• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 10, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅಂತರಾಷ್ಟ್ರೀಯ ಮಟ್ಟದ ಈಜುಪಟುವಾಗಿ ಸಾಧನೆ ಮಾಡಿದ ಶ್ರೀಮತಿ ವಿಜೇತ ಪೈ ಅವರಿಗೆ ಯುವ ಭಾರತ್ ಪುರಸ್ಕಾರ ಪ್ರಶಸ್ತಿ

ಸಂಪಾದಕರು-ಕುಮಾರ್ ನಾಯ್ಕ

Kannada News Desk by Kannada News Desk
January 13, 2023
in ನಮ್ಮ ಕರಾವಳಿ
0
ಅಂತರಾಷ್ಟ್ರೀಯ ಮಟ್ಟದ ಈಜುಪಟುವಾಗಿ ಸಾಧನೆ ಮಾಡಿದ ಶ್ರೀಮತಿ ವಿಜೇತ ಪೈ ಅವರಿಗೆ ಯುವ ಭಾರತ್ ಪುರಸ್ಕಾರ ಪ್ರಶಸ್ತಿ
0
SHARES
33
VIEWS
WhatsappTelegram Share on FacebookShare on TwitterLinkedin

ಅಂತರಾಷ್ಟ್ರೀಯ ಮಟ್ಟದ ಈಜುಪಟುವಾಗಿ ಸಾಧನೆ ಮಾಡಿದ ಶ್ರೀಮತಿ ವಿಜೇತ ಪೈ ಅವರಿಗೆ
ಯುವ ಭಾರತ್ ಪುರಸ್ಕಾರ ಪ್ರಶಸ್ತಿ

 

ಕಾರ್ಕಳ-ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಮನ್ವಂತರ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆದ ಯುವ ಚಿಂತನ ಕಾರ್ಯಕ್ರಮದಲ್ಲಿ ಯುವ ಭಾರತ್ ಪುರಸ್ಕಾರವನ್ನು ಸಾಧಕರಿಗೆ ನೀಡಿ ಗೌರವಿಸಲಾಯಿತು.
ಸಮಾಜದ ನಾನಾ ಕ್ಷೇತ್ರದಲ್ಲಿ ಸಾಧನೆ ಮಾಡಿದಂತಹ ಸಾಧಕರನ್ನ ಈ ಸಂದರ್ಭದಲ್ಲಿ ಗುರುತಿಸಿ ಗೌರವಿಸಲಾಯಿತು
ಕ್ರೀಡಾ ಕ್ಷೇತ್ರದಲ್ಲ ಅಂತರಾಷ್ಟ್ರೀಯ ಮಟ್ಟದ ಈಜುಪಟುವಾಗಿ ಸಾಧನೆ ಮಾಡಿದ ಶ್ರೀಮತಿ ವಿಜೇತ ಪೈ
ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಶ್ರೀ ನಾಗರಾಜ್ ಶೆಟ್ಟಿ ಎಸ್ ಆರ್ ಶಿಕ್ಷಣ ಸಂಸ್ಥೆ ಹೆಬ್ರಿ .
ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಮಾಡಿದಂತ ಶ್ರೀ ದಿವಾಕರ್ ಶೆಟ್ಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲ್ಯಾಂಪ್ ಸೊಸೈಟಿ ಕಾರ್ಕಳ .
ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದಂತ ಶ್ರೀ ಗಿರೀಶ್ ರಾವ್ ಸಂಸ್ಥಾಪಕರು ಛತ್ರಪತಿ ಪೌಂಡೇಶನ್.
ಈ ನಾಲ್ಕು ಜನ ಸಾಧಕರಿಗೆ ಯುವ ಭಾರತ್ ಪುರಸ್ಕಾರವನ್ನು ಮಂಗಳೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷರು ಶ್ರೀ ಸ್ವಾಮಿ ಚಿತ ಕಾಮನಂದಾಜಿ ಮಹಾರಾಜ್ ಹಾಗೂ ಖ್ಯಾತ ಚಿಂತಕ ಬರಹಗಾರ ಚಕ್ರವರ್ತಿ ಸೂಲಿಬೆಲೆ ರವರಿಂದ ಸ್ವೀಕರಿಸಿದರು .ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗಣೇಶ್ ಕಾರ್ಣಿಕ್ ವಿಧಾನ ಪರಿಷತ್ ಸದಸ್ಯರು ವಹಿಸಿದ್ದರು .ಮುಖ್ಯ ಅತಿಥಿಗಳಾಗಿ ಶ್ರೀ ನಿತ್ಯಾನಂದ ಪೈ ಹಾಗೂ ಕೆ ಪಿ ಶೆಣೈ .ಮಂಗಳೂರು ವಿಶ್ವವಿದ್ಯಾನಿಲಯದ ಅಧಿಕಾರಿಗಳು ಹಾಗೂ ಮನ್ವಂತರ ಶಿಕ್ಷಣ ಪ್ರತಿಷ್ಠಾನದ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು

Related

Previous Post

ಜಿಲ್ಲಾಧಿಕಾರಿ ಸೂಚನೆ ಉಲ್ಲಂಘನೆ; ಮಾತು ತಪ್ಪಿದ ಅರಣ್ಯಾಧಿಕಾರಿ . . . . . !

Next Post

ಪ್ರಿಯಕರನನ್ನು ಲಾಡ್ಜ ಗೆ ಕರೆದು ಕೊಲೆ ಮಾಡಿದ ಪ್ರಿಯತಮೆ

Kannada News Desk

Kannada News Desk

Next Post
ಪ್ರಿಯಕರನನ್ನು ಲಾಡ್ಜ ಗೆ ಕರೆದು ಕೊಲೆ ಮಾಡಿದ ಪ್ರಿಯತಮೆ

ಪ್ರಿಯಕರನನ್ನು ಲಾಡ್ಜ ಗೆ ಕರೆದು ಕೊಲೆ ಮಾಡಿದ ಪ್ರಿಯತಮೆ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.