• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, May 19, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಈ ಹಿಂದೆ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಬೆಂಬಲಿಗರು ಭಟ್ಕಳದ ಕೋಕ್ತಿ ನಾಗಬನಕ್ಕೆ ದನದ ಮಾಂಸ ಹಾಕಿ ನಾಗಬನ ಅಪವಿತ್ರಗೊಳಿಸಿದರು. ಭಟ್ಕಳ ಶಾಸಕ ಸುನೀಲ್ ನಾಯ್ಕ ಸುಳ್ಳು ಬುರುಕ- ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ನಾಯ್ಕ ಗುಡುಗು

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
March 1, 2023
in ನಮ್ಮ ಕರಾವಳಿ
0
ಈ ಹಿಂದೆ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಬೆಂಬಲಿಗರು ಭಟ್ಕಳದ ಕೋಕ್ತಿ ನಾಗಬನಕ್ಕೆ ದನದ ಮಾಂಸ ಹಾಕಿ ನಾಗಬನ ಅಪವಿತ್ರಗೊಳಿಸಿದರು. ಭಟ್ಕಳ ಶಾಸಕ ಸುನೀಲ್ ನಾಯ್ಕ ಸುಳ್ಳು ಬುರುಕ- ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ನಾಯ್ಕ ಗುಡುಗು
0
SHARES
329
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2023/03/VID-20230301-WA0070.mp4

ಈ ಹಿಂದೆ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಬೆಂಬಲಿಗರು ಭಟ್ಕಳದ ಕೋಕ್ತಿ ನಾಗಬನಕ್ಕೆ ದನದ ಮಾಂಸ ಹಾಕಿ ನಾಗಬನ ಅಪವಿತ್ರಗೊಳಿಸಿದರು. ಭಟ್ಕಳ ಶಾಸಕ ಸುನೀಲ್ ನಾಯ್ಕ ಸುಳ್ಳು ಬುರುಕ- ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ನಾಯ್ಕ ಗುಡುಗು

ಭಟ್ಕಳ-ಸೋಮವಾರ ಭಟ್ಕಳದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಕರೆದು ಮಾತನಾಡಿದ ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ ನಾಯ್ಕ ಅವರು 2017 ರಲ್ಲಿ ಮಂಕಾಳ ವೈದ್ಯ ಅವರು ಶಾಸಕರಾಗಿದ್ದ ಅವಧಿಯಲ್ಲಿ ಭಟ್ಕಳದ ರಾಜಾಂಗನ ನಾಗಬನ ಅಭಿವೃದ್ಧಿ ಗೆ 7.50 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದರು. ಈಗ ಶಾಸಕ ಸುನೀಲ್ ನಾಯ್ಕ ತಾನು ನಾಗಬನ ಅಭಿವೃದ್ಧಿ ಹಣ ಮಂಜೂರು ಮಾಡಿಸಿಕೊಂಡು ಬಂದಿರುವುದಾಗಿ ತಪ್ಪು ಮಾಹಿತಿ ನೀಡಿ ಜನರಿಗೆ ಗೊಂದಲ ಉಂಟು ಮಾಡುತ್ತಿದ್ದಾರೆ ಎಂದು ತಿಳುಸಿದರು. ನಂತರ ಮಾತನಾಡಿದ ಅವರು ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ಭಟ್ಕಳದ ಕೋಕ್ತಿ ನಾಗಬನಕ್ಕೆ ಬಿಜೆಪಿ ಅವರು ದನದ ಮಾಂಸ ಹಾಕಿ ನಾಗಬನ ಅಪವಿತ್ರಗೊಳಿಸಿ ರಾಜಕಾರಣ ಮಾಡಿದರು ಎಂದು ಹೇಳಿದರು. ಬಿಜೆಪಿ ಅವರಿಗೆ ಚುನಾವಣೆ ಸಂದರ್ಭದಲ್ಲಿ ಈ ನಾಗಬನ , ಚೌಡಿ ಮನೆ , ದೇವಸ್ಥಾನದ ವಿಚಾರದಲ್ಲಿ ರಾಜಕಿಯವಾಗಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಾರೆ ಎಂದರು.

