ತಿ

ಮೂಡಿಗೆರೆ-ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೆಥನಿ ಪ್ರೌಢಶಾಲೆಯ ಕನ್ನಡ ಸಹ ಶಿಕ್ಷಕಿ ಡಾ. ವಿದ್ಯಾ. ಕೆ ರವರಿಗೆ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ನೀಡುವ 2025 ...

Read moreDetails

ಭಟ್ಕಳ ತಾಲೂಕಿನ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಗೆ ಮಂಗಳೂರಿನ ಉಷಾ ಫೈರ್ ಆಂಡ್ ಸೇಫ್ಟಿ ಕಂಪನಿಯಿಂದ ಜೀವ ರಕ್ಷಕ ಮತ್ತು ವಿಪತ್ತು ನಿರ್ವಹಣೆ ಬಗ್ಗೆ ತರಬೇತಿ

ಭಟ್ಕಳ ತಾಲೂಕಿನ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಗೆ ಮಂಗಳೂರಿನ ಉಷಾ ಫೈರ್ ಆಂಡ್ ಸೇಫ್ಟಿ ಕಂಪನಿಯಿಂದ ಜೀವ ರಕ್ಷಕ ಮತ್ತು ವಿಪತ್ತು ನಿರ್ವಹಣೆ ...

Read moreDetails

ಮಾಧ್ಯಮ ಪ್ರತಿನಿಧಿಗಳ ಸಂಘ (ರಿ) ಸಿದ್ದಾಪುರ ಇದರ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಕನ್ನೇಶ ಕೋಲಶಿರ್ಸಿ ಆಯ್ಕೆ

ಸಿದ್ದಾಪುರ: ತಾಲೂಕಿನಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ಮಾಧ್ಯಮ ಪ್ರತಿನಿಧಿಗಳ ಸಂಘ (ರಿ) ಸಿದ್ದಾಪುರ ಇದರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸಂಘದ ಅಧ್ಯಕ್ಷರಾಗಿ ಸಮಾಜಮುಖಿ ಡಾಟ್ ನೆಟ್ ...

Read moreDetails

ಬೆಂಗಳೂರಿನ ನೆಲಮಂಗಲ ದಲ್ಲಿ *ಕರ್ನಾಟಕ ರಣಧೀರರ ವೇದಿಕೆ ವತಿಯಿಂದ ಐದನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ*

ನೆಲಮಂಗಲ : ಕರ್ನಾಟಕ ರಣಧೀರರ ವೇದಿಕೆ ವತಿಯಿಂದ ಐದನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಮತ್ತು ತಾಯಿ ಭುವನೇಶ್ವರಿ ಅಬ್ಬ ಹಾಗೂ ಹೊಯ್ಸಳ ವಿಜಿಷ್ಟ ಸೇವಾ ಪುರಸ್ಕಾರ ...

Read moreDetails

ಕರ್ನಾಟಕ ರಣಧೀರರ ವೇದಿಕೆಯ ರಾಜ್ಯ ಸಮಿತಿ ಮತ್ತು ನೆಲಮಂಗಲ ತಾಲೂಕ ಸಮಿತಿ ವತಿಯಿಂದ ದ ಸೆ.27 ರಂದು ಐದನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಕರ್ನಾಟಕ ರಣಧೀರರ ವೇದಿಕೆಯ ರಾಜ್ಯ ಸಮಿತಿ ಮತ್ತು ನೆಲಮಂಗಲ ತಾಲೂಕ ಸಮಿತಿ ವತಿಯಿಂದ ದ ಸೆ.27 ರಂದು ಐದನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ   ...

Read moreDetails

ಸಂವಿಧಾನ ನಮ್ಮ ಬದುಕಿನ ದಾರಿದೀಪ- ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತೆ ಡಾ. ನಯನಾ

ಭಟ್ಕಳ: "ಭಾರತೀಯ ಸಂವಿಧಾನವು ಎಲ್ಲರಿಗೂ ದಾರಿದೀಪವಾಗಿದೆ" ಎಂದು ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತೆ ಡಾ. ನಯನಾ ಹೇಳಿದರು. ಅವರು ಮಂಗಳವಾರ ಸಂಜೆ ನಗರದ ಶಮ್ಸುದ್ದೀನ್ ವೃತ್ತದಲ್ಲಿ ಸದ್ಭಾವನಾ ...

Read moreDetails

ಮನೆ ಮನಗಳಲ್ಲಿ ಸಾಹಿತ್ಯದ ಕಂಪನ್ನು ಪಸರಿಸಲು ಮನೆಯಂಗಳದಲ್ಲಿ ಕಾವ್ಯೋತ್ಸವ ಕಾರ್ಯಕ್ರಮ ಪರಿಣಾಮಕಾರಿ : ಬೇತಾಳ‌ ಮಹಾಲೆ.

ಶಿರಾಲಿ : ಮನೆ ಮನಗಳಲ್ಲಿ ಸಾಹಿತ್ಯದ ಕಂಪನ್ನು ಪಸರಿಸಲು ಮನೆಯಂಗಳದಲ್ಲಿ ಕಾವ್ಯೋತ್ಸವದಂತಹ ಕಾರ್ಯಕ್ರಮ ಪರಿಣಾಮಕಾರಿ ಎಂದು ಸಮಾಜ ಸೇವಕ ಬೇತಾಳ‌ ಮಹಾಲೆ ನುಡಿದರು. ಅವರು ಉ.ಕ. ಜಿಲ್ಲಾ ...

Read moreDetails

ಚಾರಣಿಗರ ಸ್ವರ್ಗ ಭೀಮೇಶ್ವರ ಜಲಪಾತ

  ಚಾರಣಿಗರ ಸ್ವರ್ಗ ಭೀಮೇಶ್ವರ ಜಲಪಾತ ಸಚಿತ್ರ ಲೇಖನ- ಉಮೇಶ ಮುಂಡಳ್ಳಿ, ಸಾಹಿತಿ , ಕವಿಗಳು ದೇವಾಲಯಗಳು ಕೇವಲ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಕೇಂದ್ರಗಳು ಅಷ್ಟೇ ಅಲ್ಲದೆ ...

Read moreDetails
Page 1 of 4 1 2 4

ಕ್ಯಾಲೆಂಡರ್

November 2024
M T W T F S S
 123
45678910
11121314151617
18192021222324
252627282930  

Welcome Back!

Login to your account below

Retrieve your password

Please enter your username or email address to reset your password.