• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, May 19, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ ಒಮ್ಮತದ ವ್ಯಕ್ತಿ ಸ್ಫರ್ಧೆ ಮಾಡಿದರೆ ಜಯಗಳಿಸಲು ಸಾಧ್ಯ- ಮುಸ್ಲಿಂ ಸಮುದಾಯದ ಪ್ರಮುಖರ ಅನಿಸಿಕೆ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
March 18, 2023
in ನಮ್ಮ ಕರಾವಳಿ
0
ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ ಒಮ್ಮತದ ವ್ಯಕ್ತಿ ಸ್ಫರ್ಧೆ ಮಾಡಿದರೆ ಜಯಗಳಿಸಲು ಸಾಧ್ಯ- ಮುಸ್ಲಿಂ ಸಮುದಾಯದ ಪ್ರಮುಖರ ಅನಿಸಿಕೆ
0
SHARES
535
VIEWS
WhatsappTelegram Share on FacebookShare on TwitterLinkedin

ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ ಒಮ್ಮತದ ವ್ಯಕ್ತಿ ಸ್ಫರ್ಧೆ ಮಾಡಿದರೆ ಜಯಗಳಿಸಲು ಸಾಧ್ಯ- ಮುಸ್ಲಿಂ ಸಮುದಾಯದ ಪ್ರಮುಖರ ಅನಿಸಿಕೆ

ಭಟ್ಕಳ-ತಾಲೂಕಿನಲ್ಲಿ ನಾಮಧಾರಿ ಸಮಾಜದವರನ್ನ ಹೊರತುಪಡಿಸಿದರೆ ಎರಡನೇ ಸ್ಥಾನದಲ್ಲಿ, ಅಂದರೆ ಸುಮಾರು 55 ಸಾವಿರಕ್ಕೂ ಹೆಚ್ಚು ಅಲ್ಪಸಂಖ್ಯಾತರ ಮತದಾರರಿದ್ದಾರೆ. ಈ ಬಾರಿ ಭಟ್ಕಳ- ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಪ್ರಮುಖ ಪಕ್ಷಗಳಿಂದ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಶುರುವಾಗಿದೆ.
ಈ ಹಿಂದೆ ಪಟ್ಟಣದಲ್ಲಿ ಶಾಸಕರಾಗಿ ಆಯ್ಕೆಯಾದ ದಿ.ಜುಕಾಕೋ ಶಂಸುದ್ದೀನ್, ಎಸ್.ಎಂ.ಯಾಹ್ಯ ರಾಜ್ಯ ರಾಜಕೀಯದಲ್ಲಿ ಮಿಂಚಿದ್ದರು. ಇವರಿಬ್ಬರೂ ಮುತ್ಸದ್ದಿ ಆಡಳಿತಗಾರರಾಗಿ ಬಹಳ ಜನಪ್ರಿಯತೆ ಗಳಿಸಿದ್ದರು. ಆ ನಂತರ ಕಳೆದ ನಾಲ್ಕು ದಶಕಗಳಿಂದ ಯಾವುದೇ ಅಲ್ಪಸಂಖ್ಯಾತ ಅಭ್ಯರ್ಥಿ ಇಲ್ಲಿಂದ ವಿಧಾನಸಭೆ ಪ್ರವೇಶಿಸಿಲ್ಲ. ತಮ್ಮ ಸಮುದಾಯದ ಇಷ್ಟೊಂದು ದೊಡ್ಡ ಸಂಖ್ಯೆಯ ಮತಗಳ ಹೊರತಾಗಿಯೂ ಶಾಸನ ಸಭೆಗೆ ಇಲ್ಲಿಂದ ಪ್ರತಿನಿಧಿ ಕಳಿಸಲಾಗುತ್ತಿಲ್ಲ. ಈ ಬಾರಿ ಎಲ್ಲ ಸಮುದಾಯದವರು ಮುಸ್ಲಿಮ್ ಅಭ್ಯರ್ಥಿಯನ್ನು ಬೆಂಬಲಿಸಿ ಯಾಕೆ ಗೆಲ್ಲಿಸಬಾರದು ಎಂಬುವುದು ಇಲ್ಲಿನ ಮುಸ್ಲಿಂರ ನಡುವೆ ಸದ್ಯ ನಡೆಯುತ್ತಿರುವ ಚರ್ಚೆಯಾಗಿದೆ.
ಈ ಕುರಿತು ವಾಟ್ಸಪ್ ಗ್ರೂಪ್‌ಗಳು, ಫೇಸ್‌ಬುಕ್ ಪೇಜ್‌ಗಳಲ್ಲಿ ಚರ್ಚೆ ನಡೆಯುತ್ತಿದೆ. ಮುಸ್ಲಿಂ ಸಮುದಾಯದ ರಾಜಕೀಯ, ಧಾರ್ಮಿಕ ಹಾಗೂ ಮುಸ್ಲಿಮರ ಪ್ರಮುಖ ಸಂಘಟನೆ ತಂಜೀಮ್‌ನ ಮುಖಂಡರು ಹಾಗೂ ಗಲ್ಫ್ನಲ್ಲಿರುವ ಅನಿವಾಸಿ ಭಟ್ಕಳಿಗರು ಈ ಬಗ್ಗೆ ಚರ್ಚಿಸುತ್ತಿದ್ದಾರೆ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಈ ಬಾರಿಯಾದರು ಮುಸ್ಲಿಂ ಸಮುದಾಯದ ಪ್ರತಿನಿಧಿ ಇಲ್ಲಿಂದ ವಿಧಾನಸಭೆಗೆ ಹೋಗಬೇಕು ಎಂದು ಆಗ್ರಹ ಮಾಡಿದ್ದಾರೆ.