ಮೊನ್ನೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿಯವರು ಭಟ್ಕಳಕ್ಕೆ ಬಂದಾಗ ಶಾಸಕ ಸುನೀಲ್ ನಾಯ್ಕ ಮನೆಯಲ್ಲಿ ಮೀನು, ಮಾಂಸ ತಿಂದು ನಾಗಬನ, ಮತ್ತು ಕರಿಬಂಟ ದೇವಸ್ಥಾನಕ್ಕೆ ಹೋಗಿ ದರ್ಶನ ಮಾಡಿದ್ದೇನೆ ಎಂದು ಒಪ್ಪಿಕೊಂದಿದ್ದಾರೆ. ಆದರೆ ಶಾಸಕ ಸುನೀಲ್ ನಾಯ್ಕ ಈ ವಿಚಾರವಾಗಿ ಸುಳ್ಳು ಹೇಳಿ ಜನರಿಗೆ ಹಾದಿ ತಪ್ಪಿಸುತ್ತಿದ್ದಾರೆ ಎಂದರು.

ಮಂಕಾಳ ವೈದ್ಯರು ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡಾ 80 ರಷ್ಟು ದೇವಸ್ಥಾನ , ನಾಗಬನ, ಮಠ ಮಂದಿರಗಳಿಗೆ ಸಹಾಯ ಧನ ನೀಡಿದ್ದರು , ಅವರು ಅದನ್ನು ಎಲ್ಲಿಯೂ ಕೂಡ ರಾಜಕೀಯವಾಗಿ ಬಳಸಿಕೊಂಡಿಲ್ಲ ಎಂದು ಹೇಳಿದರು.
ಶಾಸಕ ಸುನೀಲ್ ನಾಯ್ಕ ಎಷ್ಟು ಮಠ , ಮಂದಿರಗಳಿಗೆ ಸಹಾಯ ಮಾಡಿದ್ದಾರೆ ಮತ್ತೆ ಮಂಕಾಳ ವೈದರು ಎಷ್ಟು ಮಾಡಿದ್ದಾರೆ ನೋಡನ ಸುನೀಲ್ ನಾಯ್ಕ ಮಾದ್ಯಮದವರ ಎದುರಿಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.

