• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, July 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮನುವಾದಿಗಳ ಕೈಯಿಂದ ಸವಿಂಧಾನ ರಕ್ಷಣೆ ಅಸಾಧ್ಯ -ಸತೀಶ್ ಕುಮಾರ್

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
November 28, 2022
in ನಮ್ಮ ಕರಾವಳಿ
0
ಮನುವಾದಿಗಳ ಕೈಯಿಂದ ಸವಿಂಧಾನ ರಕ್ಷಣೆ ಅಸಾಧ್ಯ -ಸತೀಶ್ ಕುಮಾರ್
0
SHARES
136
VIEWS
WhatsappTelegram Share on FacebookShare on TwitterLinkedin

ಮನುವಾದಿಗಳ ಕೈಯಿಂದ ಸವಿಂಧಾನ ರಕ್ಷಣೆ ಅಸಾಧ್ಯ -ಸತೀಶ್ ಕುಮಾರ್

https://kannadatodaynews.net/wp-content/uploads/2022/11/VID-20221128-WA0041.mp4

ಭಟ್ಕಳ: ದೇಶದ ಅತ್ಯುನ್ನತ ಗ್ರಂಥವಾಗಿರುವ ಸಂವಿಧಾನವನ್ನು ಮನುವಾದಿಗಳಿಂದ ರಕ್ಷಿಸಬೇಕಾಗಿದೆ ಎಂದು ಸದ್ಭಾವನ ಮಂಚ್ ಅಧ್ಯಕ್ಷ ಸತೀಶ್ ಕುಮಾರ್ ಕರೆ ನೀಡಿದರು.


ಅವರು ಸಂವಿಧಾನ ದಿನದ ನ.೨೬ ರಂದು ಇಲ್ಲಿನ ಶಮ್ಸುದ್ದೀನ್ ವೃತ್ತದಲ್ಲಿ ಸದ್ಭಾವನ ಮಂಚ್ ವತಿಯಿಂದ ‘ಸಾರ್ವಜನಿಕ ಸಂವಿಧಾನ ಪೀಠಿಕೆ ಓದು’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉದಾತ್ತ ಆಶಯಗಳನ್ನು ಹೊಂದಿರುವ, ಸರ್ವರಿಗೆ ಸಮಪಾಲು ಸರ್ವರಿಗೆ ಸಮಬಾಳು ನೀಡುತ್ತಿರುವ ನಮ್ಮ ದೇಶದ ಸಂವಿಧಾನವನ್ನು ಬದಲಾಯಿಸಬೇಕೆಂಬ ದುಷ್ಟಾಲೋಚನೆ ಹೊಂದಿರುವ ಮನುವಾದಿಗಳು ಸಂವಿಧಾನ ರಕ್ಷಣೆಯಲ್ಲಿ ವಿಫಲರಾಗಿದ್ದಾರೆ. ಅವರಿಂದಲೇ ನಮ್ಮ ದೇಶದ ಸಂವಿಧಾನ ಸಂಕಷ್ಟದಲ್ಲಿದೆ. ಆದ್ದರಿಂದ ಮನುವಾದಿಗಳ ಕೈಯಿಂದ ದೇಶ ಹಾಗೂ ದೇಶದ ಸಂವಿಧಾನವನ್ನು ರಕ್ಷಣೆ ಮಾಡಬೇಕು ಎಂದು ಕರೆ ನೀಡಿದರು.