ಸದ್ಯ ಭಟ್ಕಳ – ಹೊನ್ನವಾರ ವಿಧಾನಸಭಾ ವ್ಯಾಪ್ತಿಯಲ್ಲಿ ಮುಸ್ಲಿಂ ಮುಖಂಡರಾದ ಇನಯಿತುಲ್ಲ ಶಾಬಂದ್ರಿ ಜೆಡಿಎಸ್ ಪಕ್ಷದಿಂದ ಮತ್ತು ಸಮಾಜ ಸೇವಕ ಡಾಕ್ಟರ್ ನಸೀಮ್ ಖಾನ್ ಅವರು ಆಮ್ ಆದ್ಮಿ ಪಾರ್ಟಿ ಇಂದ ಸ್ಫರ್ಧೆ ಮಾಡಲು ಬಯಸಿ ಕ್ಷೇತ್ರದಾದ್ಯಂತ ತಮ್ಮ ಪಕ್ಷದ ಕಾರ್ಯ ಪಡೇ ರಚಿಸಿಕೊಂಡು ಧಾನ, ಧರ್ಮ ಮಾಡುತ್ತ ಸಭೆ , ಸಮಾರಂಭಳಲ್ಲಿ ಭಾಗವಹಿಸುತ್ತ ಪಕ್ಷಸಂಘಟನೆಯಲ್ಲಿ ತೊಡಗಿದಕೊಂಡಿದ್ದಾರೆ. ಮುಸ್ಲಿ ಯುವಕರ ಮತ್ತು ಮುಸ್ಲಿಂ ಸಮುದಾಯದ ವ್ಯಕ್ತಿ ಭಟ್ಕಳ ವಿಧಾನಸಭಾ ಕ್ಷೇತ್ರದ ಶಾಸಕರು ಬೇಕು ಎನ್ನುವ ಸಮುದಾಯದ ಬೇಡಿಕೆ ಈ ಇಬ್ಬರಲ್ಲಿ ಇನ್ನಷ್ಟು ಆಸೆ ಚಿಗುರಿಕೊಂಡಿದೆ, ಅಂತಿಮವಾಗಿ ಮುಸ್ಲಿಂ ಸಮುದಾಯ ಯಾರ ಪರ ಒಲವು ತೋರಿಸಿ ಬೆಂಬಲ ನೀಡಲಿದೆ ಕಾದು ನೋಡಬೇಕು.
ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಸಂಖ್ಯೆ 2 ಲಕ್ಷಕ್ಕಿಂತ ಹೆಚ್ಚಿದ್ದು, ಅದರಲ್ಲಿ ಹಿಂದೂ ನಾಮಧಾರಿ (ನಾಯ್ಕ) ಮತ್ತು ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಒಂದು ಅಂದಾಜಿನ ಪ್ರಕಾರ, ಸುಮಾರು 65 ಸಾವಿರ ನಾಮಧಾರಿ ಮತದಾರರು ಮತ್ತು 55 ಸಾವಿರ ಮುಸ್ಲಿಂ ಮತದಾರರಿದ್ದಾರೆ ಎಂದು ಹೇಳಲಾಗುತ್ತಿದೆ. ಅವರ ನಂತರ ಎಸ್‌ಸಿ/ಎಸ್‌ಟಿ, ಮೊಗೇರ, ಬ್ರಾಹ್ಮಣ, ಸಾರಸ್ವತ ಬ್ರಾಹ್ಮಣ, ದೇವಾಡಿಗ, ಕ್ರಿಶ್ಚಿಯನ್ ಮತ್ತು ಗೊಂಡ, ಗೌಡ , ಶೇರುಗಾರ ನಾಯ್ಕ ಇತರ ಜಾತಿಗಳ ಮತದಾರರಿದ್ದಾರೆ.

Related

Previous Post

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶಿಲ್ಪಾ ವಿಷ ಸೇವಿಸಿ ಆತ್ಮಹತ್ಯೆ

Next Post

ಭಟ್ಕಳದ ಕೈಕಿಣಿ ಗ್ರಾಮ ಪಂಚಾಯತ್ ವ್ಯಾಪ್ತಿ ಯ ತೆರ್ನಮಕ್ಕಿ ವಾರ್ಡ್ ನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಂದ ಮನೆ ಮನೆಗೆ ತೆರಳಿ ಗ್ಯಾರಂಟಿ ಕಾರ್ಡ್ ವಿತರಣೆ

Kannada News Desk

Kannada News Desk

Next Post
ಭಟ್ಕಳದ ಕೈಕಿಣಿ ಗ್ರಾಮ ಪಂಚಾಯತ್ ವ್ಯಾಪ್ತಿ ಯ ತೆರ್ನಮಕ್ಕಿ ವಾರ್ಡ್ ನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಂದ ಮನೆ ಮನೆಗೆ ತೆರಳಿ ಗ್ಯಾರಂಟಿ  ಕಾರ್ಡ್ ವಿತರಣೆ

ಭಟ್ಕಳದ ಕೈಕಿಣಿ ಗ್ರಾಮ ಪಂಚಾಯತ್ ವ್ಯಾಪ್ತಿ ಯ ತೆರ್ನಮಕ್ಕಿ ವಾರ್ಡ್ ನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಂದ ಮನೆ ಮನೆಗೆ ತೆರಳಿ ಗ್ಯಾರಂಟಿ ಕಾರ್ಡ್ ವಿತರಣೆ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.