• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, June 16, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಐಆರ್‌ಬಿ ಕಂಪನಿಯವರಿಂದ ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಳಪೆ ಕಾಮಗಾರಿ- ಜೆ.ಡಿ.ಎಸ್ ಮುಖಂಡ ತಂಜಿಮ್ ಅಧ್ಯಕ್ಷ ಇನಾಯಿತುಲ್ಲಾ ಶಾಬಂದ್ರಿ ಆರೋಪ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
January 30, 2023
in ನಮ್ಮ ಕರಾವಳಿ
0
ಐಆರ್‌ಬಿ ಕಂಪನಿಯವರಿಂದ ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಳಪೆ ಕಾಮಗಾರಿ- ಜೆ.ಡಿ.ಎಸ್ ಮುಖಂಡ ತಂಜಿಮ್ ಅಧ್ಯಕ್ಷ ಇನಾಯಿತುಲ್ಲಾ ಶಾಬಂದ್ರಿ ಆರೋಪ
0
SHARES
302
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2023/01/VID-20230130-WA0213.mp4

ಐಆರ್‌ಬಿ ಕಂಪನಿಯವರಿಂದ ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಳಪೆ ಕಾಮಗಾರಿ- ಜೆ.ಡಿ.ಎಸ್ ಮುಖಂಡ ತಂಜಿಮ್ ಅಧ್ಯಕ್ಷ ಇನಾಯಿತುಲ್ಲಾ ಶಾಬಂದ್ರಿ ಆರೋಪ

ಭಟ್ಕಳ – ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಕಾಮಗಾರಿಯ ಗುತ್ತಿಗೆ ಪಡೆದ ಐಆರ್‌ಬಿ ಕಂಪನಿಯವರು ಭಟ್ಕಳ ಪಟ್ಟಣದಲ್ಲಿ ಹೆದ್ದಾರಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವ ಸಂದರ್ಭದಲ್ಲಿ ಹೆದ್ದಾರಿ ಹೋರಾಟ ಸಮಿತಿ ಮತ್ತು ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಉಗ್ರ ರೀತಿಯ ಪ್ರತಿಭಟನೆ ಹಮ್ಮಿಕೊಳ್ಳುವುದು ಅನಿವಾರ್ಯವಾದೀತು ಎಂದು ರಾಷ್ಟಿçÃಯ ಹೆದ್ದಾರಿ ಅಭಿವೃದ್ಧಿ ಸಮಿತಿಯ ಪ್ರಮುಖ ರಾಜೇಶ ನಾಯಕ ಎಚ್ಚರಿಕೆ ನೀಡಿದರು.