ಪ್ರಸ್ತಾವಿಕವಾಗಿ ಮಾತನಾಡಿದ ಅಂಜುಮನ್ ಪದವಿ ಮಹಾವಿದ್ಯಾಲಯ ಪ್ರಾಧ್ಯಾಪಕ ಪ್ರೋ. ಆರ್.ಎಸ್.ನಾಯಕ ‘ಭಾರತ ಪ್ರಜಾಪ್ರಭುತ್ವದ ಜನನಿ’ ಎಂಬ ದ್ಯೇಯವಾಕ್ಯದೊಂದಿಗೆ ಈ ವರ್ಷ ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ. ಜಗತ್ತಿನಲ್ಲೇ ಅತಿಶ್ರೇಷ್ಟ ಸಂವಿಧಾನ ನಮ್ಮದು ಇದರ ಅಡಿಯಲ್ಲಿ ನಾವು ಬದಕುಬೇಕು. ಇಲ್ಲಿ ಯಾವುದೇ ಜಾತಿ, ಧರ್ಮ, ಭಾಷೆಗೆ ಮೇಲ್ಮೆ ಎಂಬುದಿಲ್ಲ. ಸಂವಿಧಾನದಡಿಯಲ್ಲಿ ಎಲ್ಲರೂ ಸಮಾನ ಹಕ್ಕು ಮತ್ತು ಅವಕಾಶಗಳನ್ನು ಹೊಂದಿದ್ದಾರೆ ಎಂದರು.
ನ್ಯಾಯಾವಾದಿ ಸಂತೋಷ್ ನಾಯ್ಕ ಸಂವಿಧಾನ ಪೀಠಿಕೆಯನ್ನು ಕನ್ನಡದಲ್ಲಿ ಹಾಗೂ ಮೌಲಾನ ಸೈಯ್ಯದ್ ಝುಬೇರ್ ಉರ್ದು ಭಾಷೆಯಲ್ಲಿ ವಾಚಿಸಿದರು.
ಈ ಸಂದರ್ಭದಲ್ಲಿ ನಾಮಧಾರಿ ಸಮಾಜ ಹಿರಿಯ ಮುಖಂಡ ಎಂ.ಆರ್.ನಾಯ್ಕ, ದಲಿತ ಮುಖಂಡರಾದ ಕೆ.ಮರಿಸ್ವಾಮಿ, ತಂಝೀಮ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಖೀಬ್ ಎಂ.ಜೆ, ಜಮಾಅತೆ ಇಸ್ಲಾಮಿ ಹಿಂದ್ ಉ.ಕ ಜಿಲ್ಲಾ ಸಂಚಾಲಕ ತಲ್ಹಾ ಸಿದ್ದಿಬಾಪ ಮಾತನಾಡಿದರು.
ಸದ್ಭಾವನಾ ಮಂಚ್ ಕಾರ್ಯದರ್ಶಿ ಎಂ.ಆರ್.ಮಾನ್ವಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಅರ್ಪಿಸಿದರು.

Related

Previous Post

ಪ್ರವಾಸಕ್ಕೆಂದು ಕರೆದುಕೊಂಡು ಬಂದು ಮಕ್ಕಳಿಗೆ ಹೊಡೆಯುತ್ತಿದ್ದ ಶಿಕ್ಷಕ -ದೃಶ್ಯ ಕಂಡು ಶಿಕ್ಷಕನಿಗೆ ಛಿಮಾರಿ ಹಾಕಿ ತರಾಟೆಗೆ ತೆಗೆದುಕೊಂಡ ಸ್ಥಳೀಯರು

Next Post

ಕುಮಟದಲ್ಲಿ ಅರಣ್ಯ ಅತಿಕ್ರಮಣದಾರರಿಗೆ ಒಕ್ಕಲೆಬ್ಬಿಸುವ ಪ್ರಕ್ರೀಯೆಗೆ ನೋಟಿಸ್-  ಆತಂಕದಲ್ಲಿ ಅತಿಕ್ರಮಣದಾರರು.

Kannada News Desk

Kannada News Desk

Next Post
ನವಂಬರ್ ೨೫ ರಂದು ಶಿರಸಿ ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆ.

ಕುಮಟದಲ್ಲಿ ಅರಣ್ಯ ಅತಿಕ್ರಮಣದಾರರಿಗೆ ಒಕ್ಕಲೆಬ್ಬಿಸುವ ಪ್ರಕ್ರೀಯೆಗೆ ನೋಟಿಸ್-  ಆತಂಕದಲ್ಲಿ ಅತಿಕ್ರಮಣದಾರರು.

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.