ಹೊನ್ನಾವರ ದ ಶರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಕಣ್ಮುಚ್ಚಿ ಕುಳಿತ ಅಧಿಕಾರಿಗಳು
ಹೊನ್ನಾವರ-ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ದ ಶರಾವತಿ ನದಿಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಮಳೆಗಾಲದ ಅವಧಿಯಲ್ಲಿಯೂ ಜಲಚರಗಳ ಜೀವಕ್ಕೆ ತೊಂದರೆಯಾಗುವ ರೀತಿಯಲ್ಲಿ ಮರಳು ತೆಗೆಯಲಾಗುತ್ತಿದೆ. ...
Read moreDetails