• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನುಡುವೆ ಭೀಕರ ಅಪಘಾತ-ಕಾರಿನಲ್ಲಿದ್ದ 4 ಜನ ಸಾವು

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
January 1, 2023
in ನಮ್ಮ ಕರಾವಳಿ
0
ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನುಡುವೆ ಭೀಕರ ಅಪಘಾತ-ಕಾರಿನಲ್ಲಿದ್ದ 4 ಜನ ಸಾವು
0
SHARES
2.5k
VIEWS
WhatsappTelegram Share on FacebookShare on TwitterLinkedin

ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನುಡುವೆ ಭೀಕರ ಅಪಘಾತ-ಕಾರಿನಲ್ಲಿದ್ದ 4 ಜನ ಸಾವು

ಅಂಕೋಲಾ- ಕಾರು ಮತ್ತು ಸಾರಿಗೆ ಸಂಸ್ಥೆ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರನಲ್ಲಿದ್ದ ನಾಲ್ವರು ದುರ್ಮರಣ ಹೊಂದಿದ ಘಟನೆ ರಾ.ಹೆ 66 ರ ಬಾಳೆಗುಳಿ ವರದರಾಜ ಹೊಟೇಲ್ ಹತ್ತಿರ ನಡೆದಿದೆ.. ತಮಿಳುನಾಡು ಮೂಲದವರು ಎನ್ನಲಾದ ಇವರು ಬಾಳೇ ಗುಳಿ ಕಡೆಯಿಂದ ಅಂಕೋಲಾ ಕಡೆಗೆ ಕಾರು ಚಲಾಯಿಸಿಕೊಂಡು ಬರುತ್ತಿದ್ದಾಗ,,ಅದಾವುದೋ ಕಾರಣದಿಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ದಾಟಿ ವಿರುದ್ಧ ದಿಕ್ಕಿಗೆ ಜೋರಾಗಿ ಬಂದು , ಅಂಕೋಲಾ ಕಡೆಯಿಂದ ಯಲ್ಲಾಪುರ ಹುಬ್ಬಳ್ಳಿ ಮಾರ್ಗವಾಗಿ- ನವಲಗುಂದಕ್ಕೆ ಹೊರಟಿದ್ದ ಸಾರಿಗೆ ಸಂಸ್ಥೆಯ ಬಸ್ಸಿಗೆ ಜೋರಾಗಿ ಗುದ್ದಿಕೊಂಡು 8-10 ಮೀಟರ್ ದೂರ ತಳ್ಳಲ್ಪಟ್ಟಿದೆ ಎನ್ನಲಾಗಿದ್ದು,ಕಾರು ಸಂಪೂರ್ಣ ಜಖಂ ಗೊಂಡು ನುಜ್ಜು ಗುಜ್ಜಾಗಿದೆ.

ಬದುಕುಳಿದಿರ ಬಹುದೆಂದು ಕಾರನಲ್ಲಿದ್ದ ಒರ್ವನನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಅವರು ಕೊನೆಯುಸಿರೆಳೆದಿದ್ದು, ಘಟನಾ ಸ್ಥಳದಲ್ಲಿ ಇನ್ನೀರ್ವರು ಸಿಡಿದು ಬಿದ್ದು ಮೃತಪಟ್ಟಿದ್ದಾರೆ. . ಕಾರನಲ್ಲಿ ಡ್ರೈವಿಂಗ್ ಸೀಟ್ ಎಡ ಪಕ್ಕದಲ್ಲಿ ಕುಳಿತಿದ್ದ ಇನ್ನೋರ್ವ ನುಜ್ಜು ಗುಜ್ಜಾದ ಕಾರ್ ನಲ್ಲಿ ಸಿಲುಕಿ ಮೃತ್ ಪಟ್ಟಿದ್ದು ಪಿ ಎ ಸೈ ಪ್ರವೀಣ ಕುಮಾರ ಮತ್ತಿತರರು ಸ್ವತಃ ಕಬ್ಬಿಣದ ಸಲಾಕೆ ಬಳಸಿ ಡೋರ್ ಓಪನ್ ಮಾಡಿ ದೇಹ ಹೊರತೆಗೆದಿದ್ದಾರೆ. ಈ ಮೂಲಕ ಹೊಸ ವರ್ಷದ ಮೊದಲ ದಿನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ದುರಂತ ಸಾವಿಗೀಡಾಗಿದ್ದು, ಮೃತರ ವಿಳಾಸ, ಎಲ್ಲಿಂದ ಎಲ್ಲಿಗೆ ಹೊರಟಿದ್ದರು., ಘಟನೆಗೆ ಕಾರಣಗಳೇನು ಎಂಬ ಕುರಿತು ಮಾಹಿತಿ ದೊರೆಯ ಬೇಕಿದೆ.