ಭಾನುವಾರ ಭಟ್ಕಳ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ತಂಜಿಮ್ ಅಧ್ಯಕ್ಷ ಇನಾಯಿತುಲ್ಲಾ ಶಾಬಂದ್ರಿ ಅವರು, ಐಆರ್‌ಬಿ ಕಂಪೆನಿಯವರು ಭಟ್ಕಳ ಪಟ್ಟಣದಲ್ಲಿ ತರಾತುರಿಯಲ್ಲಿ ಕಾಮಗಾರಿ ಮುಗಿಸುವ ತವಕದಲ್ಲಿ ಕಳಪೆ ಕಾಮಗಾರಿ ಮಾಡಿದ್ದಾರೆ ಎಂದು ಆರೋಪ ಮಾಡಿದರು. ನಂತರ ಮಾತನಾಡಿ ಭಟ್ಕಳ ಪಟ್ಟಣದಲ್ಲಿ ಪ್ಲೆöÊಓವರ್ ಮಾಡದೇ ಚತುಸ್ಪಥ ಹೆದ್ದಾರಿ ಕಾಮಗಾರಿ ಮಾಡಲಾಗುತ್ತಿದೆ ಎನ್ನುವ ಸುದ್ದಿ ಹಬ್ಬಿದ್ದು,ಇಲ್ಲಿ ಯಾವ ರೀತಿಯ ಕಾಮಗಾರಿ ನಡೆಸಲಾಗುತ್ತದೆ ಎನ್ನುವುದನ್ನು ಜನತೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಐಆರ್‌ಬಿಯವರು ಸ್ಪಷ್ಟಪಡಿಸಬೇಕು. ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಐಆರ್‌ಬಿ ಎಜೆಂಟರ0ತೆ ವರ್ತಿಸುವುದು ಸರಿಯಲ್ಲ ಎಂದ ಅವರು ಭಟ್ಕಳ ಪಟ್ಟಣದಲ್ಲಿ ಚತುಸ್ಪಥ ಕಾಮಗಾರಿ ಮಾಡುವ ಸಂದರ್ಭದಲ್ಲಿ ಐಆರ್‌ಬಿಯವರು ಸರ್ವಿಸ್ ರಸ್ತೆ ಮಾಡುವುದು. ಬೀದಿ ದೀಪ ಅಳವಡಿಸುವುದು, ಮಳೆಗಾಲದ ನೀರು ಹೋಗಲು ಸಮರ್ಪಕ ಗಟಾರದ ವ್ಯವಸ್ಥೆ, ಬಸ್ ನಿಲ್ದಾಣಕ್ಕೆ ತೆರಳಲು ಹೆದ್ದಾರಿಯಿಂದ ಪ್ರತ್ಯೇಕ ರಸ್ತೆ ವ್ಯವಸ್ಥೆ, ಬಸ್‌ನಿಲ್ದಾಣಕ್ಕೆ ಜನರು ಹೋಗಲು ಮೇಲುಸೇತುವೆ, ರೈಲ್ವೆ ನಿಲ್ದಾಣಕ್ಕೆ ಮತ್ತು ಮೂಡಭಟ್ಕಳ ಬೈಪಾಸ ಬಳಿ ಅಂಡರಪಾಸ್ ಮಾಡಿಕೊಡಬೇಕು ಹಾಗೂ ಈಗಿರುವ ರಸ್ತೆಯನ್ನು ಎತ್ತರಿಸದೇ ಇದ್ದ ಸ್ಥಿತಿಯಲ್ಲೇ ಅಗಲ ಮಾಡಿಕೊಂಡು ಹೋಗಬೇಕು ಎನ್ನುವುದು ನಮ್ಮ ಬೇಡಿಕೆ ಆಗಿದ್ದು, ಕಾಮಗಾರಿಯ ಪೂರ್ವದಲ್ಲಿ ನಮ್ಮ ಸಮಿತಿಯ ಪ್ರಮುಖರ ಜೊತೆಗೆ ಐಆರ್‌ಬಿ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಚರ್ಚಿಸಿ ನಮಗೆ ಕಾಮಗಾರಿ ಹೇಗೆ ನಡೆಸಲಾಗುತ್ತದೆ ಎನ್ನುವ ಬಗ್ಗೆ ಮನವರಿಕೆ ಮಾಡಿಕೊಡಬೇಕು. ಒಂದೊಮ್ಮೆ ನಮ್ಮ ಬೇಡಿಕೆಗೆ ಸ್ಪಂದಿಸದೇ ಕಾಮಗಾರಿಯನ್ನು ತರಾತುರಿಯಲ್ಲಿ ಮುಗಿಸಲು ಯತ್ನಿಸಿದಲ್ಲಿ ಸಂಘ, ಸಂಸ್ಥೆಗಳು,ಸಾರ್ವಜನಿಕರೊಡಗೂಡಿ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದರು.
ಹೆದ್ದಾರಿ ಪ್ರಾಧಿಕಾರ ಮತ್ತು ಐಆರ್‌ಬಿಯವರು ಹೆದ್ದಾರಿ ಕಾಮಗಾರಿ ವಿಚಾರದಲ್ಲಿ ಭಟ್ಕಳದ ಜನರನ್ನು ನಿರ್ಲಕ್ಷ ಮಾಡಿರುವುದು ಸರಿಯಲ್ಲ. ಹೆದ್ದಾರಿ ಕಾಮಗಾರಿ ಕೈಗೆತ್ತಿಕೊಳ್ಳುವ ಪೂರ್ವದಲ್ಲಿ ಬೇಡಿಕೆಯ ಈಡೇರಿಸುವ ಬಗ್ಗೆ ಚರ್ಚೆ ಆಗಬೇಕು. ಜಿಲ್ಲಾಧಿಕಾರಿಯವರು ಭಟ್ಕಳದಲ್ಲಿ ಹೆದ್ದಾರಿ ಕಾಮಗಾರಿ ತರಾತುರಿಯಲ್ಲಿ ಮುಗಿಸುವುದರಿಂದ ಉಂಟಾಗುವ ಸಮಸ್ಯೆ ಬಗ್ಗೆ ತಿಳಿದು ನಮ್ಮ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಉಪಸ್ಥಿತರಿದ್ದ ತಂಝೀ0 ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಸಮಿತಿಯ ಪ್ರಮುಖರಾದ ಸತೀಶಕುಮಾರ ನಾಯ್ಕ, ಮೊಹ್ಮದ್ ಮೊತೆಶ್ಯಾಂ, ರುಕ್ನುದ್ದೀನ ಕ್ವಾಜಾ, ತಂಝೀಮ ಕಾರ್ಯದರ್ಶಿ ಅಬ್ದುಲ್ ರಖೀಬ್ ಮುಂತಾದವರು ಇದ್ದರು. ಪತ್ರಿಕಾಗೋಷ್ಟಿಯಲ್ಲಿ ಜೈರಾಮ ಶಾನಭಾಗ, ಎಸ್ ಎಂ ಪರ್ವೇಜ್ ಮುಂತಾದವರಿದ್ದರು.

Related

Previous Post

ಮಂಗಳೂರಿನ ಸುರತ್ಕಲ್ ನಲ್ಲಿ ಕೆಲಸಕ್ಕೆಂದು ಹೋಗಿ ನಾಪತ್ತೆಯಾದ ಯುವತಿ ಮದುವೆಯಾಗಿ ಪ್ರಿಯಕರನೊಂದಿಗೆ ಪತ್ತೆ

Next Post

ಇಕೋ ಪಾರ್ಕ್ ನಲ್ಲಿ ವಿನೂತನವಾಗಿ ನಡೆಯಿತು ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಸಾಮಾಜಿಕ ಪರಿಶೋಧನೆ ತರಬೇತಿ

Kannada News Desk

Kannada News Desk

Next Post
ಇಕೋ ಪಾರ್ಕ್ ನಲ್ಲಿ ವಿನೂತನವಾಗಿ ನಡೆಯಿತು ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಸಾಮಾಜಿಕ ಪರಿಶೋಧನೆ ತರಬೇತಿ

ಇಕೋ ಪಾರ್ಕ್ ನಲ್ಲಿ ವಿನೂತನವಾಗಿ ನಡೆಯಿತು ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಸಾಮಾಜಿಕ ಪರಿಶೋಧನೆ ತರಬೇತಿ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.