• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, June 16, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮಾಂಗಲ್ಯ ಕದ್ದ ಕಳ್ಳನನ್ನು 24 ಗಂಟೆಯೊಳಗೆ ಅರೆಸ್ಟ್ ಮಾಡಿದ ಹೊನ್ನಾವರ ಪೋಲಿಸ್ ತಂಡ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 20, 2022
in ನಮ್ಮ ಕರಾವಳಿ
0
ಮಾಂಗಲ್ಯ ಕದ್ದ ಕಳ್ಳನನ್ನು 24 ಗಂಟೆಯೊಳಗೆ ಅರೆಸ್ಟ್ ಮಾಡಿದ ಹೊನ್ನಾವರ ಪೋಲಿಸ್ ತಂಡ
0
SHARES
389
VIEWS
WhatsappTelegram Share on FacebookShare on TwitterLinkedin

ಮಾಂಗಲ್ಯ ಕದ್ದ ಕಳ್ಳನನ್ನು 24 ಗಂಟೆಯೊಳಗೆ ಅರೆಸ್ಟ್ ಮಾಡಿದ ಹೊನ್ನಾವರ ಪೋಲಿಸ್ ತಂಡ

ಹೊನ್ನಾವರ – ಮದುವೆ ಮುಗಿಸಿ ವಾಪಸ್ಸಾಗುತ್ತಿದ್ದ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನ ಅಪರಿಚಿತ ವ್ಯಕ್ತಿ ಎಗರಿಸಿ ಪರಾರಿಯಾಗಿರುವ ಘಟನೆ ಚಂದಾವರ ಹನುಮಂತ ದೇವಸ್ಥಾನದ ಬಳಿ ನಡೆದಿದ್ದು, ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. 24 ಗಂಟೆ ಒಳಗಾಗಿ ಪೊಲೀಸರು ಚುರುಕಿನ ಕಾರ್ಯಾಚರಣೆ ನಡೆಸಿ ಆರೋಪಿತನನ್ನು ಎಡೆಮುರಿ ಕಟ್ಟಿದ್ದಾರೆ. ಹೊನ್ನಾವರದ ಹೊದ್ಕೆ ಶಿರೂರಿನ ವೀಣಾ ದೇಶಭಂಡಾರಿ ಸರ ಕಳೆದುಕೊಂಡವರು ಎಂದು ತಿಳಿದುಬಂದಿದೆ. ಇವರು ಸಂಬಂಧಿಕರ ಮದುವೆಗೆಂದು ಚಂದಾವರಕ್ಕೆ ಬಂದಿದ್ದರು. ಈ ವೇಳೆ ದುರ್ಘಟನೆ ನಡೆದಿತ್ತು. ಇದೀಗ ಆರೋಪಿತ ಗಣಪತಿ ನಾಗಪ್ಪ ಗೌಡನನ್ನು ಪೋಲೀಸರು ಬಂಧಿಸಿದ್ದಾರೆ.

ಮಹಿಳೆಯೊಬ್ಬಳು ಮದುವೆ ಮುಗಿಸಿ ವಾಪಸ್ಸಾಗಲು ಟೆಂಪೋಗೆ ಕಾಯುತ್ತಿದ್ದ ವೇಳೆ ಏಕಾಏಕಿ ಅಪರಿಚಿತ ನಡೆದು ಬಂದು ಏಕಾಏಕಿ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದ. ಮಾಂಗಲ್ಯ ಮಾತ್ರವಲ್ಲದೆ ಚೈನ್ ಗೂ ಕೈಹಾಕಿದ್ದು, ಆದರೆ ಚೈನ್ ತುಂಡಾಗಿ ನೆಲಕ್ಕೆ ಬಿದ್ದಿದ್ದರಿಂದ ಅದನ್ನು ಎತ್ತಿಕೊಳ್ಳಲು ಹೆದರಿ ಕಳ್ಳ ಸ್ಥಳದಿಂದ ಪರಾರಿಯಾಗಿದ್ದ.

ಪತ್ತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಶ್ರೀಧರ ಎಸ್. ಆರ್ ಪೊಲೀಸ್ ನಿರೀಕ್ಷಕರು, ಹೊನ್ನಾವರ ಠಾಣೆ ರವರ ನೇತೃತ್ವದಲ್ಲಿನ ಪಿ.ಎಸ್.ಐ ರವರಾದ ಶ್ರೀ ಮಹಾಂತೇಶ ನಾಯಕ, ಶ್ರೀ ಗಣೇಶ ನಾಯ್ಕ, ಶ್ರೀಮತಿ ಸಾವಿತ್ರಿ ನಾಯಕ, ಶ್ರೀ ಎಮ್. ವಿ ಚಂದಾವರ ಹಾಗೂ ಸಿಬ್ಬಂದಿಯವರಾದ ಪ್ರಶಾಂತ ನಾಯ್ಕ, ಮಹಾವೀರ ಸಂತೋಷ ಬಾಳೇರ, ಶ್ರೀಪಾದ ನಾಯ್ಕ, ಕೃಷ್ಣ ಡಿ ಗೌಡ, ರಮಾನಂದ ನಾಯ್ಕ, ಉದಯ ಮಗದೂರ, ಶಿವಾನಂದ ಚಿತ್ತರಗಿ, ಚಂದ್ರಶೇಖರ ನಾಯ್ಕ, ರವರ ತಂಡಕ್ಕೆ ಮಾನ್ಯ ಪೊಲೀಸ್ ಅಧೀಕ್ಷಕರು ಉತ್ತರಕನ್ನಡ ಜಿಲ್ಲೆ ಕಾರವಾರ ರವರು ಶ್ಲಾಘನೆ ವ್ಯಕ್ತಪಡಿಸಿರುತ್ತಾರೆ.

Related

Previous Post

ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿ ವಾಣಿ (23) ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ

Next Post

ಅರಣ್ಯ ವಾಸಿಗಳ ಹೋರಾಟದ ಕಿಚ್ಚು ಹೆಚ್ಚಿಸಿಕೊಂಡ- ಅರಣ್ಯವಾಸಿಗಳನ್ನು ಉಳಿಸಿ ಯಶಸ್ವಿ ಜಾಥ

Kannada News Desk

Kannada News Desk

Next Post
ಅರಣ್ಯ ವಾಸಿಗಳ ಹೋರಾಟದ ಕಿಚ್ಚು ಹೆಚ್ಚಿಸಿಕೊಂಡ- ಅರಣ್ಯವಾಸಿಗಳನ್ನು ಉಳಿಸಿ ಯಶಸ್ವಿ ಜಾಥ

ಅರಣ್ಯ ವಾಸಿಗಳ ಹೋರಾಟದ ಕಿಚ್ಚು ಹೆಚ್ಚಿಸಿಕೊಂಡ- ಅರಣ್ಯವಾಸಿಗಳನ್ನು ಉಳಿಸಿ ಯಶಸ್ವಿ ಜಾಥ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.