Month: July 2025

ಮುರುಡೇಶ್ವರ ಪೊಲೀಸರಿಂದ ಕೋಳಿ ಅಂಕದ ಮೇಲೆ ದಾಳಿ: 4 ಬೈಕ್ ಮತ್ತು 6 ಕೋಳಿ ವಶ

  ಭಟ್ಕಳ- ಮುರುಡೇಶ್ವರ ಉತ್ತರಕೊಪ್ಪ ಬಿಡಕ್ಕಿ ಬೈಲ್ ಅರಣ್ಯ ಪ್ರದೇಶದಲ್ಲಿ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಮುರುಡೇಶ್ವರ ಪೊಲೀಸರು ದಾಳಿ ನಡೆಸಿದ್ದು, ಕೋಳಿ ಜೊತೆ ...

Read moreDetails

ಕುಮಟಾದಲ್ಲಿ ನಡೆದ ಜನರೊಂದಿಗೆ ಜನತಾದಳ-ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮವನ್ನು ಉದ್ಘಾಟಿಸಿ ದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

ಕುಮಟಾ-ಉತ್ತರ ಕನ್ನಡ ಜಿಲ್ಲೆಯ ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ-ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮವನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ...

Read moreDetails

ಶಿರಸಿ-ಹಾವೇರಿ ಹೆದ್ದಾರಿ ಕಾಮಗಾರಿ ಶೀಘ್ರ ಶುರು ಮಾಡುವಂತೆ ಆಗ್ರಹಿಸಿ ಅಮ್ಮಾಪುರ ಕನ್ಸ್ಟ್ರಕ್ಷನ್ ಕಂಪನಿಗೆ ಐದು ದಿನಗಳ ಕಾಲ ಗಡುವು ನೀಡಿದ ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ

  ಶಿರಸಿ: ಶಿರಸಿ-ಹಾವೇರಿ ಹೆದ್ದಾರಿ ಕಾಮಗಾರಿಗೆ ತೊಡಕಾಗಿದ್ದ ಪಾರೆಸ್ಟ್ ಕ್ಲಿಯರೆನ್ಸ್ ಸೇರಿದಂತೆ ಎಲ್ಲಾ ಅಡೆತಡೆಗಳನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ನಿವಾರಿಸಿ ಕೊಟ್ಟರೂ ಸಹ, ರಸ್ತೆ ಕಾಮಗಾರಿಯಲ್ಲಿ ...

Read moreDetails

ಕುಂದಾಪುರದ ತಾಲೂಕಿನ ಹೆಮ್ಮೆಯ ಅಂತರಾಷ್ಟ್ರೀಯ ಪವರ್ ಲಿಪ್ಟರ್ ಕ್ರೀಡಾಪಟು ಸತೀಶ್ ಖಾರ್ವಿ ಅವರಿಗೆ ಗೌರವ ಡಾಕ್ಟರೇಟ್ ಪದವಿ

ಕುಂದಾಪುರ-ಉಡುಪಿ ಜಿಲ್ಲೆಯ ಕುಂದಾಪುರದ ತಾಲೂಕಿನ ಹೆಮ್ಮೆಯ ಅಂತರಾಷ್ಟ್ರೀಯ ಪವರ್ ಲಿಪ್ಟರ್ ,ಕ್ರೀಡಾಪಟು ಸತೀಶ್ ಖಾರ್ವಿ ಅವರಿಗೆ ತಮಿಳುನಾಡಿನ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿ ಗೌರವ ಡಾಕ್ಟರೇಟ್ ನೀಡಿ ...

Read moreDetails

ಮರವಂತೆ ಜಾತ್ರೆಗೆ ಬಂದಂತ ವ್ಯಾಪಾರಸ್ಥರಿಂದ: ಪ್ರವಾಸೋದ್ಯಮ ಇಲಾಖೆ ವಿರುದ್ಧ ಆಕ್ರೋಶ!!

  ಬೈಂದೂರು: ತಾಲೂಕಿನ ಮರವಂತೆ ವರಹ ಶ್ರೀ ಮಹಾರಾಜ ಸ್ವಾಮಿ ದೇವಸ್ಥಾನಕ್ಕೆ ಹೊಟ್ಟೆಪಾಡಿಗಾಗಿ ವರ್ಷಂ ಪತಿ ಬರುವಂತ ವ್ಯಾಪಾರಿಗಳು ಈ ವರ್ಷ ಪ್ರವಾಸೋದ್ಯಮ ಇಲಾಖೆಯಿಂದ ಟೆಂಡರ್ ಪಡೆದಿರುವ ...

