• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 24, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಮನೆ ನಿರ್ಮಿಸಿ ಕೊಟ್ಟ ಬೈಂದೂರಿನ ಧಾನ ಶೂರ ಕರ್ಣ ಡಾ. ಗೋವಿಂದ ಬಾಬು ಪೂಜಾರಿ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
January 7, 2023
in ನಮ್ಮ ಕರಾವಳಿ
0
ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಮನೆ ನಿರ್ಮಿಸಿ ಕೊಟ್ಟ ಬೈಂದೂರಿನ ಧಾನ ಶೂರ ಕರ್ಣ ಡಾ. ಗೋವಿಂದ ಬಾಬು ಪೂಜಾರಿ
0
SHARES
385
VIEWS
WhatsappTelegram Share on FacebookShare on TwitterLinkedin

ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಮನೆ ನಿರ್ಮಿಸಿ ಕೊಟ್ಟ ಬೈಂದೂರಿನ ಧಾನ ಶೂರ ಕರ್ಣ ಡಾ. ಗೋವಿಂದ ಬಾಬು ಪೂಜಾರಿ

ಬೈಂದೂರು – ಹಲವು ವರ್ಷಗಳಿಂದ ಹಿಂದೂ ಸಂಘಟನೆ ಹಾಗೂ ಗೋ ರಕ್ಷಕ ಕಾರ್ಯಕರ್ತನಾಗಿ ಗುರುತಿಸಿಕೊಂಡಿರುವ ರಾಜು ಮರವಂತೆ ಎರಡು ವರ್ಷಗಳ ಹಿಂದೆ ಸಂಘಟನೆಯ ಕಾರ್ಯಕ್ರಮಕ್ಕೆ ಹೋಗುವ ವೇಳೆ ಸಕಲೇಶಪುರದಲ್ಲಿ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ತನ್ನ ಒಂದು ಕಾಲುಗಳು ಅಪಘಾತದಲ್ಲಿ ಸಂಪೂರ್ಣ ನಡೆಯಲಾರದ ಸ್ಥಿತಿಯಲ್ಲಿ ಕುಟುಂಬದ ಜೊತೆಗೆ ಬದುಕು ಸಾಧಿಸುತ್ತಿರುವ ಸಕ್ರಿಯ ಹಿಂದೂ ಕಾರ್ಯಕರ್ತನಿಗೆ ಸಮಾಜ ಸೇವಕ, ಆಶ್ರಯ ದಾತ, ಡಾ ಗೋವಿಂದ ಬಾಬು ಪೂಜಾರಿಯವರು ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ವತಿಯಿಂದ ಇಂದು 11 ನೇ ಮನೆ ನಿರ್ಮಿಸಿ ಕೊಟ್ಟು ಮನೆ ಕೀಯನ್ನು ಫಲಾನುಭವಿ ರಾಜು ಮರುವಂತೆ ದಂಪತಿಗಳಿಗೆ ಹಸ್ತಾಂತರ ಮಾಡಿದರು

ಮನೆ ಗೃಹಪ್ರವೇಶೋತ್ಸವ ಕಾರ್ಯಕ್ರಮಕ್ಕೆ ಶ್ರೀ ಅವಧೂತ ವಿನಯ್ ಗುರೂಜಿ ಗೃಹಪ್ರವೇಶೋತ್ಸವಕ್ಕೆ ಆಗಮಿಸಿ ಮನೆ ನಿರ್ಮಿಸಿ ಕೊಟ್ಟ ಆಶ್ರಯದಾತನಿಗೂ ಹಾಗೂ ಮನೆಯ ಫಲಾನುಭವಿಗಳು ಆಶೀರ್ವದಿಸಿ ಮಾತನಾಡಿ ಎರಡು ವರ್ಷಗಳ ಹಿಂದೆ ಕಾರು ಅಪಘಾತದಲ್ಲಿ ಕಾಲು ಕಳೆದುಕೊಂಡ ರಾಜು ಮರುವಂತೆ ದಂಪತಿಗಳಿಗೆ ನನ್ನ ಕಡೆಯಿಂದ ಎರಡು ಹಸುಗಳು ಹಾಗೂ ಹಸುವಿನ ಕೊಟ್ಟಿಗೆ ಶೀಘ್ರದಲ್ಲಿ ನಿರ್ಮಿಸಿ ಕೊಡುವುದಾಗಿ ವಿನಯ್ ಗುರೂಜಿ ಹೇಳಿದರು.

ವೇದಿಕೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಭಿನವ್ ಹಲಾಶ್ರೀ ಸ್ವಾಮಿಗಳು ಮಾತನಾಡಿ ಹಿಂದೂ ಕಾರ್ಯಕರ್ತರು ತಾವು ಮಾಡದ ತಪ್ಪಿಗೆ ಅಮಾಯಕರು ಜೈಲಿನಲ್ಲಿ ಬಂಧನ ಕೊಳಗಾಗಿರುತ್ತಾರೆ ಅಂಥವರನ್ನು ಕಾನೂನು ಅನುಸಾರವಾಗಿ ಜೈಲಿನಿಂದ ಬಿಡಿಸಿ ಕೊಂಡು ಬರಲು ನಾವೆಲ್ಲರೂ ಇಂದಿನಿಂದಲೇ ಒಗ್ಗಟ್ಟಾಗಿ ತಮ್ಮ ಕೈಲಾದ ಸಹಾಯ ಮಾಡಬೇಕು ಎಂದು ಹೇಳಿ ಹಿಂದೂ ಕಾರ್ಯಕರ್ತರಿಗೆ ಧೈರ್ಯ ತುಂಬಿ ಮುಂದಿನ ದಿನದಲ್ಲಿ ನಾವೆಲ್ಲರೂ ಒಳ್ಳೆಯ ದೇಶದ ಪ್ರಜೆಗಳಾಗಿ ಬದುಕಬೇಕೆಂದು ಹೇಳಿದರು.

ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಫೋನ್ ಕರೆಯ ಮೂಲಕ ಹಿಂದೂ ಕಾರ್ಯಕರ್ತರಿಗೆ ಹಾಗೂ ಈ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಕಾರ್ಯಕ್ರಮದಲ್ಲಿ ಹಿಂದೂ ಸಂಘಟನೆ ಮುಖಂಡರು ಹಾಗೂ ವಿವಿಧ ಪದಾಧಿಕಾರಿಗಳು, ಗೋವಿಂದ ಬಾಬು ಪೂಜಾರಿ ಅಭಿಮಾನಿಗಳು, ಬೈಂದೂರು ಭಾಗದ ಸಾರ್ವಜನಿಕರು ಹಿಂದೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related

Previous Post

ಕಡು ಭ್ರಷ್ಟ ಲಂಚಬಾಕ ಭೂ ದಾಖಲೆಗಳ ಸಹಾಯಕ ನಿರ್ದೇಶಕ (ಎಡಿಎಲ್ಆರ್) ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ

Next Post

ನಾಗಮಂಗಲದಲ್ಲಿ ಲವ್ ಜಿಹಾದ ವಿರುದ್ಧ ಭಜರಂಗದಳದ ಪ್ರತಿಭಟನಾ ಮೆರವಣಿಗೆ

Kannada News Desk

Kannada News Desk

Next Post
ನಾಗಮಂಗಲದಲ್ಲಿ ಲವ್ ಜಿಹಾದ ವಿರುದ್ಧ ಭಜರಂಗದಳದ ಪ್ರತಿಭಟನಾ ಮೆರವಣಿಗೆ

ನಾಗಮಂಗಲದಲ್ಲಿ ಲವ್ ಜಿಹಾದ ವಿರುದ್ಧ ಭಜರಂಗದಳದ ಪ್ರತಿಭಟನಾ ಮೆರವಣಿಗೆ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.