• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮೀನುಗಾರಿಕಾ ರೈತ ಉತ್ಪಾದಕ ಕಂಪನಿಗಳಿಗೆ ಒಂದುದಿನದ ವ್ಯಾಪಾರಾಭಿವೃದ್ಧಿ ಹಾಗೂ ಮಾರುಕಟ್ಡೆ ಸಂಪರ್ಕ ಕಾರ್ಯಾಗಾರ ಸಂಪನ್ನ.

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
November 23, 2022
in ನಮ್ಮ ಕರಾವಳಿ
0
ಮೀನುಗಾರಿಕಾ ರೈತ ಉತ್ಪಾದಕ ಕಂಪನಿಗಳಿಗೆ ಒಂದುದಿನದ ವ್ಯಾಪಾರಾಭಿವೃದ್ಧಿ ಹಾಗೂ ಮಾರುಕಟ್ಡೆ ಸಂಪರ್ಕ ಕಾರ್ಯಾಗಾರ ಸಂಪನ್ನ.
0
SHARES
101
VIEWS
WhatsappTelegram Share on FacebookShare on TwitterLinkedin

ಮೀನುಗಾರಿಕಾ ರೈತ ಉತ್ಪಾದಕ ಕಂಪನಿಗಳಿಗೆ ಒಂದುದಿನದ ವ್ಯಾಪಾರಾಭಿವೃದ್ಧಿ ಹಾಗೂ ಮಾರುಕಟ್ಡೆ ಸಂಪರ್ಕ ಕಾರ್ಯಾಗಾರ ಸಂಪನ್ನ.

ಭಟ್ಕಳ: ಕರ್ನಾಟಕ ಸರ್ಕಾರ, ಜಲಾನಯನ ಅಭಿವೃದ್ಧಿ ಇಲಾಖೆ ಹಾಗೂ ಮೀನುಗಾರಿಕೆ ಇಲಾಖೆ ಬೆಂಗಳೂರು ಹಾಗೂ ಸ್ಕೊಡವೇಸ್ ಸಂಸ್ಥೆಯ ಸಹಯೋಗದಲ್ಲಿ ರಚಿತವಾದ ಉಕ,ಉಡುಪಿ ಮತ್ತು ಹಾವೇರಿ ಜಿಲ್ಲೆಗಳ ಮೀನುಗಾರಿಕಾ ರೈತ ಉತ್ಪಾದಕ ಕಂಪನಿಗಳಿಗೆ ಒಂದುದಿನದ ವ್ಯಾಪಾರಾಭಿವೃದ್ಧಿ ಹಾಗೂ ಮಾರುಕಟ್ಡೆ ಸಂಪರ್ಕ ಕಾರ್ಯಾಗಾರವು ಇಲ್ಲಿನ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಜರುಗಿತು.