ಮಂಕಾಳ ವೈದೃರು ಶಾಸಕರಿದ್ದಾಗ ಈ ಹಿಂದೆ ತಂದ 900 ಕೋಟಿ ರೂಪಾಯಿ ಅನುದಾನವನ್ನು ಸುನೀಲ್ ನಾಯ್ಕ ಗುದ್ದಲಿ ಪೂಜೆ ನೆರವೇರಿಸಿ ತಾವು ತಂದ ಅನುದಾನ ಎಂದು ಸುಳ್ಳು ಹೇಳಿ ಜನರಿಗೆ ಹಾದಿ ತಪ್ಪಿಸುತ್ತಿದ್ದಾರೆ ಎಂದು ತಿಳಿಸಿದರು.ಇದಕ್ಕೆ ತಮ್ಮ ಹತ್ತಿರ ದಾಖಲೆ ಇದೆ ಎಂದು ತಿಳಿಸಿದರು.
ಭಟ್ಕಳದ ಆಡಳಿತ ಸೌದಾದಲ್ಲಿ ಶಾಸಕರ ಕಚೇರಿ ಆರಂಭ ಆಗಿ 4 ವರುಷಗಳು ಆದರೂ ಒಮ್ಮೆ ಕೂಡ ಶಾಸಕರು ಅಲ್ಲಿ ಹೋಗಿಲ್ಲ, ಕಚೇರಿಗೆ ದೂಳು ಹಿಡಿದಿದೆ ಎಂದರು. ಶಾಸಕರು ಭಟ್ಕಳ ಕ್ಷೇತ್ರದಲ್ಲಿ ಜನ ಸಾಮಾನ್ಯರಿಗೆ ಕೈ ಗೆ ಸಿಗುವುದಿಲ್ಲ , ಅವರು ಸುಳ್ಳು ಹೇಳುತ್ತಾ ಜನರಿಗೆ ಮರಳು ಮಾಡುತ್ತ ಕಾಲ ಕಳೆಯುತ್ತಿದ್ದಾರೆ ಎಂದರು. ನಮ್ಮ ಭಟ್ಕಳ ಕ್ಷೇತ್ರ ಯಾವಾಗಲೂ ಇಂತಹ ಸುಳ್ಳು ಬುರುಕ ಶಾಸಕನನ್ನು ನೋಡಿಲ್ಲ ಎಂದು ಹೇಳಿದರು. ಭಟ್ಕಳ- ಹೊನ್ನವಾರ ವಿಧಾನಸಭಾ ಕ್ಷೇತ್ರದ ಜನತೆ ಮತ್ತೋಮ್ಮೆ ಈ ಸುಳ್ಳು ಬುರುಕ ಶಾಸಕ ಸುನೀಲ್ ನಾಯ್ಕ ಅವರ ಸುಳ್ಳಿಗೆ ಮರುಳಾಗಿ ಮೋಸ ಹೋಗಬಾರದೆಂದು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಪತ್ರಿಕಾಘೋಸ್ಟಿಯಲ್ಲಿ ಕಾಂಗ್ರೆಸ್ ಮುಖಂಡರಾದ ಮಂಜುನಾಥ್ ನಾಯ್ಕ ಬೆಳಕೆ, ಗೋಪಾಲ್ ನಾಯ್ಕ , ದೇವಿದಾಸ್ ಆಚಾರಿ, ರಮೇಶ್ ನಾಯ್ಕ , ರಮೇಶ ಗೊಂಡ, ಸುರೇಶ್ ನಾಯ್ಕ, ವಿಠಲ್ ನಾಯ್ಕ, ವೆಂಕಟ್ರಮಣ ನಾಯ್ಕ, ವಿಷು ದೇವಾಡಿಗ, ಕಾಂಗ್ರೆಸ್ ನ ವಿವಿಧ ಘಟಕಗಳ ತಾಲೂಕ ಅಧ್ಯಕ್ಷರು ಉಪಸ್ಥಿತರಿದ್ದರು.

Related

Previous Post

ಶಿರಸಿಯಲ್ಲಿ ಅರಣ್ಯವಾಸಿಗಳ ಬೃಹತ್ ಮಹಾ ಸಂಗ್ರಾಮ ರ‍್ಯಾಲಿ- ಅರಣ್ಯ ಇಲಾಖೆ ಐದು ಅಂಶದ ಒಡಂಬಡಿಕೆ ಪತ್ರಕ್ಕೆ ಲಿಖಿತ ಉತ್ತರ ನೀಡಲು ಇನ್ಕರ್.

Next Post

ಭಟ್ಕಳದ ಹಿರಿಯ ಪತ್ರಕರ್ತ ರಾಘವೇಂದ್ರ ಭಟ್ಟ ಜಾಲಿ ಹೃದಯಾಘಾತದಿಂದ ನಿಧನ

Kannada News Desk

Kannada News Desk

Next Post
ಭಟ್ಕಳದ ಹಿರಿಯ ಪತ್ರಕರ್ತ ರಾಘವೇಂದ್ರ ಭಟ್ಟ ಜಾಲಿ ಹೃದಯಾಘಾತದಿಂದ ನಿಧನ

ಭಟ್ಕಳದ ಹಿರಿಯ ಪತ್ರಕರ್ತ ರಾಘವೇಂದ್ರ ಭಟ್ಟ ಜಾಲಿ ಹೃದಯಾಘಾತದಿಂದ ನಿಧನ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.