Read moreDetails

ಲಂಚ ಪ್ರಕರಣದಲ್ಲಿ ಭಾಗಿಯಾಗಿ ಸಿಕ್ಕಿಬಿದ್ದ ಶಿರಸಿ ನಗರಸಭೆ ಮಾಜಿ ಅಧ್ಯಕ್ಷ ಭ್ರಷ್ಟ ಗಣಪತಿ ನಾಯ್ಕ ಹಾಗೂ ಭ್ರಷ್ಟ ಕಂದಾಯ ಅಧಿಕಾರಿ ಆರ್ ಎಂ ವರ್ಣೇಕರ್ ಗೆ ನ್ಯಾಯಾಲಯದಿಂದ ಜಾಮೀನು ಅರ್ಜಿ ತಿರಸ್ಕಾರ

ಶಿರಸಿ- ಸಾರ್ವಜನಿಕ ಕೆಲಸ ಮಾಡಿಕೊಡಲು ಲಂಚ ಪ್ರಕರಣದಲ್ಲಿ ಭಾಗಿಯಾಗಿರುವ ಶಿರಸಿ ನಗರಸಭೆ ಮಾಜಿ ಅಧ್ಯಕ್ಷ ಭ್ರಷ್ಟ ಗಣಪತಿ ನಾಯ್ಕ ಹಾಗೂ ಭ್ರಷ್ಟ ಕಂದಾಯ ಅಧಿಕಾರಿ ಆರ್ ಎಂ ...

Read moreDetails

ಭಟ್ಕಳವನ್ನು ಜಗತ್ತಿಗೆ ಪರಿಚಯಿಸಿದ ಸೈಯ್ಯದ್ ಖಲೀಲ್: ಸಚಿವ ಮಂಕಾಳ್ ವೈದ್ಯ

ಭಟ್ಕಳ: “ಐವತ್ತು ವರ್ಷಗಳ ಹಿಂದೆಯೇ ಜಿಲ್ಲೆಯಲ್ಲಿ ಇಂಜಿನಿಯರಿಂಗ್ ಶಿಕ್ಷಣವನ್ನು ಪರಿಚಯಿಸಿ ಭಟ್ಕಳವನ್ನು ಜಗತ್ತಿಗೆ ಕೊಂಡೊಯ್ದ ವ್ಯಕ್ತಿತ್ವ ದಿವಂಗತ ಎಸ್.ಎಂ. ಸೈಯ್ಯದ್ ಖಲೀಲ್ ಸಾಹೇಬರದ್ದು,” ಎಂದು ಜಿಲ್ಲಾ ಉಸ್ತುವಾರಿ ...

Read moreDetails

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಸಂಪೂರ್ಣ ಮನೆ ಸುಟ್ಟು ಹೋದ ಸಿದ್ದಾಪುರ ದ ರಾಜಶೇಖರ್ ಮಡಿವಾಳ ಗೆ ಧನ ಸಹಾಯ ಮಾಡಿದ ಸಾಮಾಜಿಕ ಹೋರಾಟಗಾರ ಅನಂತ ಮೂರ್ತಿ ಹೆಗಡೆ

ಸಿದ್ದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ವಾಸದ ಮನೆಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾದ ಸಿದ್ದಾಪುರ ತಾಲೂಕಿನ ಶಿರಳಗಿ ಪಂಚಾಯತ್ ವ್ಯಾಪ್ತಿ ಬಿಕ್ಕಲಸೆ ಗ್ರಾಮದ ರಾಜಶೇಖರ್ ...

Read moreDetails

ಶಿರಸಿ ಪೊಲೀಸರಿಂದ ಬೃಹತ್ ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ದಾಳಿ: 19 ಮಂದಿ ಅರೆಸ್ಟ್ , 50 ಲಕ್ಷ ರೂಪಾಯಿ ವಶ

ಶಿರಸಿ: ಪಟ್ಟಣದ ಹೊರವಲಯದಲ್ಲಿರುವ ಭೈರುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಗಸಾಲ ಗ್ರಾಮದ ವಿ.ಆರ್.ಆರ್ ಹೋಂ ಸ್ಟೇ ಬಳಿ ಅಕ್ರಮವಾಗಿ ನಡೆಯುತ್ತಿದ್ದ ಬೃಹತ್ ಇಸ್ಪೀಟ್ ಅಡ್ಡದ ಮೇಲೆ ಶಿರಸಿ ...

Read moreDetails

ಭಟ್ಕಳ ಮಾರಿ ಜಾತ್ರೆ ವಿಶೇಷ ಪ್ರಯುಕ್ತ ಇಂದು ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ

ಭಟ್ಕಳ- ಭಟ್ಕಳ ಮಾರಿ ಜಾತ್ರೆ ವಿಶೇಷ ಪ್ರಯುಕ್ತ ಇಂದು ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಅವರು ತಮ್ಮ ಪುತ್ರಿ ಬೀನಾ ...

Read moreDetails
Page 1 of 3 1 2 3

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  

Welcome Back!

Login to your account below

Retrieve your password

Please enter your username or email address to reset your password.