ಕಾರ್ಯಕ್ರಮವನ್ನು ಉಡುಪಿ ಮೀನುಗಾರಿಕಾ ಇಲಾಖೆ ಜಂಟಿನಿರ್ದೇಶಕ ಕೆ..ಗಣೇಶ್ ದೀಪ ಬೆಳಗಿ ಉದ್ಘಾಟಿಸಿ ಮೀನುಗಾರಿಕಾ ರೈತ ಉತ್ಪಾದಕ ಕಂಪನಿಗಳು ಈ ಕಾರ್ಯಾಗಾರದ ಪ್ರಯೋಜನ ಪಡೆದು ವ್ಯವಸ್ಥಿತವಾಗಿ ಸಂಘಟನಾತ್ಮಕವಾಗಿ ವ್ಯಾಪಾರಾಭಿವೃದ್ಧಿಯನ್ನು ಮಾಡಿಕೊಳ್ಳಬೇಕೆಂದು ನುಡಿದರು. ಸ್ಕೋಡವೇಸ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳಾದ ಡಾ.ವಿ.ಎನ್.ನಾಯಕ ಮೀನಿನ ಸ್ವಚ್ಛತೆ, ವಿಲೇವಾರಿ, ಮೌಲ್ಯವರ್ಧನೆ ಮೂಲಕ ಆರ್ಥಿಕ ಪ್ರಗತಿ ಹಾಗೂ ಮೀನುಗಾರಿಕೆಗೆ ಬೇಕಾಗುವ ಪರಿಕರಗಳ ಕುರಿತು ಮಾಹಿತಿ‌ ನೀಡಿದರೆ, ಡಾ.ಪ್ರಕಾಶ ಮೇಸ್ತ ಒಣ ಮೀನು ಹಾಗೂ ಹಾಗೂ ಇತರ ಮತ್ಸ್ಯ ಉತ್ಪನ್ನಗಳು ಹಾಗೂ ಮಾರುಕಟ್ಟೆ ಅವಕಾಶಗಳ ಕುರಿತು, ಡಾ.ವಿಷ್ಣುದಾಸ ಗುನಗ ಆಮದು ರಫ್ತು ವ್ಯಾಪಾರ ಮತ್ತು ಮಾರುಕಟ್ಟೆ ಸಂಪರ್ಕದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮೀನಿಗಾರಿಕಾ ಇಲಾಖೆ ಉ.ಕ.ದ ಉಪನಿರ್ದೇಶಕರಾದ ಕವಿತಾ ಆರ್.ಕೆ.,ಉಡುಪಿ ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕರಾದ ಜಿ.ಎಂ.ಶಿವಕುಮಾರ,ಕುಮಟಾ ಮೀನುಗಾರಿಕಾ‌ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ, ಸ್ಕೋಡವೇಸ ಸಂಸ್ಥೆಯ ರೈತ ಉತ್ಪಾದಕ ಸಂಸ್ಥೆಯ ಯೋಜನಾ ಮುಖ್ಯಸ್ಥ ಪ್ರಶಾಂತ ನಾಯಕ, ಸಂಪನ್ಮೂಲ ವ್ಯಕ್ತಿ ನೀಲಕಂಠ‌ ಶೇಷಗಿರಿ, ತಾಂತ್ರಿಕ‌ ಅಧಿಕಾರಿ ಪರೇಶ ಹೆಗಡೆ,ಉ.ಕ. ಮತ್ತು ಉಡುಪಿ ಜಿಲ್ಲೆಯ ಸಂಯೋಜಕ ಗಂಗಾಧರ ನಾಯ್ಕ, ಫೀಲ್ಡ ಆಫಿಸರ್ ಮಣಿಕಂಠ ಎನ್.,ಹಾವೇರಿ ಜಿಲ್ಲಾ ಸಂಯೋಜಕ ಜಗದೀಶ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ‌ ಉ.ಕ.,ಉಡುಪಿ ಹಾಗೂ ಹಾವೇರಿ ಜಿಲ್ಲೆಯ ಒಂಭತ್ತು ವಿವಿಧ ಮೀನುಗಾರಿಕಾ ರೈತ ಉತ್ಪಾದಕ ಕಂಪನಿಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಾಹಕರು ಸಂಪನ್ಮೂಲ ವ್ಯಕ್ತಿಗಳೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ಸಂವಾದ ನಡೆಸಿ ಕಂಪನಿಯ ಪ್ರಗತಿಗೆ ಪೂರಕವಾದ ಮಾಹಿತಿಯನ್ನು ಪಡೆದುಕೊಂಡರು.

Related

Previous Post

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕ ಅಕ್ಬರನನ್ನು ಬಂಧಿಸಿದ ಪೋಲಿಸರು

Next Post

ಅರಣ್ಯವಾಸಿಗಳ ಸಮಸ್ಯೆಗಳ ಪರಿಹಾರಕ್ಕೆ; ಉತ್ತರ ಕನ್ನಡ ಜಿಲ್ಲೆ ಗುಡ್ಡಗಾಡು ಜಿಲ್ಲೆಯೆಂದು ಘೋಷಿಸಿ- ರವೀಂದ್ರ ನಾಯ್ಕ.

Kannada News Desk

Kannada News Desk

Next Post
ಅರಣ್ಯವಾಸಿಗಳ ಸಮಸ್ಯೆಗಳ ಪರಿಹಾರಕ್ಕೆ; ಉತ್ತರ ಕನ್ನಡ ಜಿಲ್ಲೆ ಗುಡ್ಡಗಾಡು ಜಿಲ್ಲೆಯೆಂದು ಘೋಷಿಸಿ- ರವೀಂದ್ರ ನಾಯ್ಕ.

ಅರಣ್ಯವಾಸಿಗಳ ಸಮಸ್ಯೆಗಳ ಪರಿಹಾರಕ್ಕೆ; ಉತ್ತರ ಕನ್ನಡ ಜಿಲ್ಲೆ ಗುಡ್ಡಗಾಡು ಜಿಲ್ಲೆಯೆಂದು ಘೋಷಿಸಿ- ರವೀಂದ್ರ ನಾಯ್ಕ.

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.