Day: February 22, 2025

ಕರ್ನಾಟಕ ಪತ್ರಕರ್ತರ ಸಂಘ (ರಿ) (KJU) ಉಡುಪಿ ಜಿಲ್ಲಾಧ್ಯಕ್ಷ ರಾಗಿ ಕಿರಣ್ ಪೂಜಾರಿ ಆಯ್ಕೆ

ಉಡುಪಿ-ಕರ್ನಾಟಕ ಪತ್ರಕರ್ತರ ಸಂಘ (ರಿ) (KJU)ಪ್ರೆಸ್ ಕಾಲೊನಿ, ಬೆಳಗಾವಿ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿರಣ್ ಪೂಜಾರಿ ಅವರನ್ನು ಆಯ್ಕೆ ಮಾಡಿ ರಾಜ್ಯಾಧ್ಯಕ್ಷ ರಾದ ಎಂ.ಬಿ.ಶಿವಪೂಜಿ ಆದೇಶ ಹೊರಡಿಸಿದ್ದಾರೆ. ...

Read moreDetails

ಶಿರಸಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಕರ ಜಗಳ ಕೊಲೆಯಲ್ಲಿ ಅಂತ್ಯ

ಶಿರಸಿ-ಶಿರಸಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಕೊಲೆ ನಡೆದಿದೆ. ಪ್ರಯಾಣಿಕರಿಬ್ಬರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಶನಿವಾರ ಸಂಜೆ ಅಂಕೋಲಾದಿoದ ಹೊರಟ ಬಸ್ಸು ದಾವಣಗೆರೆ ಮೂಲಕ ಬೆಂಗಳೂರು ...

Read moreDetails

ಹೃದಯಾಘಾತದಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಸಾವು

ತುಮಕೂರು -ಹೃದಯಾಘಾತದಿಂದ ಹತ್ತನೇ ತರಗತಿಯ ವಿದ್ಯಾರ್ಥಿ ಓರ್ವ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಭೈರಾಪುರ ಗ್ರಾಮದಲ್ಲಿ ನಡೆದಿದೆ.ಮೃತಪಟ್ಟ ವಿದ್ಯಾರ್ಥಿ ಭೈರಾಪುರ ಗ್ರಾಮದ ಜಯರಾಂ ಪುತ್ರ ...

Read moreDetails

ಫೋನ್ ಪೇ ಮೂಲಕ ಲಂಚ ಪಡೆದ ಲೇಡಿ ಪೊಲೀಸ್ ಇನ್ಸಪೆಕ್ಟರ್ ಭ್ರಷ್ಟ ಗೀತಾ ಲೋಕಾಯುಕ್ತ ಬಲೆಗೆ

ಬೆಂಗಳೂರು: ಫೋನ್ ಪೇ ಮೂಲಕ ಲಂಚ ಪಡೆದ ಲೇಡಿ ಇನ್ಸಪೆಕ್ಟರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ಜರುಗಿದೆ. ಡಿಸಿಆರ್ ಬಿ ಪೊಲೀಸ್ ಇನ್ಸ್ಪೆಕ್ಟರ್ ಗೀತಾ ಲೋಕಾಬಲೆಗೆ ...

Read moreDetails

ಕ್ಯಾಲೆಂಡರ್

February 2025
M T W T F S S
 12
3456789
10111213141516
17181920212223
2425262728  

Welcome Back!

Login to your account below

Retrieve your password

Please enter your username or email address to reset your password.