ಘಟನಾ ಸ್ಥಳಕ್ಕೆ ಪೋಲೀಸ್ ಇಲಾಖೆಯ ಹಿರಿ- ಕಿರಿಯ ಅಧಿಕಾರಿಗಳು , 112 ಸಿಬ್ಬಂದಿಗಳು, ಐ ಆರ್ ಬಿ ಸಿಬ್ಬಂದಿಗಳು ಹಾಜರಾಗಿ ಸ್ಥಳೀಯರ ಸಹಕಾರದಲ್ಲಿ ಮೃತ್ ದೇಹಗಳನ್ನು ಸಾಗಿಸಲು ಮತ್ತು ಹೆದ್ದಾರಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಸಾರಿಗೆ ಸಂಸ್ಥೆ ಸ್ಥಳೀಯ ಘಟಕದ ಅಧಿಕಾರಿಗಳು ಸ್ಥಳಕ್ಕೆ ಬಂದು, ಅಪಘಾತಗೊಂಡ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ (ಬಸ್ ) ಮಾಡಿ ಮುಂದಿನ ಪಯಣಕ್ಕೆ ಅನುವು ಮಾಡಿಕೊಟ್ಟರು ಕ್ರೇನ್ ಬಳಸಿ ನುಜ್ಜು ಗುಜ್ಜಾದ ಕಾರ್ ನ್ನು ಪಕ್ಕಕ್ಕೆ ಎಳೆದು ಹೆದ್ದಾರಿ ಸಂಚಾರಕ್ಕೆ ತೊಡಕಾಗದಂತೆ ಪೋಲಿಸರು ಕರ್ತವ್ಯ ನಿರ್ವಹಿಸಿದರು. ತಹಶೀಲ್ದಾರ ಉದಯ ಕುಂಬಾರ ಸ್ಥಳ ಪರಿಶೀಲಿಸಿದರು.

Related

Previous Post

ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಸಮಸ್ತ ಜನತೆಗೆ ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ವೆಂಕಟೇಶ್ ಎನ್ ನಾಯ್ಕ, ಚಿತ್ರಾಪುರ ಅವರಿಂದ ಹೊಸ ವರುಷದ ಹಾರ್ದಿಕ ಶುಭಾಶಯಗಳು

Next Post

ಹೊಸ ವರ್ಷದ ಪಾರ್ಟಿ ವೇಳೆ ಗೆಳೆಯರ ನಡುವೆ ಗಲಾಟೆ-ಬಿಯರ್ ಬಾಟಲಿಯಿಂದ ಹೊಡೆದು ಸ್ನೇಹಿತನ ಕೊಲೆ ಮಾಡಿದ ಗೆಳೆಯರು

Kannada News Desk

Kannada News Desk

Next Post
ಹೊಸ ವರ್ಷದ ಪಾರ್ಟಿ ವೇಳೆ ಗೆಳೆಯರ ನಡುವೆ ಗಲಾಟೆ-ಬಿಯರ್ ಬಾಟಲಿಯಿಂದ ಹೊಡೆದು ಸ್ನೇಹಿತನ ಕೊಲೆ ಮಾಡಿದ ಗೆಳೆಯರು

ಹೊಸ ವರ್ಷದ ಪಾರ್ಟಿ ವೇಳೆ ಗೆಳೆಯರ ನಡುವೆ ಗಲಾಟೆ-ಬಿಯರ್ ಬಾಟಲಿಯಿಂದ ಹೊಡೆದು ಸ್ನೇಹಿತನ ಕೊಲೆ ಮಾಡಿದ ಗೆಳೆಯರು

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.